Headlines

nagaraj11081993

ಶಿಷ್ಯ ಆಯ್ತು ಗುರುವಿನ ಜೊತೆ ಸಿನಿಮಾಕ್ಕೆ ಕೈ ಹಾಕಿದ ರಾಮ್ ಚರಣ್ – Kannada News | Ram Charan acting in Sukumar’s next movie after Peddi

‘ಆರ್​​ಆರ್​ಆರ್’ (RRR) ಸಿನಿಮಾದ ಬಳಿಕ ರಾಮ್ ಚರಣ್ ಎರಡು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಆ ಎರಡೂ ಸಿನಿಮಾಗಳು ಅಟ್ಟರ್ ಫ್ಲಾಪ್ ಆಗಿವೆ. ‘ಆರ್​​ಆರ್​​ಆರ್’ ಬಳಿಕ ಬಿಡುಗಡೆ ಆದ ‘ಆಚಾರ್ಯ’ ಸಿನಿಮಾ ಹೀನಾಯ ಸೋಲು ಕಂಡಿತು. ಅದಾದ ಬಳಿಕ ಶಂಕರ್ ನಿರ್ದೇಶನದ ‘ಗೇಮ್ ಚೇಂಜರ್’ ಬಿಡುಗಡೆ ಆಗಿ ಆ ಸಿನಿಮಾ ಸಹ ಸೋತಿತು. ಇದೀಗ ‘ಪೆದ್ದಿ’ ಸಿನಿಮಾನಲ್ಲಿ ರಾಮ್ ಚರಣ್ ಬ್ಯುಸಿಯಾಗಿದ್ದಾರೆ. ‘ಪೆದ್ದಿ’ ಬಳಿಕ ಹೊಸದೊಂದು ಸಿನಿಮಾನಲ್ಲಿ ನಟಿಸಲು ರಾಮ್ ಚರಣ್ ಒಪ್ಪಿಕೊಂಡಿದ್ದಾರೆ. ‘ಪೆದ್ದಿ’ ಸಿನಿಮಾವನ್ನು ಬುಚ್ಚಿಬಾಬು ಸನಾ…

Read More

ಜನವರಿಯಲ್ಲಿ ಹೊಸ ವರ್ಷಾಚರಣೆಯಿಂದ ಗಣರಾಜ್ಯೋತ್ಸವವರೆಗೂ 16 ದಿನ ಬ್ಯಾಂಕ್ ರಜೆ; ಇಲ್ಲಿದೆ ಪಟ್ಟಿ – Kannada News | RBI calendar, 2026 January has many holidays, including new year celebrations, republic day etc

ನವದೆಹಲಿ, ಡಿಸೆಂಬರ್ 30: ಹೊಸ ವರ್ಷದ ಮೊದಲ ತಿಂಗಳಾದ ಜನವರಿಯಲ್ಲಿ ಕೆಲ ಹಬ್ಬ, ಹರಿದಿನಗಳು, ವಿಶೇಷ ದಿನಗಳಿವೆ. ಹೊಸ ವರ್ಷಾಚರಣೆ, ವಿವೇಕಾನಂದ ಜಯಂತಿ, ಮಕರ ಸಂಕ್ರಾಂತಿ, ಗಣರಾಜ್ಯೋತ್ಸವ ಹೀಗೆ ಸಾಲು ಸಾಲು ರಜೆಗಳಿವೆ. ತಮಿಳುನಾಡಿನಲ್ಲಿ ಜನವರಿ 15ರಿಂದ 18ರವರೆಗೆ ಸತತ ನಾಲ್ಕು ದಿನಗಳು ಬ್ಯಾಂಕ್ ಬಂದ್ ಆಗಿರುತ್ತದೆ. ಆರ್​ಬಿಐ (RBI) ಪ್ರಕಟಿಸಿದ ರಜಾ ದಿನಗಳ ಕ್ಯಾಲಂಡರ್​ನಲ್ಲಿ ವಿವಿಧ ಪ್ರಾದೇಶೀಕ ರಜೆಗಳನ್ನೂ ಒಳಗೊಳ್ಳಲಾಗಿದೆ. ಮಕರ ಸಂಕ್ರಾಂತಿಗೆ ದಕ್ಷಿಣದ ರಾಜ್ಯಗಳಲ್ಲಿ ರಜೆ ಇದ್ದರೆ ಉತ್ತರ ಭಾರತದಲ್ಲಿ ಬ್ಯಾಂಕ್​ಗಳು ತೆರೆದಿರುತ್ತವೆ. ಜನವರಿಯಲ್ಲಿ…

Read More

ನಿಮ್ಮ ಮಗುವಿನಲ್ಲಿ ಹಸಿವು ಕಡಿಮೆಯಾಗುವುದಕ್ಕೆ ನೀವು ಹೇಳಿಕೊಟ್ಟ ಈ ಅಭ್ಯಾಸವೇ ಕಾರಣ! – Kannada News | How Much Coffee Is Too Much for Children?

ಮಕ್ಕಳು ಕಾಫಿ ಕುಡಿಯುವ ಅಭ್ಯಾಸದಿಂದ ಉಂಟಾಗುವ ಅಡ್ಡಪರಿಣಾಮಗಳು ಬೆಳಿಗ್ಗೆ ಎದ್ದ ಕೂಡಲೇ ಅಥವಾ ಸಂಜೆ ಸಮಯದಲ್ಲಿ ಚಹಾ ಅಥವಾ ಕಾಫಿ (Coffee) ಕುಡಿಯುವ ಅಭ್ಯಾಸ ಹಲವರಿಗಿರುತ್ತದೆ. ಈ ಅಭ್ಯಾಸ ಅಷ್ಟಾಗಿ ಆರೋಗ್ಯಕರವಲ್ಲ ಎಂದು ತಿಳಿದಿದ್ದರೂ ಸಹ ಅದನ್ನು ಬಿಡಲು ಮನಸ್ಸು ಒಪ್ಪುವುದಿಲ್ಲ. ಅದರಲ್ಲಿಯೂ ಕೆಲವು ಮನೆಗಳಲ್ಲಿ ದೊಡ್ಡವರು ಚಹಾ ಅಥವಾ ಕಾಫಿ ಕುಡಿಯುವುದಲ್ಲದೆ ಮಕ್ಕಳಿಗೂ ಕುಡಿಯಲು ಕೊಡುತ್ತಾರೆ. ಆದರೆ ಇದು ಮಕ್ಕಳ ಆರೋಗ್ಯಕ್ಕೆ ಒಳ್ಳೆಯದಲ್ಲ, ಇಂತಹ ಅಭ್ಯಾಸ ತುಂಬಾ ಹಾನಿಕಾರಕ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ…

Read More

ನಮ್ಮ ಸರ್ಕಾರದ ಆಡಳಿತದಲ್ಲಿ ಕೈ ಹಾಕುವುದು ಬೇಡ: ಕೇರಳ ಸರ್ಕಾರಕ್ಕೆ ಡಿಕೆ ಶಿವಕುಮಾರ್ ಎಚ್ಚರಿಕೆ​ – Kannada News | Dont Interfere in Karnataka Government Administration: DK Shivakumar sparks Kerala Government

ಬೆಂಗಳೂರು, ಡಿಸೆಂಬರ್​ 30: ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ ವಿಚಾರವಾಗಿ ಕೇರಳ ಸರ್ಕಾರ ಕಿಡಿಕಾರಿತ್ತು. ಈ ವಿಚಾರವಾಗಿ ಇದೀಗ ಡಿಸಿಎಂ ಡಿಕೆ ಶಿವಕುಮಾರ್​ ಕೇರಳ ಸರ್ಕಾರಕ್ಕೆ ಮತ್ತೊಮ್ಮೆ ಟಾಂಗ್​ ನೀಡಿದ್ದಾರೆ. ಕೇರಳ ಸರ್ಕಾರ ನಮ್ಮ ಸರ್ಕಾರದ ಆಡಳಿತದಲ್ಲಿ ಕೈ ಹಾಕುವುದು ಬೇಡ ಎಂದು ಹೇಳಿದ್ದಾರೆ. ತಮ್ಮ ಈ ಹಿಂದಿನ ಹೇಳಿಕೆಯನ್ನು ರಾಜೀವ್ ಚಂದ್ರಶೇಖರ್ ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ. ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ. Source link

Read More

ಫ್ಲೈ ಓವರ್‌ ಮೇಲೆ ಖಾಸಗಿ ಬಸ್​​ಗಳ ನಡುವೆ ರೇಸ್​​: ಕೂದಲೆಳೆ ಅಂತರದಲ್ಲಿ ತಪ್ಪಿದ ದೊಡ್ಡ ಅನಾಹುತ – Kannada News | Rash Driving by Tourist Bus Drivers on Electronic City Flyover: Video Goes Viral

ಆನೇಕಲ್​​, ಡಿಸೆಂಬರ್​ 30: ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್‌ನಲ್ಲಿ ಟೂರಿಸ್ಟ್ ಬಸ್ ಚಾಲಕರು ಅಜಾಗರೂಕ ಚಾಲನೆ ಮಾಡಿರುವುದು ಬೆಳಕಿಗೆ ಬಂದಿದೆ. ನಾ ಮುಂದು ತಾ ಮುಂದು ಎಂಬಂತೆ ಬಸ್ಸುಗಳನ್ನು ಚಾಲನೆ ಮಾಡುತ್ತಾ, ಪ್ರಯಾಣಿಕರ ಜೀವದ ಜೊತೆ ಹುಚ್ಚಾಟ ನಡೆಸಿರುವ ವಿಡಿಯೋ ವೈರಲ್​​ ಆಗಿದೆ. ಘಟನೆಯಲ್ಲಿ ಬಸ್​​ಗಳು ಪರಸ್ಪರ ಟಚ್​​ ಆಗಿದ್ದು, ಸ್ವಲ್ಪ ಯಾಮಾರಿದರೂ ಬಸ್ಸುಗಳು ಫ್ಲೈ ಓವರ್‌ನಿಂದ ಕೆಳಗೆ ಬೀಳುವ ಸಾಧ್ಯತೆ ಹೆಚ್ಚಿತ್ತು ಎನ್ನಲಾಗಿದೆ. ರಾಜ್ಯ ಹಾಗೂ ಹೊರ ರಾಜ್ಯಗಳಲ್ಲಿ ಇತ್ತೀಚೆಗೆ ಸರಣಿ ಬಸ್ ದುರಂತಗಳು ಸಂಭವಿಸಿ…

Read More

ದೇವಿ ದೇವಾಲಯದ ಮುಂದೆ ಅಮಾನವೀಯ ಘಟನೆ: ಮುಳ್ಳಿನ ಪೊದೆಯಲ್ಲಿ ಒದ್ದಾಡಿದ ಒಂದು ದಿನದ ಹೆಣ್ಣು ಮಗು – Kannada News | Huligemma Temple Shock: Newborn Girl Child Abandoned in Koppal

ಕೊಪ್ಪಳ, ಡಿ.30: ಹೆಣ್ಣು ಮಕ್ಕಳು ಬೇಡ (Koppal Baby Abandoned) ಎನ್ನುವ ಕ್ರೂರ ಮನಸ್ಥಿತಿ ಇನ್ನೂ ಹೋಗಿಲ್ಲ. ಹೆಣ್ಣು ಮಗು ಎಂಬ ಕಾರಣಕ್ಕೆ ಬೀದಿಯಲ್ಲಿ ಬಿಟ್ಟು ಹೋಗುವ ಘಟನೆಗಳು ಇಂದಿಗೂ ಕಂಡು ಬರುತ್ತಿದೆ ಎಂಬುದು ಅಚ್ಚರಿಯ ವಿಚಾರ, ಸಮಾಜ ಬದಲಾದರೂ, ಮನುಷ್ಯನ ಮನಸ್ಥಿತಿ ಬದಲಾಗುತ್ತಿಲ್ಲ. ಇದೀಗ ಕೊಪ್ಪಳದ ತಾಲೂಕಿನ ಐತಿಹಾಸಿಕ ಹುಲಗೆಮ್ಮ ದೇವಸ್ಥಾನದಲ್ಲೂ ಇಂತಹ ಅಮಾನವೀಯ ಘಟನೆಯೊಂದು ನಡೆದಿದೆ. ಈ ದೇವಸ್ಥಾನಕ್ಕೆ ಲಕ್ಷ ಲಕ್ಷ ಭಕ್ತರು ರಾಜ್ಯದಿಂದ ಹಾಗೂ ಹೊರರಾಜ್ಯದಿಂದಲೂ ಬಂದು ದೇವಿಯ ದರ್ಶನ ಪಡೆಯುತ್ತಾರೆ. ಇಂತಹ…

Read More

‘ಆಲ್ಫಾ’ ಸಿನಿಮಾದ ‘ರಾವ ರಾವ’ ಕಲರ್​ಫುಲ್ ಹಾಡಿಗೆ ಅನೂಪ್ ಸೀಳಿನ್ ಸಂಗೀತ – Kannada News | Hemanth Kumar starrer Alpha Men Love Vengeance movie Rawa Rawa Song released

ನಿರ್ದೇಶಕ ವಿಜಯ್ ಅವರು ಈ ಮೊದಲು ‘ಗೀತಾ’ ಮತ್ತು ‘ಹೊಯ್ಸಳ’ ಸಿನಿಮಾಗಳನ್ನು ಮಾಡಿದ್ದರು. ಈಗ ಅವರು ‘ಆಲ್ಫಾ’ (Alpha) ಸಿನಿಮಾಗೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ‘ಆಲ್ಫಾ – ಮೆನ್ ಲವ್ ವೆಂಜೆನ್ಸ್’ (Alpha Men Love Vengeance) ಎಂಬುದು ಈ ಸಿನಿಮಾದ ಪೂರ್ತಿ ಟೈಟಲ್. ಈ ಸಿನಿಮಾದಿಂದ ಈಗೊಂದು ಹೊಸ ಹಾಡು ಬಿಡುಗಡೆ ಆಗಿದೆ. ‘ರಾವ ರಾವ’ ಎಂಬ ಈ ಹಾಡನ್ನು ಅದ್ದೂರಿಯಾಗಿ ಚಿತ್ರಿಸಲಾಗಿದೆ. ತುಂಬ ಕಲರ್​​ಫುಲ್ ಆಗಿ ಈ ಹಾಡು ಮೂಡಿಬಂದಿದೆ. ಹಾಡಿನ ಬಿಡುಗಡೆ ಬಳಿಕ ‘ಆಲ್ಫಾ’…

Read More

ಪುಟಿನ್ ನಿವಾಸದ ಮೇಲಿನ ಉಕ್ರೇನ್ ದಾಳಿಗೆ ಪ್ರಧಾನಿ ಮೋದಿ ಖಂಡನೆ – Kannada News | PM Narendra Modi condemns Ukraine attack on Russia President Putin residence

ನವದೆಹಲಿ, ಡಿಸೆಂಬರ್ 30: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ನಿವಾಸದ ಮೇಲೆ ಉಕ್ರೇನ್ ದಾಳಿ ಮಾಡಿದೆ ಎಂಬ ವರದಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸಲು ಎರಡೂ ದೇಶಗಳು ರಾಜತಾಂತ್ರಿಕ ಪ್ರಯತ್ನಗಳತ್ತ ಗಮನಹರಿಸುವಂತೆ ಅವರು ಒತ್ತಾಯಿಸಿದ್ದಾರೆ. “ರಷ್ಯಾದ ಅಧ್ಯಕ್ಷರ ನಿವಾಸದ ಮೇಲೆ ದಾಳಿ ನಡೆದಿದೆ ಎಂಬ ವರದಿಗಳಿಂದ ತೀವ್ರ ಕಳವಳಗೊಂಡಿದ್ದೇನೆ. ಎರಡೂ ದೇಶಗಳ ನಡುವೆ ನಡೆಯುತ್ತಿರುವ ಯುದ್ಧವನ್ನು…

Read More

ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಮತ್ತಿನಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜಿಸಿದ ವ್ಯಕ್ತಿ – Kannada News | Air India Passenger Urinates on Co passenger Flight Safety Concerns Rise

ನವದೆಹಲಿ, ಡಿಸೆಂಬರ್ 30: ದೆಹಲಿಯಿಂದ ಬ್ಯಾಂಕಾಕ್​ಹೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಮಾನಮತ್ತ ಪ್ರಯಾಣಿಕನೊಬ್ಬ ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜಿಸಿರುವ ಘಟನೆ ನಡೆದಿದೆ. ಇದು ವಿಮಾನಯಾನ ಸುರಕ್ಷತೆ ಮತ್ತು ಪ್ರಯಾಣಿಕರ ನಡವಳಿಕೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿದೆ . ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ, ಕುಡುಕ ಪ್ರಯಾಣಿಕನೊಬ್ಬ ವಿಮಾನ ಕ್ಯಾಬಿನ್ ಒಳಗೆ ಮೂತ್ರ ವಿಸರ್ಜಿಸುತ್ತಿರುವುದನ್ನು ತೋರಿಸುತ್ತದೆ, ಅವರು ಬಿಸಿನೆಸ್ ಕ್ಲಾಸ್ ಕ್ಯಾಬಿನ್‌ನಲ್ಲಿ ಪ್ರಯಾಣಿಸುತ್ತಿದ್ದರು. ಸಹ ಪ್ರಯಾಣಿಕರಲ್ಲಿ ಒಬ್ಬರಾದ ಶಿವಮ್ ತಮ್ಮ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಇಡೀ…

Read More

ಕೆಸಿ ವೇಣುಗೋಪಾಲ್ ಮಾತು ಕೇಳಿ ಆಡಳಿತ ಮಾಡುವುದು 6 ಕೋಟಿ ಜನತೆಗೆ ಮಾಡಿದ ಅವಮಾನ; ಲಹರ್ ಸಿಂಗ್ – Kannada News | Governing by Listening to KC Venugopal Is an Insult to 6 Crore People: Says lahar singh siroya

ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಬೆಂಗಳೂರು, ಡಿಸೆಂಬರ್​ 30: ಕೋಗಿಲು (Kogilu Layout) ನಿರಾಶ್ರಿತರ ಬೆನ್ನಿಗೆ ಸರ್ಕಾರ ನಿಂತಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ಮನೆ ಕೊಡಲು ಮುಂದಾಗಿದೆ. ಅಕ್ರಮ ಒತ್ತುವರಿ ತೆರವು ಮಾಡಿ, ಮನೆ ಕೊಡುತ್ತಿರುವ  ಸರ್ಕಾರದ ನಡೆ ವಿಪಕ್ಷಗಳ ಪಾಲಿಗೆ ಬ್ರಹ್ಮಾಸ್ತ್ರವಾಗಿವಾಗಿದೆ. ರಾಜ್ಯದ 6 ಕೋಟಿ ಜನ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್​​ರನ್ನು ಆಯ್ಕೆ ಮಾಡಿದ್ದಾರೆ. ಕೆ.ಸಿ.ವೇಣುಗೋಪಾಲ್​ರನ್ನು ಆಯ್ಕೆ ಮಾಡಿಲ್ಲ. ಜುಜುಬಿ ವೇಣುಗೋಪಾಲ್ ಮಾತು ಕೇಳಿಕೊಂಡು ಆಡಳಿತ ಮಾಡುವುದು 6 ಕೋಟಿ…

Read More