Headlines

nagaraj11081993

ಬೆಳಗಾವಿ: ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಎಂಟು ಜನ ಸತ್ತರೂ ಮಾಲೀಕರ ವಿರುದ್ಧ ದಾಖಲಾಗದ ದೂರು – Kannada News | Belagavi Boiler Blast: 8 Dead, Inamdar Factory Safety Failure and Justice Denied?

ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ಬೆಳಗಾವಿ, ಜನವರಿ 09:  ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭೀಕರ ಬಾಯ್ಲರ್ ಸ್ಪೋಟ ದುರಂತದಲ್ಲಿ ಎಂಟು ಜನ ಬಡ ಕಾರ್ಮಿಕರು ಮೃತಪಟ್ಟಿದ್ದು, ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಆದರೆ ಇಷ್ಟೊಂದು ದೊಡ್ಡ ದುರಂತ ನಡೆದರೂ ಕಾರ್ಖಾನೆ ಮಾಲೀಕರ ವಿರುದ್ಧ ಯಾವುದೇ ದೂರು ದಾಖಲಾಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮಾಲೀಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಕಾರ್ಖಾನೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳಿಲ್ಲದಿರುವುದೇ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದ್ದು,…

Read More

ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ

ಗಿಲ್ಲಿ ನಟ ಹಾಗೂ ರಕ್ಷಿತಾ ಶೆಟ್ಟಿ ಮಧ್ಯೆ ಒಳ್ಳೆಯ ಬಾಂಡಿಂಗ್ ಇದೆ. ನನಗೆ ಕಾಮಿಡಿ ಮಾಡೋರು ಇಷ್ಟ ಎಂದು ರಕ್ಷಿತಾ ಆಗಾಗ ಹೇಳಿಕೊಳ್ಳುತ್ತಾರೆ. ಈಗ ಮನೆಗೆ ಬಂದ ಅತಿಥಿಗಳ ಎದುರು ಇದೇ ವಿಷಯ ಪ್ರಸ್ತಾಪ ಮಾಡಿದ್ದಾರೆ ರಕ್ಷಿತಾ ಶೆಟ್ಟಿ. ‘ಕಾಮಿಡಿ ಮಾಡೋರು ಎಂದರೆ ನಂಗೆ ಇಷ್ಟ’ ಎಂದು ಅವರು ಹೇಳಿದ್ದಾರೆ. ಆ ಸಂದರ್ಭದ ವಿಡಿಯೋ ಮೇಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದ ‘ಕಾಂತಾರ: ಚಾಪ್ಟರ್ 1’ ಸಿನಿಮಾ – Kannada News | Kantara: Chapter 1 Enters Oscar Race! Rishab Shetty’s Film in Best Picture Contention

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಈಗ ಆಸ್ಕರ್ ರೇಸ್​​ನಲ್ಲಿ ಸ್ಥಾನ ಪಡೆದಿದೆ. ಇದು ಭಾರತದಿಂದ ಅಧಿಕೃತವಾಗಿ ಆಯ್ಕೆ ಆದ ಸಿನಿಮಾ ಅಲ್ಲ. ಪ್ರತ್ಯೇಕವಾಗಿ ಅರ್ಜಿ ಸಲ್ಲಿಕೆ ಮಾಡಿ ಸಿನಿಮಾ ರೇಸ್​ಗೆ ಪ್ರವೇಶ ಪಡೆದುಕೊಂಡಿದೆ. ‘ಅತ್ಯುತ್ತಮ ಚಿತ್ರ’ ರೇಸ್​​ನಲ್ಲಿ ರಿಷಬ್ ನಿರ್ದೇಶನದ ಚಿತ್ರ ಇದೆ ಎಂಬುದು ಕನ್ನಡಿಗರ ಪಾಲಿಗೆ ಹೆಮ್ಮೆಯ ಸಂಗತಿ. ಹಾಲಿವುಡ್ ಸಿನಿಮಾಗಳ ಜೊತೆ ರಿಷಬ್ ಸಿನಿಮಾ ಸ್ಪರ್ಧೆ ಮಾಡಬೇಕಿದೆ. ರಿಷಬ್ ಶೆಟ್ಟಿ ಅವರು ‘ಕಾಂತಾರ’ ಸಿನಿಮಾ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದುಕೊಂಡರು….

Read More

ಅಂದುಕೊಂಡಿದ್ದನ್ನು ಸಾಧಿಸಿಯೇ ಬಿಟ್ಟ ಫ್ಯಾನ್ಸ್; ಧನ್ಯವಾದ ಹೇಳಿದ ಗಿಲ್ಲಿ ನಟ – Kannada News | Gilli Nata Hits 1M Instagram Followers: Bigg Boss Fans Fulfill Wish

ಬಿಗ್ ಬಾಸ್ (Bigg Boss) ಮನೆಯಲ್ಲಿರುವ ಗಿಲ್ಲಿ ನಟ ಅವರು ಇತ್ತೀಚೆಗೆ ಅಪರೂಪದ ಸಾಧನೆ ಮಾಡಿದ್ದಾರೆ. ಅವರು ಬಿಗ್ ಬಾಸ್ ಮನೆಗೆ ಸೇರುವಾಗ ಇನ್​​ಸ್ಟಾಗ್ರಾಮ್​​ನಲ್ಲಿ ಇದ್ದಿದ್ದು ಕೇವಲ 1 ಲಕ್ಷದ 9 ಸಾವಿರ ಹಿಂಬಾಲಕರು. ಈಗ ಈ ಸಂಖ್ಯೆ 1 ಮಿಲಿಯನ್ ದಾಟಿದೆ. ಕ್ಷಣ ಕ್ಷಣಕ್ಕೂ ಅವರ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ. ಬಿಗ್ ಬಾಸ್​ ಪೂರ್ಣಗೊಳ್ಳುವ ವೇಳೆಗೆ ಈ ಸಂಖ್ಯೆ ಮತ್ತಷ್ಟು ಏರಿಕೆ ಆಗುವ ಸಾಧ್ಯತೆ ಇದೆ. ಕಳೆದ ಕೆಲ ದಿನಗಳಿಂದ ಗಿಲ್ಲಿ ಇನ್​​ಸ್ಟಾ ಫಾಲೋವರ್ಸ್ ಸಂಖ್ಯೆ…

Read More

ಕರ್ನಾಟಕ ಹವಾಮಾನ ವರದಿ: ಶೀತದಲೆಯ ಪರಿಣಾಮ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​; ಬೆಂಗಳೂರು ಸೇರಿ ಹಲವೆಡೆ ಇಂದು ತುಂತುರು ಮಳೆ – Kannada News | Bengaluru temperature: Yellow alert for 7 district of karnataka, light rain in south area

ಶೀತದಲೆಯ ಪರಿಣಾಮ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಬೆಂಗಳೂರು, ಜನವರಿ 09: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಶುಷ್ಕ ವಾತಾವರಣವಿತ್ತು. ಆದರೀಗ ಕೆಲ ಜಿಲ್ಲೆಗಳಲ್ಲಿಂದು ಸಾಧಾರಣ ಮಳೆಯಾಗುವ (Weather Forecast) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಚಳಿಗಾಲದ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಹಲವೆಡೆ ಮಂಜು ಹಾಗೂ ಒಣ ಹವೆಯ ವಾತಾವರಣ ಜನಜೀವನದ ಮೇಲೆ ಪ್ರಭಾವ ಬೀರುತ್ತಿದೆ. ಪರಿಣಾಮವಾಗಿ ರಾಜ್ಯದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಹವಾಮಾನ ಇಲಾಖೆ ನೀಡಿರುವ…

Read More

ಜಮ್ಮು-ಕಾಶ್ಮೀರದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಉರ್ದುವಿನಲ್ಲಿ ಬರೆದಿರುವ ಬಲೂನ್ ಪತ್ತೆ – Kannada News | Mysterious Balloon Discovery Puts Security Forces on Guard in Jammu and Kashmir

ಶ್ರೀನಗರ, ಜನವರಿ 09: ಜಮ್ಮು ಮತ್ತು ಕಾಶ್ಮೀರ( Jammu and Kashmir) ದ ಸಾಂಬಾದಲ್ಲಿ ಉರ್ದುವಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿರುವ ಬಲೂನ್ ಪತ್ತೆಯಾಗಿದೆ. ಸಾಂಬಾ ಜಿಲ್ಲೆಯ ರಾಮಗಢ ಪ್ರದೇಶದ ಖಾನ್‌ಪುರ ಗ್ರಾಮದ ಹೊಲದಲ್ಲಿ ಗುರುವಾರ ಅನುಮಾನಾಸ್ಪದ ಬಲೂನೊಂದು ಪತ್ತೆಯಾಗಿದ್ದು, ಇದು ಪೊಲೀಸರ ತನಿಖೆಗೆ ಕಾರಣವಾಗಿದೆ. ಉರ್ದು ಭಾಷೆಯಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಬರೆದಿದ್ದ ಬಲೂನನ್ನು ಸ್ಥಳೀಯ ನಿವಾಸಿಯೊಬ್ಬರು ನೋಡಿದ್ದರು ಕೂಡಲೇ ರಾಮಘಡ ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು ಬಲೂನನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ಪರಿಶೀಲನೆ ನಡೆಯುತ್ತಿದೆ…

Read More

Bengaluru Air Quality: ಮೈಸೂರು, ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರಿಗಿಂತ ಕಡೆ! – Kannada News | Bangalore Air Pollution Crisis: Mysore and Shivamogga’s air quality is getting worse than Bengaluru

ಮೈಸೂರು, ಶಿವಮೊಗ್ಗದ ಏರ್ ಕ್ವಾಲಿಟಿ ಬೆಂಗಳೂರಿಗಿಂತ ಕಡೆ! ಬೆಂಗಳೂರು, ಜನವರಿ 09: ಇಂದು ಬೆಂಗಳೂರಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) ಮಧ್ಯಮ ಮಟ್ಟದಲ್ಲಿದ್ದು, ರಾಜ್ಯದ ವಿವಿಧೆಡೆ ಏರ್ ಕ್ವಾಲಿಟಿ ಸುಧಾರಿಸಿದಂತೆ ಕಾಣುತ್ತಿದೆ. ಆದರೆ ಇಷ್ಟು ದಿನ ಸಾಧಾರಣವಾಗಿದ್ದ ಮೈಸೂರು ಮತ್ತು ಶಿವಮೊಗ್ಗದ ಗಾಳಿಯ ಗುಣಮಟ್ಟ ಇಂದು ಏಕಾಏಕಿ ಬೆಂಗಳೂರನ್ನೂ ಮೀರಿಸಿದೆ. ಏಕಾಏಕಿ ಹದಗೆಟ್ಟ ಗಾಳಿ ಬೆಂಗಳೂರಿನ ಗಾಳಿಯ ಗುಣಮಟ್ಟ 154 ಇದ್ದು, ಮೈಸೂರು ಮತ್ತು ಶಿವಮೊಗ್ಗದಲ್ಲಿ 172ರಷ್ಟು ಏರ್ ಕ್ವಾಲಿಟಿ ಹದಗೆಟ್ಟಿದೆ. ಕೆಲ ದಿನಗಳ…

Read More

ನಟಿ ಹೇಮಾ ಮಾಲಿನಿಗೆ ಯಾರೋ ಕತ್ತು ಹಿಸುಕಿದ ಅನುಭವ – Kannada News | Hema Malini’s Haunted Bungalow: Her Terrifying Paranormal Experiences Revealed

ಹೇಮಾ ಮಾಲಿನಿ 1980 ರಲ್ಲಿ ಹಿರಿಯ ನಟ ಧರ್ಮೇಂದ್ರ ಅವರನ್ನು ವಿವಾಹವಾದರು. ಇಬ್ಬರೂ ಹಲವು ವರ್ಷ ಸುಖವಾಗಿ ಸಂಸಾರ ಮಾಡಿದರು. ಇತ್ತೀಚೆಗೆ ಅವರ ಪತಿ ಧರ್ಮೇಂದ್ರ ನಿಧನರಾದರು. ಅವರು ಈ ಮೊದಲು ದೆವ್ವದ ಬಂಗಲೆಯ ಅನುಭವ ಹಂಇಕೊಂಡಿದ್ದರು. ಅಲ್ಲಿ ಅವರಿಗೆ ವಿಚಿತ್ರವಾದ ವಿಷಯಗಳು ಸಂಭವಿಸುತ್ತಿದ್ದವು. ಹೇಮಾ ಮಾಲಿನಿ ತಮ್ಮ ‘ಹೇಮಾ ಮಾಲಿನಿ: ಬಿಯಾಂಡ್ ದಿ ಡ್ರೀಮ್ ಗರ್ಲ್’ ಪುಸ್ತಕದಲ್ಲಿ ಈ ದೆವ್ವದ ಮನೆಯ ಬಗ್ಗೆ ಬಹಿರಂಗಪಡಿಸಿದ್ದಾರೆ. ಹೇಮಾ ಮಾಲಿನಿ ಚೆನ್ನೈ ಮತ್ತು ದೆಹಲಿಯಲ್ಲಿ ಬೆಳೆದರು. ಹಸಿರಿನಿಂದ ಕೂಡಿದ…

Read More

ತುಮಕೂರು: ಭೀಕರ ಅಪಘಾತ, ಶಬರಿಮಲೆಗೆ ಹೋಗಿ ಬರುತ್ತಿದ್ದ ಯಲಬುರ್ಗಾ ಮೂಲದ ನಾಲ್ವರು ಸ್ಥಳದಲ್ಲೇ ಸಾವು – Kannada News | Four Sabarimala Pilgrims from Yelburga Killed in Horrific Road Accident Near Tumakuru

ತುಮಕೂರು, ಜನವರಿ 9: ತುಮಕೂರು (Tumkur) ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಭೀಕರ ಅಪಘಾತ (Accident) ಸಂಭವಿಸಿ ನಾಲ್ವರು ಅಯ್ಯಪ್ಪ ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿಂತಿದ್ದ ಲಾರಿಗೆ ಕ್ರೂಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ. ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಅಯ್ಯಪ್ಪ ಭಕ್ತರು ಮೃತಪಟ್ಟಿದ್ದು, ಇವರಲ್ಲಿ ಒಬ್ಬ ಬಾಲಕಿ ಕೂಡ ಸೇರಿದ್ದಾಳೆ. ಅಪಘಾತದಲ್ಲಿ ಇನ್ನೂ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೊಪ್ಪಳ ಜಿಲ್ಲೆ ಯಲಬುರ್ಗಾ ಮೂಲದ ನಿವಾಸಿಗಳು ಎಂದು…

Read More

Viral Video: ರೈಲಿನ ಸಿಂಕ್​ನಲ್ಲಿ ಸಿಲುಕಿದ್ದ ಕಸವನ್ನು ಕೈಯಿಂದ ತೆಗೆದ ಪ್ರಯಾಣಿಕನಿಗೆ ಭಾರಿ ಮೆಚ್ಚುಗೆ – Kannada News | Train Commuter’s Civic Responsibility Moment Goes Viral

ನವದೆಹಲಿ, ಜನವರಿ 09: ಭಾರತೀಯ ರೈಲ್ವೆ(Indian Railways) ನಿಮ್ಮ ಆಸ್ತಿ, ಅದನ್ನು ಹಾನಿ ಮಾಡಬೇಡಿ, ಸ್ವಚ್ಛವಾಗಿಡಲು ಸಹಾಯ ಮಾಡಿ ಎನ್ನುವ ಸಾಲುಗಳನ್ನು ನೀವು ರೈಲಿನಲ್ಲಿ ಪ್ರಯಾಣಿಸಿದ್ದರೆ ನೋಡಿಯೇ ಇರುತ್ತೀರಿ. ಆದರೆ ಹೆಚ್ಚಿನ ಮಂದಿ ರೈಲಿನ ಸ್ವಚ್ಛತೆ ಬಗ್ಗೆ ಗಮನಕೊಡುವುದಿಲ್ಲ. ಇವತ್ತು ಹತ್ತಿ ನಾಳೆ ಬೆಳಗ್ಗೆ ಇಳಿದು ಹೋಗ್ತೀವಿ ನಾವ್ಯಾಕೆ ರೈಲನ್ನು ಸ್ವಚ್ಛವಾಗಿಡಬೇಕು ಎನ್ನುವ ಮನಸ್ಥಿತಿ ಹಲವು ಮಂದಿಗಿರುತ್ತದೆ. ಆದರೆ ಈ ಯುವಕನ ಕೆಲಸಕ್ಕೆ ಮೆಚ್ಚುಗೆಯ ಸುರಿಮಳೆ ಸಿಕ್ಕಿದೆ. ಹಲವು ಬಾರಿ ರೈಲಿನ ವಾಶ್​ರೂಂನಲ್ಲಿ ನಲ್ಲಿ ಸರಿ ಇರುವುದಿಲ್ಲ,…

Read More