Headlines

nagaraj11081993

ಮನ್ ಕಿ ಬಾತ್; ಮನಬಂದಂತೆ ಆ್ಯಂಟಿಬಯೋಟಿಕ್ ಸೇವಿಸುವವರಿಗೆ ಪ್ರಧಾನಿ ಮೋದಿ ಎಚ್ಚರಿಕೆ – Kannada News | Mann Ki Baat 2025 PM Modi Shares Health Warning on Self Medication and antibiotics

ನವದೆಹಲಿ, ಡಿಸೆಂಬರ್ 28: ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಈ ವರ್ಷದ ಕೊನೆಯ ಮನ್ ಕಿ ಬಾತ್​​ನಲ್ಲಿ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈ ವೇಳೆ ಉಗ್ರರ ದಾಳಿಯಿಂದ ಹಿಡಿದು ಆರೋಗ್ಯ ಸಮಸ್ಯೆಯವರೆಗೆ ಹಲವು ವಿಷಯಗಳವರೆಗೆ ಅವರು ಬೆಳಕು ಚೆಲ್ಲಿದ್ದಾರೆ. ಆದರೆ, ದೆಹಲಿ ಸೇರಿದಂತೆ ದೆಹಲಿಯ ಹಲವು ನಗರಗಳಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯದ ಬಗ್ಗೆ ಅವರು ಯಾವುದೇ ಪ್ರಸ್ತಾಪವನ್ನೂ ಮಾಡಿಲ್ಲ. ತಮ್ಮ ಮನ್ ಕಿ ಬಾತ್​​ನಲ್ಲಿ ಪ್ರಧಾನಿ ಮೋದಿ ಪ್ರತಿಯೊಬ್ಬ ಭಾರತೀಯರು ಗಂಭೀರವಾಗಿ ಪರಿಗಣಿಸಬೇಕಾದ…

Read More

ಮನ್‌ ಕಿ ಬಾತ್‌ನಲ್ಲಿ ಕನ್ನಡ ಡಿಂಡಿಮ: ದುಬೈನಲ್ಲಿ ಕನ್ನಡಾಭಿಮಾನಕ್ಕೆ ಮೋದಿ ಶ್ಲಾಘನೆ – Kannada News | Pride in their language: PM Modi lauds Kannada Pathshala in Dubai at Mann ki baat

ನವದೆಹಲಿ, (ಡಿಸೆಂಬರ್ 28): ಮನ್‌ ಕಿ ಬಾತ್‌ನಲ್ಲಿ ಕನ್ನಡ (Kannada) ಭಾಷೆ ಬಗ್ಗೆ ಪ್ರಧಾನಿ ಮೋದಿ (PM Modi) ಮಾತನಾಡಿದ್ದಾರೆ. ದುಬೈ ಕನ್ನಡಿಗರ ಕನ್ನಡ ಭಾಷಾ ಪ್ರೇಮದ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ತಮ್ಮ 129 ನೇ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ ನಲ್ಲಿ (Mann Ki Baat) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ದುಬೈನಲ್ಲಿ ಬಹಳ ವರ್ಷಗಳಿಂದ ಕನ್ನಡಿಗರು ವಾಸವಿದ್ದಾರೆ. ದುಬೈ ಕನ್ನಡಿಗರು ತಮ್ಮಲ್ಲಿ ತಾವೇ ಒಂದು ಪ್ರಶ್ನೆ ಕೇಳಿಕೊಂಡ್ರು. ನಮ್ಮ ಮಕ್ಕಳು ಟೆಕ್‌ವರ್ಲ್ಡ್‌ನಲ್ಲಿ ಪ್ರಗತಿ ಹೊಂದುತ್ತಿದ್ದಾರೆ….

Read More

KHPT Recruitment 2025: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ನಲ್ಲಿ ನರ್ಸ್ ಮತ್ತು ಕೌನ್ಸಿಲರ್ ಹುದ್ದೆಗೆ ನೇಮಕಾತಿ – Kannada News | KHPT Recruitment 2025: Nurse and Counselor Jobs in Karnataka; Apply Online Now!

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್​​ ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ನರ್ಸ್ ಮತ್ತು ಕೌನ್ಸಿಲರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಡಿಯಲ್ಲಿ ಬಳ್ಳಾರಿ, ವಿಜಯನಗರ, ಬೆಂಗಳೂರಿನಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಜನವರಿ 02 ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸತಕ್ಕದ್ದು. ಕೆಎಚ್‌ಪಿಟಿ ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ (…

Read More

ಆಸೀಸ್ ಲೆಜೆಂಡರಿ ವೇಗಿ ಬ್ರೆಟ್​ ಲೀಗೆ ಹಾಲ್​ ಆಫ್ ​ಫೇಮ್ ಗೌರವ

ಆಸ್ಟ್ರೇಲಿಯಾದ ಕ್ರಿಕೆಟ್ ಹಾಲ್ ಆಫ್ ಫೇಮ್‌ಗೆ ಮತ್ತೊಬ್ಬ ಲೆಜೆಂಡರಿ ವೇಗಿಯ ಸೇರ್ಪಡೆಯಾಗಿದೆ. ಆಸ್ಟ್ರೇಲಿಯಾದ ಮಾಜಿ ವೇಗದ ಬೌಲರ್ ಬ್ರೆಟ್ ಲೀ ಅವರಿಗೆ ಡಿಸೆಂಬರ್ 28, 2025 ರಂದು ಆಸ್ಟ್ರೇಲಿಯಾದ ಕ್ರಿಕೆಟ್ ಹಾಲ್ ಆಫ್ ಫೇಮ್‌ ಗೌರವ ನೀಡಲಾಗಿದೆ. ವಿಶ್ವದ ಅತ್ಯಂತ ವೇಗದ ಬೌಲರ್‌ಗಳಲ್ಲಿ ಒಬ್ಬರಾಗಿದ್ದ ಬ್ರೆಟ್ ಲೀಗೆ ಅರ್ಹಗೌರವ ಸಂದಿದೆ. ಬ್ರೆಟ್ ಲೀ 1999 ರಿಂದ 2012 ರವರೆಗೆ ಆಸ್ಟ್ರೇಲಿಯಾ ಪರ ಅಂತರರಾಷ್ಟ್ರೀಯ ಕ್ರಿಕೆಟ್ ಆಡಿದ್ದರು. ತಮ್ಮ ವೇಗದ ಮೂಲಕ ಪ್ರಪಂಚದಾದ್ಯಂತದ ಬ್ಯಾಟ್ಸ್‌ಮನ್‌ಗಳಲ್ಲಿ ಭಯ ಹುಟ್ಟಿಸಿದ ಬ್ರೆಟ್…

Read More

ಕೋಗಿಲು ಮನೆಗಳ ತೆರವು: ಕೇರಳ ಸಿಎಂ, ಎಂಪಿ ಎಂಟ್ರಿ ಬೆನ್ನಲ್ಲೇ ಹೊಸ ಮನೆ ನೀಡಲು ತೀರ್ಮಾನ – Kannada News | Bengaluru Kogilu Demolition: Karnataka Government Ready to Provide New Houses

ಬೆಂಗಳೂರು, ಡಿಸೆಂಬರ್​ 28: ನಗರದ ಕೋಗಿಲು (kogilu) ಲೇಔಟ್​​ನ ಅಕ್ರಮ ಒತ್ತುವರಿ ತೆರವು ಕಾರ್ಯಚರಣೆ, ಸದ್ಯ ರಾಷ್ಟ್ರ ರಾಜಕಾರಣದಲ್ಲಿ ಕದನ ಸೃಷ್ಟಿಸಿದೆ. ನಿನ್ನೆಯಿಂದ ಈ ವಿಚಾರಕ್ಕೆ ಕೇರಳ ಸರ್ಕಾರ ಎಂಟ್ರಿ ಕೊಟ್ಟಿದ್ದು, ಹಂತಹಂತವಾಗಿ ರಾಜ್ಯ ಸರ್ಕಾರವನ್ನ ಟೀಕಿಸುವ ಕೆಲಸ ಮಾಡುತ್ತಿದೆ. ಈ ಮಧ್ಯೆ ಕೋಗಿಲು ಲೇಔಟ್ ಸಂತ್ರಸ್ತರಿಗೆ ಬೇರೆ ಕಡೆ ವಸತಿ ನೀಡಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ (Zameer Ahmed)​​ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ. 180 ಮನೆ ನೀಡಲು ಒಪ್ಪಿಗೆ…

Read More

Chanakya Niti: ಮಹಿಳೆಯರು ಈ ವಿಚಾರಗಳಲ್ಲಿ ಪುರುಷರಿಗಿಂತಲೂ ಸಖತ್‌ ಸ್ಟ್ರಾಂಗ್ – Kannada News | Chanakya Niti: Chanakya says that women are much stronger than men in these matters

ಈ ಸಮಾಜದಲ್ಲಿ ಪುರುಷರನ್ನು ಬಲಿಷ್ಠರಾಗಿ ಹಾಗೂ ಮಹಿಳೆಯರನ್ನು (women) ಹೆಚ್ಚಾಗಿ ಭಾವನಾತ್ಮಕವಾಗಿ ಕಾಣಲಾಗುತ್ತದೆ. ಪುರುಷರಿಗೆ ಹೋಲಿಸಿದರೆ ಮಹಿಳೆಯರು ಭಾವನಾತ್ಮಕವಾಗಿ ಬಲಶಾಲಿಗಳಲ್ಲಾ ಎನ್ನುವ ಮಾತಿದೆ. ಆದರೆ ಆಚಾರ್ಯ ಚಾಣಕ್ಯರ ಪ್ರಕಾರ ಪುರುಷರಿಗೆ ಹೋಲಿಸಿದರೆ ಮಹಿಳೆಯರು ಈ ಕೆಲವೊಂದು ವಿಚಾರಗಳಲ್ಲಿ ಸಿಕ್ಕಾಪಟ್ಟೆ ಸ್ಟ್ರಾಂಗ್‌. ಅದರಲ್ಲೂ ಮಹಿಳೆಯರು ಭಾವನಾತ್ಮಕವಾಗಿ ಹೆಚ್ಚು ಬಲಶಾಲಿಗಳು, ಅವರು ಅತ್ಯಂತ ಕಷ್ಟದ ಸಮಯಗಳಲ್ಲಿಯೂ ಸಹ ಶಾಂತತೆಯನ್ನು ಕಾಯ್ದುಕೊಳ್ಳುತ್ತಾರೆ. ತಮ್ಮ ಕುಟುಂಬದ ಸಂತೋಷಕ್ಕಾಗಿ ದೊಡ್ಡ ತ್ಯಾಗಗಳನ್ನು ಮಾಡುವ ಧೈರ್ಯ ಮಹಿಳೆಗೆ ಮಾತ್ರ ಇದೆ ಎಂದು ಹೇಳಿದ್ದಾರೆ. ಹಾಗಿದ್ರೆ ಇವರ…

Read More

ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ – Kannada News | Sky Gold And Diamonds Jewelry Shop Robbery In Hunsur Mysuru

ಮೈಸೂರು, (ಡಿಸೆಂಬರ್ 28): ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಹಾಡಹಗಲೇ ಚಿನ್ನದಂಗಡಿ ದರೋಡೆಯಾಗಿದೆ. ಹುಣಸೂರು ಬಸ್ ನಿಲ್ದಾಣ ಹಿಂಭಾಗ ಇರುವ ಸ್ಕೈ ಗೋಲ್ಡ್ಸ್ ಆಂಡ್ ಡೈಮಂಡ್ಸ್ ಚಿನ್ನದ ಅಂಗಡಿಗೆ ನುಗ್ಗಿದ ಐವರು ಮುಸುಕುಧಾರಿ ದರೋಡೆಕೋರರು, ಗನ್ ತೋರಿಸಿ ಸುಮಾರು 4 ರಿಂದ 5 ಕೋಟಿ ರೂಪಾಯಿ ಮೌಲ್ಯದ ಚಿನ್ನ ಮತ್ತು ವಜ್ರಾಭರಣಗಳನ್ನು ಲೂಟಿ ಮಾಡಿಕೊಂಡು ಪರಾರಿಯಾಗಿದ್ದಾರೆ. ಬೈಕ್‌ಗಳಲ್ಲಿ ಬಂದಿದ್ದ ಈ ಐವರು ದರೋಡೆಕೋರರು ಅಂಗಡಿಗೆ ನುಗ್ಗಿ ಸಿಬ್ಬಂದಿಯನ್ನು ಗನ್​​​ನಿಂದ ಹೆದರಿಸಿ, ಚೀಲದಲ್ಲಿ ಚಿನ್ನಾಭರಣಗಳನ್ನು ದೋಚಿಕೊಂಡು ಹೋಗಿದ್ದಾರೆ. ಹಾಡಹಗಲೇ ಈ…

Read More

IOCL Recruitment 2025: ಇಂಡಿಯನ್ ಆಯಿಲ್​ನಲ್ಲಿ 501 ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ; ಕೂಡಲೇ ಅರ್ಜಿ ಸಲ್ಲಿಸಿ – Kannada News | Iocl apprentice recruitment 2025 501 posts apply online by jan 12

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಅಪ್ರೆಂಟಿಸ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಜನವರಿ 12ರ ಮೊದಲು ಅಧಿಕೃತ IOCL ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಸಲ್ಲಿಸತಕ್ಕದ್ದು. ಕಂಪನಿಯು ಒಟ್ಟು 501 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿದಾರರಿಗೆ ಅಗತ್ಯವಿರುವ ಅರ್ಹತೆಗಳು ಮತ್ತು ಅವರನ್ನು ಹೇಗೆ ಆಯ್ಕೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ. ಅರ್ಜಿ ಸಲ್ಲಿಸಲು ಅರ್ಹತಾ ಮಾನದಂಡಗಳು ಯಾವುವು? ಕಂಪನಿಯು ಹೊರಡಿಸಿದ ಅಧಿಕೃತ ಅಧಿಸೂಚನೆಯ ಪ್ರಕಾರ, ಟ್ರೇಡ್…

Read More

ಪ್ರಭಾಸ್ ಅಭಿಮಾನಿಗಳಿಗೆ ತನ್ನ ಮನೆ ವಿಳಾಸ ಕೊಟ್ಟ ‘ರಾಜಾ ಸಾಬ್’ ನಿರ್ದೇಶಕ – Kannada News | The Raja Saab movie director Maruthi gave his address to Prabhas fans

ಪ್ರಭಾಸ್ (Prabhas) ನಟನೆಯ ‘ದಿ ರಾಜಾ ಸಾಬ್’ ಸಿನಿಮಾ ಕೊನೆಗೂ ಬಿಡುಗಡೆ ಹಂತಕ್ಕೆ ಬಂದು ನಿಂತಿದೆ. ಈ ವರ್ಷದ ಆರಂಭದಿಂದಲೂ ‘ದಿ ರಾಜಾ ಸಾಬ್’ ಸಿನಿಮಾ ಬಿಡುಗಡೆ ಬಗ್ಗೆ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಇದೀಗ ಕೊನೆಗೂ ಸಿನಿಮಾ ಮುಂದಿನ ತಿಂಗಳು ಅಂದರೆ ಜನವರಿಯ ಸಂಕ್ರಾಂತಿ ವೇಳೆ ಬಿಡುಗಡೆ ಆಗಲಿದೆ. ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮ ನಿನ್ನೆ ಅದ್ಧೂರಿಯಾಗಿ ನೆರವೇರಿದ್ದು ಕಾರ್ಯಕ್ರಮದಲ್ಲಿ ನಿರ್ದೇಶಕ ಮಾರುತಿ ಅವರು, ಪ್ರಭಾಸ್ ಅಭಿಮಾನಿಗಳಿಗೆ ತಮ್ಮ ಮನೆ ವಿಳಾಸ ಕೊಟ್ಟಿದ್ದಾರೆ. ಪ್ರೀ ರಿಲೀಸ್ ಇವೆಂಟ್​​ನಲ್ಲಿ…

Read More

ಭಾರತದ ಆಪರೇಷನ್ ಸಿಂಧೂರ್ ವೇಳೆ ನೂರ್ ಖಾನ್ ವಾಯುನೆಲೆಗೆ ಹಾನಿ; ಒಪ್ಪಿಕೊಂಡ ಪಾಕಿಸ್ತಾನ – Kannada News | Pakistan Minister Ishaq Dar Admits Indias Operation Sindoor Strikes Damaged Nur Khan Base

ನವದೆಹಲಿ, ಡಿಸೆಂಬರ್ 28: ಈ ವರ್ಷದ ಮೇ ತಿಂಗಳಲ್ಲಿ ಆಪರೇಷನ್ ಸಿಂಧೂರ್ (Operation Sindoor) ಸಮಯದಲ್ಲಿ ಭಾರತ ನಡೆಸಿದ ಕಾರ್ಯತಂತ್ರದ ಮತ್ತು ನಿಖರವಾದ ದಾಳಿಗಳ ಪರಿಣಾಮವನ್ನು ಪಾಕಿಸ್ತಾನ (Pakistan) ಸರ್ಕಾರ ಸಾರ್ವಜನಿಕವಾಗಿ ಒಪ್ಪಿಕೊಂಡಿದೆ. ಏಪ್ರಿಲ್‌ನಲ್ಲಿ ಪಹಲ್ಗಾಮ್‌ನಲ್ಲಿ (Pahalgam Attack) ನಡೆದ 26 ಭಾರತೀಯರ ಸಾವಿಗೆ ಪ್ರತಿಕ್ರಿಯೆಯಾಗಿ ಭಾರತ ಆಪರೇಷನ್ ಸಿಂಧೂರ್ ನಡೆಸಿದ ಹಲವು ತಿಂಗಳ ನಂತರ ಪಾಕಿಸ್ತಾನ ಈ ವಿಷಯವನ್ನು ಒಪ್ಪಿಕೊಂಡಿದೆ. ನೂರ್ ಖಾನ್ ವಾಯುನೆಲೆಗೆ ಹಾನಿಯನ್ನು ಪಾಕಿಸ್ತಾನ ಒಪ್ಪಿಕೊಂಡಿದೆ. ರಾವಲ್ಪಿಂಡಿಯ ಚಕ್ಲಾಲಾ ಪ್ರದೇಶದ ನೂರ್ ಖಾನ್…

Read More