Headlines

nagaraj11081993

ಮೇಕೆದಾಟು ಯೋಜನೆಯ ಇತಿಹಾಸ ಮತ್ತು ವಿವಾದ: ಕರ್ನಾಟಕದ ವರ್ಷಗಳ ಹೋರಾಟದ ಸಂಪೂರ್ಣ ವಿವರ ಇಲ್ಲಿದೆ – Kannada News | What is Mekedatu Project Dispute? History, Name Origin and Current Status of Karnataka’s Controversial Dam Explained

ಮೇಕೆದಾಟು (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಜೂನ್ 19: ಕಾವೇರಿ ನದಿ ನೀರು (Cauvery Water)  ಹಂಚಿಕೆ ವಿಚಾರದಲ್ಲಿ ಕರ್ನಾಟಕ (Karnataka) ಮತ್ತು ತಮಿಳುನಾಡು (Tamil Nadu) ನಡುವಿನ ಹಗ್ಗಜಗ್ಗಾಟ ಇಂದು ನಿನ್ನೆಯದಲ್ಲ. ಕಾವೇರಿ ವಿವಾದಕ್ಕೂ ಸುದೀರ್ಘ ಇತಿಹಾಸವಿದೆ. ಇದೀಗ ಅದರೊಂದಿಗೆ, ಕರ್ನಾಟಕದ ಮೇಕೆದಾಟು ಡ್ಯಾಂ (Mekedatu Dam Project) ಯೋಜನೆ ಸಹ ಸೇರಿಕೊಂಡಿದೆ. ತಮಿಳುನಾಡು ನೂತನ ಮುಖ್ಯಮಂತ್ರಿ ಸಿಎಂ ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವು ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ವಿಧಾನಸಭೆಯಲ್ಲಿ…

Read More

‘ರಾಖ್’ ವೆಬ್ ಸರಣಿಯಲ್ಲಿ ಗಮನ ಸೆಳೆದ ಸುಮನ್; ಯಾರು ಈ ದಿವ್ಯಾ ಶರ್ಮಾ? – Kannada News | Raakh Web Series: Divya Sharma’s Stardom Rises as ‘Suman’ on Amazon Prime

ಸೋನಾಲಿ ಬೇಂದ್ರೆ, ಅಲಿ ಫಜಲ್, ರಾಕೇಶ್ ಬೇಡಿ ಮತ್ತು ಆಮಿರ್ ಬಶೀರ್ ನಟಿಸಿರುವ ‘ರಾಖ್’ (Raakh Series) ಕ್ರೈಮ್ ಥ್ರಿಲ್ಲರ್ ವೆಬ್ ಸರಣಿಯು ಪ್ರಸ್ತುತ ಒಟಿಟಿ ಪ್ಲಾಟ್‌ಫಾರ್ಮ್ ಆದ ಅಮೆಜಾನ್ ಪ್ರೈಮ್ ವಿಡಿಯೋದಲ್ಲಿ ಸ್ಟ್ರೀಮ್ ಆಗುತ್ತಿದ್ದು, ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಭಾರತೀಯ ಇತಿಹಾಸದಲ್ಲೇ ಅತ್ಯಂತ ಕುಖ್ಯಾತ ಎನಿಸಿಕೊಂಡಿದ್ದ ರಂಗ-ಬಿಲ್ಲಾ ಅಪರಾಧ ಪ್ರಕರಣವನ್ನು ಆಧರಿಸಿ ಈ ಸರಣಿಯ ಕಥೆಯನ್ನು ರೂಪಿಸಲಾಗಿದೆ. ಇಬ್ಬರು ಮಕ್ಕಳ ಅಪಹರಣ ಮತ್ತು ಕೊಲೆಯ ರೋಮಾಂಚಕ ಹಾಗೂ ನೈಜ ಘಟನೆಗಳ ಸುತ್ತ ಸಾಗುವ ಈ…

Read More

ದಲಿತರ ಮೇಲೆ ದಬ್ಬಾಳಿಕೆ ಆರೋಪ: ಗ್ರಾಮದ ರಸ್ತೆಗಳನ್ನು ಬಂದ್​​ ಮಾಡಿ ವಿಭಿನ್ನ ಪ್ರತಿಭಟನೆ – Kannada News | Upper Caste Families Block Dalit Land Access for Two Years in Yadgiri

ಯಾದಗಿರಿ, ಜೂನ್​​ 19: ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಗೂರನೂರು ಗ್ರಾಮದಲ್ಲಿ ಮೇಲ್ವರ್ಗದವರಿಂದ ದಲಿತರ ಮೇಲೆ ದಬ್ಬಾಳಿಕೆ ಆರೋಪ ಕೇಳಿಬಂದಿದೆ. ದಲಿತ ಕುಟುಂಬಗಳು ಜಮೀನುಗಳಿಗೆ ಹೋಗುವ ದಾರಿಯನ್ನು ಮೇಲ್ವರ್ಗದ ಎರಡು ಕುಟುಂಬಗಳು ಬಂದ್ ಮಾಡಿದ್ದು, ಕಳೆದ ಎರಡು ವರ್ಷಗಳಿಂದ ಇದೇ ಸ್ಥಿತಿ ಇಲ್ಲಿದೆ. ಈ ಸಂಬಂಧ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಲಾಗಿದ್ದು, ಇದರಿಂದ ಬೇಸತ್ತ ಗ್ರಾಮಸ್ಥರು, ದಲಿತರ ಜೊತೆ ಕೈಜೋಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ತಮ್ಮ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಎಲ್ಲಾ ರಸ್ತೆಗಳನ್ನು ಬಂದ್ ಮಾಡುವ…

Read More

Job Fair: ಜೂ. 22ಕ್ಕೆ ಮಂಗಳೂರಿನಲ್ಲಿ ಉದ್ಯೋಗ ಮತ್ತು ಅಪ್ರೆಂಟಿಸ್‌ಶಿಪ್ ಮೇಳ; ಐಟಿಐ ಅಭ್ಯರ್ಥಿಗಳಿಗೆ ಸುವರ್ಣಾವಕಾಶ! – Kannada News | Dakshina Kannada Job and Apprenticeship Fair: ITI Graduates, June 22nd Mangaluru Opportunity

ಮಂಗಳೂರಿನಲ್ಲಿ ಉದ್ಯೋಗ ಮೇಳImage Credit source: Pinterest ದಕ್ಷಿಣ ಕನ್ನಡ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಗುಡ್​ ನ್ಯೂಸ್​​ ಇಲ್ಲಿದೆ. ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದ ನಿರ್ದೇಶನದಂತೆ, ಮಂಗಳೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಪುರುಷ) ವತಿಯಿಂದ ಇದೇ ಜೂನ್ 22ರಂದು ಬೃಹತ್ ಉದ್ಯೋಗ ಹಾಗೂ ಅಪ್ರೆಂಟಿಸ್‌ಶಿಪ್ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ವಿಶೇಷ ಮೇಳವು ಬೆಳಗ್ಗೆ 10 ಗಂಟೆಯಿಂದ ಮಂಗಳೂರಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮಹಿಳಾ) ಆವರಣದಲ್ಲಿ ಜರುಗಲಿದೆ. ವಿವಿಧ ಉದ್ಯಮ ಸಂಸ್ಥೆಗಳಿಂದ ನೇಮಕಾತಿ ಪ್ರಕ್ರಿಯೆ: ದಕ್ಷಿಣ…

Read More

Video: ಹೆತ್ತವರನ್ನು ತಾನು ಕೆಲಸ ಮಾಡುವ ಅಮೆಜಾನ್ ಆಫೀಸಿಗೆ ಕರೆತಂದ ಉದ್ಯೋಗಿ – Kannada News | Hyderabad: An employee brought his parents to the Hyderabad Amazon office where she works.

ಹೈದರಾಬಾದ್‌, ಜೂನ್ 19: ಹೊಟ್ಟೆ ಬಟ್ಟೆ ಕಟ್ಟಿ ನಾಲ್ಕು ಅಕ್ಷರ ಓದಿಸಿ ತಮ್ಮ ಕಾಲು ಮೇಲೆ ತಾವು ನಿಲ್ಲುವಂತೆ ಮಾಡಿದ ಹೆತ್ತವರಿಗೆ ತಾವೇನು ಮಾಡಿದರೂ ಕಡಿಮೆಯೇ. ಓದು ಮುಗಿಸಿ ಉದ್ಯೋಗ (job) ಗಿಟ್ಟಿಸಿಕೊಳ್ಳುತ್ತಿದ್ದಂತೆ ತನ್ನ ತಂದೆ ತಾಯಿಯನ್ನು ಊರು ಸುತ್ತಿಸಬೇಕು, ಆಫೀಸಿಗೆ ಒಮ್ಮೆಯಾದ್ರು ಕರೆದುಕೊಂಡು ಹೋಗ್ಬೇಕು. ಇಂತಹ ಸಾಕಷ್ಟು ಆಸೆ ಕನಸುಗಳಿರುತ್ತವೆ. ಹೌದು, ಹೈದರಾಬಾದ್‌ನಲ್ಲಿರುವ (Hyderabad) ಅಮೆಜಾನ್ ಆಫೀಸಿಗೆ ಮಗಳು ತನ್ನ ಹೆತ್ತವರನ್ನು ಕರೆದುಕೊಂಡು ಹೋಗಿದ್ದಾರೆ. ಮಗಳು ಕೆಲಸ ಮಾಡುವ ಜಾಗ ನೋಡಿ ಹೆತ್ತವರು ಹೆಮ್ಮೆ ಪಟ್ಟುಕೊಂಡಿದ್ದಾರೆ….

Read More

ಪತ್ನಿ ಸಮೇತ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ – Kannada News | CM D.K. Shivakumar and Wife Offer Prayers at Tirupati Timmappa Temple

ತಿರುಪತಿ, ಜೂ.19: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಪತ್ನಿಯೊಂದಿಗೆ ತಿರುಪತಿಗೆ ಭೇಟಿ ನೀಡಿ, ಬೆಳ್ಳಂಬೆಳಿಗ್ಗೆ ತಿಮ್ಮಪ್ಪನ ದರ್ಶನ ಪಡೆದರು. ನೂತನ ಸಚಿವ ಸಂಪುಟದ ವಿಸ್ತರಣೆಯ ನಂತರ ಡಿ.ಕೆ. ಶಿವಕುಮಾರ್ ಅವರ ಈ ಭೇಟಿಯು ಮಹತ್ವ ಪಡೆದುಕೊಂಡಿದೆ. ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕುಟುಂಬ ಸಮೇತ ಆಗಮಿಸಿದ ಡಿ.ಕೆ. ಶಿವಕುಮಾರ್ ಅವರು, ಮುಂಜಾನೆಯ ದರ್ಶನದಲ್ಲಿ ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿದರು. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಡಿ.ಕೆ. ಶಿವಕುಮಾರ್ ಅವರ ಮೊದಲ ತಿರುಪತಿ…

Read More

ವೆಂಕಿ ಚಿತ್ರಕ್ಕೆ ಇಬ್ಬರು ಸ್ಟಾರ್ ಹೀರೋಯಿನ್ಸ್; ಮುಹೂರ್ತದ ಕಲರ್​​ಫುಲ್ ಫೋಟೋಸ್ – Kannada News | Venkatesh Anil Ravipudi Film Launched: Grand Pooja for Sankranti Release

ಖ್ಯಾತ ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಅವರು ಚಿತ್ರದ ಅಧಿಕೃತ ಚಿತ್ರಕಥೆಯನ್ನು ತಂಡಕ್ಕೆ ಹಸ್ತಾಂತರಿಸಿದರು. ಮುಹೂರ್ತದ ಮೊದಲ ದೃಶ್ಯಕ್ಕೆ ಹಿರಿಯ ನಿರ್ಮಾಪಕ ಅಲ್ಲು ಅರವಿಂದ್ ಕ್ಲ್ಯಾಪ್ ಮಾಡಿದರು. ಈ ಸಿನಿಮಾದಲ್ಲಿ ಕೃತಿ ಶೆಟ್ಟಿ, ಕೀರ್ತಿ ಸುರೇಶ್ ನಟಿಸುತ್ತಿದ್ದಾರೆ. Source link

Read More

ತೆಲುಗಿನಲ್ಲಿ ಹೊಸ ಸಿನಿಮಾ ಘೋಷಿಸಿದ ಕೆವಿಎನ್ – Kannada News | KVN production announce new Telugu movie with young hero

ಕೆವಿಎನ್ ಪ್ರೊಡಕ್ಷನ್ಸ್ (KVN Production) ಭಾರತದ ಜನಪ್ರಿಯ ನಿರ್ಮಾಣ ಸಂಸ್ಥೆಯಾಗಿ ಹೊರಹೊಮ್ಮುತ್ತಿದೆ. ಹಲವು ಸಿನಿಮಾಗಳ ಮೇಲೆ ಹೂಡಿಕೆ ಮಾಡುತ್ತಿದೆ. ‘ಟಾಕ್ಸಿಕ್’, ‘ಜನ ನಾಯಗನ್’ ಅಂಥಹಾ ಭಾರಿ ಬಜೆಟ್​​ ಸಿನಿಮಾಗಳ ಮೇಲೆ ಹೂಡಿಕೆ ಮಾಡಿ, ಬಿಡುಗಡೆ ತಡವಾಗಿದ್ದರೂ ಸಹ ಸಿನಿಮಾ ನಿರ್ಮಾಣದಲ್ಲಿ ಹಿಂದುಳಿಯುತ್ತಿಲ್ಲ, ಹೊಸ ಹೊಸ ಪ್ರತಿಭೆಗಳನ್ನು ಹುಡುಕಿ ಬೆಂಬಲವಾಗಿ ನಿಲ್ಲುತ್ತಿದೆ. ಇದೀಗ ತೆಲುಗಿನಲ್ಲಿ ಮತ್ತೊಂದು ಹೊಸ ಸಿನಿಮಾವನ್ನು ಕೆವಿಎನ್ ಘೋಷಣೆ ಮಾಡಿದೆ. ‘ಮ್ಯಾಡ್’, ‘ಆಯ್’ ಮತ್ತು ‘ಮ್ಯಾಡ್ ಸ್ಕ್ವೇರ್’ ಚಿತ್ರಗಳ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಯುವ…

Read More

ವುಹಾನ್ ಲ್ಯಾಬ್​ಗೆ ಅಮೆರಿಕದ ಹಣ, ಕೊರೊನಾ ಸೃಷ್ಟಿಸಿದ ಚೀನಾ ಪ್ರಯೋಗಾಲಯಕ್ಕೆ ಫೌಸಿ ನೆರವು, ತುಳಸಿ ಗಬ್ಬಾರ್ಡ್ ಆರೋಪ – Kannada News | Fauci Funded Wuhan Lab: Tulsi Gabbard Alleges US Money Behind COVID 19 Origin

ತುಳಸಿ ಗಬ್ಬಾರ್ಡ್​ Image Credit source: X Account-Tulsi Gabbard ವಾಷಿಂಗ್ಟನ್, ಜೂನ್ 19: ಕೊರೊನಾ ವೈರಸ್ ಉಗಮದ ಕುರಿತು ಅಮೆರಿಕದ ರಾಜಕೀಯ ವಲಯದಲ್ಲಿ ಭಾರಿ ಬಾಂಬ್ ಸಿಡಿದಿದೆ. ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿದ್ದ ತುಳಸಿ ಗಬ್ಬಾರ್ಡ್(Tulsi Gabbard)​ ರಾಜೀನಾಮೆ ನೀಡಿ ಹೊರ ಹೋಗುವ ಮುನ್ನ ಅಮೆರಿಕದ ಮಾಜಿ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಆಂಥೋನಿ ಫೌಸಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜಾಗತಿಕ ಸಾಂಕ್ರಾಮಿಕಕ್ಕೆ ಕಾರಣವಾದ ಚೀನಾದ ವುಹಾನ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ನಡೆದ ಅಪಾಯಕಾರಿ…

Read More

ಅಕ್ಸೆಂಚರ್ ಕೊಟ್ಟ ಒಂದು ರಿಪೋರ್ಟ್​ಗೆ ಭಾರತದ ಷೇರುಬಜಾರು ಅಲ್ಲೋಲಕಲ್ಲೋಲ; ಶುಕ್ರವಾರ 2 ಲಕ್ಷ ಕೋಟಿ ರೂ ನಷ್ಟ – Kannada News | Accenture effect, Indian stock market dragged down as investors lose Rs 2 lakh crore on June 19th

ನವದೆಹಲಿ, ಜೂನ್ 19: ಕಳೆದ ಐದು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಷೇರು ಮಾರುಕಟ್ಟೆಯ (Stock Market) ಓಟಕ್ಕೆ ಶುಕ್ರವಾರ ಬ್ರೇಕ್ ಬಿದ್ದಿದ್ದು, ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಮುಂಜಾನೆಯ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್ ಸುಮಾರು 750 ರಿಂದ 786 ಪಾಯಿಂಟ್‌ಗಳಷ್ಟು ಭಾರಿ ಕುಸಿತ ಕಂಡು 76,624 ರ ಮಟ್ಟಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ ಕೂಡ 200 ಕ್ಕೂ ಹೆಚ್ಚು ಪಾಯಿಂಟ್‌ಗಳನ್ನು ಕಳೆದುಕೊಂಡು 24,000 ರ ಮಟ್ಟಕ್ಕಿಂತ ಕೆಳಗೆ ಇಳಿದಿದೆ. ಐಟಿ ಸಂಸ್ಥೆಯಾದ ಅಕ್ಸೆಂಚರ್ ಕೊಟ್ಟ ಅದರ ಗೈಡೆನ್ಸ್…

Read More