Headlines

nagaraj11081993

Recruitment 2026: ಬೆಂಗಳೂರಿನಲ್ಲಿ ಸರ್ಕಾರಿ ಉದ್ಯೋಗಾವಕಾಶ; ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ

ಬೆಂಗಳೂರಿನಲ್ಲಿರುವ ಕರ್ನಾಟಕ ಸರ್ಕಾರದ ಪ್ರತಿಷ್ಠಿತ ಸಂಸ್ಥೆಯಾದ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ (Dr. B.R.A.D.C.L) ಅಧಿಕೃತ ಅಧಿಸೂಚನೆಯ ಮೂಲಕ ವಿವಿಧ ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಪ್ರಸ್ತುತ ಕಾನೂನು ಸಲಹೆಗಾರರು (Legal Advisor) ಮತ್ತು ಕಂಪನಿ ಕಾರ್ಯದರ್ಶಿ (Company Secretary) ಹುದ್ದೆಗಳಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಉದ್ಯೋಗಾಕಾಂಕ್ಷಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಹುದ್ದೆಗಳ ವಿವರ ಮತ್ತು ಅರ್ಹತೆ: ಈ ನೇಮಕಾತಿ ಅಭಿಯಾನದ ಮೂಲಕ…

Read More

ನಂಬಿದರೆ ನಂಬಿ ಬಿಟ್ಟರೆ ಬಿಡಿ!: 1994ರಲ್ಲಿ ನಾಪತ್ತೆಯಾಗಿದ್ದ ಹುಡುಗಿ ಸಿಕ್ಕಿದ್ದು ಹೇಗೆ? ಈಗ ಆಕೆ ವಯಸ್ಸು ಎಷ್ಟು?

ವಾಷಿಂಗ್ಟನ್, ಏ.4: ದಶಕಗಳ ಕಾಲದ ಹುಡುಕಾಟ, ಕಳೆದು ಹೋದ ಹುಡುಗಿ ಮತ್ತೆ ಸಿಗುತ್ತಾಳೆ ಎಂಬ ಭರವಸೆ, ನಿರಂತರ ಅನಿಶ್ಚಿತತೆಯ ನಂತರ ಅಮೆರಿಕದಲ್ಲಿ ಒಂದು ದೊಡ್ಡ ಪವಾಡ ನಡೆದಿದೆ. 13 ವರ್ಷದವಳಿದ್ದಾಗ ನಿಗೂಢವಾಗಿ ನಾಪತ್ತೆಯಾಗಿದ್ದ ಬಾಲಕಿಯೊಬ್ಬಳು ಮೂರು ದಶಕಗಳ (30 ವರ್ಷ) ನಂತರ ಜೀವಂತವಾಗಿ ಪತ್ತೆಯಾಗುವ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದೆ. ಇದೀಗ ಈ ವಿಚಾರ ಭಾರೀ ವೈರಲ್​ ಆಗುತ್ತಿದೆ. ಸುಮಾರು 30 ವರ್ಷಗಳ ಹಿಂದೆ ಅಂದರೆ ಮೇ 1994 ರಲ್ಲಿ ಈ ಬಾಲಕಿ ತನ್ನ ಮನೆಯ ಸಮೀಪದಿಂದಲೇ ಕುದುರೆ…

Read More

ಕೊಟ್ಟ ಹಣ ವಾಪಸ್​​ ಕೇಳಿದ್ದಕ್ಕೆ ಮಹಿಳೆಯರ ಮೇಲೆ ಹಲ್ಲೆ ನಡೆಸಿ ವಿಕೃತಿ: ಆರೋಪಿಗಳ ವಿರುದ್ಧ ಕೇಸ್​​ ದಾಖಲು

ಕಾರವಾರ, ಏಪ್ರಿಲ್​​ 03: ಕೊಟ್ಟ ಹಣ ಮರುಪಾವತಿ ಮಾಡುವಂತೆ ಕೇಳಿದ ಕಾರಣಕ್ಕೆ ಮಹಿಳೆಯರನ್ನು ಗ್ಯಾಂಗ್​​ ಥಳಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿಯ ನೆಹರು ನಗರದಲ್ಲಿ ನಡೆದಿದೆ. ಯಲ್ಲಾಪುರದ ಮಹಿಳೆಯರಾದ ಆಯಿಷಾ ಮತ್ತು ಗೀತಾ ಎಂಬವರ ಮೇಲೆ ಮೊಹ್ಮದ್ ಸಲ್ಮಾನ್ ಮತ್ತು ಗ್ಯಾಂಗ್ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಗ್ಯಾಂಗ್​​ ಮಹಿಳೆಯರ ಖಾಸಗಿ ಭಾಗದ ಮೇಲೆ ಅಟ್ಯಾಕ್​​ ಮಾಡಿದ್ದಾರೆ ಎನ್ನಲಾಗಿದ್ದು, ಈ ಸಂಬಂಧ ಶಿರಸಿ ಹೊಸ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ…

Read More

ಇರಾನ್ ದಿಗ್ಬಂಧನದ ನಡುವೆಯೂ ಹಾರ್ಮುಜ್ ಜಲಸಂಧಿಯನ್ನು ದಾಟಿದ 8 ಭಾರತೀಯ ಹಡಗು

ನವದೆಹಲಿ, ಏಪ್ರಿಲ್ 4: ಫೆಬ್ರವರಿ 28ರಂದು ಇರಾನ್ (Iran War) ಮೇಲೆ ಯುಎಸ್-ಇಸ್ರೇಲ್ ದಾಳಿಗಳು ಪೂರ್ಣ ಪ್ರಮಾಣದ ಯುದ್ಧವನ್ನು ಪ್ರಚೋದಿಸಿದ ದಿನದಿಂದ ಈ ಪ್ರದೇಶದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ಹೊರತಾಗಿಯೂ ಭಾರತವು ಹಾರ್ಮುಜ್ ಜಲಸಂಧಿಯ ಮೂಲಕ ಸ್ಥಿರವಾದ ಸಮುದ್ರ ಸಂಚಾರವನ್ನು ಕಾಯ್ದುಕೊಂಡಿದೆ. ಭಾರತಕ್ಕೆ ಸಂಬಂಧಿಸಿದ 8 ಹಡಗುಗಳು ನಿರ್ಣಾಯಕ ಚಾಕ್‌ಪಾಯಿಂಟ್ ಅನ್ನು ದಾಟಿವೆ. ಬೇರೆಲ್ಲ ದೇಶಗಳಿಗೆ ಹೋಲಿಸಿದರೆ ಭಾರತದ ಅತಿ ಹೆಚ್ಚು ಹಡಗುಗಳು ಈ ಮಾರ್ಗವನ್ನು ದಾಟಿವೆ. ಜಾಗತಿಕ ತೈಲ ಮತ್ತು ಅನಿಲ ವ್ಯಾಪಾರದ ಸುಮಾರು 5ನೇ 1…

Read More

‘ಧುರಂಧರ್ 2’ ಬಳಿಕ ಆದಿತ್ಯ ಧರ್ ಮುಂದೆ ಮೂರು ದಾರಿ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿದೆ. ಸಿನಿಮಾ, ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಿದೆ. ‘ಧುರಂದರ್’ ಮತ್ತು ‘ಧುರಂಧರ್ 2’ ಸಿನಿಮಾಗಳ ಮೂಲಕ ಆದಿತ್ಯ ಧರ್, ಭಾರತದ ಟಾಪ್ ನಿರ್ದೇಶಕರ ಸಾಲಿಗೆ ಸೇರಿಬಿಟ್ಟಿದ್ದಾರೆ. ಇದೀಗ ಆದಿತ್ಯ ಧರ್ ಅವರ ಮುಂದಿನ ಸಿನಿಮಾ ಯಾವುದು ಎಂಬ ಕುತೂಹಲ ಸಿನಿಮಾ ಪ್ರೇಕ್ಷಕರಿಗೆ ಮೂಡಿದೆ. ಆದಿತ್ಯ ಧರ್ ಅವರ ಮುಂದೆ ಸದ್ಯಕ್ಕೆ ಮೂರು ಹಾದಿ ಇದೆ. ಅವರು ಯಾವುದು ಆಯ್ಕೆ…

Read More

ಉರುಳಿ ಬಿದ್ದ ಪ್ರವಾಸಿಗರ ಬಸ್: ಕಾರಿನಲ್ಲಿದ್ದ ನಾಲ್ವರು ಜಸ್ಟ್​ ಮಿಸ್​!

ಕೊಡಗು, ಏಪ್ರಿಲ್​ 04: ಪ್ರವಾಸಿಗರ ಬಸ್​​ವೊಂದು ಕಾರಿನ‌ ಮೇಲೆ ಉರುಳಿ ಬಿದ್ದಿರುವಂತಹ ಘಟನೆ ಮಡಿಕೇರಿ ತಾಲೂಕಿನ ಮರಗೋಡು ಗ್ರಾಮದಲ್ಲಿ ನಡೆದಿದೆ. ಕಾರಿನಲ್ಲಿದ್ದ ನಾಲ್ವರು ಪವಾಡ ಸದೃಶ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ‌ ಸುದೀಪ್​ ಅತಿ ವೇಗವಾಗಿ ಬಸ್ ಚಲಾಯಿಸಿದ್ದಾರೆ. ಈ ವೇಳೆ ರಸ್ತೆ‌ ಬದಿ‌ ನಿಂತಿದ್ದ ಕಾರಿನ‌ ಮೇಲೆ ಬಸ್ ಉರುಳಿ ಬಿದ್ದಿದೆ. ಸದ್ಯ ​​ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source…

Read More

DC vs MI Playing XI: ಟಾಸ್ ಗೆದ್ದ ಡೆಲ್ಲಿ; ನಾಯಕ ಸೇರಿದಂತೆ ಮುಂಬೈ ತಂಡದಲ್ಲಿ 3 ಬದಲಾವಣೆ

ಐಪಿಎಲ್ 19 ನೇ ಸೀಸನ್​ನ ಮೊದಲ ಡಬಲ್ ಹೆಡರ್​ನ ಮೊದಲ ಮತ್ತು ಎಂಟನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯ ದೆಹಲಿಯ ತವರು ಮೈದಾನದಲ್ಲಿರುವ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಸೀಸನ್​ನಲ್ಲಿ ಎರಡೂ ತಂಡಗಳ ಎರಡನೇ ಪಂದ್ಯ ಇದಾಗಿದೆ. ಎರಡೂ ತಂಡಗಳು ಸೀಸನ್ ಅನ್ನು ಗೆಲುವಿನೊಂದಿಗೆ ಆರಂಭಿಸಿವೆ. ಆದ್ದರಿಂದ, ಎರಡೂ ತಂಡಗಳು ಈ ಗೆಲುವಿನ ಓಟವನ್ನು ಮುಂದುವರೆಸಲು ಪ್ರಯತ್ನಿಸಲಿವೆ. ಟಾಸ್ ಗೆದ್ದ ಡೆಲ್ಲಿ ಟಾಸ್ ಗೆದ್ದ ಡೆಲ್ಲಿ ನಾಯಕ…

Read More

‘ರಾಮನ ಪಾತ್ರಕ್ಕೆ ರಣಬೀರ್ ಸೂಕ್ತ ಅಲ್ಲ’; ಲಕ್ಷ್ಮಣ ಪಾತ್ರಧಾರಿಯ ನೇರ ಹೇಳಿಕೆ

ಒಂದು ಸಿನಿಮಾ ಅಥವಾ ಸೀರಿಸ್ ಮಾಡಿ ಅದು ಗಮನಸೆಳೆದರೆ ಅದು ಬ್ರ್ಯಾಂಡ್ ಆಗಿ ಬಿಡುತ್ತದೆ. ನಂತರ ಅದೇ ರೀತಿಯ ಪ್ರಾಜೆಕ್ಟ್ ಮಾಡಿದರೆ ಜನರು ಬೇಡ ಬೇಡ ಎಂದರೂ ಅದನ್ನು ಮೂಲ ಸೃಷ್ಟಿಗೆ ಹೋಲಿಕೆ ಮಾಡಿಯೇ ಮಾಡುತ್ತಾರೆ. ಈಗ ‘ರಾಮಾಯಣ’ ಸಿನಿಮಾದ ಪರಿಸ್ಥಿತಿಯೂ ಹಾಗೆಯೇ ಆಗಿದೆ. ಈ ಮೊದಲು ದೂರದರ್ಶನದಲ್ಲಿ ‘ರಾಮಾಯಣ’ ಸೀರಿಯಲ್ ಪ್ರಸಾರ ಕಂಡಿತ್ತು. ಈಗ ನಿತೇಶ್ ತಿವಾರಿದ ನಿರ್ದೇಶನದ ಹೊಸ ರಾಮಾಯಣವನ್ನು ಅನೇಕರು ಆ ಧಾರಾವಾಹಿಗೆ ಹೋಲಿಕೆ ಮಾಡುತ್ತಿದ್ದಾರೆ. ವಿಎಫ್​​ಎಕ್ಸ್ ಬಗ್ಗೆಯೂ ಕೆಲವರು ಅಪಸ್ವರ ತೆಗೆದಿದ್ದಾರೆ….

Read More

ನಾಳೆ ಬೆಂಗಳೂರಲ್ಲಿ RCB, CSK ಮ್ಯಾಚ್​​: ಅಭಿಮಾನಿಗಳಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಸೂಚನೆ

ಬೆಂಗಳೂರು, ಏಪ್ರಿಲ್​​ 04: ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ಮತ್ತು ಚೆನ್ನೈ ಸೂಪರ್​​ ಕಿಂಗ್ಸ್​ ನಡುವೆ ನಡೆಯಲಿರುವ ಐಪಿಎಲ್​​ ಕ್ರಿಕೆಟ್​​ ಪಂದ್ಯಕ್ಕೆ ಸಂಬಂಧಿಸಿ ಬೆಂಗಳೂರು ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಅಭಿಮಾನಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಐಪಿಎಲ್‌ ಟಿಕೆಟ್ ಇಲ್ಲದವರು ಕ್ರೀಡಾಂಗಣದ ಬಳಿಗೆ ಬರುವುದು ಬೇಡ. ಒಂದೊಮ್ಮೆ ಅದಾಗಿಯೂ ಬಂದಲ್ಲಿ, ಅಂತವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಎಂಬ ಖಡಕ್​​ ಎಚ್ಚರಿಕೆಯನ್ನು ರವಾನಿಸಿದ್ದಾರೆ. ಈ ಹಿಂದೆ ಮಾರ್ಚ್ 28ರಂದು ಬೆಂಗಳೂರಿನಲ್ಲಿ ಮೊದಲ ಐಪಿಎಲ್ ಪಂದ್ಯ…

Read More

ಓ ಮೈ ಗಾಡ್! ಭಾರತದ ಈ ಪ್ರದೇಶಗಳನ್ನು ಛಿದ್ರ ಛಿದ್ರ ಮಾಡಲು ನಡೆದಿತ್ತು ದೊಡ್ಡ ಪ್ಲಾನ್: ಪಾಕ್ ಹ್ಯಾಂಡ್ಲರ್ ಸಂಚು ಹೇಗಿತ್ತು?

ಲಖನೌ, ಏ.4: ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರಲು ಮತ್ತು ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಲು ಹೊಂಚು ಹಾಕಿದ್ದ ಭಯೋತ್ಪಾದನಾ ಜಾಲವೊಂದನ್ನು ಉತ್ತರ ಪ್ರದೇಶದ ಎಟಿಎಸ್ (ATS) ಯಶಸ್ವಿಯಾಗಿ ಭೇದಿಸಿದೆ. ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳ ನಿರ್ದೇಶನದಂತೆ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಗಳನ್ನು ಎಸಗುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಗ್ಯಾಂಗ್‌ನ ಮುಖ್ಯಸ್ಥ ಮೀರತ್ ನಿವಾಸಿ ಸಾಕಿಬ್ ಅಲಿಯಾಸ್ ಡೆವಿಲ್ ಸೇರಿದಂತೆ ಗೌತಮ್ ಬುದ್ಧ ನಗರದ ವಿಕಾಸ್ ಗಹ್ಲಾವತ್ ಅಲಿಯಾಸ್ ರೌನಕ್, ಲೋಕೇಶ್ ಅಲಿಯಾಸ್ ಪಪ್ಲಾ ಮತ್ತು ಮೀರತ್‌ನ ಅರ್ಬಾಬ್ ಎಂಬುವವರನ್ನು…

Read More