ಆಪರೇಷನ್ ಸಿಂಧೂರ್ ವೇಳೆ ಭಾರತದಿಂದ ದೇವರೇ ನಮ್ಮನ್ನು ಕಾಪಾಡಿದ; ಪಾಕ್ ಸೇನಾ ಮುಖ್ಯಸ್ಥ ಹೇಳಿದ್ದೇನು? – Kannada News | We felt it; Asim Munir says divine help saved Pakistan from India during Operation Sindoor
ನವದೆಹಲಿ, ಡಿಸೆಂಬರ್ 22: ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಅದಕ್ಕೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ (Operation Sindoor) ಕಾರ್ಯಾಚರಣೆ ಆರಂಭಿಸಿತ್ತು. ಆ ದಾಳಿಯ ವೇಳೆ ಪಾಕಿಸ್ತಾನಕ್ಕೆ ದೇವರೇ ಸಹಾಯ ಮಾಡಿದ್ದನಂತೆ. ಈ ರೀತಿಯ ಹೇಳಿಕೆಯನ್ನು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನೀಡಿದ್ದಾರೆ. ಉರ್ದು ಭಾಷೆಯಲ್ಲಿ ಮಾತನಾಡಿರುವ ಅಸಿಮ್ ಮುನೀರ್ ಅವರ ಭಾಷಣದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆದರೆ, ಯಾವಾಗ ಅವರು ಈ ಹೇಳಿಕೆ ನೀಡಿದ್ದು ಎಂಬ ದಿನಾಂಕ ಗೊತ್ತಾಗಿಲ್ಲ. ಈ…