nagaraj11081993

ಪೊಲೀಸ್​ ಪಬ್ಲಿಕ್ ಪ್ರೆಸ್ ಆರ್ಮಿ ಹೆಸರಿಡಲು ಅಧಿಕಾರ ಕೊಟ್ಟವರ್ಯಾರು? ರೌಡಿಶೀಟರ್​​ ಅರ್ಜಿ ವಜಾ

ಬೆಂಗಳೂರು, ಏಪ್ರಿಲ್​ 01: ರೌಡಿಶೀಟರ್‌ನಿಂದ ಪಬ್ಲಿಕ್ ಪ್ರೆಸ್ ಆರ್ಮಿ ಹೆಸರಿನ ಟ್ರಸ್ಟ್‌ನಡಿ ನೈತಿಕ ಪೊಲೀಸ್‌ಗಿರಿ ಆರೋಪದ ಮೇಲೆ ದಾಖಲಾಗಿದ್ದ ಪ್ರಕರಣ ರದ್ದುಪಡಿಸಲು ನಕಾರ ಎತ್ತಿರುವ ಕರ್ನಾಟಕ  ಹೈಕೋರ್ಟ್ (High Court), ತಡೆ ನೀಡಲು ಸಾಧ್ಯವಿಲ್ಲವೆಂದು ಅರ್ಜಿಯನ್ನು ವಜಾಗೊಳಿಸಿ ಬುಧವಾರ ಆದೇಶ ಹೊರಡಿಸಿದೆ. ತುಮಕೂರಿನ ತಿಲಕ್‌ಪಾರ್ಕ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿತ್ತು. ಪ್ರಕರಣ ರದ್ದುಪಡಿಸುವಂತೆ ಕೋರಿ  ಮೊಹಮ್ಮದ್ ಖಲಂದರ್, ಗೌಸ್ ಪಾಷಾ ಮತ್ತು ಆಶಿಯಾ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ಮಾಡಿ ರೌಡಿಶೀಟರ್‌…

Read More

ಕಳ್ಳತನದ ಆರೋಪದಲ್ಲಿ ಕೇರಳದಲ್ಲಿ ಅಸ್ಸಾಂ ಮೂಲದ ವ್ಯಕ್ತಿಯ ಬರ್ಬರ ಹತ್ಯೆ

ತಿರುವನಂತಪುರಂ, ಏಪ್ರಿಲ್ 1: ಕೇರಳದಲ್ಲಿ ಕಳ್ಳತನದ ಆರೋಪದ ಮೇಲೆ ಅಸ್ಸಾಂ ಮೂಲದ ವ್ಯಕ್ತಿಯೊಬ್ಬನನ್ನು ಇಂದು ಬೆಳಿಗ್ಗೆ ಪೆರುಂಬವೂರ್ ಬಳಿ ಕೇರಳದ (Kerala) 6 ಸಹೋದ್ಯೋಗಿಗಳು ಥಳಿಸಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು (ಬುಧವಾರ) ಬೆಳಿಗ್ಗೆ ಪೆರುಂಬವೂರ್ ಬಳಿ ಅದೇ ರಾಜ್ಯದವರಾದ 6 ಜನ ಸೇರಿ ಈ ಕೊಲೆ ಮಾಡಿದ್ದಾರೆ. ಅವರು ಆತ ತಮ್ಮ ಫೋನ್ ಕದಿಯಲು ಪ್ರಯತ್ನಿಸುತ್ತಿದ್ದಾನೆ ಎಂದು ಅನುಮಾನಗೊಂಡು ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. 6 ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ…

Read More

ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರಕ್ಕೆ ಜಾನ್ವಿ, ಮೃಣಾಲ್ ಮೆರುಗು: ಶೀಘ್ರವೇ ಸಾಂಗ್ ಶೂಟಿಂಗ್ ಶುರು

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ‘ಪೆದ್ದಿ’ (Peddi) ಚಿತ್ರದ ಬಗ್ಗೆ ಇದೀಗ ಹೊಸದೊಂದು ಅಪ್‌ಡೇಟ್ ಹೊರಬಿದ್ದಿದೆ. ಅಭಿಮಾನಿಗಳಲ್ಲಿ ಕುತೂಹಲ ದುಪ್ಪಟ್ಟು ಮಾಡಿದೆ. ಮುಂದಿನ ವಾರದಿಂದ ಈ ಚಿತ್ರದ ಪ್ರಮುಖ ಹಾಡೊಂದರ ಚಿತ್ರೀಕರಣ ಆರಂಭವಾಗಲಿದ್ದು, ಚಿತ್ರತಂಡ ಅದ್ದೂರಿ ಸಿದ್ಧತೆ ಮಾಡಿಕೊಂಡಿದೆ. ಈ ಹಾಡಿನಲ್ಲಿ ರಾಮ್ ಚರಣ್ (Ram Charan) ಜೊತೆ ಜಾನ್ವಿ ಕಪೂರ್ ಮತ್ತು ಮೃಣಾಲ್ ಠಾಕೂರ್ ಕೂಡ ಹೆಜ್ಜೆ ಹಾಕಲಿದ್ದಾರೆ. ಹಳ್ಳಿ ಸೊಗಡಿನ ಕಥಾಹಂದರ ಹೊಂದಿರುವ ‘ಪೆದ್ದಿ’ ಸಿನಿಮಾಗೆ ‘ಉಪ್ಪೆನಾ’ ಖ್ಯಾತಿಯ ಬುಚ್ಚಿ…

Read More

Karnataka 2nd PUC Result 2026 Date: ದ್ವಿತೀಯ ಪಿಯುಸಿ ಫಲಿತಾಂಶ ದಿನಾಂಕ, ಆನ್​ಲೈನಲ್ಲಿ ನೋಡೋದು ಹೇಗೆಂಬ ಮಾಹಿತಿ ಇಲ್ಲಿದೆ

ಬೆಂಗಳೂರು, ಏಪ್ರಿಲ್ 1: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು (KSEAB) 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಮಾರ್ಚ್ 31ರಂದು ಪ್ರಥಮ ಪಿಯುಸಿ ಫಲಿತಾಂಶ ಯಶಸ್ವಿಯಾಗಿ ಪ್ರಕಟಗೊಂಡ ಬೆನ್ನಲ್ಲೇ, ಈಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಕೌತುಕ ಹೆಚ್ಚಾಗಿದೆ. ಅಧಿಕೃತ ಮೂಲಗಳ ಪ್ರಕಾರ, ಏಪ್ರಿಲ್ ಎರಡನೇ ವಾರದಲ್ಲಿ (ಏಪ್ರಿಲ್ 7 ಅಥವಾ 8) ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ಮಂಡಳಿಯು ಮೊದಲು ಸುದ್ದಿಗೋಷ್ಠಿಯ ಮೂಲಕ ಫಲಿತಾಂಶದ ವಿವರಗಳನ್ನು ಹಂಚಿಕೊಂಡು, ನಂತರ…

Read More

IPL 2026: 4 ಪಂದ್ಯಗಳ ಬಳಿಕ ಪಾಯಿಂಟ್ ಪಟ್ಟಿಯಲ್ಲಿ ಯಾರಿಗೆ ಅಗ್ರಸ್ಥಾನ? ಆರ್​ಸಿಬಿಗೆ ಯಾವ ಸ್ಥಾನ?

ಮಾರ್ಚ್ 28 ರಿಂದ ಆರಂಭವಾದ ಐಪಿಎಲ್ 2026 ರಲ್ಲಿ (IPL 2026) ಇದುವರೆಗೆ ನಾಲ್ಕು ಪಂದ್ಯಗಳು ನಡೆದಿವೆ. ಅಂದರೆ 10 ತಂಡಗಳ ಪೈಕಿ 8 ತಂಡಗಳು ತಲಾ ಒಂದೊಂದು ಪಂದ್ಯವನ್ನು ಆಡಿವೆ. ಇಂದು ನಡೆಯುವ ಲಕ್ನೋ ಸೂಪರ್​ಜೈಂಟ್ಸ್ ಹಾಗೂ ಡೆಲ್ಲಿ ನಡುವಿನ ಪಂದ್ಯದ ಬಳಿಕ ಎಲ್ಲಾ ತಂಡಗಳು ಒಂದೊಂದು ಪಂದ್ಯವನ್ನು ಆಡಿದಂತಾಗುತ್ತದೆ. ಈಗ ಆಡಿರುವ 8 ತಂಡಗಳ ಪೈಕಿ, 4 ತಂಡಗಳು ಗೆಲುವಿನ ಖಾತೆ ತೆರೆದಿದ್ದರೆ, ಇನ್ನ 4 ತಂಡಗಳು ಸೋಲಿಗೆ ಶರಣಾಗಿವೆ. ಹೀಗಾಗಿ ಗೆದ್ದ 4…

Read More

Army Recruitment 2026: ಭಾರತೀಯ ಸೇನೆ ಸೇರಲು ಸುವರ್ಣಾವಕಾಶ: 3,806 ಟೆರಿಟೋರಿಯಲ್ ಆರ್ಮಿ ಹುದ್ದೆಗೆ ನೇಮಕಾತಿ

ದೇಶಸೇವೆಯ ಕನಸು ಕಾಣುತ್ತಿರುವ ಯುವಕರಿಗೆ ಭಾರತೀಯ ಟೆರಿಟೋರಿಯಲ್ ಆರ್ಮಿ (ಪ್ರಾದೇಶಿಕ ಸೇನೆ) 2026ನೇ ಸಾಲಿನ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ. ಈ ನೇಮಕಾತಿ ಅಭಿಯಾನದ ಅಡಿಯಲ್ಲಿ ದೇಶಾದ್ಯಂತ ಒಟ್ಟು 3,806 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಇದು ಸೇನೆಗೆ ಸೇರಲು ಬಯಸುವವರಿಗೆ ಒಂದು ಸುವರ್ಣಾವಕಾಶವಾಗಿದೆ. ಈ ನೇಮಕಾತಿಯು ಪ್ರಮುಖವಾಗಿ ನೇರ ರ್ಯಾಲಿಗಳ ಮೂಲಕ ನಡೆಯಲಿದ್ದು, ಮಾರ್ಚ್ 2026 ರಿಂದಲೇ ವಿವಿಧ ರಾಜ್ಯಗಳಲ್ಲಿ ಈ ಪ್ರಕ್ರಿಯೆ ಚಾಲನೆ ಪಡೆದಿದೆ. ಈ ನೇಮಕಾತಿ ಪ್ರಕ್ರಿಯೆಯು ಸಂಪೂರ್ಣವಾಗಿ ಆಫ್‌ಲೈನ್ ಅರ್ಜಿಗಳ ಮೂಲಕ ನಡೆಯಲಿದ್ದು,…

Read More

ಸಲ್ಮಾನ್ ಖಾನ್ ಸಿನಿಮಾ ಸೇರಿದ ಮತ್ತೊಬ್ಬ ದಕ್ಷಿಣದ ಜನಪ್ರಿಯ ನಟ

ಪ್ಯಾನ್ ಇಂಡಿಯಾ (Pan India) ಸಿನಿಮಾಗಳ ಹವಾ ಹೆಚ್ಚಾದ ಬಳಿಕ, ದಕ್ಷಿಣದವರ ಮೇಲೆ ಬಾಲಿವುಡ್​ಗೆ ಪ್ರೀತಿ, ಗೌರವ ಉಕ್ಕಿ ಹರಿಯುತ್ತಿದೆ. ಎದುರೇ ಇಲ್ಲದಂತಿದ್ದ ಖಾನ್​ ತ್ರಯರೂ ಸಹ ಸತತ ಸೋಲಿನ ಬಳಿಕ ಗೆಲುವಿಗಾಗಿ ದಕ್ಷಿಣದ ನಿರ್ದೇಶಕರು, ನಟರ ಜೊತೆಗೆ ಕೈಜೋಡಿಸುತ್ತಿದ್ದಾರೆ. ಸಲ್ಮಾನ್ ಖಾನ್ ಕಳೆದ ಕೆಲ ವರ್ಷಗಳಿಂದಲೂ ಸತತ ಸೋಲಿನಲ್ಲೇ ಇದ್ದಾರೆ. ಅವರ ಇತ್ತೀಚೆಗಿನ ಕೆಲ ಸಿನಿಮಾಗಳಂತೂ ಧಾರುಣ ಸೋಲು ಕಂಡಿವೆ. ಇದೀಗ ಮತ್ತೊಮ್ಮೆ ಅವರು ದಕ್ಷಿಣದ ನಿರ್ದೇಶಕನ ಕೈ ಹಿಡಿದಿದ್ದು, ಈ ಸಿನಿಮಾನಲ್ಲಿ ನಿರ್ದೇಶಕ ಮಾತ್ರವಲ್ಲದೆ,…

Read More

ಜೆಟ್ ಇಂಧನ: ವಿದೇಶೀ ಏರ್ಲೈನ್ಸ್​ಗೆ ಡಬಲ್ ಬೆಲೆ ಏರಿಕೆ; ದೇಶೀಯ ಫ್ಲೈಟ್​ಗಳಿಗೆ ಶೇ. 8.5 ಏರಿಕೆ

ನವದೆಹಲಿ, ಏಪ್ರಿಲ್ 1: ತೈಲ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಕ್ಕೆ ಬಳಸುವ ಎಟಿಎಫ್ ಅಥವಾ ಜೆಟ್ ಇಂಧನದ ಬೆಲೆ ಏಪ್ರಿಲ್ 1ರಂದು ದುಪ್ಪಟ್ಟಾಗುವ ನಿರೀಕ್ಷೆ ಇತ್ತು. ಇಂದು ಎಟಿಎಫ್ ಬೆಲೆ (ATF price) ಎರಡು ಪಟ್ಟು ಏರಿಕೆ ಮಾಡಲಾಗಿತ್ತು. ದೆಹಲಿಯಲ್ಲಿ ಕಿಲೋಲೀಟರ್​ಗೆ ಒಂದು ಲಕ್ಷ ರೂಗಿಂತ ಕಡಿಮೆ ಇದ್ದ ಎಟಿಎಫ್ ಇಂಧನದ ಬೆಲೆಯನ್ನು 2.07 ಲಕ್ಷ ರೂಗೆ ಏರಿಸಲಾಯಿತು. ಬಳಿಕ ಸರ್ಕಾರ ಆ ಬೆಲೆ ಕೂಡಲೇ ಪರಿಷ್ಕರಿಸಿ 1.04 ಲಕ್ಷ ರೂಗೆ ಇಳಿಸಿತು. ಇದರೊಂದಿಗೆ ಜೆಟ್ ಫುಯಲ್​ನ…

Read More

Video: ಬೇಟೆಗಾಗಿ ಹೊಂಚು ಹಾಕಿ ಕುಳಿತಿದ್ದ ಎರಡು ಸಿಂಹಗಳನ್ನು ಧೈರ್ಯವಾಗಿ ಎದುರಿಸಿದ ಬಸವ

ಉನಾ, ಏಪ್ರಿಲ್ 1: ಬೇಟೆಗಾಗಿ ಹೊಂಚು ಹಾಕಿ ಹುಡುಕುತ್ತಿದ್ದ ಎರಡು ಸಿಂಹಗಳ ಬಾಯಿಗೆ ಸಿಗದೆ ಅವುಗಳನ್ನು ಧೈರ್ಯವಾಗಿ ಎದುರಿಸಿದ ಬಸವ ಎಲ್ಲರ ಮೆಚ್ಚುಗುಗೆ ಪಾತ್ರನಾಗಿದ್ದಾನೆ. ಗಿರ್ ಸೋಮನಾಥ್ ಜಿಲ್ಲೆಯಿಂದ ಆಘಾತಕಾರಿ ಮತ್ತು ರೋಮಾಂಚಕ ವಿಡಿಯೋವೊಂದು ಹೊರಬಿದ್ದಿದೆ.ಉನಾ ತಾಲೂಕಿನ ಪಟಾಪುರ ಗ್ರಾಮದಲ್ಲಿ ನಡೆದ ಈ ಘಟನೆ ಜಾನುವಾರುಗಳ ನಿರಂತರ ಬದುಕಿನ ಹೋರಾಟಕ್ಕೆ ಜೀವಂತ ಉದಾಹರಣೆಯಂತಿದೆ. ಎರಡೂ ದಿಕ್ಕಿನಿಂದ ಸಿಂಹಗಳು ಬಂದೇ ಬಿಟ್ಟಿದ್ದವು, ಆದರೆ ಧೈರ್ಯಗುಂದದೆ ಆ ಎತ್ತು ಸಿಂಹಗಳನ್ನು ಎದುರಿಸಿದೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

ಹಲವು ಸಿನಿಮಾಗಳನ್ನು ಉಳಿಸಿತು ಈ ಐಡಿಯಾ; ತಪ್ಪಿತು ಫ್ಯಾನ್ಸ್ ವಾರ್

ಸಿನಿಮಾಗಳನ್ನು ನಿರ್ಮಾಣ ಮಾಡುವುದು, ಅದನ್ನು ತೆರೆಗೆ ತರುವುದು ದೊಡ್ಡ ಚಾಲೆಂಜ್. ಅದೇ ರೀತಿ ಆ ಸಿನಿಮಾನ ಥಿಯೇಟರ್​​​ನಲ್ಲಿ ಉಳಿಸಿಕೊಂಡು ಹೋಗೋದು ಇನ್ನೂ ದೊಡ್ಡ ಸವಾಲು. ಸ್ಟಾರ್ ಸಿನಿಮಾ ಆದರಂತೂ ಪೈರಸಿಗಳ ಕಾಟಕ್ಕೆ ಚಿತ್ರ ನಲುಗಿ ಹೋಗುತ್ತದೆ. ಇದರ ಜೊತೆಗೆ, ಫ್ಯಾನ್ಸ್ ವಾರ ಕೂಡ ಸಿನಿಮಾನ ಬಲಿ ಪಡೆಯುತ್ತದೆ. ಈಗ ಚಿತ್ರರಂಗದಲ್ಲಿ ಆಗುತ್ತಿರುವ ಒಂದು ಬದಲಾವಣೆಯಿಂದ ಸಾಕಷ್ಟು ಸಿನಿಮಾಗಳು ಉಳಿದುಕೊಂಡಿವೆ. ಮೊದಲೆಲ್ಲ ಸುದ್ದಿ ಪತ್ರಿಕೆಯಲ್ಲಿ ಬರುವ ವಿಮರ್ಶೆ ನೋಡಿ ಚಿತ್ರವನ್ನು ನೋಡಬೇಕೋ ಅಥವಾ ಬೇಡವೋ ಎಂದು ಜನರು ನಿರ್ಧಾರ…

Read More