Headlines

nagaraj11081993

ಐಪಿಎಲ್ ತಂಡ ಖರೀದಿಸಲು ಮುಂದಾಗಿದ್ದ ದಾವೂದ್; ಪ್ಯಾಂಟ್‌ನಲ್ಲೇ ಮೂತ್ರ ಮಾಡಿಕೊಂಡಿದ್ದ ಲಲಿತ್ ಮೋದಿ – Kannada News

ಭ್ರಷ್ಟಾಚಾರದ ಆರೋಪಗಳನ್ನು ಹೊತ್ತು ದೇಶ ತೊರೆದು ವಿದೇಶದಲ್ಲಿ ನೆಲೆಸಿರುವ ಐಪಿಎಲ್ (IPL) ಜನಕ ಲಲಿತ್ ಮೋದಿ (Lalit Modi) ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಎಎನ್‌ಐಗೆ ನೀಡಿದ ಸಂದರ್ಶನದಲ್ಲಿ ಐಪಿಎಲ್ ಬಗ್ಗೆ ಕೆಲವು ಸ್ಫೋಟಕ ಮಾಹಿತಿಗಳನ್ನು ಹಂಚಿಕೊಂಡಿರುವ ಲಲಿತ್ ಮೋದಿ, ಐಪಿಎಲ್‌ನ ಆರಂಭಿಕ ವರ್ಷಗಳಲ್ಲಿ ಮ್ಯಾಚ್ ಫಿಕ್ಸಿಂಗ್ ವಿರುದ್ಧದ ತಮ್ಮ ಅಚಲ ನಿಲುವುಗಳಿಂದಾಗಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ (Dawood Ibrahim) ಮತ್ತು ಅವರ ಗ್ಯಾಂಗ್‌ನಿಂದ ತಮಗೆ ಬಂದಿರುವ ಕೊಲೆ ಬೆದರಿಕೆಗಳ ಬಗ್ಗೆ ಮತ್ತು ಮ್ಯಾಚ್ ಫಿಕ್ಸಿಂಗ್ ಬಗ್ಗೆ…

Read More

ಅಮೆರಿಕಕ್ಕೆ ಹೋಗಿ ದೊಡ್ಡ ಉದ್ಯಮಗಳನ್ನು ಕಟ್ಟಿದ ವಲಸಿಗರಲ್ಲಿ ಭಾರತೀಯರೇ ಅತಿಹೆಚ್ಚು – Kannada News

ವಾಷಿಂಗ್ಟನ್, ಜೂನ್ 4: ಅಮೆರಿಕದಲ್ಲಿ (US) ವಲಸಿಗರು ಸ್ಥಾಪಿಸಿದ ಪ್ರತಿ 5 ಯೂನಿಕಾರ್ನ್‌ಗಳಲ್ಲಿ (Unicorns – $1 ಬಿಲಿಯನ್ ಅಥವಾ ಅದಕ್ಕಿಂತ ಹೆಚ್ಚು ಮೌಲ್ಯದ ಸ್ಟಾರ್ಟ್‌ಅಪ್ ಕಂಪನಿಗಳು) ಒಂದು ಕಂಪನಿಯು ಭಾರತೀಯ ಮೂಲದ ಸಂಸ್ಥಾಪಕರನ್ನು (Indian Founders) ಹೊಂದಿದೆ. ಇದು ನ್ಯಾಷನಲ್ ಫೌಂಡೇಶನ್ ಫಾರ್ ಅಮೆರಿಕನ್ ಪಾಲಿಸಿ (ಎನ್​ಎಫ್​ಎಪಿ) ಪ್ರಸ್ತುತಪಡಿಸಿದ ವರದಿಯಿಂದ ತಿಳಿದುಬಂದಿದೆ. ಅಮೆರಿಕಕ್ಕೆ ವಲಸೆ ಹೋಗಿ ಅಲ್ಲಿ ಬಿಲಿಯನ್ ಡಾಲರ್ ಮೌಲ್ಯದ ಉದ್ಯಮಗಳನ್ನು ಸ್ಥಾಪಿಸಿರುವ ಭಾರತೀಯರ ಸಂಖ್ಯೆ 96 ಅಂತೆ. ಅಮೆರಿಕದ ಪ್ರಮುಖ ಸ್ಟಾರ್ಟ್‌ಅಪ್‌ಗಳಲ್ಲಿ ಭಾರತೀಯರ…

Read More

ಮಕ್ಕಳಲ್ಲಿ ಯೂರಿನ್ ಟೆಸ್ಟ್ ಮಾಡಿ ಆಟಿಸಂ ಲಕ್ಷಣಗಳನ್ನು ಪತ್ತೆಹಚ್ಚಬಹುದೇ? ಏನ್ ಹೇಳುತ್ತೆ ಅಧ್ಯಯನ? – Kannada News

Early Autism Screening Through Urine Test: What Study RevealsImage Credit source: Getty Images ಆಟಿಸಂ ಸ್ಪೆಕ್ಟ್ರಮ್ ಡಿಸಾರ್ಡರ್ (ASD) ಒಂದು ನ್ಯೂರೋಡೆವಲಪ್ಮೆಂಟಲ್ ಸಮಸ್ಯೆಯಾಗಿದ್ದು, ಮಕ್ಕಳ ಮೆದುಳಿನ ಬೆಳವಣಿಗೆ ಮತ್ತು ವರ್ತನೆ ಮೇಲೆ ಪರಿಣಾಮ ಬೀರುತ್ತದೆ. ಹಲವು ಬಾರಿ ಇದರ ಆರಂಭಿಕ ಲಕ್ಷಣಗಳನ್ನು ಸಮಯಕ್ಕೆ ಸರಿಯಾಗಿ ಗುರುತಿಸಲು ಸಾಧ್ಯವಾಗುವುದಿಲ್ಲ. ಆದರೆ ಇದೀಗ ಹೊಸ ಅಧ್ಯಯನವೊಂದು, ಯೂರಿನ್ ಟೆಸ್ಟ್ ಮೂಲಕ ಕೇವಲ 2 ವರ್ಷದ ಮಕ್ಕಳಲ್ಲೇ ಆಟಿಸಂಗೆ ಸಂಬಂಧಿಸಿದ ಸೂಚನೆಗಳನ್ನು ಪತ್ತೆಹಚ್ಚಬಹುದು ಎಂದು ಹೇಳಿದೆ. ಮೊಲಿಕ್ಯುಲರ್…

Read More

7.1 ಕೋಟಿ ರೂಪಾಯಿಗೆ 2 ಫ್ಲಾಟ್‌ ಮಾರಾಟ ಮಾಡಿದ ನಟ ಅಕ್ಷಯ್ ಕುಮಾರ್ – Kannada News

ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್ (Akshay Kumar) ಅವರು ಮುಂಬೈನ ಬೊರಿವಲಿ ಪ್ರದೇಶದಲ್ಲಿರುವ ತಮ್ಮ ಎರಡು ಐಷಾರಾಮಿ ಫ್ಲಾಟ್‌ಗಳನ್ನು ಬರೋಬ್ಬರಿ 7.1 ಕೋಟಿ ರೂಪಾಯಿಗೆ ಮಾರಾಟ ಮಾಡಿದ್ದಾರೆ. ಮುಂಬೈನ ಒಬೆರಾಯ್ ಸ್ಕೈ ಸಿಟಿ (Oberoi Sky City) ಅಪಾರ್ಟ್‌ಮೆಂಟ್‌ನಲ್ಲಿರುವ ಈ ಮನೆಗಳ ಮಾರಾಟದ ನೋಂದಣಿ ಪ್ರಕ್ರಿಯೆಯು ಜೂನ್ 2ರಂದು ಯಶಸ್ವಿಯಾಗಿ ಪೂರ್ಣಗೊಂಡಿದೆ ಎಂಬುದು ಆಸ್ತಿ ನೋಂದಣಿ ದಾಖಲೆಗಳಿಂದ (CRE Matrix) ತಿಳಿದುಬಂದಿದೆ. ಸುವರ್ಣ ರೂಪೇಶ್‌ಕುಮಾರ್ ಸಕ್ಪಾಲ್ ಎಂಬುವವರು ಅಕ್ಷಯ್ ಕುಮಾರ್ ಅವರಿಂದ ಈ ಎರಡೂ ಆಸ್ತಿಗಳನ್ನು ಖರೀದಿಸಿದ್ದಾರೆ….

Read More

ಕೊನೆಗೂ ಕೇರಳಕ್ಕೆ ಮುಂಗಾರು ಪ್ರವೇಶ: ಕರ್ನಾಟದಲ್ಲಿ 6 ದಿನ ಭಾರೀ ಮಳೆ, ಯೆಲ್ಲೋ- ಆರೇಂಜ್ ಅಲರ್ಟ್ – Kannada News

ಬೆಂಗಳೂರು, (ಜೂನ್ 04): ಕೊನೆಗೂ ಕೇರಳಕ್ಕೆ (Kerala) ಮುಂಗಾರು (Southwest Monsoon) ಪ್ರವೇಶಿಸಿದೆ. ಇಂದು (ಜೂನ್ 04) ಅಧಿಕೃತವಾಗಿ ನೈಋತ್ಯ ಮುಂಗಾರು ಕೇರಳ ಎಂಟ್ರಿಕೊಟ್ಟಿದ್ದು, ಕರ್ನಾಟಕದ (Karnataka) ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆಯ ಅಬ್ಬರ ಶುರುವಾಗಿದೆ. ಇನ್ನುಳಿಂದಂತೆ ಇಂದಿನಿಂದ ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮುಂಗಾರು ಮಳೆ ವ್ಯಾಪಿಸಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕ ಭಾಗದಲ್ಲಿ ಇಂದಿನಿಂದ ಜೂನ್ 9ರವರೆಗೂ ಮಳೆಯಾಗಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ…

Read More

ಶಿವಮೊಗ್ಗದಲ್ಲಿ ವಿಶಿಷ್ಟ ಮಾವಿನ ಖಾದ್ಯಗಳ ಸ್ಪರ್ಧೆ: ಕೈಚಳಕ ತೋರಿಸಿದ ಮಹಿಳೆಯರು; ಇಲ್ಲಿವೆ ಫೋಟೋಸ್​ – Kannada News

ಮನೆಯಿಂದಲೇ ಸಿದ್ಧಪಡಿಸಿಕೊಂಡು ತಂದಿದ್ದ ಮಾವಿನ ಲಡ್ಡು, ಮ್ಯಾಂಗೋ ಮೂಸ್, ಚೀಸ್ ಕೇಕ್ ಹಾಗೂ ಶಾಯಿ ಟುಕ್ರಾ ಅಂತಹ ಹೊಸ ಬಗೆಯ ಖಾದ್ಯಗಳು ಕಂಡುಬಂದವು. ಮ್ಯಾಂಗೋ ಹೋಳಿಗೆ ಮತ್ತು ಗೋಲ್ಡೆನ್ ಪುಡ್ಡಿಂಗ್‌ಗಳಂತಹ ತರಹೇವಾರಿ ಸಿಹಿ ಪದಾರ್ಥಗಳು ಆಹಾರ ಪ್ರಿಯರ ಬಾಯಿರುಚಿಯನ್ನು ಹೆಚ್ಚಿಸಿದವು. Source link

Read More

Video: ನಿನಗೆ ಬಿಸ್ಕೆಟ್ ಬೇಕಾ, ಇರು ತಂದು ಕೊಡ್ತೇನೆ: ಶ್ವಾನದ ಜತೆಗೆ ಪುಟಾಣಿಯ ಕ್ಯೂಟ್‌ ಸಂಭಾಷಣೆ – Kannada News

ಶ್ವಾನಗಳ (Dogs) ನಿಷ್ಕಲ್ಮಶ ಪ್ರೀತಿ, ನಿಷ್ಠೆಗೆ ಸರಿಸಾಟಿಯೇ ಇಲ್ಲ. ಮನೆಯ ಸದಸ್ಯರಂತೆ ಇರುವ ಈ ಶ್ವಾನಗಳು ಮಕ್ಕಳ ಜತೆಗೆ ಮಕ್ಕಳಾಗುತ್ತವೆ. ಪುಟಾಣಿಗಳ ಪಾಲಿಗೆ ಈ ಶ್ವಾನಗಳು ಬಾಡಿ ಗಾರ್ಡ್ ನಂತೆ ಇರುತ್ತವೆ. ಇದೀಗ ಪುಟಾಣಿಯೊಂದು ಶ್ವಾನದ ಜತೆಗೆ ಸಂಭಾಷಣೆಗೆ ಇಳಿದಿದ್ದಾಳೆ. ಶ್ವಾನದ ಬಳಿ ನೀನು ಏನನ್ನೂ ತಿನ್ನಲು ಬಯಸುತ್ತೀಯಾ ಎಂದು ಪ್ರಶ್ನಿಸಿದ್ದಾಳೆ. ಈ ಕ್ಯೂಟ್ ವಿಡಿಯೋ ಆನ್ಲೈನ್ ನಲ್ಲಿ ನೆಟ್ಟಿಗರ ಹೃದಯ ಗೆದ್ದಿದೆ. @kuhu_coo_bird ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪ್ ಗೆ…

Read More

ಪೋಷಕರೇ… ನಿಮ್ಮ ಮಕ್ಕಳಿಗೆ ಹೋಮ್‌ವರ್ಕ್‌ ಮಾಡಿಸಲು ಈ ಟ್ರಿಕ್ಸ್‌ ಯೂಸ್‌ ಮಾಡಿ – Kannada News

ಸ್ಕೂಲ್‌ ಹೋಮ್‌ವರ್ಕ್‌ (homework) ಮಕ್ಕಳ  ಶಿಕ್ಷಣದ ಒಂದು ಪ್ರಮುಖ ಅಂಶವಾಗಿದೆ. ಇದು ಮಕ್ಕಳು ತರಗತಿಯಲ್ಲಿ ಕಲಿತದ್ದನ್ನು ನೆನಪಿಟ್ಟುಕೊಳ್ಳಲು, ಪ್ರಮುಖ ಶೈಕ್ಷಣಿಕ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ಜವಾಬ್ದಾರಿ ಮತ್ತು ಸಮಯ ನಿರ್ವಹಣೆಯನ್ನು ಕಲಿಯಲು ಸಹಾಯ ಮಾಡುತ್ತದೆ. ಆದರೆ ಪೋಷಕರಿಗೆ ಮಾತ್ರ ತಮ್ಮ ಮಕ್ಕಳ ಕೈಯಲ್ಲಿ ಹೋಮ್‌ ವರ್ಕ್‌ ಮಾಡಿಸುವುದು ಸವಾಲಿನ ಸಂಗತಿ. ಹೌದು ಮಕ್ಕಳಂತೂ ಹೋಮ್‌ವರ್ಕ್‌ ಮಾಡಲು ನನ್ನಿಂದ ಸಾಧ್ಯವೇ ಇಲ್ಲ ಅಂತ ಹಠ ಹಿಡಿಯುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಹೊಡೆಯುವ ಅಥವಾ ಗದರಿಸುವ ಬದಲು ಈ ಕೆಲವು…

Read More

ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು: ಇನ್ನೆರಡು ದಿನಗಳಲ್ಲಿ ಕರಾವಳಿಗೆ ಮಾನ್ಸೂನ್ ಆಗಮನ, ದಕ್ಷಿಣ ಕನ್ನಡ ಜಿಲ್ಲಾಡಳಿತ ಹೈ ಅಲರ್ಟ್ – Kannada News

ಮಂಗಳೂರು, ಜೂನ್ 4: ಕೊನೆಗೂ ಮುಂಗಾರು (Monsoon) ಮಾರುತಗಳು ಕೇರಳ ಪ್ರವೇಶಿಸಿರುವುದಾಗಿ ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರ ಬೆನ್ನಲ್ಲೇ ಇನ್ನೆರಡು ದಿನಗಳಲ್ಲಿ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಗೂ ಮುಂಗಾರು ಮಳೆ ಆಗಮನವಾಗುವ ನಿರೀಕ್ಷೆ ಇದೆ. ಮಳೆಗಾಲದ ಆರಂಭದ ಬೆನ್ನಲ್ಲೇ ಕರಾವಳಿಯಲ್ಲಿ ಸಂಭವಿಸಬಹುದಾದ ನೆರೆ, ಪ್ರವಾಹ ಹಾಗೂ ಭೂಕುಸಿತದಂತಹ ಪ್ರಾಕೃತಿಕ ವಿಕೋಪಗಳನ್ನು ಸಮರ್ಥವಾಗಿ ಎದುರಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಸಂಪೂರ್ಣವಾಗಿ ಸಜ್ಜಾಗಿದೆ. ಮುಖ್ಯಾಂಶಗಳು ತುರ್ತು ಸಂದರ್ಭಗಳಿಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24*7 ಕಾರ್ಯನಿರ್ವಹಿಸುವ ಕಂಟ್ರೋಲ್…

Read More

ಕಲಿಯುಗದ ‘ಶ್ರವಣ ಕುಮಾರ’; 90 ವರ್ಷದ ಅತ್ತೆಯನ್ನು ತಲೆ ಮೇಲೆ ಹೊತ್ತು 260 ಕಿ.ಮೀ ಪಾದಯಾತ್ರೆ ಮಾಡಿದ ಗಾಯಕಿ! – Kannada News

ಮಥುರಾ, ಜೂನ್ 4: ಇಂದಿನ ಆಧುನಿಕ ಯುಗದಲ್ಲಿ ಅತ್ತೆ-ಸೊಸೆಯರ ಸಂಬಂಧದ ಬಗ್ಗೆ ನೆಗೆಟಿವ್ ಸುದ್ದಿಗಳೇ ಹೆಚ್ಚಾಗಿ ಕೇಳಿಬರುವಾಗ ಹರಿಯಾಣದ ಪ್ರಸಿದ್ಧ ಜಾನಪದ ಗಾಯಕಿ ಕಾಜಲ್ ಚೌಧರಿ (Kajal Chaudhary) ಅವರು ಇಡೀ ಸಮಾಜಕ್ಕೇ ಮಾದರಿಯಾಗುವಂತಹ ಕೆಲಸ ಮಾಡಿ ಎಲ್ಲರ ಮನ ಗೆದ್ದಿದ್ದಾರೆ. ನಡೆಯಲು ಸಾಧ್ಯವಾಗದ ತಮ್ಮ 90 ವರ್ಷದ ಅತ್ತೆಯನ್ನು ವಿಶೇಷವಾಗಿ ಸಿದ್ಧಪಡಿಸಿದ ಪ್ಲಾಸ್ಟಿಕ್ ಬುಟ್ಟಿಯಲ್ಲಿ ಕೂರಿಸಿಕೊಂಡು, ಆ ಬುಟ್ಟಿಯನ್ನು ತಮ್ಮ ತಲೆಯ ಮೇಲೆ ಹೊತ್ತುಕೊಂಡು ಬರೋಬ್ಬರಿ 260 ಕಿಲೋಮೀಟರ್ ದೂರದ ಪವಿತ್ರ ‘ಬ್ರಜ್ ಪರಿಕ್ರಮ’ (Brij…

Read More