ಇವರ ಹಣ ಸ್ಥಗಿತ: ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ – Kannada News | Gruhalakshami Money Stop If BPL Rastion Card canceled Says Minister Lakshmi Hebbalkar
ಬೆಂಗಳೂರು, (ಜನವರಿ 08): ರಾಜ್ಯದಲ್ಲಿ ಬಿಪಿಎಲ್ ಕಾರ್ಡುಗಳನ್ನು ಪರಿಶೀಲನೆಗೆ ಒಳಪಡಿಸಿ ಅಕ್ರಮ ಪಡಿತರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇದರಿಂದ ಅಕ್ರಮ ಪಡಿತರ ಕಾರ್ಡುಗಳನ್ನು ಕೊಟ್ಟು ಗೃಹಲಕ್ಷ್ಮೀ (Gruhalakshami) ಹಣ ಪಡೆಯುತ್ತಿದ್ದವರಿಗೆ ಹಣವನ್ನು ಕೂಡ ಸ್ಥಗಿತಗೊಳಿಸಲಾಗುತ್ತದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಲಕ್ಷ್ಮೀ ಹೆಬ್ಬಾಳ್ಕರ್, ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಕಾರ್ಡುದಾರರಿಗೆ ಈ ಹಿಂದೆ ಗೃಹಲಕ್ಷ್ಮೀ ಹಣ ನೀಡಲಾಗುತ್ತಿತ್ತು. ಆದ್ರೆ, ಇದೀಗ ತೆರಿಗೆ ಕಟ್ಟುವವರ ಬಿಪಿಎಲ್ ಕಾರ್ಡ್…