Headlines

nagaraj11081993

Shankh Significance: ಮನೆಯಲ್ಲಿ ಶಂಖವಿದ್ದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ? ಆಧ್ಯಾತ್ಮಿಕ ಮಹತ್ವ ತಿಳಿಯಿರಿ – Kannada News | Shankha Significance: Sanatana Dharma, Puja Benefits and Spiritual Power

ಸನಾತನ ಧರ್ಮದಲ್ಲಿ ಶಂಖವನ್ನು ಅತ್ಯಂತ ಪವಿತ್ರ ಪೂಜಾ ವಸ್ತುಗಳಲ್ಲಿ ಒಂದೆಂದು ಗೌರವದಿಂದ ಪರಿಗಣಿಸಲಾಗುತ್ತದೆ. ಪೂಜಾ ವಿಧಿಗಳಲ್ಲಿ ಶಂಖವನ್ನು ಬಳಸುವುದು ಕೇವಲ ಆಧ್ಯಾತ್ಮಿಕ ಆಚರಣೆಯಷ್ಟೇ ಅಲ್ಲ, ಮನೆ ಮತ್ತು ಮನಸ್ಸಿನಲ್ಲಿ ಶುಭ ಶಕ್ತಿಗಳ ಹರಿವನ್ನು ಹೆಚ್ಚಿಸುವುದಕ್ಕೂ ಸಹಾಯಕವಾಗಿದೆ. ಪುರಾಣಗಳ ಪ್ರಕಾರ ಸಮುದ್ರ ಮಂಥನದ ಸಂದರ್ಭದಲ್ಲಿ ಶಂಖವು ಉದ್ಭವಿಸಿದ್ದು, ಇದು ಶ್ರೀ ವಿಷ್ಣುವಿಗೆ ಅತ್ಯಂತ ಪ್ರಿಯವಾದ ದಿವ್ಯ ವಸ್ತುವೆಂದು ಹೇಳಲಾಗುತ್ತದೆ. ಆದ್ದರಿಂದ ಶಂಖವು ವೈಷ್ಣವ ಪರಂಪರೆಯಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ. ಪೂಜೆಯ ಸಮಯದಲ್ಲಿ ಶಂಖವನ್ನು ಊದುವುದನ್ನು ಶುಭೋದಯದ ಸಂಕೇತವಾಗಿ ಹಾಗೂ…

Read More

ಜನ ನಾಯಗನ್ ಬಜೆಟ್ ಎಷ್ಟು? ವಿಜಯ್ ಸಂಭಾವನೆಯೇ ಸಿಂಹಪಾಲು – Kannada News | Thalapathy Vijay’s Jananaayagan: 380 Cr Budget and 220 Cr Salary Shock

ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ (Jana Nayagan) ಸಿನಿಮಾ ಗಮನ ಸೆಳೆಯುವ ನಿರೀಕ್ಷೆ ಇದೆ. ಈ ಚಿತ್ರವು ತೆಲುಗಿನ ಬಾಲಯ್ಯ ನಟನೆಯ ‘ಭಗವಂತ ಕೇಸರಿ’ ಚಿತ್ರದ ತಮಿಳು ರಿಮೇಕ್ ಆಗಿದೆ. ಈಗ ಸಿನಿಮಾ ರಿಲೀಸ್ ಹಂತದಲ್ಲಿ ತೊಂದರೆ ಅನುಭವಿಸಿದ್ದು ಗೊತ್ತೇ ಇದೆ. ಹೀಗಿರುವಾಗಲೇ ಚಿತ್ರದ ಬಜೆಟ್ ಬಗ್ಗೆ ಹಾಗೂ ಕಲಾವಿದರ ಸಂಭಾವನೆಯ ಬಗ್ಗೆ ಚರ್ಚೆಗಳು ನಡೆದಿವೆ. ಆ ಬಗ್ಗೆ ಇಲ್ಲಿದೆ ಮಾಹಿತಿ. ‘ಜನ ನಾಯಗನ್’ ಚಿತ್ರವು ದಳಪತಿ ವಿಜಯ್ ವೃತ್ತಿ ಜೀವನದ ಕೊನೆಯ ಸಿನಿಮಾ ಆಗಲಿದೆ…

Read More

ಕೊಲೆ ಪ್ರಕರಣಗಳನ್ನು ಭೇದಿಸುವಲ್ಲಿ ಕಿಂಗ್ ಈ ಡಿಟೆಕ್ಟಿವ್ ಡಾಗ್ ಜಿನ್ನಿ! ಬೆಂಗಳೂರು ಪೊಲೀಸರ ಹೆಮ್ಮೆಯ ಶ್ವಾನವಿದು – Kannada News | Detective Dog ‘Ginny’ Becomes King of Murder Case Detection, Pride of Bengaluru Police

ಕೊಲೆ ಪ್ರಕರಣಗಳನ್ನು ಭೇದಿಸುವಲ್ಲಿ ಕಿಂಗ್ ಈ ಡಿಟೆಕ್ಟಿವ್ ಡಾಗ್ ಜಿನ್ನಿ! ಬೆಂಗಳೂರು, ಜನವರಿ 10: ಬೆಂಗಳೂರು (Bangalore) ಪೊಲೀಸ್ ವಿಭಾಗದ ಡಿಟೆಕ್ಟಿವ್ ಡಾಗ್ ‘ಜಿನ್ನಿ’ ಇದೀಗ ತನ್ನ ಅಸಾಧಾರಣ ಪತ್ತೇದಾರಿ ಸಾಮರ್ಥ್ಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಬರೋಬ್ಬರಿ 15ಕ್ಕೂ ಹೆಚ್ಚು ಪ್ರಕರಣಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಿರುವ ಜಿನ್ನಿ, ವಿಶೇಷವಾಗಿ ಕೊಲೆ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಯ ‘ಕಿಂಗ್’ ಆಗಿ ಗುರುತಿಸಿಕೊಂಡಿದೆ. ಕಳೆದ ಐದು ವರ್ಷಗಳಿಂದ ಬೆಂಗಳೂರು ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿರುವ ಜಿನ್ನಿ, ಕಳೆದ ಸುಮಾರು ಒಂದು ವರ್ಷದಿಂದ…

Read More

ತೆಲುಗು ಖಾಕಿ ಸಿನೆಮಾ ಸ್ಟೈಲ್​ನಲ್ಲಿ ರಾಯಚೂರು ಪೊಲೀಸರ ಆಪರೇಷನ್: ನಕಲಿ ಡಿಸಿ ಫೇಸ್‌ಬುಕ್ ಖಾತೆ ಪ್ರಕರಣದಲ್ಲಿ ಸೈಬರ್ ವಂಚಕ ಅರೆಸ್ಟ್! – Kannada News | Raichur Cyber Police Arrest Notorious Fake Profile Fraudster in Rajasthan

ರಾಯಚೂರು, ಜನವರಿ 10: ತೆಲುಗು ಖಾಕಿ ಸಿನೆಮಾ ಶೈಲಿಯನ್ನು ನೆನಪಿಸುವಂತೆ ರಾಯಚೂರು ಸೈಬರ್ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಕುಖ್ಯಾತ ಸೈಬರ್ ವಂಚಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸತತ ಎರಡು ತಿಂಗಳ ಕಾಲ ರಾಜಸ್ಥಾನದಲ್ಲಿ ಗುಪ್ತ ಕಾರ್ಯಾಚರಣೆ ನಡೆಸಿದ ಪೊಲೀಸರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಗಳನ್ನು ಸೃಷ್ಟಿಸಿ ಜನರನ್ನು ವಂಚಿಸುತ್ತಿದ್ದ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ರಾಜಸ್ಥಾನ ಮೂಲದ ಆರೋಪಿ ಅಂದರ್ ಬಂಧಿತನನ್ನು ಶಕೀಲ್ (19) ಎಂದು ಗುರುತಿಸಲಾಗಿದ್ದು, ಆತ ರಾಜಸ್ಥಾನದ ಆಳ್ವಾರ್ ಜಿಲ್ಲೆಯ…

Read More

Gold Ring Astrology: ಈ ಬೆರಳಿಗೆ ಚಿನ್ನದ ಉಂಗುರ ಧರಿಸುವುದು ಶನಿದೋಷಕ್ಕೆ ಕಾರಣವಾಗಬಹುದು! – Kannada News | Gold Ring Astrology: Which Finger Brings Luck? Rules and Benefits

ಚಿನ್ನವು ಸೂರ್ಯ ಮತ್ತು ಗುರುವಿನ ಸಂಕೇತ. ಅದಕ್ಕಾಗಿಯೇ ಹಿರಿಯರು ಅದನ್ನು ಧರಿಸುವಾಗ ಕೆಲವು ನಿಯಮಗಳನ್ನು ಪಾಲಿಸಬೇಕು ಎಂದು ಹೇಳುತ್ತಾರೆ. ತೋರು ಬೆರಳಿನಲ್ಲಿ ಧರಿಸುವುದರಿಂದ ಏಕಾಗ್ರತೆ ಹೆಚ್ಚಾಗುತ್ತದೆ, ಆದರೆ ಮಧ್ಯದ ಬೆರಳಿಗೆ ಧರಿಸುವುದು ಅಶುಭ ಎಂದು ಜ್ಯೋತಿಷಿಗಳು ಎಚ್ಚರಿಸುತ್ತಾರೆ. ನಿಮ್ಮ ರಾಶಿಚಕ್ರದ ಪ್ರಕಾರ ಯಾವ ಬೆರಳು ನಿಮಗೆ ಅದೃಷ್ಟವನ್ನು ತರುತ್ತದೆ? ಚಿನ್ನವನ್ನು ಧರಿಸಲು ಸರಿಯಾದ ಮಾರ್ಗ ಯಾವುದು ಎಂದು ಇಲ್ಲಿ ತಿಳಿದುಕೊಳ್ಳಿ. ಜ್ಯೋತಿಷ್ಯದ ಪ್ರಕಾರ, ಚಿನ್ನವನ್ನು ಧರಿಸುವುದರಿಂದ ನಮ್ಮ ಮೇಲೆ ಸಕಾರಾತ್ಮಕ ಗ್ರಹಗಳ ಪ್ರಭಾವ ಉಂಟಾಗುತ್ತದೆ. ಪ್ರತಿ ಬೆರಳಿಗೆ…

Read More

ಒಂದೇ ಒಂದು ಎಸೆತದಿಂದ ಭರ್ಜರಿ ದಾಖಲೆ ತಪ್ಪಿಸಿಕೊಂಡ ಲಾರೆನ್ ಬೆಲ್

ಇಂಗ್ಲೆಂಡ್ ವೇಗಿ ಲಾರೆನ್ (Lauren Bell) ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇನಿಂಗ್ಸ್ ಆರಂಭಿಸಿದ್ದಾರೆ. ಅದು ಸಹ ರಾಯಲ್ ಅಭಿಮಾನಿಗಳನ್ನು ಹೊಂದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಪರ ಕಣಕ್ಕಿಳಿಯುವ ಮೂಲಕ ಎಂಬುದು ವಿಶೇಷ. ಈ ಹಿಂದೆ ಯುಪಿ ವಾರಿಯರ್ಸ್ ಪರ ಕಣಕ್ಕಿಳಿದಿದ್ದ ಲಾರೆನ್ ಬೆಲ್ ಆರ್​ಸಿಬಿ ಪರ ಆಡಿದ ಚೊಚ್ಚಲ ಪಂದ್ಯದಲ್ಲೇ ಎಲ್ಲರ ಗಮನ ಸೆಳೆದಿದ್ದಾರೆ. ಅದರಲ್ಲೂ ಮೊದಲ ಓವರ್​ ಮೇಡನ್ ಮಾಡುವ ಮೂಲಕ. ಅಂದರೆ ವುಮೆನ್ಸ್ ಪ್ರೀಮಿಯರ್ ಲೀಗ್ 2026 ಅನ್ನು ಬೆಲ್ ಮೇಡನ್…

Read More

ಟಿವಿ9 ಬಿಗ್ ಇಂಪ್ಯಾಕ್ಟ್: ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ ಸಿಕ್ತು ಸೂರು ಭಾಗ್ಯ! – Kannada News | TV9 Impact: Government Grants House to Specially Abled Athlete Prasad After Five Year Wait

ಬೆಂಗಳೂರು, ಜನವರಿ 10: ಪ್ಯಾರಾಲಿಂಪಿಕ್ ಕ್ರೀಡಾಪಟು ಪ್ರಸಾದ್ ಕುಟುಂಬವು ಐದು ವರ್ಷಗಳಿಂದ ಮನೆಗಾಗಿ ನಡೆಸುತ್ತಿದ್ದ ಹೋರಾಟಕ್ಕೆ ಕೊನೆಗೂ ಜಯ ಸಿಕ್ಕಿದೆ. ಟಿವಿ9 ವಾಹಿನಿಯು ಪ್ರಸಾದ್ ಅವರ ಕಷ್ಟವನ್ನು ಬೆಳಕಿಗೆ ತಂದ ಕೇವಲ 12 ಗಂಟೆಗಳಲ್ಲಿಯೇ ರಾಜೀವ್ ಗಾಂಧಿ ವಸತಿ ನಿಗಮದಿಂದ ಅವರಿಗೆ ಫ್ಲಾಟ್ ಮಂಜೂರಾಗಿದೆ. ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದರೂ ಪ್ರಸಾದ್ ಫ್ಲೋರ್‌ಬಾಲ್, ಬಾಸ್ಕೆಟ್‌ಬಾಲ್, ಸೈಕ್ಲಿಂಗ್‌ ಸೇರಿ ಹಲವು ಕ್ರೀಡೆಗಳಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ತಂದೆ ರಾಮು ಅವರೊಂದಿಗೆ ಬೆಂಗಳೂರಿನ ಕಮರ್ಷಿಯಲ್ ಸ್ಟ್ರೀಟ್‌ನಲ್ಲಿ ಬಾಡಿಗೆ…

Read More

ಭಾರತದ ಟಾಪ್ 10 ಶ್ರೀಮಂತರು ಇವರು; ದಕ್ಷಿಣದವರು ಎಷ್ಟು ಮಂದಿ? – Kannada News | Richest Indian Actors 2026: Top 10 Bollywood and South Stars Net Worth

ಭಾರತದ ಅನೇಕ ಕಲಾವಿದರು ಸಾವಿರಾರು ಕೋಟಿ ರೂಪಾಯಿಯ ಒಡೆಯರು. ಅವರ ಬಳಿ ಕೋಟಿ ಕೋಟಿ ರೂಪಾಯಿ ಹಣ ಇದೆ. ಸಿನಿಮಾದಲ್ಲಿ ನಟಿಸೋದಕ್ಕೆ ದೊಡ್ಡ ಸಂಭಾವನೆ ಪಡೆಯುವ ಕಲಾವಿದರು, ನಟನೆಯ ಜೊತೆಗೆ ನಿರ್ಮಾಣದಲ್ಲಿ ತೊಡಗಿಕೊಳ್ಳುತ್ತಾರೆ. ಇನ್ನು, ಸಾಕಷ್ಟು ಉದ್ಯಮಗಳಲ್ಲಿ ಹೂಡಿಕೆ ಮಾಡುತ್ತಾರೆ. ಭಾರತದ ಟಾಪ್ 10 ಶ್ರೀಮಂತ ನಟರ ಪಟ್ಟಿ ಇಲ್ಲಿದೆ ನೋಡಿದೆ. ಈ ಪಟ್ಟಿಯಲ್ಲಿ ಶಾರುಖ್ ಖಾನ್ ಅವರು ಮೊದಲ ಸ್ಥಾನದಲ್ಲಿ ಇದ್ದಾರೆ. ಅವರ ಆಸ್ತಿ 12,931 ಕೋಟಿ ರೂಪಾಯಿ ಎಂದು ವರದಿ ಆಗಿದೆ. ಅಂದರೆ ಅವರೆಷ್ಟು…

Read More

World Hindi Day 2026: ವಿಶ್ವ ಹಿಂದಿ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವೇನು? – Kannada News | World Hindi Day 2026: Know the history and significance of World Hindi Day

ವಿವಿಧತೆಯಲ್ಲಿ ಏಕತೆಯ ನಾಡಾಗಿರುವ ಭಾರತದಲ್ಲಿ ಹಲವು ವಿಭಿನ್ನ ಸಂಸ್ಕೃತಿ, ಭಾಷೆ, ಲಿಪಿಗಳಿವೆ. ನಮ್ಮ ಕರ್ನಾಟಕದಲ್ಲಿ ಕನ್ನಡ ಭಾಷೆ ಮಾತನಾಡುವಂತೆ ದೇಶದ ಹೆಚ್ಚಿನ ಕಡೆ ಹಿಂದಿ (Hindi) ಭಾಷೆಯನ್ನೇ ಮಾತನಾಡುತ್ತಾರೆ. ಅಲ್ಲದೆ ಹಿಂದಿ ಪ್ರಪಂಚದಲ್ಲಿಯೇ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಒಂದಾಗಿದೆ ಎಂದು ಹೇಳಲಾಗುತ್ತದೆ. ಹೌದು ಹಿಂದಿ ಭಾಷೆ ಭಾರತದಲ್ಲಿ ಮಾತ್ರವಲ್ಲದೆ ಪಾಕಿಸ್ತಾನ, ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾ, ಮಾರಿಷಸ್ ಮತ್ತು ಫಿಲಿಪೈನ್ಸ್ ಸೇರಿದಂತೆ ಹಲವು ದೇಶಗಳಲ್ಲಿ ಜನಪ್ರಿಯವಾಗಿದೆ. ಹಾಗಾಗಿ ಹಿಂದಿ ಭಾಷೆಯನ್ನು ವಿಶ್ವ ಭಾಷೆಯನ್ನಾಗಿ ಬೆಳೆಸುವ ಉದ್ದೇಶದಿಂದ ವಿಶ್ವ ಹಿಂದಿ…

Read More

Daily Devotional: 2026 ಈ ಅಕ್ಷರದಿಂದ ಪ್ರಾರಂಭವಾಗುವವರಿಗೆ ಅಪಾರ ಅದೃಷ್ಟ, ಶ್ರೀಮಂತರಾಗುವ ಯೋಗ! – Kannada News | Horoscope 2026 : Unprecedented Fortune for Names Starting with S

ಜ್ಯೋತಿಷ್ಯದ ಪ್ರಕಾರ, 2026ರ ವರ್ಷವು ‘S’ ಅಕ್ಷರದಿಂದ ಪ್ರಾರಂಭವಾಗುವ ಹೆಸರುಗಳನ್ನು ಹೊಂದಿರುವವರಿಗೆ ಅಪಾರ ಅದೃಷ್ಟವನ್ನು ಹೊತ್ತು ತರಲಿದೆ. ಈ ವರ್ಷವು ಸಾಕಷ್ಟು ಶುಭ ಫಲಗಳನ್ನು, ಸಕಾರಾತ್ಮಕ ತಿರುವುಗಳನ್ನು ಮತ್ತು ಸಂತೋಷವನ್ನು ನೀಡುವ ಸಾಧ್ಯತೆಗಳು ಬಹಳ ಹೆಚ್ಚಿವೆ. ‘S’ ಅಕ್ಷರದಿಂದ ಹೆಸರನ್ನು ಹೊಂದಿರುವ ಮಹಿಳೆಯರು, ಪುರುಷರು, ಮತ್ತು ಈ ಅಕ್ಷರದಿಂದ ಪ್ರಾರಂಭವಾಗುವ ಯಾವುದೇ ಕಂಪೆನಿಗಳಿಗೂ ಕೂಡ ವರ್ಷಪೂರ್ತಿ ಅದೃಷ್ಟ ಇರಲಿದೆ. ಇದು ಯಾವುದೇ ನಿರ್ದಿಷ್ಟ ಮಾಸಕ್ಕೆ ಸೀಮಿತವಾಗಿಲ್ಲದೆ, ವರ್ಷದ ಉದ್ದಕ್ಕೂ ವ್ಯಾಪಿಸಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು…

Read More