Headlines

nagaraj11081993

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡದ ವಿರುದ್ಧ ಎಫ್‌ಐಆರ್ ದಾಖಲು – Kannada News | FIR against Mollywood Times movie makers after CBFC Censor Violations Unapproved Content Screening

ಸೆನ್ಸಾರ್ ಮಂಡಳಿ ಕತ್ತರಿ ಹಾಕಿದ್ದ ದೃಶ್ಯಗಳನ್ನು ಚಿತ್ರಮಂದಿರಗಳಲ್ಲಿ ಅಕ್ರಮವಾಗಿ ಪ್ರದರ್ಶಿಸಿದ ಆರೋಪದ ಮೇಲೆ ‘ಮಾಲಿವುಡ್ ಟೈಮ್ಸ್’ (Mollywood Times) ಮಲಯಾಳಂ ಸಿನಿಮಾದ ನಿರ್ಮಾಪಕರು, ನಿರ್ದೇಶಕರು ಮತ್ತು ವಿತರಕರ ವಿರುದ್ಧ ಕೇರಳ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಪ್ರಾದೇಶಿಕ ಕಚೇರಿ ನೀಡಿದ ಅಧಿಕೃತ ದೂರು ಆಧರಿಸಿ ತಿರುವಲ್ಲಂ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಸೆನ್ಸಾರ್ ಮಂಡಳಿಯಿಂದ ಅನುಮತಿ ಪಡೆದ ನಂತರ, ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿರುವ ಸಿನಿಮಾದ ಆವೃತ್ತಿಯಲ್ಲಿ ಮಾರ್ಪಾಡು ಮಾಡಿ, ಅನುಮೋದನೆ…

Read More

‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು – Kannada News | Vinay Gowda and Rajath talks about Balaramana Dinagalu movie

ವಿನೋದ್ ಪ್ರಭಾಕರ್ (Vinod Prabhakar) ನಟಿಸಿ, ಕೆಎಂ ಚೈತನ್ಯ ನಿರ್ದೇಶನ ಮಾಡಿರುವ ‘ಬಲರಾಮನ ದಿನಗಳು’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಟ್ರೈಲರ್, ಹಾಡುಗಳು ಒಂದೊಂದಾಗಿ ಬಿಡುಗಡೆ ಆಗುತ್ತಿವೆ. ಇತ್ತೀಚೆಗಷ್ಟೆ ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ನಡೆಯಿತು. ಸಿನಿಮಾನಲ್ಲಿ ವಿನೋದ್ ಪ್ರಭಾಕರ್ ಜೊತೆಗೆ ಬಿಗ್​​ಬಾಸ್ ಗೆಳೆಯರಾದ ವಿನಯ್ ಗೌಡ ಮತ್ತು ಬುಜ್ಜಿ ಸಹ ನಟಿಸಿದ್ದಾರೆ. ಕಾರ್ಯಕ್ರಮದಲ್ಲಿ ವಿನಯ್ ಮತ್ತು ಬುಜ್ಜಿ ಒಟ್ಟಿಗೆ ವೇದಿಕೆ ಏರಿ ಸಿನಿಮಾದ ಬಗ್ಗೆ, ಸಿನಿಮಾದಲ್ಲಿನ ತಮ್ಮ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ರಜತ್…

Read More

ನನ್ನೊಂದಿಗೆ ಫೋಟೋ ಬೇಕೆಂದು ಮೆಲೋನಿ ಬೇಡಿಕೊಂಡಿದ್ದರು; ಟ್ರಂಪ್ ಹೇಳಿಕೆಗೆ ಸಿಡಿದೆದ್ದ ಇಟಲಿ ಪ್ರಧಾನಿ – Kannada News | Donald Trump Claims Meloni Begged For A Photo with him At G7 Summit Italian PM fights back

ನವದೆಹಲಿ, ಜೂನ್ 19: ಜೂನ್ 15ರಿಂದ 17ರವರೆಗೆ ಫ್ರಾನ್ಸ್‌ನ ಎವಿಯಾನ್‌ನಲ್ಲಿ ನಡೆದ ಜಿ7 ಶೃಂಗಸಭೆಯಲ್ಲಿ (G7 Summit) ಅಮೆರಿಕ ಮತ್ತು ಇಟಲಿಯ ನಾಯಕರು ಭೇಟಿಯಾಗಿದ್ದರು. ಇದರ ಬೆನ್ನಲ್ಲೇ ಇಟಲಿಯ ‘La7 ಟಿವಿ’ ವಾಹಿನಿಗೆ ನೀಡಿದ ವಿಶೇಷ ಫೋನ್ ಸಂದರ್ಶನದಲ್ಲಿ ಟ್ರಂಪ್ (Donald Trump) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಮೆಲೋನಿ ನನ್ನೊಂದಿಗೆ ಫೋಟೋ ತೆಗೆದುಕೊಳ್ಳಲು ಅಕ್ಷರಶಃ ಬೇಡಿಕೊಂಡರು. ಆಕೆಗೆ ನನ್ನೊಂದಿಗೆ ಫೋಟೋ ಬೇಕೇ ಬೇಕಿತ್ತು. ನನಗೇನೂ ಆಕೆಯೊಂದಿಗೆ ಫೋಟೋ ತೆಗೆದುಕೊಳ್ಳಲು ಇಷ್ಟವಿರಲಿಲ್ಲ. ಆದರೆ, ಆಕೆಯನ್ನು ನೋಡಿ ಪಾಪ ಅನಿಸಿದ್ದರಿಂದ…

Read More

Jio Intelligence: ಜಿಯೋದಿಂದ ಡಾಟಾ ಕ್ರಾಂತಿಯಾದಂತೆ ರಿಲಯನ್ಸ್ ಇಂಟೆಲಿಜೆನ್ಸ್​ನಿಂದ ಎಐ ಕ್ರಾಂತಿ- ಆಕಾಶ್ ಅಂಬಾನಿ – Kannada News | Jio’s AI Leap: India’s Sovereign AI Backbone & Multi Lingual Future with Reliance Intelligence

ಮುಂಬೈ, ಜೂನ್ 19: ಜಿಯೋ ಸಂಸ್ಥೆಯ ಮುಂದಿನ ದೊಡ್ಡ ಹೆಜ್ಜೆ ಅಥವಾ ಜಿಗಿತ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (AI- Artificial Intelligence) ವಲಯದಲ್ಲಿ ಇರಲಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 49ನೇ ವಾರ್ಷಿಕ ಮಹಾಸಭೆಯಲ್ಲಿ (AGM) ಮಾತನಾಡಿದ ಕಂಪನಿಯ ಛೇರ್ಮನ್ ಮುಕೇಶ್ ಅಂಬಾನಿ, ವಿದೇಶಗಳಲ್ಲಿ ತಯಾರಾಗುವ ಎಐಗೆ ಕೇವಲ ಗ್ರಾಹಕ ದೇಶವಾಗಿ ಭಾರತವು ಉಳಿಯಬಾರದು; ಬದಲಿಗೆ ಭಾರತವು ಎಐ ಸೃಷ್ಟಿಕರ್ತ ಮತ್ತು ಜಾಗತಿಕ ನಾಯಕ ಆಗಬೇಕು. ಇದೇ ಆಲೋಚನೆಯೊಂದಿಗೆ ರಿಲಯನ್ಸ್ ಇಂಟೆಲಿಜೆನ್ಸ್ ಅನ್ನು ಕಂಪನಿಯ ಹೊಸ ಬೆಳವಣಿಗೆಯ ಇಂಜಿನ್ ಆಗಿ…

Read More

ಡಿಕೆ ಶಿವಕುಮಾರ್​​​ಗೆ ಹೈಕೋರ್ಟ್ ಬಿಗ್ ರಿಲೀಫ್: ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಕೇಸ್​ ರದ್ದು – Kannada News | Karnataka high court quashes CM DK Shivakumar of bjp poster morphing case

ಬೆಂಗಳೂರು, (ಜೂನ್ 19): ಬಿಜೆಪಿಯ ನಾನು ಕರಸೇವಕ, ನನ್ನನ್ನೂ ಬಂಧಿಸಿ ಅಭಿಯಾನದ ಪೋಸ್ಟರ್ ತಿರುಚಿ ಕಾಂಗ್ರೆಸ್​​​​ನಿಂದ ಅವಹೇಳನಕಾರಿ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೆ  (DK Shivakumar) ಬಿಗ್ ರಿಲೀಫ್ ಸಿಕ್ಕಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಅವಹೇಳನಕಾರಿ ಪೋಸ್ಟ್ ಪ್ರಕರಣವನ್ನು ರದ್ದುಪಡಿಸಿ ಕರ್ನಾಟಕ ಹೈಕೋರ್ಟ್ (karnataka high court)​ ಮಹತ್ವದ ಆದೇಶ ಹೊರಡಿಸಿದೆ. ಫೋರ್ಜರಿ, ಎರಡು ಗುಂಪುಗಳ ನಡುವೆ ದ್ವೇಷ ಮೂಡಿಸಿದ ಆರೋಪ ಮಾಡಿ ವಕೀಲ ಯೋಗೇಂದ್ರ ಹೊಡಘಟ್ಟ ಎಂಬುವರು ದಾಖಲಿಸಿದ್ದ ಪ್ರಕರಣವನ್ನು…

Read More

ಶಿಕ್ಷಕನ ಸಾವಿಗೆ ಕಾರಣರಾದ ಐವರು ಶಿಕ್ಷಕರು ಮತ್ತೆ ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು – Kannada News | Davangere: Villagers Demand Five Teachers Accused in Colleague’s Death Never Return to School

ದಾವಣಗೆರೆ, ಜೂನ್​​ 19: ಜಿಲ್ಲೆಯ ಹರಿಹರ ತಾಲೂಕಿನ ಕೊಕ್ಕನೂರ ಶಾಲೆಯ ಮುಖ್ಯ ಶಿಕ್ಷಕ ಜಯಪ್ಪ(54) ಆತ್ಮಹತ್ಯೆ ಕೇಸ್​​​ಗೆ ಸಂಬಂಧಿಸಿದಂತೆ ನಿನ್ನೆ 11 ಜನರ ವಿರುದ್ಧ ಪೊಲೀಸರು FIR ದಾಖಲಿಸಿದ್ದಾರೆ. ಜಯಪ್ಪ ಪತ್ನಿ ದೂರು ಆಧರಿಸಿ ಮಲೇಬೆನ್ನೂರು ಠಾಣೆಯಲ್ಲಿ ಮಾನಸಿಕ ಹಿಂಸೆ, ಕಿರುಕಳ ಹಾಗೂ ಜಾತಿನಿಂದನೆ ಆರೋಪದಡಿ ಶಿಕ್ಷಕರಾದ ಶ್ರೀಕಾಂತಚಾರಿ, ವೆಂಕಟೇಶ, ರಂಜನಿ, ಚೇತನಾ, ಮಹಾಂತೇಶಗೌಳಿ ಮತ್ತು ಅಡುಗೆ ಸಹಾಯಕಿಯರಾದ ಸುಮಾ, ಚೆನ್ನಮ್ಮ, ವಿಜಯಮ್ಮ, ರೂಪಾ ಹಾಗೂ ಸಿಆರ್​ಪಿ ಮತ್ತು ಬಿಆರ್​ಪಿ ಸೇರಿ ಒಟ್ಟು 11 ಜನರ ವಿರುದ್ಧ…

Read More

‘ಕಾಕ್​​ಟೇಲ್ 2’: ಕೃತಿಯೇ ಎಲ್ಲ, ರಶ್ಮಿಕಾ-ಶಾಹಿದ್ ಲೆಕ್ಕಕ್ಕಿಲ್ಲ – Kannada News | Cocktail 2 twitter review: Rashmika Hindi criticized badly

ರಶ್ಮಿಕಾ ಮಂದಣ್ಣ (Rashmika Mandanna), ಶಾಹಿದ್ ಕಪೂರ್ ಮತ್ತು ಕೃತಿ ಸನೋನ್ ನಟಿಸಿರುವ ‘ಕಾಕ್​​ಟೇಲ್ 2’ ಹಿಂದಿ ಸಿನಿಮಾ ಇಂದು (ಜೂನ್ 19) ಬಿಡುಗಡೆ ಆಗಿದೆ. ಭಾರಿ ಬಜೆಟ್​​ನಲ್ಲಿ ನಿರ್ಮಿಸಿ, ಭಾರಿ ಪ್ರಚಾರದೊಂದಿಗೆ ಸಿನಿಮಾ ಬಿಡುಗಡೆ ಆಗಿದೆ. ಆದರೆ ಮೊದಲ ದಿನವೇ ಸಿನಿಮಾಕ್ಕೆ ಭರಪೂರ ಋಣಾತ್ಮಕ ವಿಮರ್ಶೆಗಳು ಎದುರಾಗಿವೆ. ಸಿನಿಮಾನಲ್ಲಿ ಗ್ಲಾಮರ್ ಹೊರತಾಗಿ ಇನ್ನೇನೂ ಇಲ್ಲ ಎಂದು ನೆಟ್ಟಿಗರು ಟೀಕೆ ಮಾಡಿದ್ದಾರೆ. ಕೆಲವರಂತೂ ಇದೊಂದು ‘ಅನವಶ್ಯಕ’ ಸೀಕ್ವೆಲ್ ಎಂದು ಸಹ ಕರೆದಿದ್ದಾರೆ. #Cocktail2Review : ⭐️✨#Cocktail2 is…

Read More

ವರ್ಷದ ಹಿಂದೆಯೇ ತನ್ನ ಗುರಿ ಬಗ್ಗೆ ಹೇಳಿದ್ದ ಶ್ರೇಯಾಂಕ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದು ದುರಾದೃಷ್ಟಕರ – Kannada News | Shreyanka Patil’s World Cup Dream Shattered by Injury: A Recurring Cricket Nightmare

2026 ರ ಮಹಿಳಾ ಟಿ20 ವಿಶ್ವಕಪ್‌ನಲ್ಲಿ (Women’s T20 World Cup 2026) ಸತತ ಎರಡು ಪಂದ್ಯಗಳನ್ನು ಗೆದ್ದು ಶುಭಾರಂಭ ಮಾಡಿದ್ದ ಭಾರತ ವನಿತಾ ಪಡೆಗೆ ತಂಡದ ಸ್ಟಾರ್ ಆಟಗಾರ್ತಿ ಶ್ರೇಯಾಂಕ ಪಾಟೀಲ್ (Shreyanka Patil) ಅವರ ಇಂಜುರಿ ಸಮಸ್ಯೆ ಬರ ಸಿಡಿಲಿನಂತೆ ಬಂದೆರಗಿದೆ. ಹೆಡಿಂಗ್ಲಿಯಲ್ಲಿ ನಡೆದ ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದ ವೇಳೆ ಶ್ರೇಯಾಂಕ ಪಾಟೀಲ್ ಪಾದದ ಗಾಯಕ್ಕೆ ಒಳಗಾಗಿದ್ದರು. ಹೀಗಾಗಿ ಅವರು ಟಿ20 ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. ಅವರ ಬದಲಿಯಾಗಿ ಪ್ರೇಮಾ ರಾವತ್​ ತಂಡಕ್ಕೆ ಆಯ್ಕೆಯಾಗಿದ್ದರೂ, ಶ್ರೇಯಾಂಕ…

Read More

Vastu Clock Placement: ಮನೆಯ ಈ ದಿಕ್ಕಿನಲ್ಲಿ ತಪ್ಪಿಯೂ ಗಡಿಯಾರ ಇಡಬೇಡಿ; ಹೆಚ್ಚಾಗುತ್ತೆ ಸಂಕಷ್ಟ! – Kannada News | Vastu Clock Placement: Attract Prosperity and Positive Energy – Avoid Negative Vibes!

ಗಡಿಯಾರಗಳನ್ನು ಕೇವಲ ಸಮಯ ನೋಡಲು ಮಾತ್ರವಲ್ಲ, ವಾಸ್ತು ಶಾಸ್ತ್ರದಲ್ಲಿ ಅವುಗಳನ್ನು ಧನಾತ್ಮಕ ಮತ್ತು ನಕಾರಾತ್ಮಕ ಶಕ್ತಿಯನ್ನು ನಿಯಂತ್ರಿಸುವ ಪ್ರಮುಖ ಅಂಶವೆಂದು ಪರಿಗಣಿಸಲಾಗುತ್ತದೆ. ವಾಸ್ತು ತಜ್ಞರ ಪ್ರಕಾರ, ಗಡಿಯಾರವು ಮನೆಯ ಒಟ್ಟಾರೆ ಶಕ್ತಿಯೊಂದಿಗೆ ನೇರ ಸಂಪರ್ಕ ಹೊಂದಿದೆ. ಸರಿಯಾದ ದಿಕ್ಕಿನಲ್ಲಿ ಗಡಿಯಾರವನ್ನು ನೇತುಹಾಕುವುದರಿಂದ ಮನೆಯಲ್ಲಿ ಸುಖ, ಶಾಂತಿ, ಮತ್ತು ಸಮೃದ್ಧಿ ನೆಲೆಸುತ್ತದೆ. ಆದರೆ ತಪ್ಪು ದಿಕ್ಕಿನಲ್ಲಿಟ್ಟರೆ ಮಾನಸಿಕ ಒತ್ತಡ ಹಾಗೂ ಆರ್ಥಿಕ ನಷ್ಟ ಎದುರಾಗಬಹುದು. ದಕ್ಷಿಣ ದಿಕ್ಕಿನಲ್ಲಿ ಗಡಿಯಾರ ಇಡುವುದು ಅಶುಭ ಏಕೆ? ವಾಸ್ತು ಶಾಸ್ತ್ರದ ಪ್ರಕಾರ, ಮನೆಯ…

Read More

Video: ಗಲಾಟೆ ಮಾಡ್ತಿದ್ದ ಪುಟಾಣಿ ಕೈಗೆ ಐಫೋನ್ ಕೊಟ್ಟ ತಾಯಿ, ಮುಂದೇನಾಯ್ತು ಗೊತ್ತಾ? – Kannada News | Mother gives iPhone to fussing toddler, little boy throws phone into river

ಹುಟ್ಟಿದ ಮಕ್ಕಳು (little kids) ಕೂಡ ಮೊದಲು ಈ ಮೊಬೈಲ್ ನ್ನೇ ಹುಡುಕುತ್ತಾರೆ. ಇನ್ನು ಮಕ್ಕಳು ಅತ್ತರೆ, ಊಟ ಮಾಡಲ್ಲ ಅಂತ ಹಠ ಮಾಡಿದ್ರೆ ಪೋಷಕರು ಮೊಬೈಲ್ ಕೊಟ್ಟು ಸಮಾಧಾನ ಪಡಿಸ್ತಾರೆ. ನೀವು ನಿಮ್ಮ ಮಕ್ಕಳಿಗೆ ಫೋನ್ ಕೊಟ್ಟು ಸಮಾಧಾನ ಪಡಿಸುವ ಮುನ್ನ ಈ ಸ್ಟೋರಿ ಓದೋದು ಒಳ್ಳೆಯದು. ಹೌದು, ಬೋಟಿಂಗ್ ಗೆ ಹೋಗಿದ್ದ ವೇಳೆ ಮಹಿಳೆ ಪುಟಾಣಿಯನ್ನು ಸಮಾಧಾನ ಪಡಿಸಲು ತನ್ನ ಕೈಯಲ್ಲಿದ್ದ ಐಫೋನ್ ಕೊಟ್ಟಿದ್ದಾಳೆ. ಆದರೆ ಪುಟ್ಟ ಹುಡುಗನು ತನ್ನ ಕೈಯಲ್ಲಿದ್ದ ಫೋನ್ ನೀರಿಗೆ…

Read More