ಹುಬ್ಬಳ್ಳಿ ವೇದಿಕೆಯಲ್ಲಿ ಪೈರಸಿ ಪದ ಯಾಕೆ ಬಳಸಿಲ್ಲ: ಉತ್ತರ ನೀಡಿದ ಕಿಚ್ಚ ಸುದೀಪ್ – Kannada News | Mark Movie actor Kichcha Sudeep interview about Darshan fans controversy
ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ‘ಮಾರ್ಕ್’ ಚಿತ್ರದ (Mark Kannada Movie) ಪ್ರೀ-ರಿಲೀಸ್ ಇವೆಂಟ್ ನಡೆಯಿತು. ಆ ವೇದಿಕೆಯಲ್ಲಿ ಸುದೀಪ್ ಅವರು ಮಾತನಾಡಿದ ನಂತರ ದರ್ಶನ್ ಅಭಿಮಾನಿಗಳು ರೊಚ್ಚಿಗೆದ್ದರು. ‘ಮಾತಿಗೆ ಬದ್ಧ, ಯುದ್ಧಕ್ಕೆ ಸಿದ್ಧ’ ಎಂದು ಸುದೀಪ್ ಹೇಳಿದ್ದರ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪರ-ವಿರೋಧದ ಚರ್ಚೆ ಆಗುತ್ತಿದೆ. ತಾವು ಮಾತನಾಡಿದ್ದು ಪೈರಸಿ ಬಗ್ಗೆ ಎಂದು ಸುದೀಪ್ (Kichcha Sudeep) ಹೇಳಿದ್ದಾರೆ. ಹಾಗಾದ್ರೆ ಆ ವೇದಿಕೆಯಲ್ಲಿ ಪೈರಸಿ ಎಂಬ ಪದವನ್ನು ಸುದೀಪ್ ಯಾಕೆ ಬಳಸಲಿಲ್ಲ ಎಂಬ ಪ್ರಶ್ನೆ ಕೂಡ ಉದ್ಘವ ಆಗಿದೆ….