Headlines

nagaraj11081993

ಪ್ರೇಮಿಗಳ ದಿನದಂದೇ ಹರಿದ ನೆತ್ತರು: ಲವ್​ ಪ್ರಪೋಸಲ್​​ ಒಪ್ಪದಿದ್ದಕ್ಕೆ ಯುವತಿಗೆ ಇರಿದ ಪಾಗಲ್​​ – Kannada News | Tirthahalli Valentine’s Day Attack: Girl Stabbed for Rejecting Love Proposal

ಆಸ್ಪತ್ರೆಗೆ ದಾಖಲಾಗಿರುವ ಪಾಗಲ್​​ ಪ್ರೇಮಿImage Credit source: Tv9 Kannada ಶಿವಮೊಗ್ಗ, ಫೆಬ್ರವರಿ 16: ಲವ್​ ಪ್ರಪೋಸಲ್​​ ಒಪ್ಪದಿದ್ದಕ್ಕೆ ಪಾಗಲ್​​ ಪ್ರೇಮಿಯೊಬ್ಬ ಯುವತಿಗೆ ಬಿಯರ್​ ಬಾಟಲ್​​ ಚೂರಿನಿಂದ ಇರಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಲ್ಮನೆ ಗ್ರಾಮದಲ್ಲಿ ನಡೆದಿದೆ. ಪ್ರೇಮಿಗಳ ದಿನವಾದ ಫೆ.14ರಂದೇ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಯುವತಿ ಗಂಭೀರವಾಗಿ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ಆರೋಪಿ ಯುವಕ ಸ್ವರೂಪ್​​ ವಿರುದ್ಧ ತೀರ್ಥಹಳ್ಳಿಯ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ….

Read More

ಸ್ವಿಜರ್ಲೆಂಡ್​​ನಲ್ಲಿ ಭಾರೀ ಹಿಮಪಾತ; 80 ಪ್ರಯಾಣಿಕರಿದ್ದ ರೈಲು ಹಳಿ ತಪ್ಪಿ ಹಲವರಿಗೆ ಗಾಯ – Kannada News | Several injured after avalanche derails train in Swiss Alps Carrying 80 Passengers

ನವದೆಹಲಿ, ಫೆಬ್ರವರಿ 16: ಸ್ವಿಸ್ ಆಲ್ಪ್ಸ್‌ನಲ್ಲಿ ಹಿಮಪಾತ (Avalanche) ಅಪ್ಪಳಿಸಿದ ನಂತರ ದಕ್ಷಿಣ ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಇಂದು ಮುಂಜಾನೆ ರೈಲು ಹಳಿತಪ್ಪಿತು. ಈ ರೈಲಿನಲ್ಲಿ 80 ಜನರು ಪ್ರಯಾಣಿಸುತ್ತಿದ್ದರು. ಈ ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ. “ಹಿಮಪಾತದಿಂದಾಗಿ ಗೋಪೆನ್‌ಸ್ಟೈನ್ ಮತ್ತು ಬ್ರಿಗ್ ನಡುವೆ ರೈಲು ಸಂಚಾರಕ್ಕೆ ಅಡಚಣೆಯಾಗಿದೆ” ಎಂದು ಫೆಡರಲ್ ರೈಲು ಆಪರೇಟರ್ CFF ತನ್ನ ವೆಬ್‌ಸೈಟ್‌ನಲ್ಲಿ ತಿಳಿಸಿದೆ. ಸ್ಥಳೀಯ ಸುದ್ದಿಗಳ ಪ್ರಕಾರ, ರಕ್ಷಣಾ ಕಾರ್ಯಾಚರಣೆ ಮುಂದುವರಿದಿರುವುದರಿಂದ ಸ್ಥಳೀಯ ಸಮಯ ಸಂಜೆ…

Read More

Ranji Trophy Semifinal: ಪಡಿಕ್ಕಲ್ ದ್ವಿಶತಕ, ಸ್ಮರಣ್ ಶತಕ; 700 ರನ್​ಗಳ ಗಡಿಯಂಚಿನಲ್ಲಿ ಕರ್ನಾಟಕ – Kannada News | Ranji Semi Final: Karnataka’s Mammoth 689/6; Padikkal Hits Maiden Double Century

ಲಕ್ನೋದ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 2025-26ರ ರಣಜಿ ಟ್ರೋಫಿಯ ಸೆಮಿಫೈನಲ್‌ (Ranji Trophy Semi-final) ಪಂದ್ಯದಲ್ಲಿ ಉತ್ತರಾಖಂಡ್ ವಿರುದ್ಧ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಕರ್ನಾಟಕ ( Karnataka vs Uttarakhand) ತಂಡ ಬೃಹತ್ ಮೊತ್ತ ಕಲೆಹಾಕಿದೆ. ಎರಡನೇ ದಿನದಾಟದಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 689 ರನ್ ಕಲೆಹಾಕಿದೆ. ತಂಡದ ಪರ ಎರಡನೇ ದಿನದಾಟದಲ್ಲಿ ನಾಯಕ ದೇವದತ್ ಪಡಿಕ್ಕಲ್ (Devdutt Padikkal) ದ್ವಿಶತಕ ಸಿಡಿಸಿದರೆ, ಸ್ಮರಣ್ ರವಿಚಂದ್ರನ್ (Smaran Ravichandran) ಅಜೇಯ ಶತಕ ಸಿಡಿಸಿ…

Read More

ಸಚಿವರ ನೇತೃತ್ವದ ಕೆಡಿಪಿ ಸಭೆಯಲ್ಲಿ ನಿದ್ರೆಗೆ ಜಾರಿದ ಅಧಿಕಾರಿಗಳು, ವಿಡಿಯೋ ನೋಡಿ – Kannada News | Officers Busy With Their Mobiles And Sleeping in KDP Meeting at Koppal

ಕೊಪ್ಪಳ, (ಫೆಬ್ರವರಿ 16): ಜಿಲ್ಲೆಯ ಸಮಸ್ಯೆ, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಕೆಡಿಪಿ ಸಭೆ ನಡೆಸಲಾಗುತ್ತೆ. ಆದ್ರೆ, ಕೊಪ್ಪಳ ಜಿಲ್ಲಾ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳು ಮೊಬೈಲ್ ನೋಡುತ್ತಾ, ನಿದ್ರೆ ಮಾಡುತ್ತಾ ಕಾಲಹರಣ ಮಾಡಿರುವುದು ಬೆಳಕಿಗೆ ಬಂದಿದೆ. ಇಂದು (ಫೆಬ್ರವರಿ 16) ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ನೇತೃತ್ವದಲ್ಲಿ ಆಡಳಿತ ಭವನದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ಜರುಗಿದ ಕೆಡಿಪಿ ಸಭೆಯಲ್ಲಿ ಕೆಲ ಅಧಿಕಾರಿಗಳು ನಿದ್ರೆಗೆ ಜಾರಿದ್ರೆ, ಇನ್ನು ಕೆಲವರು ಮೊಬೈಲ್​​ ನೋಡುತ್ತಾ ಟೈಮ್ ಪಾಸ್…

Read More

ಬೆಂಗಳೂರಿನ ಹೈಟೆಕ್​ ಮದ್ಯ ಮಳಿಗೆ ಮುಂದೆ ತಾಸುಗಟ್ಟಲೆ ಕಾದು ನಿಂತ ಪ್ರೇಮಿಗಳು: 2000 ರೂ. ಕವರ್ ಚಾರ್ಜ್ ಹಾಕಿದ ಬ್ರೂವರಿ – Kannada News | Viral Video: Bangalore Valentine’s Day Disaster at Popular Brewery; Customers Outraged!

ಬೆಂಗಳೂರು, ಫೆ.16: ಬೆಂಗಳೂರಿನ ಜೋಡಿ ಹಕ್ಕಿಗಳಿಗೆ ಫೆ.14 ತುಂಬಾ ನಿರಾಸೆದಾಯಕವಾಗಿತ್ತು. ಈ ಬಗ್ಗೆ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ವ್ಯಾಲೆಂಟೈನ್ಸ್ ಡೇ ಸಂಭ್ರಮಿಸಲು ಯೋಜಿಸಿದ್ದ ನೂರಾರು ಜೋಡಿಗಳಿಗೆ ಬೆಂಗಳೂರಿನ ಜನಪ್ರಿಯ ಬ್ರೂವರಿ (Bangalore brewery) ನಿರಾಶೆ ಉಂಟು ಮಾಡಿದ ಎಂದು ಸೋಶಿಯಲ್​​ ಮೀಡಿಯಾದಲ್ಲಿ ಹೇಳಲಾಗಿದೆ. ಟೇಬಲ್‌ಗಳನ್ನು ಸಾಮರ್ಥ್ಯಕ್ಕಿಂತ ಹೆಚ್ಚು ಬುಕ್ ಮಾಡಿರುವ ಕಾರಣ, ಜೋಡಿಗಳು ಗಂಟೆಗಳ ಕಾಲ ಸಾಲಿನಲ್ಲಿ ನಿಂತು ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಯಿತು. ಸಂಜೆಯ ಚಳಿಯಲ್ಲಿ ಹೊರಗೆ ಉದ್ದವಾದ ಸಾಲಿನಲ್ಲಿ ನಿಂತು ಸುಸ್ತಾಗಿದೆ. ಇನ್‌ಸ್ಟಾಗ್ರಾಂನಲ್ಲಿ…

Read More

ನೊಣಗಳ ಕಾಟದಿಂದ ಮುಕ್ತಿ ಪಡೆಯಲು ಈ ಸಿಂಪಲ್‌ ಮನೆಮದ್ದುಗಳನ್ನು ಪ್ರಯತ್ನಿಸಿ – Kannada News | This home remedy is effective in keeping flies away from the home

ಬಹುತೇಕ ಹೆಚ್ಚಿನ ಮನೆಗಳಲ್ಲಿ ಸೊಳ್ಳೆಗಳಂತೆ ನೊಣಗಳ (Flies) ಕಾಟವೂ ಇದ್ದೇ ಇರುತ್ತದೆ. ಕೊಳಕು ಸ್ಥಳಗಳಲ್ಲಿ ವಾಸಿಸುವ ಇವು ಮನೆಯೊಳಗೆ ನುಗ್ಗಿ ಅಡುಗೆ ಕೋಣೆಯಲ್ಲಿರುವ ಪಾತ್ರೆಗಳು, ಆಹಾರದ ಮೇಲೂ ಸಹ ಕುಳಿತುಬಿಡುತ್ತವೆ. ಈ ಮೂಲಕ ನಾನಾ ರೀತಿಯ ರೋಗಗಳನ್ನು ಸಹ ಹರಡುತ್ತವೆ. ಹಾಗಾಗಿ ಆರೋಗ್ಯದ ದೃಷ್ಟಿಯಿಂದ ನೊಣಗಳನ್ನು ತೊಡೆದುಹಾಕಲು ಹೆಚ್ಚಿನವರು ಮಾರುಕಟ್ಟೆಯಲ್ಲಿ ಸಿಗುವಂತಹ ರಾಸಾಯನಿಕಯುಕ್ತ ಕೀಟ, ನೊಣ ನಿವಾರಕಗಳನ್ನು ಬಳಸುತ್ತಾರೆ. ಈ ಕೆಮಿಕಲ್‌ ಉತ್ಪನ್ನಗಳನ್ನು ಬಳಸುವ ಬದಲು ಕೆಲವೊಂದು ಮನೆಮದ್ದುಗಳ ಸಹಾಯದಿಂದ ಸುಲಭವಾಗಿ ನೊಣಗಳನ್ನು ಓಡಿಸಬಹುದು. ಆ ಮನೆಮದ್ದುಗಳು…

Read More

Video: ಇದು ಮೂಕ ಜೀವಿಗಳ ಶುದ್ಧ ಗೆಳೆತನ; ತನ್ನ ಸ್ನೇಹಿತ ಡಾಲಿಯೊಂದಿಗೆ ತುಂಟಾಟಕ್ಕೆ ಇಳಿದ ಆನೆ – Kannada News | Elephant playing with dog while splashing water

ಆನೆಗಳು (Elephants) ತುಂಟಾಟ ಮಾಡುವುದರಲ್ಲಿ ಎತ್ತಿದ ಕೈ. ಸೋಶಿಯಲ್ ಮೀಡಿಯಾದಲ್ಲಿ ಗಜರಾಜನ ಆಟ ತುಂಟಾಟದ ವಿಡಿಯೋಗಳನ್ನು ನೀವು ನೋಡಿರುತ್ತೀರಿ.  ಆದರೆ ಇಲ್ಲಿ ತನ್ನ ಸ್ನೇಹಿತನ ಜತೆಗೆ ಆನೆಯೊಂದು ತುಂಟಾಟವಾಡುವುದರಲ್ಲಿ ಬ್ಯುಸಿಯಾಗಿದೆ. ಗಜರಾಜನು ಸೊಂಡಿಲಿನಿಂದ ನೀರು ಎರಚುತ್ತಾ ಶ್ವಾನದೊಂದಿಗೆ ಆಟ ಆಡಿದೆ. ಮುಗ್ಧ ಜೀವಿಗಳ ಈ ಪರಿಶುದ್ಧ ಗೆಳೆತನಕ್ಕೆ ನೆಟಿಗರು ಫುಲ್‌ ಫಿದಾ ಆಗಿದ್ದಾರೆ. ಮೈಸೂರುಕೆಎ09ವೈಲ್ಡ್‌ ಲೈಫ್‌ (MYSOREKA09WILDLIFE) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಮಾಣಿಕ್ಯ ತನ್ನ ಸ್ನೇಹಿತ ಡಾಲಿ ಜತೆಗೆ ಆಟ ಎಂದು…

Read More

ಹಂಪಿ ಉತ್ಸವದಲ್ಲಿ ನಟಿ ರಚಿತಾ ರಾಮ್ ಕಾರು ಚಾಲಕನಿಂದ ಅಧಿಕಾರಿ ಮೇಲೆ ಹಲ್ಲೆ – Kannada News | Actress rachita ram Car Driver assaults On Vijayangara Officer In Hampi Utsav 2026

ವಿಜಯನಗರ, (ಫೆಬ್ರವರಿ 16): ನಟಿ ರಚಿತಾ ರಾಮ್ ಅವರ ಕಾರು ಚಾಲಕ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರ ಮೇಲೆ ಹಲ್ಲೆ ನಡೆಸಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿಯಲ್ಲಿ ನಡೆದಿದೆ. ಹಂಪಿ ಉತ್ಸವದ ಕೊನೆಯ ದಿನವಾದ ನಿನ್ನೆ (ಫೆಬ್ರವರಿ 15) ಭದ್ರತಾ ನೆಪದಲ್ಲಿ ರಚಿತಾ ರಾಮ್‌ ಕಾರು ಚಾಲಕ, ಜನರನ್ನು ದೂರ ಸರಿಸುತ್ತಿದ್ದು, ಇದೇ ವೇಳೆ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರವಿಕುಮಾರ್ ಅವರನ್ನು ಮೊಣಕೈನಿಂದ ಜೋರಾಗಿ ತಿವಿದು ತಳ್ಳಿದ್ದಾರೆ. ಇದರಿಂದ ಅಧಿಕಾರಿ ರವಿಕುಮಾರ್ ಕಣ್ಣಿಗೆ…

Read More

ಮಿತಿಮೀರಿ ನಡೆದುಕೊಂಡ ದರ್ಶನ್ ಅಭಿಮಾನಿಗೆ ಪೊಲೀಸ್ ಅಧಿಕಾರಿಯಿಂದ ಕಪಾಳಮೋಕ್ಷ – Kannada News | ASI Hit Darshan Fan Over Misbehave in Bangalore RR Nagara

ದರ್ಶನ್ ಅಭಿಮಾನಿಗಳಿಗೆ ಇಂದು (ಫೆಬ್ರವರಿ 16) ವಿಶೇಷ ದಿನ. ಏಕೆಂದರೆ ಅವರ ನೆಚ್ಚಿನ ನಟನ ಜನ್ಮದಿನ. ಈ ವಿಶೇಷ ದಿನಂದು ಬೆಂಗಳೂರಿನ ಆರ್​ಆರ್​ ನಗರದ ಮನೆಗೆ ನುಗ್ಗಲು ದರ್ಶನ್ ಫ್ಯಾನ್ಸ್ ಮುಂದಾಗಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಫ್ಯಾನ್ಸ್ ಮಧ್ಯೆ ಕಿರಿಕ್ ಆಗಿದೆ. ಪೊಲೀಸ್ ಅನ್ನೋದನ್ನು ನೋಡದೆ ತಳ್ಳಿ ಒಳ ನುಗ್ಗಲು ಪ್ರಯತ್ನಿಸಿದ ಅಭಿಮಾನಿಗೆ ಕಪಾಳಮೋಕ್ಷ ಮಾಡಲಾಗಿದೆ. ಕುಡಿದು ಬಂದು ಪದೇ ಪದೇ ಕಿರಿ ಕಿರಿ ಮಾಡಿದ್ದಕ್ಕೆ ಎಎಸ್​​ಐ ಯೋಗ ನರಸಯ್ಯ ರಾಜು ಇಷ್ಟು ಕಠಿಣವಾಗಿ ನಡೆದುಕೊಂಡರು…

Read More

IND vs PAK: ಹೀಗಾದರೆ ಭಾರತ- ಪಾಕ್ ನಡುವೆ ಟಿ20 ವಿಶ್ವಕಪ್​ನಲ್ಲಿ ಮತ್ತೊಂದು ಪಂದ್ಯ – Kannada News | India vs Pakistan T20 World Cup Re Match: Super 8, Semifinal and Final Pathway Explained

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಕ್ರಿಕೆಟ್ ಪಂದ್ಯವೆಂದರೆ ಅಭಿಮಾನಿಗಳಿಗೆ ಅದೊಂದು ಹಬ್ಬವೇ ಸರಿ. ಆದಾಗ್ಯೂ ಈ ತಂಡಗಳು ಐಸಿಸಿ ಹಾಗೂ ಎಸಿಸಿ ಈವೆಂಟ್​ಗಳಲ್ಲಿ ಮಾತ್ರ ಮುಖಾಮುಖಿಯಾಗುವುದರಿಂದ ವರ್ಷಕ್ಕೆ ಮೂರು ಅಥವಾ ನಾಲ್ಕು ಪಂದ್ಯಗಳು ನಡೆದರೆ ಹೆಚ್ಚು. ಹೀಗಿರುವಾಗ ಒಂದೇ ಈವೆಂಟ್​ನಲ್ಲಿ ಉಭಯ ತಂಡಗಳು ಎರಡು ಬಾರಿ ಮುಖಾಮುಖಿಯಾಗುವುದು ಅಭಿಮಾನಿಗಳ ಪಾಲಿಗೆ ಅದು ಅದೃಷ್ಟವೇ ಸರಿ. ಇದೀಗ ನಡೆಯುತ್ತಿರುವ ಟಿ20 ವಿಶ್ವಕಪ್​ನಲ್ಲೂ (T20 World Cup) ಭಾರತ ಹಾಗೂ ಪಾಕಿಸ್ತಾನ ತಂಡಗಳು ಎರಡು ಬಾರಿ…

Read More