Headlines

nagaraj11081993

Dharwad: ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ; ಮೂರು ಅಂಗಡಿಗಳು ಅಗ್ನಿಗಾಹುತಿ – Kannada News | Three Shops Catch Fire After Short Circuit in Malabaddi Layout, Dharwad

ಧಾರವಾಡ, ಜನವರಿ 06: ಶಾರ್ಟ್​​ ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಧಾರವಾಡ ನಗರದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ. ಹಣ್ಣಿನ ಅಂಗಡಿ ಸೇರಿ ಎರಡು ಅಂಗಡಿಗಳು ನಿರ್ನಾಮವಾಗಿದ್ದು, ಬೆಂಕಿ ಕಂಡು ಸ್ಥಳೀಯರು ಅದನ್ನು ಆರಿಸುವ ಯತ್ನ ಮಾಡಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ಆರಿಸಿದ್ದು, ದೊಡ್ದ ಅನಾಹುತ ತಪ್ಪಿದೆ. ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source…

Read More

ಎದುರಾಳಿಯಾಗಿ ಗಿಲ್ಲಿನ ಆಯ್ಕೆ ಮಾಡಿದ ಧ್ರುವಂತ್; ಗೆದ್ದಿದ್ದು ಯಾರು?

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಹಾಗೂ ಗಿಲ್ಲಿ ಮಧ್ಯೆ ಟಾಸ್ಕ್ ನಡೆದಿದೆ. ಸ್ವತಃ ಧ್ರುವಂತ್ ಅವರು ಗಿಲ್ಲಿಯನ್ನು ಎದುರಾಳಿಯಾಗಿ ಆಯ್ಕೆ ಮಾಡಿಕೊಂಡರು. ಈ ವೇಳೆ ಕಠಿಣ ಟಾಸ್ಕ್ ಒಂದನ್ನು ಬಿಗ್ ಬಾಸ್ ನೀಡಿದರು. ಈ ಟಾಸ್ಕ್ ಅಲ್ಲಿ ಗಿಲ್ಲಿ ಅವರು ಸೋತಿದ್ದಾರೆ ಎನ್ನಲಾಗಿದೆ. ಧ್ರುವಂತ್ ಅವರು ಗೆಲುವು ಕಂಡಿದ್ದಾರೆ. ಟಾಪ್ 6ಗೆ ಆಯ್ಕೆ ಆಗೋಕೆ ಆಡುತ್ತಿರುವ ಟಾಸ್ಕ್ ಇದಾಗಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು; ಕ್ಷಣಾರ್ಧದಲ್ಲಿ ಬೆಂಕಿಗಾಹುತಿ! – Kannada News | Tumakuru Car Blaze: Gubbi NH 206 Accident; Occupants Survive Fire

ತುಮಕೂರು, ಜನವರಿ 06: ಜಿಲ್ಲೆಯ ಗುಬ್ಬಿ ತಾಲೂಕಿನ ಎಚ್‌ಎಎಲ್ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಿನ್ನೆ (ಜ.5) ಸಂಜೆ ಭೀಕರ ರಸ್ತೆ ಅಪಘಾತ ನಡೆದಿದೆ. ತಿಪಟೂರು ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ತಕ್ಷಣವೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿ ಕೆನ್ನಾಲಿಗೆಗೆ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ…

Read More

35 ವರ್ಷಗಳ ಹಿಂದಿನ ಉಪೇಂದ್ರ ಧಾರಾವಾಹಿಯ ಕ್ಲಿಪ್ ವೈರಲ್; ಆಗ ಉಪ್ಪಿ ಹೇಗಿದ್ರು ನೋಡಿ – Kannada News | Upendra’s Viral Doordarshan Clip: 1991 Serial video goes viral

ಉಪೇಂದ್ರ (Upendra) ಅವರು ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಬಂದವರು. ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ನಟಿಸಿ, ಸಿನಿಮಾ ನಿರ್ದೇಶನ ಮಾಡಿ, ವಿಲನ್ ಪಾತ್ರಗಳಲ್ಲಿ ಮಿಂಚಿ ಅವರು ಭೇಷ್ ಎನಿಸಿಕೊಂಡಿದ್ದಾರೆ. ಈಗ ಉಪೇಂದ್ರ 35 ವರ್ಷಗಳ ಹಿಂದೆ ನಟಿಸಿದ್ದ ಧಾರಾವಾಹಿಯ ಕ್ಲಿಪ್ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಆ ಧಾರಾವಾಹಿಯ ಕ್ಲಿಪ್ ಹಾಗೂ ಅದರ ವಿವರ ಈ ಸ್ಟೋರಿಯಲ್ಲಿ ಇದೆ. ಉಪೇಂದ್ರ ಅವರು 1989ರ ‘ಅನಂತನ ಅವಾಂತರ’ ಸಿನಿಮಾದಲ್ಲಿ ಅತಿಥಿ ಪಾತ್ರ ಮಾಡಿದರು….

Read More

ರಕ್ಷಿತಾನ ಹೇಗೆ ಲಾಕ್ ಮಾಡಿದ್ರು ನೋಡಿ ಗಿಲ್ಲಿ; ಮಾತೇ ಇಲ್ಲ – Kannada News | Gilli Nata Tricked Rakshitha Shetty over her double stands

ರಕ್ಷಿತಾ ಶೆಟ್ಟಿ ಅವರು ತಮ್ಮದೇ ಆದ ಲೆಕ್ಕಾಚಾರದಲ್ಲಿ ಕಾವ್ಯಾ ಶೈವ ಅವರನ್ನು ಬಿಗ್ ಬಾಸ್ ಮನೆಯಲ್ಲಿ ಹಲವು ಬಾರಿ ನಾಮಿನೇಟ್ ಮಾಡಿದ್ದರು. ಇದು ಇತ್ತೀಚೆಗೆ ಹೆಚ್ಚಾಗಿದೆ. ಇದಕ್ಕೆ ಕಾರಣ ಏನು ಎಂಬುದನ್ನು ಗಿಲ್ಲಿ ಕೇಳಿದರು. ಕಾವ್ಯಾ ಇಷ್ಟ ಎಂದು ರಕ್ಷಿತಾ ಹೇಳುತ್ತಾರೆ ಮತ್ತು ನಾಮಿನೇಟ್ ಮಾಡುತ್ತಾರೆ. ಈ ದ್ವಂದ್ವ ನೀತಿಯನ್ನು ಗಿಲ್ಲಿ ಪ್ರಶ್ನೆ ಮಾಡಿದರು. ಸ್ಪಂದನಾ ಎಲಿಮಿನೇಟ್ ಆದಾಗ ರಕ್ಷಿತಾ ಏಕೆ ಅತ್ತಿಲ್ಲ ಎಂಬುದನ್ನು ಕೇಳಲಾಯಿತು. ಇದಕ್ಕೆ ರಕ್ಷಿತಾ ಬಳಿ ಉತ್ತರ ಇರಲಿಲ್ಲ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ…

Read More

Bengaluru Air Quality: ಬೆಂಗಳೂರಿನ ಏರ್ ಕ್ವಾಲಿಟಿ ಸುಧಾರಿಸಿಲ್ಲ, ಇನ್ನಷ್ಟು ಹಾಳಾಗುತ್ತಿದೆ! – Kannada News | Bangalore Air Pollution Crisis: Bengaluru’s air quality has not improved, it is getting worse!

ಬೆಂಗಳೂರಿನ ಏರ್ ಕ್ವಾಲಿಟಿ ಸುಧಾರಿಸಿಲ್ಲ, ಇನ್ನಷ್ಟು ಹಾಳಾಗುತ್ತಿದೆ! ಬೆಂಗಳೂರು, ಜನವರಿ 06: ಬೆಂಗಳೂರು ನಗರದ ವಾಯು ಗುಣಮಟ್ಟ ಮತ್ತೆ ಆತಂಕದ ಹಂತಕ್ಕೆ ತಲುಪುತ್ತಿದೆ. ಇಂದಿನ ವಾಯು ಗುಣಮಟ್ಟ ಸೂಚ್ಯಂಕ (Bengaluru Air Quality) 184 ದಾಖಲಾಗಿದ್ದು, WHO ಪ್ರಕಾರ ಈ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿದೆ. ನಗರದ ಹಲವು ಭಾಗಗಳಲ್ಲಿ ಇದಕ್ಕೂ ಕಳಪೆ ಏರ್ ಕ್ವಾಲಿಟಿ ಕಂಡುಬರುತ್ತಿರುವುದು ಪರಿಸ್ಥಿತಿ ಇನ್ನಷ್ಟು ಗಂಭೀರವಾಗುತ್ತಿರುವ ಸೂಚನೆಯಾಗಿದೆ. ಸೂಕ್ಷ್ಮ ಕಣಗಳಿಂದ ಉಸಿರಾಟದ ಸಮಸ್ಯೆ PM10 ಎನ್ನುವುದು ನಮಗಿಂತ 7 ಪಟ್ಟು ತೆಳುವಾದ ಧೂಳಿನ…

Read More

ಪ್ರಿಯಕರನ ಕರ್ಮಕಾಂಡ ಕಂಡು ಶಾಕ್​​: ಪೊಲೀಸ್​​ ಠಾಣೆಯಲ್ಲೇ ತಾಳಿ ಕಿತ್ತೆಸೆದ ಯುವತಿ – Kannada News | POCSO Accused Man Exposed at a Police Station in Front of His Lover in Chikkaballapura

ಚಿಕ್ಕಬಳ್ಳಾಪುರ, ಜನವರಿ 06: ಪೊಲೀಸ್​​ ಠಾಣೆಯಲ್ಲಿ ಪ್ರಿಯಕರನ ಬಂಡವಾಳ ಬಯಲಾಗುತ್ತಿದ್ದಂತೆ ಆತ ಕಟ್ಟಿದ್ದ ತಾಳಿಯನ್ನೇ ಕಿತ್ತೆಸೆದು ಯುವತಿಯೋರ್ವಳು ಪೋಷಕರ ಜೊತೆಗೆ ಮರಳಿ ತೆರಳಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಕಾರು ಅಡ್ಡಗಟಿದ್ದ ಪೋಷಕರು ಅವರನ್ನು ಪೊಲೀಸ್​​ ಠಾಣೆಗೆ ಕರೆದೊಯ್ದಿದ್ದರು. ಈ ವೇಳೆ ಪ್ರೇಮಿಯ ನವರಂಗಿ ಆಟಗಳೆಲ್ಲ ಆರಕ್ಷಕರ ಮುಂದೆಯೇ ಬಯಲಾಗಿದ್ದು, ಪ್ರಿಯಕರನ ನಡೆ ಕಂಡು ಯುವತಿ ಬೆಚ್ಚಿಬಿದ್ದಿದ್ದಾಳೆ. ಇವನ ಸಹವಾಸವೇ ಸಾಕು ಎಂದು ಕೈಮುಗಿದಿದ್ದಾಳೆ. ಘಟನೆ ಏನು? ಚಿಕ್ಕಬಳ್ಳಾಪುರ ನಗರದ ಗಂಗನಮಿದ್ದೆ ಬಡಾವಣೆಯ ನಿವಾಸಿ,…

Read More

Video: ವೆನೆಜುವೆಲಾದ ಅಧ್ಯಕ್ಷೀಯ ಭವನದ ಬಳಿ ಗುಂಡಿನ ದಾಳಿ, ಸ್ಫೋಟದ ಸದ್ದು – Kannada News | Gunfire Reported Near Venezuela’s Presidential Palace Shortly After Swearing In

ಕ್ಯಾರಕಾಸ್, ಜನವರಿ 06: ವೆನೆಜುವೆಲಾದ ರಾಜಧಾನಿ ಕ್ಯಾರಕಾಸ್‌ನಲ್ಲಿರುವ ಅಧ್ಯಕ್ಷೀಯ ಭವನದ ಬಳಿ ಭಾರೀ ಗುಂಡಿನ ಚಕಮಕಿ ಮತ್ತು ಸ್ಫೋಟಗಳ ಸದ್ದು ಕೇಳಿಬಂದಿವೆ. ಅಧ್ಯಕ್ಷೀಯ ಭವನದ ಮೇಲೆ ಹಾರುತ್ತಿದ್ದ ಡ್ರೋನ್​ಗಳನ್ನು ಗುರಿಯಾಗಿಸಿಕೊಂಡು ಭದ್ರತಾ ಪಡೆಗಳು ದಾಳಿ ನಡೆಸಿವೆ. ಕೆಲವು ಪ್ರದೇಶಗಳಲ್ಲಿ ವಿದ್ಯುತ್ ಕಡಿತಗೊಂಡಿರುವ ವರದಿಗಳೂ ಬಂದಿವೆ. ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅಮೆರಿಕ ಪಡೆಗಳು ನಿಕೋಲಸ್ ಮಡುರೊ ಸೆರೆಹಿಡಿದ ಬಳಿಕ ಡೆಲ್ಸಿ ರೊಡ್ರಿಗಸ್ ಮಧ್ಯಂತರ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದಾಗಿ ಸ್ವಲ್ಪ ಹೊತ್ತಲ್ಲೇ ಈ ಘಟನೆ ನಡೆದಿದೆ. ಯುಎಸ್…

Read More

ಕಂಬ್ಯಾಕ್ ಬೆನ್ನಲ್ಲೇ ಶ್ರೇಯಸ್ ಅಯ್ಯರ್​ಗೆ ಒಲಿದ ನಾಯಕತ್ವ

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಶ್ರೇಯಸ್ ಅಯ್ಯರ್ (Shreyas Iyer) ಇದೀಗ ಮತ್ತೆ ಮೈದಾನಕ್ಕಿಳಿಯಲು ಸಜ್ಜಾಗಿದ್ದಾರೆ. ಅದು ಸಹ ವಿಜಯ ಹಝಾರೆ ಟೂರ್ನಿಯ ಮೂಲಕ ಎಂಬುದು ವಿಶೇಷ. ಅಂದರೆ ಪ್ರಸ್ತುತ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಪಂದ್ಯದಲ್ಲಿ ಅಯ್ಯರ್ ನಾಯಕನಾಗಿ ಕಣಕ್ಕಿಳಿಯಲಿದ್ದಾರೆ. ಮುಂಬೈ ತಂಡದ ನಾಯಕ ಶಾರ್ದೂಲ್ ಠಾಕೂರ್ ಗಾಯಗೊಂಡಿದ್ದು, ಹೀಗಾಗಿ ಉಳಿದ ಪಂದ್ಯಗಳಿಂದ ಅವರು ಹೊರಗುಳಿದಿದ್ದಾರೆ. ಹೀಗಾಗಿ ಮುಂಬೈ ತಂಡದ ಸಾರಥ್ಯವನ್ನು ಟೀಮ್ ಇಂಡಿಯಾ ಆಟಗಾರ ಶ್ರೇಯಸ್ ಅಯ್ಯರ್​ಗೆ ವಹಿಸಲಾಗಿದೆ.  ಅದರಂತೆ…

Read More

ಬಾಂಗ್ಲಾದೇಶದಲ್ಲಿ 24 ಗಂಟೆಯೊಳಗೆ ಮತ್ತೊಬ್ಬ ಹಿಂದೂ ಯುವಕನ ಹತ್ಯೆ – Kannada News | Minority Safety in Spotlight After Fresh Killing in Bangladesh

ಬಾಂಗ್ಲಾದೇಶ, ಜನವರಿ 06: ಬಾಂಗ್ಲಾದೇಶ(Bangladesh)ದಲ್ಲಿ ಹಿಂದೂ ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಕಳೆದ 24 ಗಂಟೆಗಳಲ್ಲಿ ಇಬ್ಬರು ಹಿಂದೂ ಯುವಕರನ್ನು ಹತ್ಯೆ ಮಾಡಲಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ನರಸಿಂಗ್ಡಿ ಜಿಲ್ಲೆಯ ಪಲಾಶ್ ಉಪಜಿಲ್ಲಾದ ಚೋರ್ಸಿಂದೂರ್ ಬಜಾರ್‌ನಲ್ಲಿ ದಿನಸಿ ಅಂಗಡಿ ಮಾಲೀಕ ಶರತ್ ಚಕ್ರವರ್ತಿ ಮೋನಿ ಮೇಲೆ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಮೋನಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ದಾಳಿ ಹಠಾತ್ತನೆ ನಡೆದಿದ್ದು,…

Read More