Headlines

nagaraj11081993

Tumakuru: ಸಂಪ್​​ನಲ್ಲಿ ತಾಯಿ-ಮಕ್ಕಳ ಶವ ಪತ್ತೆ: ನಿಗೂಢ ಸಾವಿಗೆ ಕಾರಣ ಏನು? – Kannada News | Tumakuru Tragedy: Mother and Children Found Dead in a Sump at Singanahalli

ತುಮಕೂರು, ಜನವರಿ 07: ಸಂಪ್​​ನಲ್ಲಿ ತಾಯಿ ಮತ್ತು ಮಕ್ಕಳ ಶವ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ಸಿಂಗನಹಳ್ಳಿಯಲ್ಲಿ ನಡೆದಿದೆ. ವಿಜಯಲಕ್ಷ್ಮೀ ಹಾಗೂ ಅವರ ಇಬ್ಬರು ಮಕ್ಕಳಾದ ಚೇತನ ಮತ್ತು ಚೈತನ್ಯ ಮೃತ ದುರ್ದೈವಿಗಳಾಗಿದ್ದು, ಮನೆಯಲ್ಲಿ ಡೆತ್​​ನೋಟ್​​ ಕೂಡ ಪತ್ತೆಯಾಗಿದೆ. ಹೀಗಾಗಿ ಮಾನಸಿಕ ಖಿನ್ನತೆಯಿಂದ ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ವಿಜಯಲಕ್ಷ್ಮೀ ಪತಿ ಸಂಪತ್​​​​ ಖಾಸಗಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಮಧ್ಯಾಹ್ನ ಅವರು ಮನೆಗೆ ಬಂದಾಗ ಪತ್ನಿ ಹಾಗೂ ಮಕ್ಕಳು ಕಾಣಿಸುತ್ತಿರಲಿಲ್ಲ….

Read More

ಬರ್ತ್​​ಡೇಗೂ ಮೊದಲು ಸ್ಟೈಲಿಶ್ ಆಗಿ ಫೋಟೋಶೂಟ್​ ಮಾಡಿಸಿದ ಯಶ್; ಇಲ್ಲಿವೆ ಚಿತ್ರಗಳು

ನಟ ಯಶ್ ಅವರಿಗೆ ಜನವರಿ 8 ಜನ್ಮದಿನ. ಹುಟ್ಟುಹಬ್ಬಕ್ಕೂ ಮೊದಲು ಅವರು ಸ್ಟೈಲಿಶ್ ಆಗಿ ಫೋಟೋಶೂಟ್ ಮಾಡಿಸಿ ಗಮನ ಸೆಳೆದಿದ್ದಾರೆ. ಅವರು ಹ್ಯಾಂಡ್ಸಮ್ ಹಂಕ್ ರೀತಿ ಕಾಣಿಸಿದ್ದಾರೆ. ಅವರ ಈ ಫೋಟೋಗಳಿಗೆ ಮಹಿಳಾ ಅಭಿಮಾನಿಗಳು ಮನಸೋತಿದ್ದಾರೆ. ಯಶ್ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಸಾಮಾನ್ಯವಾಗಿ ಸೋಶಿಯಲ್ ಮೀಡಿಯಾ ಫಾಲೋವರ್ಸ್​​ಗಳನ್ನು ಹೆಚ್ಚಿಸಲು ಸೆಲೆಬ್ರಿಟಿಗಳು ಫೋಟೋಶೂಟ್ ಮಾಡಿಸುತ್ತಾ ಇರುತ್ತಾರೆ. ಯಶ್ ಕೂಡ ಇದಕ್ಕೆ ಹೊರತಾಗಿಲ್ಲ. ಯಶ್ ಅವರ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ರಿಲೀಸ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರು ಇಂದು ದೊಡ್ಡ ಮಟ್ಟದಲ್ಲಿ ಆದಾಯ ತರುವಂಥ ಕೆಲಸಕ್ಕೆ ಮುಂದಾಗುವರು – Kannada News | January 7 Daily Horoscope: Birth Numbers 7, 8, 9 Predictions and Financial Insights

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಪರ್ಯಾಯ ಮಾರ್ಗ ಆಲೋಚಿಸುವುದು ಬಹಳ ಮುಖ್ಯ ಎಂದೆನಿಸುತ್ತದೆ. ನಿಮಗಿರುವ ಹೆಸರು, ಗೊತ್ತಿರುವ ಕೆಲಸದಲ್ಲಿ ಇರುವಂಥ ಕಾಂಟ್ಯಾಕ್ಟ್, ಪ್ರಭಾವಿಗಳ ಸಂಪರ್ಕ ಈ ಎಲ್ಲವನ್ನೂ ಬಳಸಿಕೊಂಡು, ದೊಡ್ಡ ಮಟ್ಟದಲ್ಲಿ ಆದಾಯ ತರುವಂಥ ಕೆಲಸ- ಕಾರ್ಯಗಳನ್ನು ಮಾಡುವುದಕ್ಕೆ ಮುಂದಾಗಲಿದ್ದೀರಿ. ಗ್ರಂಥಿಗೆ ಮಳಿಗೆ ನಡೆಸುತ್ತಾ ಇರುವವರಿಗೆ ಹೊಸ ಹೊಸ ವಸ್ತುಗಳ ಮಾರಾಟದ ಅವಕಾಶ ತೆರೆದುಕೊಳ್ಳಲಿದೆ. ನಿಮ್ಮಲ್ಲಿ ಕೆಲವರಿಗೆ ಹೂಡಿಕೆಯಲ್ಲಿ ಅದೃಷ್ಟದ ಬೆಂಬಲ ದೊರೆಯಲಿದೆ. ಜನ್ಮಸಂಖ್ಯೆ 8 (ಯಾವುದೇ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಯವರಿಗೆ ಇಂದು ಆತ್ಮಗೌರವಕ್ಕೆ ಪೆಟ್ಟಾಗುವಂಥ ಮಾತು ಕೇಳಿಬರಬಹುದು – Kannada News | Daily Numerology for January 7: Birth Numbers 4 6 Bhavishya and Future Insights

ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ವಸ್ತುನಿಷ್ಠವಾಗಿ ನಡೆದುಕೊಳ್ಳುವುದು ಮುಖ್ಯ. ವ್ಯಕ್ತಿಗತವಾಗಿ ಯಾವುದೇ ಅಭಿಪ್ರಾಯ ಇದ್ದರೆ ಗುಣಕ್ಕೆ ಸಂಬಂಧಿಸಿದಂತೆ ಮತ್ಸರ ಸಾಧಿಸುವುದಕ್ಕೆ ಹೋಗಬೇಡಿ. ಉನ್ನತ ಶಿಕ್ಷಣ ಪಡೆಯುತ್ತಾ ಇರುವವರಿಗೆ ವಿದ್ಯಾರ್ಥಿ ವೇತನ ದೊರೆಯುವ ಬಗ್ಗೆ ಮಾಹಿತಿ ಅಥವಾ ಸುಳಿವು ಸಿಗಲಿದೆ. ಪಾರ್ಟನರ್ ಷಿಪ್ ವ್ಯವಹಾರ ಮಾಡುತ್ತಾ ಇರುವವರು ಕಾರ್ಯತಂತ್ರದಲ್ಲಿ ಬದಲಾವಣೆ ಮಾಡಿಕೊಳ್ಳಲು ಮುಂದಾಗಲಿದ್ದೀರಿ. ನಿಮ್ಮಲ್ಲಿ ಕೆಲವರು ಆತ್ಮಗೌರವಕ್ಕೆ ಪೆಟ್ಟಾಗುವಂಥ ಮಾತುಗಳನ್ನು ಕೇಳಿಸಿಕೊಳ್ಳಬೇಕಾಗುತ್ತದೆ. ಜನ್ಮಸಂಖ್ಯೆ 5 (ಯಾವುದೇ ತಿಂಗಳಿನ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಈ ಜನ್ಮಸಂಖ್ಯೆಗೆ ಇಂದು ವ್ಯಾಪಾರವೋ ವ್ಯವಹಾರವೋ ದೊಡ್ಡದಾಗಿ ಬೆಳೆಯುವ ಸೂಚನೆ ಸಿಗಲಿದೆ – Kannada News | Numerology Prediction January 7 : Birth Numbers 1 3 Daily Horoscope and Lucky Tips

ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ನೀವು ಇರುವಂಥ ಸ್ಥಳದಲ್ಲಿ ಸಕಾರಾತ್ಮಕ ವಾತಾವರಣ ಇರಲಿದೆ. ಆಲೋಚನೆಗಳಲ್ಲೂ ಸ್ಪಷ್ಟ ಚಿಂತನೆ, ಸರಿಯಾದ ಮಾರ್ಗದಲ್ಲಿ ನಡೆಯುವುದು ಇತ್ಯಾದಿ ಶುಭ ವಿಚಾರಗಳು ಅನುಭವಕ್ಕೆ ಬರಲಿದೆ. ಲಾಭ ಬರುತ್ತದೆ ಎಂಬ ಕಾರಣಕ್ಕೆ ಈಗಾಗಲೇ ತೆಗೆದುಕೊಂಡಂಥ ನಿರ್ಧಾರವನ್ನು ಬದಲಾಯಿಸುವುದಕ್ಕೆ ಹೋಗಬೇಡಿ. ಸ್ನೇಹಿತರ ಬಳಿ ನೀವೇನಾದರು ಸಹಾಯ ಕೇಳಿದ್ದಲ್ಲಿ ಅದು ದೊರೆಯುವ ಎಲ್ಲ ಸಾಧ್ಯತೆ ಇದೆ. ದೀರ್ಘ ಕಾಲದ ಹೂಡಿಕೆಗೆ ಸಂಬಂಧಿಸಿದಂತೆ ಮಹತ್ತರ ಎನಿಸಿದ ಯೋಜನೆ…

Read More

Horoscope Today 07 January: ಇಂದು ಈ ರಾಶಿಯವರ ಜಾಣತನಕ್ಕೆ ಭಾರೀ ಮೆಚ್ಚುಗೆ ಸಿಗಲಿದೆ – Kannada News | Horoscope Today in Kannada on 07 January Wednesday; Dina Bhavishya Tithi Panchanga Details here

ಮೇಷ ರಾಶಿ : ಇಂದಿನ ಮುಖ್ಯ ಕಾರ್ಯವನ್ನು ಮುಂದೂಡುವುದು ಬೇಡ. ಪೋಷಕರನ್ನು ಕಡೆಗಣಿಸಿದ್ದು ನಿಮಗೆ ಪಾಪಪ್ರಜ್ಞೆ ಕಾಡಬಹುದು. ಕುಟುಂಬದಲ್ಲಿ ಸಂತಸದ ವಾತಾವರಣವಿರುವಂತೆ ಮಾಡುವಿರಿ. ವಾಹನವನ್ನು ಚಲಾಯಿಸುವಾಗ ಸ್ವಲ್ಪ ಎಚ್ಚರವಿರಲಿ. ಹೊಸ ವ್ಯಾಪಾರದಲ್ಲಿಯೂ ನಿಮಗೆ ಮನಸ್ಸಾಗಬಹುದು. ಯಂತ್ರಗಳಿಂದ ತೊಂದರೆಯಾಗಬಹುದು. ಬಹಳ ಎಚ್ಚರಿಕೆಯಿಂದ ಕಾರ್ಯವನ್ನು ಮಾಡಿ. ಇಂದು ನಿಮ್ಮದೇ ಸ್ವಂತ ಕಾರ್ಯಗಳು ಇರಲಿದ್ದು, ಬೇರೆ ಕೆಲಸಕ್ಕೆ ಮನಸ್ಸು ಕೊಡುವುದು ಕಷ್ಟವಾದೀತು‌. ಒತ್ತಾಯದಿಂದ ಕೆಲಸವನ್ನು ಮಾಡಬೇಕಾದೀತು. ಹಂಚಿಕೆಯ ಬಗ್ಗೆಯೂ ಸರಿಯಾದ ಆಲೋಚನೆ ಮಾಡುವಿರಿ. ವೃಷಭ ರಾಶಿ: ಸ್ನೇಹಿತರ ಜಗಳದಲ್ಲಿ ತಲೆ ಹಾಕಿ…

Read More

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ – Kannada News | Cold Wave and Dense Fog in Chandigarh Sukhna Lake Watch Viral Video

ಚಂಡೀಗಢ, ಜನವರಿ 6: ನವೆಂಬರ್ ಆರಂಭದಿಂದಲೂ ಭಾರತದ ವಿವಿಧ ಭಾಗಗಳಲ್ಲಿ ಭಾರೀ ಹಿಮಪಾತವಾಗುತ್ತಿದೆ. ಇದೀಗ ಚಂಡೀಗಢದ ಸುಕ್ಮಾ ಸರೋವರವು ಭಾರೀ ಹಿಮಪಾತಕ್ಕೆ (Snowfall) ಸಾಕ್ಷಿಯಾಗುತ್ತಿದೆ. ಇದರಿಂದಾಗಿ, ಈ ಸರೋವರವು ಹಿಮದಿಂದ ಆವೃತವಾಗಿರುವಂತೆ ಕಾಣುತ್ತದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬಿಗ್ ಬಾಸ್ ಕನ್ನಡ: ಟಾಪ್ 6 ಆಟದಿಂದ ಗಿಲ್ಲಿ ನಟ ಔಟ್; ಎಲ್ಲರಿಗೂ ಶಾಕ್ – Kannada News | Dhruvanth defeats Gilli Nata in Ticket to Top 6 task in Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ ಶೋನಲ್ಲಿ ಈಗ ‘ಟಿಕೆಟ್ ಟು ಫಿನಾಲೆ’ (Ticket to Finale) ಟಾಸ್ಕ್ ನಡೆಯುತ್ತಿದೆ. ಅಂದರೆ ಈ ಟಾಸ್ಕ್​​ನಲ್ಲಿ ಗೆಲ್ಲುವವರು ಫಿನಾಲೆಯ ಟಿಕೆಟ್ ಪಡೆಯುತ್ತಾರೆ. ಆದರೆ ಈ ಟಾಸ್ಕ್ ಪ್ರಕ್ರಿಯೆಯ ಆರಂಭದಲ್ಲೇ ಒಂದು ಶಾಕ್ ನೀಡಲಾಗಿದೆ. ಒಬ್ಬರನ್ನು ಟಾಸ್ಕ್​​ನಿಂದ ಹೊರಗಿಡಲು ನಿರ್ಧರಿಸಲಾಗಿದೆ. ಅಚ್ಚರಿ ಎಂದರೆ ಈ ಪ್ರಕ್ರಿಯೆಯಲ್ಲಿ ಧ್ರುವಂತ್ (Dhruvanth) ಮತ್ತು ಗಿಲ್ಲಿ ನಟ ನಡುವೆ ಪೈಪೋಟಿ ಬೆಳೆಯಿತು. ಮೊದಲ ಹಂತದಲ್ಲೇ ಧ್ರುವಂತ್ ಅವರು ಗಿಲ್ಲಿಯನ್ನು ಸೋಲಿಸಿದರು. ಆದ್ದರಿಂದ ಗಿಲ್ಲಿ ನಟ…

Read More

IPL: ಬಾಂಗ್ಲಾದೇಶ ಸೇರಿದಂತೆ ಈ ದೇಶಗಳಲ್ಲಿ ಐಪಿಎಲ್ ಪ್ರಸಾರ ನಿಷೇಧ – Kannada News | IPL Ban: Why Bangladesh Stopped Broadcast and Which Countries Don’t Show It

ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಐಪಿಎಲ್​ನಿಂದ (IPL) ಕೈಬಿಟ್ಟ ನಂತರ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಮತ್ತು ಬಾಂಗ್ಲಾದೇಶ ಸರ್ಕಾರ ಭಾರತದ ವಿರುದ್ಧ ಸಮರ ಸಾರಿವೆ. ಮುಸ್ತಾಫಿಜುರ್ ಅವರನ್ನು ಕೈಬಿಟ್ಟ ನಂತರ ಬಾಂಗ್ಲಾದೇಶ, ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಆಡಲು ನಿರಾಕರಿಸಿದೆ. ಬಾಂಗ್ಲಾದೇಶದ ಎಲ್ಲಾ ಪಂದ್ಯಗಳನ್ನು ಶ್ರೀಲಂಕಾದಲ್ಲಿ ನಡೆಸಬೇಕೆಂದು ಬಾಂಗ್ಲಾದೇಶ ಐಸಿಸಿಗೆ ಮನವಿ ಸಲ್ಲಿಸಿದೆ. ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಏತನ್ಮಧ್ಯೆ, ಬಾಂಗ್ಲಾದೇಶ ಸರ್ಕಾರವು ಐಪಿಎಲ್ ಪ್ರಸಾರವನ್ನು ನಿಷೇಧಿಸಿದೆ. ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್…

Read More

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ITಗೆ ದೂರು – Kannada News | IT Complaint Filed Against Minister Zameer Over 25 Lakh Cash Payment in Bellari Incident

ಬೆಂಗಳೂರು, ಜನವರಿ 06: ಬಳ್ಳಾರಿಯಲ್ಲಿ ನಡೆದ ಗಲಾಟೆ ವೇಳೆ ಮೃತಪಟ್ಟ ಕಾಂಗ್ರೆಸ್​​​ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ರೂ ನಗದನ್ನು ಪರಿಹಾರವಾಗಿ ನೀಡಿದ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ನೀಡಲಾಗಿದೆ. ಹಿಂದೂಪರ ಕಾರ್ಯಕರ್ತ ತೇಜಸ್ ಗೌಡ ಅವರು ದೂರು ನೀಡಿದ್ದು, ಸಚಿವರು ಭಾರತೀಯ ರಿಸರ್ವ್ ಬ್ಯಾಂಕ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. 2 ಲಕ್ಷ ರೂಪಾಯಿಗಿಂತ ಹೆಚ್ಚಿನ ಮೊತ್ತದ ಯಾವುದೇ ಆರ್ಥಿಕ ವ್ಯವಹಾರವನ್ನು ಬ್ಯಾಂಕಿಂಗ್ ಮಾರ್ಗದ ಮೂಲಕವೇ ನಡೆಸಬೇಕು…

Read More