Headlines

nagaraj11081993

‘ರಾಶಿಕಾಗೆ ಮಲಗೋಕೆ ರಘು ತೊಡೆ ಬೇಕು’; ಅಶ್ವಿನಿ ಹೆಣ್ಣು ಮಕ್ಕಳ ಪರ ನಿಲ್ಲೋದು ಅಂದ್ರೆ ಇದೇನಾ? – Kannada News | Ashwini Gowda’s Controversial Statement on Rashika: Needs Raghu’s Lap Sparks Outrage

ಕೆಲ ವಾರಗಳ ಹಿಂದಿನ ಮಾತು. ಬಿಗ್ ಬಾಸ್ (Bigg Boss)  ಮನೆಯಲ್ಲಿ ಉಂಟಾದ ಗಲಾಟೆಯಲ್ಲಿ ‘ನಾನು ಹೆಣ್ಣುಮಕ್ಕಳ ಪರವಾಗಿ ನಿಲ್ಲುತ್ತಿದ್ದೇನೆ’ ಎಂದು ಅಶ್ವಿನಿ ಗೌಡ ಹೇಳಿಕೊಂಡಿದ್ದರು. ಆದರೆ, ಈಗ ಹೆಣ್ಣು ಮಕ್ಕಳ ಬಗ್ಗೆಯೇ ಕೆಟ್ಟದಾಗಿ ಮಾತನಾಡಿ ಚರ್ಚೆಗೆ ಕಾರಣರಾಗಿದ್ದಾರೆ. ‘ರಾಶಿಕಾಗೆ ಮಲಗೋಕೆ ರಘು ತೊಡೆ ಬೇಕು’ ಎಂಬ ಮಾತು ಚರ್ಚೆಗೆ ಕಾರಣ ಆಗಿದೆ. ಅವರು ಆ ರೀತಿ ಮಾತನಾಡಬಾರದಿತ್ತು ಎಂದು ಅನೇಕರು ಹೇಳಿದ್ದಾರೆ. ‘ಅಶ್ವಿನಿ ಮಹಿಳೆಯರ ಪರ ನಿಲ್ಲೋದು ಅಂದ್ರೆ ಇದೇನಾ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ….

Read More

ದೀರ್ಘಾವಧಿ ಸಿಎಂ: ದೇವರಾಜ ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು – Kannada News | Siddaramaiah Reacts about Breaks Devaraj urs record of karnatakas long term chief minister

ಮೈಸೂರು, (ಜನವರಿ 05): ಕರ್ನಾಟಕದ ದೀರ್ಘಾವಧಿ ಸಿಎಂ ಎಂಬ ಹೆಗ್ಗಳಿಕೆಗೆ ಸಿದ್ದರಾಮಯ್ಯ (Siddaramaiah) ಅವರು ಪಾತ್ರರಾಗಲು ಕೇವಲ ಒಂದೇ ದಿನ ಬಾಕಿ ಇದ್ದು, ದೇವರಾಜ ಅರಸು ಅವರ ದಾಖಲೆಯನ್ನು ನಾಳೆ (ಜನವರಿ 06) ಮುರಿಯಲಿದ್ದಾರೆ. 7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು (D Devaraj urs )ಕರ್ನಾಟಕದ ಸಿಎಂ‌ ಆಗಿದ್ದ‌ರು. ಇದೀಗ ಈ ದಾಖಲೆಯನ್ನು ನಾಳೆ ಸಿದ್ದರಾಮಯ್ಯ ಮುರಿಯಲಿದ್ದಾರೆ. ಇನ್ನು ಈ ಬಗ್ಗೆ ಸ್ವತಃ ಸಿಎಂ ಸಿದ್ದರಾಮಯ್ಯ ಇಂದು (ಜನವರಿ 05) ಮಾಧ್ಯಮಗಳಿಗೆ…

Read More

ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ಶಿವರಾಜ್ ತಂಗಡಗಿ – Kannada News | Talk of war Between V Somanna And Shivaraj Tangadagi at Koppal Over violate protocol

ಕೊಪ್ಪಳ, (ಜನವರಿ 05): ಹಿಟ್ನಾಳ ಗ್ರಾಮದ ಬಳಿ ಹಮ್ಮಿಕೊಂಡಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವು ರಣರಂಗವಾಗಿ ಮಾರ್ಪಟ್ಟಿದೆ. ಹೌದು…ಇಂದು (ಜನವರಿ 05) ಕೊಪ್ಪಳದ (Koppal) ಹಿಟ್ನಾಳ ಗ್ರಾಮದಲ್ಲಿ 27 ಕೋಟಿ ರೂಪಾಯಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೇಂದ್ರ ಸಚಿವ ವಿ ಸೋಮಣ್ಣ ನಡುವೆ ಸಂಘರ್ಷ ಏರ್ಪಟ್ಟಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಸದರ ಹೆಸರು ಹಾಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಾಟ ನಡೆಸಿ,…

Read More

ಥಿಯೇಟರ್ ಶೌಚಾಲಯದಲ್ಲಿ ಕ್ಯಾಮರಾ: ಮೊಬೈಲ್​​​ನಲ್ಲಿ ಯುವತಿಯರ ಖಾಸಗಿ ವಿಡಿಯೋಗಳು ಪತ್ತೆ; ಕೇಸ್ ಬುಕ್ – Kannada News | Hidden Camera Found in Sandhya Theatre Women’s Toilet: FIR Filed Against Theatre Management and Staff

ಬೆಂಗಳೂರು, ಜನವರಿ 05: ಸಂಧ್ಯಾ ಥಿಯೇಟರ್‌ನ (Sandhya Theatre) ಬಾತ್‌ ರೂಮ್‌ನಲ್ಲಿ ಕ್ಯಾಮರಾ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಮಡಿವಾಳ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್ (FIR) ದಾಖಲಾಗಿದೆ. ಮಹಿಳಾ ಟೆಕ್ಕಿ ದೂರಿನ ಮೇರೆಗೆ ಥಿಯೇಟರ್ ಹಾಗೂ ಸಿಬ್ಬಂದಿ ರಾಜೇಶ್, ಕಮಲ್​​ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಆರೋಪಿಗಳನ್ನ ವಶಕ್ಕೆ ಪಡೆದು ಮಡಿವಾಳ ಪೊಲೀಸರಿಂದ ವಿಚಾರಣೆ ನಡೆದಿದೆ. ನಡೆದದ್ದೇನು? ರವಿವಾರದಂದು ಮಹಿಳಾ ಟೆಕ್ಕಿಯೊಬ್ಬರು ಸ್ನೇಹಿತರ ಜೊತೆ ಸಿನಿಮಾ ನೋಡಲು ಸಂಧ್ಯಾ ಥಿಯೇಟರ್​​ಗೆ ಹೋಗಿದ್ದರು. ಇಂಟರ್ವೆಲ್ ವೇಳೆ ವಾಶ್ ರೂಂಗೆ…

Read More

ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್ – Kannada News | Clash between Mutant Raghu and Dhruvanth in Bigg Boss Kannada Season 12 Latest Episode

‘ಬಿಗ್ ಬಾಸ್ ಕನ್ನಡ ಸೀಸನ್ 12’ (BBK 12) ಆಟದಲ್ಲಿ ಈಗ 8 ಜನರ ನಡುವೆ ಪೈಪೋಟಿ ಮುಂದುವರಿದಿದೆ. ಧ್ರುವಂತ್ ಮತ್ತು ಮ್ಯೂಟೆಂಟ್ ರಘು (Mutant Raghu) ಜಗಳ ಮಾಡಿಕೊಂಡಿದ್ದಾರೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಅವರಿಬ್ಬರು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದ್ದಾರೆ. ಇಬ್ಬರೂ ಕೂಡ ವೈಯಕ್ತಿಕ ವಿಚಾರಗಳನ್ನು ಇಟ್ಟುಕೊಂಡು ಕಿತ್ತಾಡಿದ್ದಾರೆ. ನಾಮಿನೇಷನ್ ಪ್ರಕ್ರಿಯೆ ವೇಳೆ ಈ ಜಗಳ ನಡೆದಿದೆ. ಕಳೆದ ವಾರ ಸ್ಪಂದನಾ ಸೋಮಣ್ಣ ಅವರು ಎಲಿಮಿನೇಟ್ ಆದರು. ಮುಂದಿನ ವಾರ…

Read More

Udupi: ಕಾರ್ಕಳದ ವಿವಾದಿತ ಪರಶುರಾಮ ಥೀಮ್ ಪಾರ್ಕ್​​ನ ತಾಮ್ರದ ತಗಡಿಗೆ ಕನ್ನ – Kannada News | Copper sheets were stolen from the Parashurama Theme Park in Karkala

ತಾಮ್ರದ ತಗಡನ್ನು ಕತ್ತರಿಸಿರುವುದು. ಉಡುಪಿ, ಜನವರಿ 05: ಭಾರಿ ವಿವಾದಕ್ಕೆ ಕಾರಣವಾಗಿ ಪಾಳುಬಿದ್ದಿರುವ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿನ ಪರಶುರಾಮ ಥೀಂ ಪಾರ್ಕ್ನನಲ್ಲಿ ಕಳ್ಳರು ಕೈಚಳಕ ತೋರಿದ್ದಾರೆ. ಕಟ್ಟಡದ ಬಾಗಿಲನ್ನು ಮುರಿದು ಒಳ ನುಗ್ಗಿರುವ ಚಾಲಾಕಿಗಳು, ಮೇಲ್ಚಾವಣಿಗೆ ಹಾಕಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಹೊತ್ತೊಯ್ದಿದ್ದಾರೆ. ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಥೀಮ್​​ ಪಾರ್ಕ್​​ ನಿರ್ಮಾಣ ಮಾಡಲಾಗಿತ್ತು. ಪರಶುರಾಮ ಪ್ರತಿಮೆ ವಿಚಾರವಾಗಿ ಅವ್ಯವಹಾರ ಆರೋಪ ಕೇಳಿಬಂದಿದ್ದ ಹಿನ್ನೆಲೆ ತನಿಖೆಯೂ ನಡೆದಿತ್ತು. ಅನುದಾನವಿಲ್ಲದೆ ಸದ್ಯ ಥೀಂಪಾರ್ಕ್​​ ಪಾಳು ಬಿದ್ದಿದ್ದು, ಇಲ್ಲಿನ…

Read More

ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ಶಿವರಾಜ್ ತಂಗಡಗಿ

ಕೊಪ್ಪಳ, (ಜನವರಿ 05): ಹಿಟ್ನಾಳ ಗ್ರಾಮದ ಬಳಿ ಹಮ್ಮಿಕೊಂಡಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವು ರಣರಂಗವಾಗಿ ಮಾರ್ಪಟ್ಟಿದೆ. ಹೌದು…ಇಂದು (ಜನವರಿ 05) ಕೊಪ್ಪಳದ (Koppal) ಹಿಟ್ನಾಳ ಗ್ರಾಮದಲ್ಲಿ 27 ಕೋಟಿ ರೂಪಾಯಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೇಂದ್ರ ಸಚಿವ ವಿ ಸೋಮಣ್ಣ ನಡುವೆ ಸಂಘರ್ಷ ಏರ್ಪಟ್ಟಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಸದರ ಹೆಸರು ಹಾಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಾಟ ನಡೆಸಿ,…

Read More

ಗುರುಗ್ರಾಮದಲ್ಲಿ ಎನ್​ಕೌಂಟರ್; ಮೋಸ್ಟ್ ವಾಂಟೆಡ್ ಅಂತರ್​ರಾಜ್ಯ ಅಪರಾಧಿಯ ಬಂಧನ – Kannada News | Interstate criminal with Rs 1 lakh bounty arrested in Gurugram after encounter

ಗುರುಗ್ರಾಮ, ಜನವರಿ 5: ಹಲವು ರಾಜ್ಯಗಳಿಗೆ ಬೇಕಾಗಿದ್ದ, ಆತನನ್ನು ಹಿಡಿದುಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿದ್ದ ಅಂತರ್​ರಾಜ್ಯ ಅಪರಾಧಿಯನ್ನು ಗುರುಗ್ರಾಮ ಮತ್ತು ನುಹ್ ಪೊಲೀಸರ ಜಂಟಿ ತಂಡವು ಸಣ್ಣ ಎನ್‌ಕೌಂಟರ್ ಕಾರ್ಯಾಚರಣೆ ನಡೆಸಿ ಬಂಧಿಸಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 50 ವರ್ಷದ ಅಪರಾಧಿ ಯಾದ್ ರಾಮ್ ಎಂಬುವವರು ಹರಿಯಾಣ, ಉತ್ತರ ಪ್ರದೇಶ ಮತ್ತು ರಾಜಸ್ಥಾನದಾದ್ಯಂತ ಕೊಲೆ (Murder) ಯತ್ನ ಮತ್ತು ದರೋಡೆ ಸೇರಿದಂತೆ ಸುಮಾರು 2 ಡಜನ್ ಅಪರಾಧಗಳನ್ನು ಮಾಡಿದ್ದಾನೆ. ಆತನ…

Read More

ಶಿಷ್ಟಾಚಾರ ಉಲ್ಲಂಘನೆ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ – Kannada News | Koppala Protocol Row: Minister Shivaraj Tangadagi Confronts Union Minister V Somanna.

ಕೊಪ್ಪಳ, ಜನವರಿ 05: ಜಿಲ್ಲೆಯ ಹಿಟ್ನಾಳ ಗ್ರಾಮದಲ್ಲಿ ನಡೆದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಿಲಾನ್ಯಾಸದ ವೇಳೆ ರಾಜಕೀಯ ಹೈಡ್ರಾಮಾ ನಡೆದಿದೆ. ಕೇಂದ್ರ ಸಚಿವ ವಿ. ಸೋಮಣ್ಣ ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಚಿವ ಶಿವರಾಜ್ ತಂಗಡಗಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಸಂಸದರು, ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಹೆಸರುಗಳನ್ನು ನಮೂದಿಸಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ದರೆ, ಶಿವರಾಜ್ ತಂಗಡಗಿ ಕೂಡ ಅಸಮಾಧಾನ…

Read More

ನಿರೀಕ್ಷೆ ಮೂಡಿಸಿದ ‘ವಿಕಲ್ಪ’ ಟೀಸರ್; ಇದು ವಾಸ್ತವ ಮತ್ತು ಭ್ರಮೆಯ ನಡುವಿನ ಕಥೆ – Kannada News | Pruthviraj Patil Nagashree Hebbar starrer Vikalpa Kannada Movie Teaser

ಸೈಕಲಾಜಿಕಲ್‌-ಥ್ರಿಲ್ಲರ್‌ ಕಥಾಹಂದರ ಹೊಂದಿರುವ ‘ವಿಕಲ್ಪ’ ಸಿನಿಮಾ (Vikalpa Movie) ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾದ ಪೋಸ್ಟ್‌ ಪ್ರೊಡಕ್ಷನ್‌ ಕೆಲಸಗಳು ಬಹುತೇಕ ಪೂರ್ಣಗೊಂಡಿವೆ. ಈಗ ಈ ಸಿನಿಮಾವನ್ನು ಸೆನ್ಸಾರ್‌ ಮಂಡಳಿಗೆ ಕಳಿಸಲಾಗಿದೆ. ಜೊತೆಗೆ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಲಾಗಿದೆ. ಇತ್ತೀಚೆಗೆ ‘ವಿಕಲ್ಪ’ ಸಿನಿಮಾ ಟೀಸರ್‌ (Vikalpa Teaser) ಬಿಡುಗಡೆ ಮಾಡಲಾಯಿತು. ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್‌ ಅವರು ವರ್ಚ್ಯುವಲ್‌ ಆಗಿ ಟೀಸರ್‌ ಅನಾವರಣ ಮಾಡಿದರು. ಲೇಖಕ ಜೋಗಿ ಅವರು ಈ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಬಂದು ಚಿತ್ರತಂಡಕ್ಕೆ…

Read More