ಅಚ್ಚುಕಟ್ಟು ವ್ಯವಸ್ಥೆ: ಆರ್ಸಿಬಿ ಮ್ಯಾಚ್ ಸುಸೂತ್ರ, ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಬೆಂಗಳೂರು, (ಮಾರ್ಚ್ 29): ಚಿನ್ನಸ್ವಾಮಿ ಸ್ಪೇಡಿಯಂ ( Chinnaswamy stadium )ಬಳಿಕ ಕಾಲ್ತುಳಿ ಸಂಭವಿಸಿ 11 ಆರ್ಸಿಬಿ ಅಭಿಮಾನಿಗಳು ದುರಂತ ಸಾವು ಕಂಡಿದ್ದರು. ಈ ಕರಾಳ ಘಟನೆ ಬೆನ್ನಲ್ಲೇ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ ಹಾಗೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು, ಈ ಬಾರಿ ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ ಪಂದ್ಯಗಳು ಸುಸೂತ್ರವಾಗಿ ನಡೆಲು ಎಲ್ಲಾ ವ್ಯವಸ್ಥೆ ಮಾಡಿದೆ. ಹೌದು… ನಿನ್ನೆ (ಮಾರ್ಚ್ 28) ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್ಸಬಿ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಉದ್ಘಾಟನಾ ಪಂದ್ಯ…