Headlines

nagaraj11081993

IND-W vs SL-W: ವರ್ಷದ ಕೊನೆಯ ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್‌ – Kannada News | India Women vs Sri Lanka T20 Final: Kamalini Debuts, IND Aims for Clean Sweep

ಭಾರತ ಮತ್ತು ಶ್ರೀಲಂಕಾ (India vs Sri Lanka) ಮಹಿಳಾ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯ ಇಂದು ತಿರುವನಂತಪುರದಲ್ಲಿ (Thiruvananthapuram) ನಡೆಯುತ್ತಿದೆ. ಭಾರತ ಇದುವರೆಗೆ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ಆಡಿರುವ ನಾಲ್ಕು ಪಂದ್ಯಗಳಲ್ಲಿ ಶ್ರೀಲಂಕಾವನ್ನು ಸೋಲಿಸಿದೆ. ಹೀಗಾಗಿ ಈ ಪಂದ್ಯ ಟೀಂ ಇಂಡಿಯಾಕ್ಕೆ ಕೇವಲ ಔಪಚಾರಿಕ ಪಂದ್ಯವಾಗಿದೆ. ಇತ್ತ ಶ್ರೀಲಂಕಾ ಕೊನೆಯ ಪಂದ್ಯವನ್ನಾದರೂ ಗೆದ್ದು ಸರಣಿಯನ್ನು ಗೆಲುವಿನೊಂದಿಗೆ ಅಂತ್ಯಗೊಳಿಸಲು ನೋಡುತ್ತಿದೆ. ಹಾಗೆಯೇ ಟೀಂ ಇಂಡಿಯಾಗೆ ಇದು ವರ್ಷದ ಕೊನೆಯ ಪಂದ್ಯವಾಗಿದ್ದು,…

Read More

IND-W vs SL-W: 5-0 ಅಂತರದಿಂದ ಟಿ20 ಸರಣಿ ಗೆದ್ದು 2025 ಕ್ಕೆ ವಿದಾಯ ಹೇಳಿದ ಟೀಂ ಇಂಡಿಯಾ – Kannada News | India Women Clean Sweep Sri Lanka 5 0 in T20I Series: Harmanpreet Kaur’s Triumph

ಶ್ರೀಲಂಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಟೀಂ ಇಂಡಿಯಾ (India vs Sri Lanka), ಐದಕ್ಕೆ ಐದೂ ಪಂದ್ಯಗಳನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿದೆ. ಅಂದರೆ ಹರ್ಮನ್‌ಪ್ರೀತ್ ಕೌರ್ (Harmanpreet Kaur) ಪಡೆ ಐದು ಪಂದ್ಯಗಳ ಟಿ20ಐ ಸರಣಿಯನ್ನು 5-0 ಅಂತರದಿಂದ ಗೆದ್ದುಕೊಂಡಿದೆ. ತಿರುವನಂತಪುರದಲ್ಲಿ ನಡೆದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ ಏಳು ವಿಕೆಟ್‌ಗೆ 175 ರನ್ ಗಳಿಸಿತು. ಇದಕ್ಕೆ…

Read More

ಬಿಗ್ ಬಾಸ್ ಕನ್ನಡ: ನಾಮಿನೇಟ್ ಆದ ಸ್ಪಂದನಾ; ಈ ವಾರವಾದ್ರೂ ಎಲಿಮಿನೇಟ್ ಆಗ್ತಾರಾ? – Kannada News | Spandana Somanna Ashwini Gowda and others nominated in 14th week of Bigg Boss Kannada Season 12

‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada Season 12) ಆಟದಲ್ಲಿ ಸ್ಪಂದನಾ ಸೋಮಣ್ಣ ಅವರು 14ನೇ ವಾರದ ತನಕ ಪೈಪೋಟಿ ನೀಡುತ್ತಾ ಬಂದಿದ್ದಾರೆ. ಆದರೆ ಅವರು ಈ ಮೊದಲೇ ಎಲಿಮಿನೇಟ್ ಆಗಬೇಕಿತ್ತು ಎಂಬ ಅಭಿಪ್ರಾಯ ಅನೇಕರಿಗೆ ಇದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ನೆಟ್ಟಿಗರು ಚರ್ಚೆ ಮಾಡಿದ್ದಾರೆ. ಅಲ್ಲದೇ ಬಿಗ್ ಬಾಸ್ ಮನೆ ಒಳಗಿನ ಸ್ಪರ್ಧಿಗಳು ಕೂಡ ಈ ಕುರಿತು ಮಾತನಾಡಿದ್ದಾರೆ. ಈ ವಾರ ಸ್ಪಂದನಾ ಸೋಮಣ್ಣ (Spandana Somanna) ನಾಮಿನೇಟ್ ಆಗಿದ್ದಾರೆ….

Read More

ಬ್ರಿಗೇಡ್ ರಸ್ತೆಗೆ ಎಷ್ಟು ಜನ ಬೇಕಾದರೂ ಬನ್ನಿ: ಶಾಸಕ ಎನ್.ಎ. ಹ್ಯಾರೀಸ್ – Kannada News | Bengaluru Prepares for New Year Celebrations: MLA Harris Urges Safe and Disciplined Gatherings on M.G. and Brigade Roads

ಬೆಂಗಳೂರು, ಡಿ.30: ಎಂ.ಜಿ. ರಸ್ತೆ ಮತ್ತು ಬ್ರಿಗೇಡ್ ರಸ್ತೆಗಳಲ್ಲಿ ಹೊಸ ವರ್ಷಾಚರಣೆಗೆ ಬರುವ ಜನರನ್ನು ಶಾಸಕ ಎನ್.ಎ. ಹ್ಯಾರೀಸ್ ಸ್ವಾಗತಿಸಿದ್ದಾರೆ. ಎಷ್ಟು ಬೇಕಾದರೂ ಜನರು ಬರಲಿ, ಆದರೆ ಶಿಸ್ತುಬದ್ಧವಾಗಿ ಸಂಭ್ರಮಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಹ್ಯಾರೀಸ್ ಒತ್ತಿ ಹೇಳಿದರು. ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳು, ಹೆಚ್ಚುವರಿ ಪೊಲೀಸ್ ಸಿಬ್ಬಂದಿ ಮತ್ತು ಉತ್ತಮ ಬೆಳಕಿನ ವ್ಯವಸ್ಥೆಗಳನ್ನು ಮಾಡಲಾಗಿದೆ. ಯಾವುದೇ ರೀತಿಯ ತೊಂದರೆ ಆಗದಂತೆ ಜನರು ಸಂತೋಷದಿಂದ ಹೊಸ…

Read More

ಮನೆಯೊಳಗೆ ಹಿರಿಯ ವಕೀಲರ ಪತ್ನಿಯ ಬರ್ಬರ ಹತ್ಯೆ; ಪಕ್ಕದ ಚೇರ್​​ನಲ್ಲಿದ್ದ ಸಹಾಯಕ! – Kannada News | Mohali ex additional advocate general Wife found murdered in Home servant detained

ಮೊಹಾಲಿ, ಡಿಸೆಂಬರ್ 30: ಪಂಜಾಬ್‌ನ ಮೊಹಾಲಿಯಲ್ಲಿ ನಡೆದ ಒಂದು ಹೈ ಪ್ರೊಫೈಲ್ ಕೊಲೆ (Murder) ಆಘಾತವನ್ನು ಸೃಷ್ಟಿಸಿದೆ. ಮಾಜಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ಕೃಷ್ಣ ಕುಮಾರ್ ಗೋಯಲ್ ಅವರ ಪತ್ನಿ ಅಶೋಕ್ ಕುಮಾರಿ ಗೋಯಲ್ ಅವರನ್ನು ಅವರ ಮನೆಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಲಾಗಿದ್ದು, ಆ ಮನೆಯ ಕೆಲಸದಾಕೆಯೇ ಈ ಕೊಲೆಯನ್ನು ಮೊದಲು ನೋಡಿದವರು. ಇಂದು ಬೆಳಿಗ್ಗೆ ಆ ಮನೆಯ ಕೆಲಸದಾಕೆ ಕೆಲಸಕ್ಕೆ ಬಂದಾಗ ಪದೇ ಪದೇ ಬಡಿದರೂ ಯಾವುದೇ ಪ್ರತಿಕ್ರಿಯೆ ಬಾರದಿದ್ದಾಗ ಅವರು ನೆರೆಹೊರೆಯವರಿಗೆ ಮಾಹಿತಿ…

Read More

ವೈಕುಂಠ ಏಕಾದಶಿ ಸಂಭ್ರಮ: ಭಕ್ತಿ ಪರಾಕಾಷ್ಠೆಯಲ್ಲಿ ಮಿಂದೆದ್ದ ಭಕ್ತರು – Kannada News | Vaikunta Ekadashi Celebrated with Grandeur Across Karnataka

ಬೆಂಗಳೂರು, ಡಿಸೆಂಬರ್​ 30: ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆಮಾಡಿತ್ತು. ತಿಮ್ಮಪ್ಪನ ಸನ್ನಿಧಾನಗಳಲ್ಲಿ ಭಕ್ತರು ವಿಶೇಷ ಪೂಜೆ ಸಲ್ಲಿಸಿ ಪುನೀತರಾದರು. ಎಲ್ಲೆಲ್ಲೂ ಗೋವಿಂದ ನಾಮಸ್ಮರಣೆ ಮೇಳೈಸಿತ್ತು. ತಿರುಮಲದ ವೆಂಕಟೇಶ್ವರ ದೇಗುಲದಲ್ಲಿ ವಿಶೇಷ ಪೂಜೆ ಪುನಸ್ಕಾರಗಳು ನಡೆದವು. ಸಾಗರೋಪಾದಿಯಲ್ಲಿ ಹರಿದು ಬಂದ ಭಕ್ತಗಣ ಗೋವಿಂದನ ದರ್ಶನ ಪಡೆದು ಪುನೀತರಾದರು. ಸ್ವರ್ಣಖಚಿತ ರಥವೇರಿದ ತಿಮ್ಮಪ್ಪನನ್ನ ಭಕ್ತರು ಕಣ್ತುಂಬಿಕೊಂಡರು. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಸಾಲ ವಸೂಲಿ ಮಾಡುವ ವೇಳೆ ಅವಾಚ್ಯ ಶಬ್ಧದಿಂದ ನಿಂದಿಸಿದ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಹಾಕಿದ ಕುಡುಕ – Kannada News | Chamarajanagar Murder: Relative Kills Man in Loan Recovery Conflict

ಚಾಮರಾಜನಗರ,ಡಿ.30: ಕೊಟ್ಟ ಸಾಲ ವಸೂಲಿ ಮಾಡುವ ವೇಳೆ ಅವಾಚ್ಯ ಶಬ್ಧದಿಂದ ನಿಂದಿಸಿದ ಎಂದು ವ್ಯಕ್ತಿಯೊಬ್ಬನನ್ನು ಕೊಚ್ಚಿ ಕೊಂದಿರುವ ಘಟನೆ ಚಾಮರಾಜನಗರ (Chamarajanagar) ಕೊಳ್ಳೇಗಾಲ ತಾಲೂಕಿನ ಚೆನ್ನಿಪುರದೊಡ್ಡಿಯಲ್ಲಿ ನಡೆದಿದೆ. ಉಮೇಶ್ ಎಂಬಾತ ತನ್ನ ಸಂಬಂಧಿ ಸ್ವಾಮಿ ಗೌಡ ಎಂಬಾತನಿಗೆ ಸಾಲ ಕೊಟ್ಟಿದ್ದ, ಸ್ವಲ್ಪ ದಿನದ ನಂತರ ಉಮೇಶ್ ಸಾಲವನ್ನು ವಾಪಸ್ಸು ಕೇಳಿದ್ದಾನೆ. ಇದರಿಂದ ರೊಚ್ಚಿಗೆದ್ದು, ಸ್ವಾಮಿ ಗೌಡ ಕುಡಿದ ಅಮಲಿನಲ್ಲಿ ಉಮೇಶ್ ತಲೆ, ಮುಖವನ್ನು ಮಚ್ಚಿನಿಂದ ಕೊಚ್ಚಿ ಹಾಕಿದ್ದಾನೆ. ನಂತರ ಕತ್ತು ಕೊಯ್ದು ಹಾಕಿದ್ದಾನೆ. ನಂತರ ತೀವ್ರ ಗಾಯಗೊಂಡಿದ್ದ…

Read More

WPL 2026: 3 ತಂಡಗಳಿಗೆ ಕೈಕೊಟ್ಟ ಮೂವರು ವಿದೇಶಿ ಆಟಗಾರ್ತಿರು; ಬದಲಿಯಾಗಿ ಬಂದಿದ್ಯಾರು?

ಮಹಿಳಾ ಪ್ರೀಮಿಯರ್ ಲೀಗ್​ನ 4ನೇ ಆವೃತ್ತಿ 2026 ರ ಜನವರಿ 9 ರಿಂದ ಆರಂಭವಾಗುತ್ತಿದೆ. ಲೀಗ್​ನ ಮೊದಲ ಪಂದ್ಯ ಆರ್​ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವೆ ನಡೆಯಲಿದೆ. ಈ ಲೀಗ್​ಗಾಗಿ ಈಗಾಗಲೇ ಎಲ್ಲಾ ತಂಡಗಳು ತಮ್ಮ ತಯಾರಿಯನ್ನು ಅಂತಿಮಗೊಳಿಸುತ್ತಿವೆ. ಇದೆಲ್ಲದರ ನಡುವೆ ಈ ಲೀಗ್​ನ ಮೂರು ಪ್ರಮುಖ ತಂಡಗಳಿಗೆ ಬಿಗ್ ಶಾಕ್ ಎದುರಾಗಿದೆ. ಅದೆನೆಂದರೆ, ಆಸ್ಟ್ರೇಲಿಯಾದ ಇಬ್ಬರು ಪ್ರಮುಖ ಆಟಗಾರ್ತಿಯರು ಹಾಗೂ ಯುಎಸ್ಎ ತಂಡದ ಒರ್ವ ಆಟಗಾರ್ತಿ ಮಹಿಳಾ ಪ್ರೀಮಿಯರ್ ಲೀಗ್ 2026 ರಿಂದ ಹಿಂದೆ ಸರಿದಿದ್ದಾರೆ….

Read More

ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸಿದ ವಂದೇ ಭಾರತ್ ಸ್ಲೀಪರ್ ರೈಲು; ಪರೀಕ್ಷೆಯ ವಿಡಿಯೋ ಇಲ್ಲಿದೆ – Kannada News | Vande Bharat Sleeper train clocks 180 kmph between Kota and Nagda section watch video

ನವದೆಹಲಿ, ಡಿಸೆಂಬರ್ 30: ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು ಸಾಮಾಜಿಕ ಮಾಧ್ಯಮದಲ್ಲಿ ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಚಲಿಸುವ ವಂದೇ ಭಾರತ್ ಸ್ಲೀಪರ್ ರೈಲಿನ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ರೈಲಿನಲ್ಲಿ “ನೀರಿನ ಪರೀಕ್ಷೆ” ಕೂಡ ನಡೆಸಲಾಗಿದೆ. “ಇಂದು ರೈಲ್ವೆ ಸುರಕ್ಷತಾ ಆಯುಕ್ತರು ವಂದೇ ಭಾರತ್ ಸ್ಲೀಪರ್ ಅನ್ನು ಪರೀಕ್ಷಿಸಿದ್ದಾರೆ. ಇದು ಕೋಟಾ-ನಾಗ್ಡಾ ವಿಭಾಗದ ನಡುವೆ ಗಂಟೆಗೆ 180 ಕಿ.ಮೀ ವೇಗದಲ್ಲಿ ಓಡಿತು. ಈ ನೀರಿನ ಪರೀಕ್ಷೆ ವಂದೇ…

Read More

ಅಶ್ವಿನಿ ಗೌಡ ಎದುರು ಗಿಲ್ಲಿ ನಟ ಆ್ಯಟಿಟ್ಯೂಡ್: ವಿಡಿಯೋ ನೋಡಿ.. – Kannada News | Gilli Nata shows attitude in front of Ashwini Gowda in Bigg Boss Kannada Season 12

ಗಿಲ್ಲಿ ನಟ ಅವರು ಬಿಗ್ ಬಾಸ್ (Bigg Boss Kannada) ಮನೆಯಲ್ಲಿ ಕ್ಯಾಪ್ಟನ್ ಆಗಿದ್ದಾರೆ. ಅವರು ಕ್ಯಾಪ್ಟನ್ ಆಗಬೇಕು ಎಂಬುದು ಅಭಿಮಾನಿಗಳ ಬಯಕೆ ಆಗಿತ್ತು. ಅದರಂತೆ ನಡೆದಿದೆ. ಮೊದಲಿನಿಂದಲೂ ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ ಅವರ ನಡುವೆ ಟಫ್ ಪೈಪೋಟಿ ಇದೆ. 14ನೇ ವಾರದಲ್ಲಿ ಕೂಡ ಆ ಸ್ಪರ್ಧೆ ಮುಂದುವರಿದಿದೆ. ಗಿಲ್ಲಿ ನಟ ಮತ್ತು ಅಶ್ವಿನಿ ಗೌಡ (Ashwini Gowda) ಅವರು ಪರಸ್ಪರ ಟಕ್ಕರ್ ಕೊಟ್ಟುಕೊಳ್ಳುತ್ತಿದ್ದಾರೆ. ಡಿಸೆಂಬರ್ 30ರ ಸಂಚಿಕೆಯಲ್ಲಿಯೂ ಅದೇ ರೀತಿ ಆಗಿದೆ. ರಾಜನ…

Read More