ಪೆಟ್ರೋಲ್ ಬಂಕ್ ನೌಕರ ಭಾರತಿರಾಜ್, ತಮಿಳು ಚಿತ್ರರಂಗದಲ್ಲಿ ಕ್ರಾಂತಿ ಮಾಡಿದ್ದು ಹೇಗೆ? – Kannada News
ತಮಿಳು ಚಿತ್ರರಂಗದ (Kollywood) ಹಿರಿಯ ನಿರ್ದೇಶಕ ಭಾರತಿ ರಾಜ ಇಂದು (ಜೂನ್ 10) ನಿಧನ ಹೊಂದಿದ್ದಾರೆ. ತಮಿಳುನಾಡು ಸಿಎಂ ವಿಜಯ್ ಸೇರಿದಂತೆ ಹಲವಾರು ಸಿನಿಮಾ ಮತ್ತು ರಾಜಕೀಯ ಗಣ್ಯರು ಭಾರತಿ ರಾಜ ಅವರಿಗೆ ಅಂತಿಮ ನಮನಗಳನ್ನು ಸಲ್ಲಸಿದ್ದಾರೆ. ಭಾರತಿರಾಜ, ತಮಿಳು ಸಿನಿಮಾಗಳ ವ್ಯಾಕರಣ ಬದಲಿಸಿದ ನಿರ್ದೇಶಕ. ಅವರ ಮೊದಲ ಸಿನಿಮಾ ‘16 ವಯತಿನಿಲೆ’ ಸಿನಿಮಾ, ಸೂಪರ್ ಹಿಟ್ ಆಗಿದ್ದು, ಮಾತ್ರವಲ್ಲ ಸಿನಿಮಾ ನಿರ್ದೇಶಕರುಗಳಿಗೆ ಹೊಸ ಹಾದಿಯನ್ನೇ ಹಾಕಿಕೊಟ್ಟಿತು. ಅಂದಹಾಗೆ ಭಾರತಿರಾಜ, ಬಹಳ ಕಷ್ಟಪಟ್ಟು ಮೇಲೆ ಬಂದ ವ್ಯಕ್ತಿ….