Headlines

nagaraj11081993

ಖಾಸಗಿ ಅಂಗ ಜೂಮ್ ಹಾಕೋದಕ್ಕೆ ಜಾನ್ವಿ ಖಂಡನೆ; ಕನ್ನಡದ ಬಳಿಕ ಬಾಲಿವುಡ್​​ನಲ್ಲೂ ಆಂದೋಲನ

ನಟಿ ಸಪ್ತಮಿ ಗೌಡ ಅವರು ಇತ್ತೀಚೆಗೆ ಒಂದು ಆಂದೋಲನ ಆರಂಭಿಸಿದ್ದರು. ಪಾರಾಜಿಗಳು ಒಪ್ಪಿಗೆ ಇಲ್ಲದೆ ಬೇಕಾಬಿಟ್ಟಿ ವಿಡಿಯೋ ಮಾಡಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ವೈರಲ್ ಮಾಡುತ್ತಿದ್ದರು. ಇದನ್ನು ಸಪ್ತಮಿ ಗೌಡ ಅವರು ಖಂಡಿಸಿದ್ದರು. ಇದಕ್ಕೆ ಅನೇಕ ನಟಿಯರು ಬೆಂಬಲ ಸೂಚಿಸಿದ್ದರು. ಈಗ ಬಾಲಿವುಡ್​​ ಅಲ್ಲೂ ಇದೇ ರೀತಿ ಆಂದೋಲನ ಶುರುವಾಗುವ ಸೂಚನೆ ಸಿಕ್ಕಿದೆ. ಕನ್ನಡಕ್ಕಿಂತ ಹಿಂದಿಯಲ್ಲಿ ಪಾಪರಾಜಿ ಸಂಸ್ಕೃತಿ ಮೊದಲು ಬಂದಿದೆ. ಅಲ್ಲಿನ ನಟಿಯರು ಅನೇಕ ಬಾರಿ ಈ ಬಗ್ಗೆ ತಕರಾರರು ತೆಗೆದಿದ್ದಾರೆ. ಈಗ ಜಾನ್ವಿ…

Read More

ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣ: ಮತ್ತೆರಡು ಸ್ಫೋಟಕ ವಿಡಿಯೋ ಬಿಡುಗಡೆ! ಕಾಂಗ್ರೆಸ್ ಮುಖಂಡನ ಕೈವಾಡ ಇದೆ ಎಂದ ಯುವತಿ

ಹುಬ್ಬಳ್ಳಿ, ಏ.6: ಹುಬ್ಬಳ್ಳಿ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಟ್ವಿಸ್ಟ್​​​ ಪಡೆಯುತ್ತಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆರಡು ವಿಡಿಯೋಗಳನ್ನು ಯುವತಿ ಬಿಡುಗಡೆ ಮಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್​​​​ ಮುಖಂಡನ ಕೈವಾಡ ಇದೆ ಎಂದು ಆರೋಪ ಮಾಡಲಾಗಿದೆ. ಹುಬ್ಬಳ್ಳಿಯ ಕೇಶ್ವಾಪುರದಲ್ಲಿ ದಾಖಲಾಗಿರುವ ಎರಡನೇ ಲವ್ ಜಿಹಾದ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಯು ಮತ್ತೊಮ್ಮೆ ವಿಡಿಯೋ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ. ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ವಿಡಿಯೋಗಳ ಸತ್ಯಾಸತ್ಯತೆಯನ್ನು ಅವರು ಬಿಚ್ಚಿಟ್ಟಿದ್ದಾರೆ. “ನಿನ್ನೆ ವೈರಲ್ ಆಗಿರುವ ವಿಡಿಯೋಗಳು…

Read More

VIDEO: ವಿರಾಟ್ ಕೊಹ್ಲಿಯನ್ನು ಕೆಣಕಿ ಕೆಟ್ಟ CSK

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಅಂದಮೇಲೆ ಅಲ್ಲಿ ಕೇವಲ ರನ್‌ಗಳ ಮಳೆ ಮಾತ್ರವಲ್ಲ, ಆಟಗಾರರ ನಡುವಿನ ವಾಕ್ಸಮರವೂ ಅಷ್ಟೇ ಜೋರಾಗಿರುತ್ತದೆ. ಭಾನುವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಹೈ-ವೋಲ್ಟೇಜ್ ಪಂದ್ಯದಲ್ಲಿ ಇಂತಹದ್ದೇ ಒಂದು ಘಟನೆ ಅಭಿಮಾನಿಗಳ ಗಮನ ಸೆಳೆಯಿತು. ಸಿಎಸ್‌ಕೆ ವೇಗಿ ಖಲೀಲ್ ಅಹ್ಮದ್ ಮತ್ತು ಆರ್‌ಸಿಬಿ ಬ್ಯಾಟಿಂಗ್ ದಿಗ್ಗಜ ವಿರಾಟ್ ಕೊಹ್ಲಿ ನಡುವೆ ಮೈದಾನದಲ್ಲಿ ಮಾತಿನ ಚಕಮಕಿ ನಡೆಯಿತು. ಪಂದ್ಯದ ಮೂರನೇ ಓವರ್‌ನಲ್ಲಿ ಖಲೀಲ್ ಅಹ್ಮದ್…

Read More

Bengaluru Air Quality: ಉಡುಪಿ, ಮಂಗಳೂರು ಸೇರಿ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ ಉತ್ತಮ

ಬೆಂಗಳೂರು, ಏಪ್ರಿಲ್ 06: ಕಳೆದ ಹಲವು ದಿನಗಳಿಂದ ಬೆಂಗಳೂರು ಸೆರಿದಂತೆ ರಾಜ್ಯದ ವಿವಿಧೆಡೆ ವಾಯು ಗುಣಮಟ್ಟ (Bengaluru Air Quality)  ಸುಧಾರಿಸುತ್ತಿದೆ. ಇಷ್ಟು ದಿನ ಉಸಿರಾಟಕ್ಕೂ ಮಾರಕವಾಗಿದ್ದ ಗಾಳಿಯು ಇಂದು ಒಳ್ಳೆಯ ಗುಣಮಟ್ಟದಲ್ಲಿರುವುದು ಸ್ವಲ್ಪಮಟ್ಟಿಗೆ ಆತಂಕವನ್ನು ಕಡಿಮೆಯಾಗಿಸಿದೆ. ಆದರೂ ವಾಯು ಗುಣಮಟ್ಟ ಎಲ್​ಲೆಡೆಯೂ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು ತಜ್ಞರು ತಿಳಿಸಿದ್ದಾರೆ. ಉಡುಪಿ, ಮಂಗಳೂರು ಸೇರಿದಂತೆ ಇಂದು ಹಲವೆಡೆ ವಾಯು ಗುಣಮಟ್ಟ ಸುಧಾರಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ…

Read More

ಗಂಟೆಗಳಲ್ಲೇ RCB ದಾಖಲೆಯನ್ನ ಉಡೀಸ್ ಮಾಡಿದ CSK

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಜಯ ಸಾಧಿಸಿದೆ. ಈ ಸೋಲಿನ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವು ವಿಶೇಷ ದಾಖಲೆಯೊಂದನ್ನು ನಿರ್ಮಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 250 ರನ್​ ಕಲೆಹಾಕಿತು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ…

Read More

Sanju Samson: ಧೋನಿ ಇಲ್ಲದೆ ಸಿಎಸ್​ಕೆ ನಿಷ್ಪ್ರಯೋಜಕ: ರುತುರಾಜ್-ಸ್ಯಾಮ್ಸನ್​ಗೆ 36 ಕೋಟಿ ಹಾಕಿದ್ದು ವೇಸ್ಟ್..?

ಬೆಂಗಳೂರು (ಏ. 06): ಇಂಡಿಯನ್ ಪ್ರೀಮಿಯರ್ ಲೀಗ್ 2026 ಅನ್ನು ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡವು ಅತ್ಯಂತ ದುಬಾರಿ ತಂತ್ರದೊಂದಿಗೆ ಪ್ರಾರಂಭಿಸಿತು. ಆದರೆ ಮೊದಲ ಮೂರು ಪಂದ್ಯಗಳ ನಂತರ, ಈ ನಡೆ ಉಲ್ಟಾ ಹೊಡೆದಂತೆ ಕಾಣುತ್ತದೆ. ರಾಜಸ್ಥಾನ್ ರಾಯಲ್ಸ್ ಜೊತೆಗಿನ ಪ್ರಮುಖ ವ್ಯಾಪಾರ ಒಪ್ಪಂದದಲ್ಲಿ ಸಿಎಸ್​ಕೆ ಸಂಜು ಸ್ಯಾಮ್ಸನ್ ಅವರನ್ನು 18 ಕೋಟಿಗೆ ಸಹಿ ಹಾಕಿತು. ಸಂಜು ಮತ್ತು ನಾಯಕ ರುತುರಾಜ್ ಗಾಯಕ್ವಾಡ್ (₹18 ಕೋಟಿಗೆ ಉಳಿಸಿಕೊಂಡ) ಜೋಡಿಯನ್ನು ಬಳಸಿಕೊಂಡು ಎದುರಾಳಿ ಬೌಲರ್‌ಗಳನ್ನು…

Read More

“ಇದು ನಮ್ಮ ಮೈದಾನ, ನಮ್ಮ ಹವಾ!”: ಆರ್​ಸಿಬಿ ಅಭಿಮಾನಿ ಅಬ್ಬರಕ್ಕೆ ಸಿಎಸ್​​ಕೆ ಫ್ಯಾನ್ಸ್ ಗಪ್​​​​ಚುಪ್

ಬೆಂಗಳೂರು, ಏ. 6: ನಿನ್ನೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಪಂದ್ಯವು ಕೇವಲ ಮೈದಾನಕ್ಕಷ್ಟೇ ಸೀಮಿತವಾಗಿರಲಿಲ್ಲ, ಗ್ಯಾಲರಿಯಲ್ಲೂ ಅಭಿಮಾನಿಗಳ ನಡುವೆ ಭಾರಿ ಜಿದ್ದಾಜಿದ್ದಿಗೆ ಸಾಕ್ಷಿಯಾಯಿತು. ಪಂದ್ಯದ ವೇಳೆ ಆರ್‌ಸಿಬಿ ತಂಡವು ಭರ್ಜರಿ ಸಿಕ್ಸರ್ ಸಿಡಿಸಿದಾಗ ಕೆಂಪು ಜರ್ಸಿ ತೊಟ್ಟಿದ್ದ ಆರ್‌ಸಿಬಿ ಅಭಿಮಾನಿ ಯುವತಿಯೊಬ್ಬರು ಸಂಭ್ರಮಿಸಿದ ರೀತಿ ಈಗ ಇಂಟರ್ನೆಟ್‌ನಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ತಮ್ಮ ಎದುರಿಗೇ ಕುಳಿತಿದ್ದ ಹಳದಿ ಜರ್ಸಿ ತೊಟ್ಟ ಸಿಎಸ್‌ಕೆ…

Read More

ಒಪ್ಪಂದ, ಶರಣಾಗತಿ ಅಥವಾ ಅತ್ಯಂತ ಮಾರಕ ದಾಳಿ? ಇರಾನ್​ಗೆ ಟ್ರಂಪ್ ಗಡುವು, ವಿನಾಶಕ್ಕೆ ಕ್ಷಣಗಣನೆ

ವಾಷಿಂಗ್ಟನ್, ಏಪ್ರಿಲ್ 6: ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್(Donald Trump) ಇರಾನ್​ಗೆ ಹೊಸ ಬೆದರಿಕೆ ಹಾಕಿದ್ದಾರೆ. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ ಇಲ್ಲವಾದಲ್ಲಿ ಮಂಗಳವಾರ ರಾತ್ರಿ 8 ಗಂಟೆಗೆ ಮಾರಕ ದಾಳಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಅಮೆರಿಕವು ಇರಾನ್‌ನ ಇಂಧನ ಸೌಲಭ್ಯಗಳ ಮೇಲೆ ಪ್ರಮುಖ ದಾಳಿಯನ್ನು ನಡೆಸಬಹುದು, ಇದರಿಂದಾಗಿ ಇಡೀ ದೇಶದ ವಿದ್ಯುತ್ ಸರಬರಾಜಿನಲ್ಲಿ ಅಡ್ಡಿ ಉಂಟಾಗಬಹುದು ಎನ್ನುವ ಭಯ ಉಂಟಾಗಿದೆ. ಇರಾನ್ ಹಿಂದೆ ಸರಿಯಲು ಸಿದ್ಧವಿಲ್ಲ. ಮಾರ್ಚ್ 26 ರಂದು ಟ್ರಂಪ್ 10 ದಿನಗಳ…

Read More

ಡೊನಾಲ್ಡ್​ ಟ್ರಂಪ್ ಇರುವಾಗಲೇ ಶ್ವೇತಭವನದ ಸಮೀಪ ಗುಂಡಿನ ದಾಳಿ

ವಾಷಿಂಗ್ಟನ್, ಏಪ್ರಿಲ್ 06: ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿಯಲ್ಲಿರುವ ಶ್ವೇತಭವನ(White House)ದ ಬಳಿ ಗುಂಡಿನ ಚಕಮಕಿ ನಡೆದಿದೆ. ಆ ಸಮಯದಲ್ಲಿ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಶ್ವೇತಭವನದೊಳಗೆ ಇದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಘಟನೆಯ ಬಳಿಕ ಭದ್ರತಾ ಸಂಸ್ಥೆಗಳನ್ನು ಹೆಚ್ಚಿನ ಎಚ್ಚರಿಕೆ ನೀಡಲಾಗಿದೆ. ಭಾನುವಾರ ಮುಂಜಾನೆ ಶ್ವೇತಭವನದ ಎದುರಿನ ಲಫಯೆಟ್ಟೆ ಪಾರ್ಕ್ ಬಳಿ ಗುಂಡಿನ ದಾಳಿ ನಡೆದಿದೆ. ಗುಂಡಿನ ದಾಳಿಯಲ್ಲಿ ಯಾರೂ ಗಾಯಗೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಬಂದೂಕುಧಾರಿ ತಲೆಮರೆಸಿಕೊಂಡಿದ್ದಾನೆ ಮತ್ತು ಪ್ರಸ್ತುತ ಆತನಿಗಾಗಿ ಹುಡುಕಾಟ…

Read More

RCB vs CSK: ಸಂಜು ಬಗ್ಗೆ ಒಂದೂ ಮಾತನಾಡದ ರುತುರಾಜ್: ಆರ್​​ಸಿಬಿ ವಿರುದ್ಧದ ಸೋಲಿಗೆ ದೂರಿದ್ದು ಯಾರನ್ನು?

ಬೆಂಗಳೂರು (ಏ. 06): ಇಂಡಿಯನ್ ಪ್ರೀಮಿಯರ್ ಲೀಗ್ 2026ರ ಭಾನುವಾರದ ಪಂದ್ಯ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದು, ಇದರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 43 ರನ್‌ಗಳಿಂದ ಸೋಲಿಸಿತು. ಈ ಮೂಲಕ ಆರ್​​ಸಿಬಿ ಟೂರ್ನಿಯಲ್ಲಿ ಸತತ ಎರಡನೇ ಜಯ ಕಂಡು ಪಾಯಿಂಟ್ಸ್ ಟೇಬಲ್​ನಲ್ಲಿ ಅಗ್ರಸ್ಥಾನಕ್ಕೇರಿದೆ. ಅತ್ತ ಸಿಎಸ್​​ಕೆ ಈ ಋತುವಿನಲ್ಲಿ ಸತತ ಮೂರನೇ ಸೋಲನ್ನು ಅನುಭವಿಸಿತು. 251 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಚೆನ್ನೈ 19.4 ಓವರ್‌ಗಳಲ್ಲಿ 207…

Read More