Headlines

nagaraj11081993

ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ಹೋಟೆಲ್ ಮಾಲೀಕರ ಆಕ್ರೋಶ: ಅತಿಯಾದ ಶುಲ್ಕಗಳಿಂದ ನಷ್ಟದ ಆರೋಪ – Kannada News | Hotel Owners Fume Against Online Food Delivery Apps Over Exorbitant Charges, Allege Significant Losses

ಬೆಂಗಳೂರು, ಜುಲೈ 27: ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳಾದ ಸ್ವಿಗ್ಗಿ ಸೇರಿದಂತೆ ಕೆಲವು ಆಪ್‌ಗಳ ವಿರುದ್ಧ ರಾಜ್ಯದ ಹೋಟೆಲ್ ಮಾಲೀಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಆಪ್‌ಗಳು ವಿಧಿಸುವ ಅತಿಯಾದ ಶುಲ್ಕಗಳಿಂದ ಹೋಟೆಲ್‌ಗಳಿಗೆ ಭಾರಿ ನಷ್ಟವಾಗುತ್ತಿದೆ ಎಂದು ಆರೋಪಿಸಲಾಗಿದ್ದು, ಇವುಗಳಿಗೆ ಕಡಿವಾಣ ವಿಧಿಸಲು ಚಿಂತನೆ ನಡೆದಿದೆ ಎನ್ನಲಾಗಿದೆ. ವಿಶೇಷವಾಗಿ ಸ್ವಿಗ್ಗಿ ಆ್ಯಪ್​​ ವಿರುದ್ಧ ಆರೋಪ ಕೇಳಿಬಂದಿದ್ದು, ಪೇಔಟ್ ಕಲೆಕ್ಷನ್ ಚಾರ್ಜ್, ಲಾಂಗ್ ಡಿಸ್ಟೇನ್ಸ್ ಫೀಸ್, ಕ್ಲಿಕ್ಸ್ ಅಡ್ವಟೈಸ್ ಚಾರ್ಜ್, ಪ್ರಮೋಷನ್ ಚಾರ್ಜ್ ಅಂತ ಬೇಕಾಬಿಟ್ಟಿ ದರ ವಿಧಿಸ್ತಿದ್ದಾರೆ….

Read More

ಚೀನಾದ ಉತ್ಪನ್ನಗಳು ಇಷ್ಟು ಕಡಿಮೆ ಬೆಲೆಗೆ ಸಿಗುವುದು ಹೇಗೆ? ಚೀನೀ ಸಿಇಒವೊಬ್ಬರು ಬಿಚ್ಚಿಟ್ಟ ವಾಸ್ತವ ಇದು – Kannada News | How China can manufacture things at low cost, CEO reveals some important points

ಸಿಎನ್​ಸಿ ಲೇತ್ ಮೆಷಿನ್Image Credit source: Getty Images ದಶಕದ ಹಿಂದಿನವರೆಗೆ ಚೀನಾದ (China) ಸರಕುಗಳೆಂದರೆ ಡೂಪ್ಲಿಕೇಟ್, ನಕಲಿ, ಕಳಪೆ ಎಂದೇ ಬಹಳ ಜನರು ಭಾವಿಸಿದ್ದರು. ಆದರೆ, ಚೀನಾದಲ್ಲಿ ತಯಾರಾಗುವ ಉತ್ಪನ್ನಗಳು ಉತ್ಕೃಷ್ಟ ಗುಣಮಟ್ಟದ್ದಾಗಿರುತ್ತವೆ, ಹಾಗೆಯೇ ಕಡಿಮೆ ಬೆಲೆಯೂ ಇರುತ್ತದೆ. ಚೀನಾಗಿಂತ ಕಾರ್ಮಿಕ ವೇತನ ಕಡಿಮೆ ಇರುವ ಭಾರತದಲ್ಲೂ ಅಷ್ಟು ಕಡಿಮೆ ಬೆಲೆಗೆ ಆ ಗುಣಮಟ್ಟದ ಉತ್ಪನ್ನ ತಯಾರಿಸಲು ಆಗದು. ಹಾಗಾದರೆ, ಚೀನಾದ ಮ್ಯಾನುಫ್ಯಾಕ್ಚರಿಂಗ್ ಕ್ಷೇತ್ರದಲ್ಲಿ ಅಂಥದ್ದೇನಿದೆ ವಿಶೇಷತೆ? ಸಿಎನ್​ಸಿ ಉತ್ಪನ್ನಗಳನ್ನು ತಯಾರಿಸುವ ಶೆಂಜೆನ್ ಯಿಜಿನ್ ಸಲ್ಯೂಶನ್ಸ್​ನ…

Read More

ಅಡುಗೆ ಮನೆಯ ಖರ್ಚು ಮತ್ತಷ್ಟು ಹೆಚ್ಚಳ! ಮೆಣಸಿನಕಾಯಿ, ಜೀರಿಗೆ, ಏಲಕ್ಕಿ ಸೇರಿ ಮಸಾಲೆ ಪದಾರ್ಥಗಳ ದರದಲ್ಲಿ ಭಾರೀ ಏರಿಕೆ – Kannada News | Spice Prices Surge in Karnataka: Cardamom, Chilli, Cumin and Coriander Rates Hit Household Budgets

ಬೆಂಗಳೂರು, ಜುಲೈ 27: ಅಗತ್ಯ ಆಹಾರ ಪದಾರ್ಥಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟದಲ್ಲಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗಿದೆ. ಅಕ್ಕಿ, ತುಪ್ಪ ಸೇರಿದಂತೆ ಹಲವು ದಿನಸಿ ವಸ್ತುಗಳ ಬೆಲೆ ಹೆಚ್ಚಳದ ಬೆನ್ನಲ್ಲೇ ಇದೀಗ ಅಡುಗೆಗೆ ಅವಿಭಾಜ್ಯವಾಗಿರುವ ಮಸಾಲೆ ಪದಾರ್ಥಗಳ ದರವೂ (Spice Prices) ಏರಿಕೆಯಾಗಿದೆ. ಇದರಿಂದ ಮನೆಯ ಮಾಸಿಕ ಬಜೆಟ್ ಮತ್ತಷ್ಟು ದುಬಾರಿಯಾಗಿದ್ದು, ಮಧ್ಯಮ ವರ್ಗದ ಕುಟುಂಬಗಳ ಮೇಲೆ ಹೆಚ್ಚುವರಿ ಹೊರೆ ಬಿದ್ದಿದೆ. ಮೆಣಸಿನಕಾಯಿ, ಜೀರಿಗೆ, ಧನಿಯಾ, ಮೆಂತೆ, ಸಾಸಿವೆ, ಚಕ್ಕೆ, ಲವಂಗ, ಏಲಕ್ಕಿ ಸೇರಿದಂತೆ ಬಹುತೇಕ…

Read More

ಎಂಎಲ್​​​ಸಿ ಸಿಟಿ ರವಿಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್, ಬಂಧನದಿಂದ ಬಚಾವ್ – Kannada News | Derogatory remarks on muslim dont take precipitative action against bjp mlc ravi karnataka hc tells police

ಬೆಂಗಳೂರು, (ಜುಲೈ 27): ನೀಟ್ ಪ್ರತಿಭಟನೆ (NEET Protest) ಕುರಿತು ನೀಡಿದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ (CT Ravi) ವಿರುದ್ಧ ದಾಖಲಾಗಿರುವ ಎಫ್‌ಐಆರ್ ಪ್ರಕರಣ ಚಿಕ್ಕಮಗಳೂರಿನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ. ಇನ್ನೊಂದಡೆ ಎಫ್ಐಆರ್ ಪ್ರಶ್ನಿಸಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ (Karnataka High Court), ಜುಲೈ 31ಕ್ಕೆ ವಿಚಾರಣೆ ಮುಂದೂಡಿದ್ದು, ಅಲ್ಲಿಯವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಬಲವಂತದ ಕ್ರಮ ಬೇಡ…

Read More

ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯಲು ಏನು ಮಾಡಬಹುದು? ಸೈಬರ್ ತಜ್ಞ ಡಾ‌.ಅನಂತ್ ಪ್ರಭು ನೀಡಿರುವ ಸಲಹೆಗಳು ಇಲ್ಲಿವೆ – Kannada News | Exam Reforms: 13 Tech Driven Solutions by Cyber Expert Dr. Ananth Prabhu to Eliminate Paper Leaks

ಸೈಬರ್ ತಜ್ಞ ಡಾ‌.ಅನಂತ್ ಪ್ರಭುImage Credit source: Tv9 Kannada and Getty Images ಮಂಗಳೂರು, ಜುಲೈ 27: ನೀಟ್​​ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರವಾಗಿ ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆದು ಧರ್ಮೇಂದ್ರ ಪ್ರಧಾನ್​​ ಅವರು ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರೋದು ನಮಗೆಲ್ಲ ಗೊತ್ತಿರುವ ವಿಚಾರ. ಅಷ್ಟಕ್ಕೂ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ ಎಂಬದು ಇದೇ ಮೊದಲೇನಲ್ಲ. ಆದರೆ ಈ ಸಂಬಂಧ ಮತ್ತಷ್ಟು ಕಠಿಣ ಕ್ರಮ ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಲ್ಲಿ ಇಂತಹ ಘಟನೆಗಳಿಗೆ ಅಂತ್ಯಹಾಡಬಹುದಾಗಿದೆ….

Read More

Gruha Jyothi Scheme: ಸರ್ವರ್ ಸಮಸ್ಯೆ, ಮೀಟರ್ ರೀಡರ್‌ಗಳ ಕೊರತೆ: ಗಡುವಿನೊಳಗೆ ಸಿಗಲ್ವಾ ಉಚಿತ ವಿದ್ಯುತ್ ಭಾಗ್ಯ? – Kannada News | Server Glitch and Staff Shortage Delay Karnataka Gruha Jyothi Verification

ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಗೃಹ ಜ್ಯೋತಿ ಯೋಜನೆಯ ಮನೆ-ಮನೆ ಪರಿಶೀಲನೆಗೆ ವಿಳಂಬವಾಗಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಸರ್ವರ್ ಸಮಸ್ಯೆಯಿಂದ ಆ್ಯಪ್ ಕಾರ್ಯನಿರ್ವಹಣೆ ಮಂದಗತಿಯಲ್ಲಿದ್ದು, ಜೊತೆಗೆ ರಾಜ್ಯಾದ್ಯಂತ ಮೀಟರ್ ರೀಡರ್‌ಗಳ ತೀವ್ರ ಅಭಾವ ಎದುರಾಗಿದೆ. 1.65 ಕೋಟಿ ಫಲಾನುಭವಿಗಳ ಪೈಕಿ ಕೇವಲ 45 ಲಕ್ಷ ಮನೆಗಳ ಪರಿಶೀಲನೆಯಷ್ಟೇ ಮುಗಿದಿದ್ದು, ನಿಗದಿತ ಆಗಸ್ಟ್ 31ರ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವುದು ಅನುಮಾನವಾಗಿದೆ. ಇನ್ನು 20,000ಕ್ಕೂ ಹೆಚ್ಚು ಜನರು ಸ್ವಯಂಪ್ರೇರಿತವಾಗಿ ಯೋಜನೆಯಿಂದ ಹೊರಬಂದಿದ್ದಾರೆ. ಪ್ರಸ್ತುತ ಪ್ರಗತಿ ರಾಜ್ಯದಲ್ಲಿ ಒಟ್ಟು 1.65 ಕೋಟಿ…

Read More

ಐಟಿ ರಿಟರ್ನ್ಸ್ ಸಲ್ಲಿಕೆಗೆ ಜುಲೈ 31 ಡೆಡ್​​ಲೈನ್; ಐಟಿಆರ್ ಸಬ್ಮಿಟ್ ಮಾಡುವ ಮುನ್ನ ಈ ಚೆಕ್​ಲಿಸ್ಟ್ ಪರಿಶೀಲಿಸಿ – Kannada News | ITR filing deadline nears, things to check before submitting

ನವದೆಹಲಿ, ಜುಲೈ 27: ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸಲು ಜುಲೈ 31 ಕೊನೆಯ ದಿನಾಂಕವಾಗಿದೆ. ಈ ಡೆಡ್​ಲೈನ್ ಹತ್ತಿರವಾಗುತ್ತಿದ್ದಂತೆ, ಧಾವಂತದಲ್ಲಿ ತೆರಿಗೆದಾರರು ಸಣ್ಣಪುಟ್ಟ ತಪ್ಪುಗಳನ್ನು ಮಾಡುವುದು ಸಾಮಾನ್ಯ. ಸಬ್ಮಿಟ್ (Submit) ಬಟನ್ ಒತ್ತುವ ಮುನ್ನ ಈ ಕೆಳಗಿನ ಪ್ರಮುಖ ವಿಷಯಗಳನ್ನು ಪರಿಶೀಲಿಸಿದರೆ, ತೆರಿಗೆ ಇಲಾಖೆಯಿಂದ ನೋಟಿಸ್ ಬರುವುದನ್ನು ತಪ್ಪಿಸಬಹುದು ಹಾಗೂ ರೀಫಂಡ್ (Refund) ಬೇಗನೆ ಸಿಗುವಂತೆ ನೋಡಿಕೊಳ್ಳಬಹುದು. ದಾಖಲೆಗಳನ್ನು ಕೈಯಲ್ಲಿಟ್ಟುಕೊಳ್ಳಿ ಫಾರ್ಮ್ 16, ಬ್ಯಾಂಕ್ ಸ್ಟೇಟ್‌ಮೆಂಟ್, ಬಡ್ಡಿ ಪ್ರಮಾಣಪತ್ರಗಳು (Interest Certificates), ಡಿಮ್ಯಾಟ್/ಮ್ಯೂಚುಯಲ್ ಫಂಡ್ ಕ್ಯಾಪಿಟಲ್…

Read More

ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಆರ್​​. ಅಶೋಕ್​​ ಒಳಗೊಂಡ ಬಿಜೆಪಿ ನಿಯೋಗ ಭೇಟಿ – Kannada News | KPSC Veterinary Recruitment Scam: BJP Delegation Demands CBI Probe

ಬೆಂಗಳೂರು, ಜುಲೈ 27: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಪಶುವೈದ್ಯರ ನೇಮಕಾತಿಯಲ್ಲಿ ನಡೆದಿರುವ ಅಕ್ರಮಗಳ ಕುರಿತು ತೀವ್ರ ಚರ್ಚೆ ಹಿನ್ನಲೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಚಲವಾದಿ ನಾರಾಯಣಸ್ವಾಮಿ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಅವರನ್ನೊಳಗೊಂಡ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಿಯೋಗವು ಬೆಂಗಳೂರಿನ ಕೆಪಿಎಸ್‌ಸಿ ಕಚೇರಿಗೆ ಭೇಟಿ ನೀಡಿದೆ. ಕೆಪಿಎಸ್‌ಸಿ ಹಂಗಾಮಿ ಅಧ್ಯಕ್ಷ ಡಾ. ಬಿ. ಪ್ರಭುದೇವ್ ಅವರನ್ನು ಭೇಟಿಯಾಗಿರುವ ನಿಯೋಗ, ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ನಡೆದಿದೆ…

Read More

‘ಮುಲ್ಲಾ ಅಂದ್ರೆ ಮುಸ್ಲಿಂ ಅಲ್ಲ ಅಂತಾ ಗೂಗಲ್​ನಲ್ಲಿ ನೋಡಿದ್ದೇನೆ’: ಬಂಧನಕ್ಕೆ ಹೆದರಲ್ಲ ಎಂದ ಸಿಟಿ ರವಿ – Kannada News | CT Ravi Says He Is Not Afraid of Arrest, Claims Google Confirms Mulla Does Not Mean Muslim

ಕೊಪ್ಫಳ, ಜುಲೈ 27: ನೀಟ್ ಅಕ್ರಮ ಖಂಡಿಸಿ ದೆಹಲಿಯಲ್ಲಿ ನಡೆದಿದ್ದ ಪ್ರತಿಭಟನೆ ವಿರುದ್ಧ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ (BJP MLC CT Ravi) ನೀಡಿದ್ದ ‘ಮುಲ್ಲಾಗಳ ಎದೆ ಸೀಳಿದ್ರೆ 3 ಅಕ್ಷರವಿಲ್ಲ’ ಎಂಬ ವಿವಾದಾತ್ಮಕ ಹೇಳಿಕೆ ಸದ್ಯ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ FIR ಕೂಡ ದಾಖಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ಎಂಎಲ್​ಸಿ ಸಿ.ಟಿ.ರವಿ, ‘ಮುಲ್ಲಾ ಅಂತಾ ಮಾತನಾಡಿದ್ದೇನೆ, ಮುಲ್ಲಾಗಳು ಅಂತಾ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಮೇಷ್ಟ್ರನ್ನೂ…

Read More

ಪೊಲೀಸರು ನನ್ನನ್ನು ಅಪಹರಿಸಿ ಮಸ್ಸೂರಿಯಲ್ಲಿ ಬಿಟ್ಟರು; ಜಂತರ್ ಮಂತರ್‌ನಲ್ಲಿ ಆಹಾರ ವಿತರಿಸುತ್ತಿದ್ದ ವ್ಯಕ್ತಿ ಆರೋಪ – Kannada News | Junaid distributing food to Jantar Mantar protesters alleges delhi Police picked him and left him at Mussoorie

ನವದೆಹಲಿ, ಜುಲೈ 27: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ (Delhi Protest) ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಮತ್ತು ಜನರಿಗೆ ಉಚಿತವಾಗಿ ಆಹಾರ ವಿತರಿಸುತ್ತಿದ್ದ ಸ್ವಯಂಸೇವಕರೊಬ್ಬರನ್ನು ದೆಹಲಿ ಪೊಲೀಸರು ಕಾನೂನುಬಾಹಿರವಾಗಿ ವಶಕ್ಕೆ ಪಡೆದು, ದೆಹಲಿಯಿಂದ ಸುಮಾರು 300 ಕಿ.ಮೀ. ದೂರದಲ್ಲಿರುವ ಉತ್ತರಾಖಂಡದ ಮಸ್ಸೂರಿಯಲ್ಲಿ ತಂದು ಬಿಟ್ಟಿದ್ದಾರೆ ಎಂದು ಗಂಭೀರ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಭಟನಾಕಾರರ ತಂಡದವರು ಮಾಹಿತಿ ಕಲೆಹಾಕಿದ್ದು, ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿಡಿಯೋ ಕೂಡ ಅಪ್​ಲೋಡ್ ಮಾಡಿದ್ದಾರೆ. ಜುನೈದ್ ನೀಡಿದ ಮಾಹಿತಿಯ ಪ್ರಕಾರ, ಅವರನ್ನು ಇಡೀ…

Read More