ಹುಬ್ಬಳ್ಳಿ ಮರ್ಯಾದೆ ಹತ್ಯೆ: ಮೇಲ್ಜಾತಿ ಯುವತಿಯನ್ನ ಮದ್ವೆಯಾಗಿದ್ದಕ್ಕೆ ಲಿಂಗದೀಕ್ಷೆ ಪಡೆದಿದ್ದ ದಲಿತ ಕುಟುಂಬ – Kannada News | Hubballi Honour Killing Case: vivekananda Dalit Family Follows Basava tatva Said By Minister Santosh Lad
ಹುಬ್ಬಳ್ಳಿ, (ಡಿಸೆಂಬರ್ 27): ಇದೇ ಡಿಸೆಂಬರ್ 21ರಂದು ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆ ಹತ್ಯೆ (Hubballi Honour Killing Case) ದೇಶವೇ ಬೆಚ್ಚಿಬೀಳಿಸಿದೆ. ಇನಾಂವೀರಾಪುರ ಗ್ರಾಮದ ದಲಿತ ಸಮುದಾಯದ (Dalit Family )ವಿವೇಕಾನಂದ (vivekananda) ಎನ್ನುವ ಯುವಕನನ್ನು ಮೇಲ್ಜಾತಿಯ ಯುವತಿ ಮಾನ್ಯ ಪ್ರೀತಿಸಿ ಮದ್ವೆಯಾಗಿದ್ದು, ಇದು ಮಾನ್ಯಳ ಕುಟುಂಬಸ್ಥರ ಆಕ್ರೋಶಕ್ಕೆ ಕಾರಣವಾಗಿತ್ತು. ಹೀಗಾಗಿ ಮಾನ್ಯಳ ತಂದೆ, ಯುವಕನ ಮನೆಗೆ ನುಗಿದ್ದು, ಆರು ತಿಂಗಳು ಗರ್ಭಿಣಿ ಎನ್ನುವುದನ್ನು ನೋಡದೇ ಮಾನ್ಯಳನ್ನು ಕೊಚ್ಚಿ ಕೊಂದಿದ್ದಾನೆ….