Headlines

nagaraj11081993

SSLC ಪರೀಕ್ಷೆಯ ತೃತೀಯ ಭಾಷೆ ಅಂಕಕ್ಕೆ ಕೊಕ್: ನಿರ್ಧಾರ ಪರಿಶೀಲಿಸುವಂತೆ ಸಿಎಸ್​​ಗೆ ರಾಜ್ಯಪಾಲರ ಪತ್ರ

ಬೆಂಗಳೂರು, ಏಪ್ರಿಲ್​​ 03: SSLC ಹಿಂದಿ ಪರೀಕ್ಷೆಗೆ ಅಂಕಗಳ ಬದಲು ಗ್ರೇಡ್​ ನೀಡುವ ರಾಜ್ಯ ಸರ್ಕಾರದ ನಿರ್ಧಾರ ವಿಚಾರ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿಗೆ ರಾಜ್ಯಪಾಲರು ಪತ್ರ ಬರೆದಿದ್ದಾರೆ. ಈ ಕುರಿತು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಲೆಟರ್​​ ಬರೆದಿದ್ದು, ಸರ್ಕಾರದ ನಿರ್ಧಾರವನ್ನು ಮರು ಪರಿಶೀಲನೆ ಮಾಡುವಂತೆ ತಿಳಿಸಲಾಗಿದೆ.  SSLC ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್‌ ನೀಡುವ ನಿರ್ಧಾರವನ್ನು ಮರು ಪರಿಶೀಲಿಸಿ. ಭಾಷಾವೈವಿಧ್ಯತೆ, ಜಾಗೃತಿ, ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ…

Read More

ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆಸಿ ಕುಟುಂಬದವರ ಮೇಲೆ ಹಲ್ಲೆ

ಚಿತ್ರದುರ್ಗ, ಏಪ್ರಿಲ್ 03: ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಗಲಾಟೆ ಸಂಭವಿಸಿದೆ. ಬೇವಿನಹಳ್ಳಿಯ ತೀರ್ಥೇಶ್ವರ ನಾಯ್ಕ್ ತಮ್ಮ ಅತ್ತೆ ಮಗಳು ಭಾವನಾ ಜೊತೆ ಫೆಬ್ರವರಿ 8ರಂದು ರಿಜಿಸ್ಟರ್ ಮದುವೆಯಾಗಿದ್ದರು. ಆದರೆ ಭಾವನಾ ಪೋಷಕರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿ, ತೀರ್ಥೇಶ್ವರ ವಿರುದ್ಧ ಮತಾಂತರ ಆರೋಪ ಮಾಡಿದ್ದಾರೆ. ನಿನ್ನೆ ರಾಜಿ ಸಂಧಾನಕ್ಕೆ ಕರೆದು ಗಲಾಟೆ ನಡೆದಿದ್ದು, ಯುವತಿಯ ದೊಡ್ಡಪ್ಪ ಮಲ್ಲೇಶ್ ನಾಯ್ಕ್ ಸೇರಿದಂತೆ ಮೂವರಿಗೆ ಗಾಯಗಳಾಗುವೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ತೀರ್ಥೇಶ್ವರ…

Read More

Video: ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ

ಇಂದೋರ್, ಏಪ್ರಿಲ್ 03: ಇಂದೋರ್​ನ ವಸತಿ ಪ್ರದೇಶದಲ್ಲಿ ನಡೆದ ಅಪಘಾತ ಎದೆ ಝೆಲ್ಲೆನಿಸುವಂತಿದೆ. ಮನೆಯ ಹೊರಗೆ ಆಟವಾಡುತ್ತಿದ್ದ ಬಾಲಕನ ಮೇಲೆ ಕಾರೊಂದು ಹರಿದಿದೆ. ಆದರೆ ಕೆಲವೇ ಕ್ಷಣಗಳಲ್ಲಿ ಬಾಲಕ ಎದ್ದು ನಿಂತಿರುವುದು ಪವಾಡವೇ ಸರಿ. ಆರೋಪಿ ಚಾಲಕ ಕಾರನ್ನು ನಿಲ್ಲಿಸಿ ಮಗುವನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ, ಅಲ್ಲಿ ವೈದ್ಯರು ಮಗುವನ್ನು ಪರೀಕ್ಷಿಸಿದ್ದಾರೆ. ಬಾಲಕನ ಕಾಲಿನಲ್ಲಿ ಮೂಳೆ ಮುರಿತವಾಗಿದೆ. ಈ ಘಟನೆ ಮಂಗಳವಾರ ಮಧ್ಯಾಹ್ನ ಬಾಂಬೆ ಆಸ್ಪತ್ರೆಯ ಹಿಂಭಾಗದ ಐಷಾರಾಮಿ ಶಾಂತಿ ನಿಕೇತನ ಕಾಲೋನಿಯಲ್ಲಿ ನಡೆದಿದೆ.   ವಿಡಿಯೋ ಸುದ್ದಿಗಳಿಗಾಗಿ…

Read More

‘ತಾಯಾಣೆ’ ಏನೋ ಭಿನ್ನವಾಗಿ ಮಾಡುತ್ತಿದ್ದಾರೆ ಡಾಲಿ ಮತ್ತು ಗೆಳೆಯರು

ಡಾಲಿ ಧನಂಜಯ್ (Daali Dhananjay) ನಟ ಹಾಗೂ ನಿರ್ಮಾಪಕರಾಗಿ ಸದಾ ಹೊಸತನಕ್ಕೆ ತುಡಿಯುವ ವ್ಯಕ್ತಿ. ಸೀಮಿತ ಬಜೆಟ್​​ನಲ್ಲಿ ಹೊಸ ರೀತಿಯ ಕತೆಗಳನ್ನು ಹೇಳುತ್ತಲೇ ಬರುತ್ತಿದ್ದಾರೆ. ತಾವು ನಿರ್ಮಾಣ ಮಾಡುವ ಜೊತೆಗೆ ಸಿನಿಮಾದ ಭಿನ್ನ ಪಾತ್ರಗಳಲ್ಲಿ ನಟಿಸುತ್ತಾ ಪ್ರತಿಭಾವಂತರಿಗೆ ವೇದಿಕೆಯನ್ನು ಕಲ್ಪಿಸುತ್ತಾ ಬರುತ್ತಿದ್ದಾರೆ. ‘ಬಡವರ ಮಕ್ಳು ಬೆಳಿಬೇಕು’ ಎಂಬ ಮಾತಿಗೆ ಬದ್ಧವಾಗಿ ನಡೆದುಕೊಳ್ಳುತ್ತಾ ಸಾಗಿದ್ದಾರೆ. ಕೆಲ ದಿನಗಳ ಹಿಂದಷ್ಟೆ ‘ಹೆಗ್ಗಣ ಮುದ್ದು’ ಸಿನಿಮಾ ಘೋಷಿಸಿದ ಡಾಲಿ ಧನಂಜಯ್ ಇದೀಗ ಮತ್ತೊಂದು ಹೊಸ ಸಿನಿಮಾವನ್ನು ತಮ್ಮ ನಿರ್ಮಾಣ ಸಂಸ್ಥೆಯಿಂದ ಘೋಷಿಸಿದ್ದು,…

Read More

‘ಸಿದ್ದರಾಮಯ್ಯ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ’: ಮಾಜಿ ಸಂಸದ ಪ್ರತಾಪಸಿಂಹ

ಬಾಗಲಕೋಟೆ, ಏ.3: ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಪ್ರಚಾರ ನಡೆಸಿದ ಮಾಜಿ ಸಂಸದ ಪ್ರತಾಪಸಿಂಹ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಅವರ ಹೆಸರಷ್ಟೇ ಹಿಂದೂ, ಆದರೆ ಅವರ ಗುಣನಡತೆಗಳಲ್ಲಿ ಹಿಂದೂ ಧರ್ಮದ ಯಾವ ಲಕ್ಷಣವೂ ಕಾಣಿಸುತ್ತಿಲ್ಲ ಎಂದು ಪ್ರತಾಪಸಿಂಹ ಆರೋಪಿಸಿದರು. ಯುಗಾದಿ ಮತ್ತು ದೀಪಾವಳಿ ದಿನದಂದು ಮಾಂಸಾಹಾರ ಸೇವಿಸುವ ಬಗ್ಗೆಯೂ ಟೀಕೆ ಮಾಡಿದ್ದಾರೆ. ಈಗ ಕಾಂಗ್ರೆಸ್ ಪಕ್ಷದವರು ಹಿಂದುತ್ವವನ್ನು ಮಂತ್ರ ಜಪಿಸುತ್ತಿದ್ದಾರೆ ಎಂದು ಟೀಕಿಸಿದ ಪ್ರತಾಪಸಿಂಹ, ನಾಗಮಂಗಲದಲ್ಲಿ…

Read More

ಕನ್ನಡದಿಂದ ಬಣ್ಣದ ಬದುಕು ಆರಂಭಿಸಿದ ನಟಿ ‘ರಾಮಾಯಣ’ದಲ್ಲಿ ಶೂರ್ಪನಖಿ

‘ರಾಮಾಯಣ’ ಚಿತ್ರ ಬಾಲಿವುಡ್‌ನಲ್ಲಿ ಅತ್ಯಂತ ಪ್ರತಿಷ್ಠಿತ ಚಿತ್ರ. ಹಿಂದಿ ಪ್ರೇಕ್ಷಕರು ಮಾತ್ರವಲ್ಲದೆ ತೆಲುಗು ಮತ್ತು ಕನ್ನಡ ಪ್ರೇಕ್ಷಕರು ಕೂಡ ಈ ಚಿತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರದಲ್ಲಿ ನಾಯಕ ರಣಬೀರ್ ಕಪೂರ್ ರಾಮನ ಪಾತ್ರದಲ್ಲಿ, ಸಾಯಿ ಪಲ್ಲವಿ ಸೀತೆಯ ಪಾತ್ರದಲ್ಲಿ ನಟಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಈ ಚಿತ್ರದಲ್ಲಿ ರಾವಣನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಈ ಚಿತ್ರದಿಂದ ಈಗಾಗಲೇ ಬಿಡುಗಡೆಯಾಗಿರುವ ಪೋಸ್ಟರ್‌ಗಳು ಚಿತ್ರದ ಮೇಲಿನ ನಿರೀಕ್ಷೆಗಳನ್ನು ಹೆಚ್ಚಿಸಿವೆ. ಇತ್ತೀಚೆಗೆ, ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ರಾಮಾಯಣ ಚಿತ್ರದ ಟೀಸರ್…

Read More

ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ

ಕೋಲಾರ, ಏಪ್ರಿಲ್ 3: ಕೋಲಾರದ ಸೆಷನ್ಸ್ ಕೋರ್ಟ್​ ಒಳಗೆ ಕಬೋರ್ಡ್​​ನಲ್ಲಿ ದಾಖಲೆಗಳ ಮಧ್ಯೆ ಹಾವು ಕಾಣಿಸಿಕೊಂಡು ಸಿಬ್ಬಂದಿ ಬೆಚ್ಚಿಬಿದ್ದಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಉರಗ ರಕ್ಷಕ ನಾಗರಾಜ್, ಅದು ಕೇರೆ ಹಾವು ಎಂಬುದನ್ನು ಗಮನಿಸಿದ್ದು, ಅದನ್ನು ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಅಲ್ಲದೆ, ಕೇರೆ ಹಾವಿನ ಬಗ್ಗೆ ಜಾಗೃತಿಯ ಮಾತುಗಳನ್ನಾಡಿದ್ದಾರೆ. ಸದ್ಯ ಈ ವಿಡಿಯೋ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

Gold Rates: ಚಿನ್ನದ ಬೆಲೆ ಗ್ರಾಮ್​ಗೆ 180 ರೂ ಏರಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 3: ಚಿನ್ನದ ಬೆಲೆ ಮತ್ತೆ ಏರಿಕೆಯ ಹಾದಿಗೆ ಬಂದಿದೆ. ನಿನ್ನೆ ಗುರುವಾರ 230 ರೂಗಳಷ್ಟು ಕಡಿಮೆಗೊಂಡಿದ್ದ ಚಿನ್ನದ ಬೆಲೆ (Gold Rates) ಇಂದು ಶುಕ್ರವಾರ 180-200 ರೂಗಳಷ್ಟು ಹೆಚ್ಚಳಗೊಂಡಿದೆ. ಈ ವಾರದ ಹೆಚ್ಚಿನ ದಿನಗಳು ಬಂಗಾರದ ಬೆಲೆಯಲ್ಲಿ ಏರಿಕೆ ಆಗಿದೆ. ವಿದೇಶಗಳಲ್ಲಿ ಏರಿಳಿತಗಳು ಹೆಚ್ಚಿವೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಇವತ್ತು ಯಾವ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,38,350 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ…

Read More

‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 

ರಾಶಿಕಾ ಶೆಟ್ಟಿ ಹಾಗೂ ಸೂರಜ್ ಸಿಂಗ್ ಮಧ್ಯೆ ಬಿಗ್ ಬಾಸ್ ಮನೆಯಲ್ಲಿ ಒಳ್ಳೆಯ ಬಾಂಧವ್ಯ ಬೆಳೆಸಿಕೊಂಡಿದ್ದರು. ಬಿಗ್ ಬಾಸ್​​ನಿಂದ ಹೊರ ಬಂದ ಬಳಿಕವೂ ಇಬ್ಬರ ಮಧ್ಯೆ ಫ್ರೆಂಡ್​​ಶಿಪ್ ಬೆಳೆದಿದೆ. ಈಗ ಸೂರಜ್ ಅವರು ‘ಪವಿತ್ರ ಬಂಧನ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈಗ ಸೂರಜ್ ಸಿಂಗ್ ಸಿಂಗ್ ಅವರು ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್​​’ಗೆ ಬಂದಿದ್ದಾರೆ. ಈ ವೇಳೆ ರಾಶಿಕಾ-ಪವಿತ್ರಾ ಮಧ್ಯೆ ಯಾರು ಇಷ್ಟ ಎಂದು ಕೇಳಿದಾಗ ಪವಿತ್ರಾ ಹೆಸರನ್ನು ಸೂರಜ್ ತೆಗೆದುಕೊಂಡಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ….

Read More

ಕಬ್ಬನ್ ಪಾರ್ಕ್​​ನಲ್ಲಿ ಪಶ್ಚಿಮ ಬಂಗಾಳ ಮೂಲದ ವ್ಯಕ್ತಿ ಆತ್ಮಹತ್ಯೆ! ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ಬೆಂಗಳೂರು, ಏಪ್ರಿಲ್ 03: ನಗರದ ಕಬ್ಬನ್ ಪಾರ್ಕ್​ನಲ್ಲಿ (Cubbon park) ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಪಶ್ಚಿಮ ಬಂಗಾಳ ಮೂಲದ ಸುರೇಶ್ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣವೇನು ಎಂದು ತಿಳಿದು ಬಂದಿಲ್ಲ. ಸಧ್ಯಕ್ಕೆ ಕಬ್ಬನ್ ಪಾರ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ಹಿಂದಿನ ದಿನವೇ ಕಾಣೆಯಾಗಿದ್ದ ವ್ಯಕ್ತಿ ಗುರುವಾರದಿಂದಲೇ ಕಾಣೆಯಾಗಿದ್ದ ಕಬ್ಬನ್ ಪೇಟೆ ಸುರೇಶ್, ಮನೆಗೆ ಮರಳಿರಲಿಲ್ಲ. ಈ ಬಗ್ಗೆ ಹೆಚ್​ಎಸ್ಆರ್ ಪೊಲೀಸ್ ಠಾಣೆಗೆ ಆತನ ಕುಟುಂಬಸ್ಥರು…

Read More