Headlines

nagaraj11081993

Shiva Puja: ಶಿವಪೂಜೆಯಲ್ಲಿ ಶಂಖ ಏಕೆ ಬಳಸಬಾರದು? ಇದರ ಹಿಂದಿನ ಪೌರಾಣಿಕ ಮತ್ತು ಆಧ್ಯಾತ್ಮಿಕ ರಹಸ್ಯ ಇಲ್ಲಿ ತಿಳಿಯಿರಿ – Kannada News

ಹಿಂದೂ ಧರ್ಮದಲ್ಲಿ ಶಂಖದ ಧ್ವನಿಯನ್ನು ಅತ್ಯಂತ ಮಂಗಳಕರ ಮತ್ತು ಧನಾತ್ಮಕ ಶಕ್ತಿಯ ಸಂಕೇತ ಎಂದು ಪರಿಗಣಿಸಲಾಗುತ್ತದೆ. ಆದರೆ, ಶ್ರಾವಣ ಮಾಸವಿರಲಿ ಅಥವಾ ಮಹಾಶಿವರಾತ್ರಿಯಿರಲಿ, ಶಿವನಿಗೆ ಜಲಾಭಿಷೇಕ ಮಾಡುವಾಗ ಅಥವಾ ಪೂಜಿಸುವಾಗ ಶಂಖವನ್ನು ಬಳಸಬಾರದು ಎಂದು ಶಾಸ್ತ್ರಗಳು ಹೇಳುತ್ತವೆ. ಪೌರಾಣಿಕ ಕಾರಣ: ಶಿವಪುರಾಣದಲ್ಲಿ ಉಲ್ಲೇಖವಾಗಿರುವಂತೆ, ಹಿಂದೆ ‘ಶಂಖಚೂಡ’ ಎಂಬ ಪ್ರಬಲ ರಾಕ್ಷಸನಿದ್ದನು. ಆತನ ಕಾಟದಿಂದ ದೇವತೆಗಳೆಲ್ಲರೂ ತತ್ತರಿಸಿದಾಗ, ಭಗವಾನ್ ಶಿವನು ತನ್ನ ತ್ರಿಶೂಲದಿಂದ ಆತನನ್ನು ಸಂಹರಿಸುತ್ತಾನೆ. ಶಂಖಚೂಡನ ದೇಹವು ಭಸ್ಮವಾಗಿ ಸಮುದ್ರದಲ್ಲಿ ಬಿದ್ದಾಗ, ಅದರಿಂದ ‘ಶಂಖ’ ಉದ್ಭವವಾಯಿತು ಎಂದು…

Read More

‘ಪದ್ದಿಗೆ ಈ ಹೀರೋನೇ ನನ್ನ ಮೊದಲ ಆಯ್ಕೆ’; ಮೌನ ಮುರಿದ ನಿರ್ದೇಶಕ – Kannada News

ಜೂನಿಯರ್ ಎನ್​​ಟಿಆರ್​-ರಾಮ್ ಚರಣ್ ಬುಚ್ಚಿ ಬಾಬು ಸನಾ ನಿರ್ದೇಶನದ ‘ಪೆದ್ದಿ’ ಸಿನಿಮಾ (Peddi Movie) ಜೂನ್ 4ರಂದು ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ತೆಲುಗು ಭಾಷೆಯ ಜೊತೆಗೆ ಕನ್ನಡ, ಹಿಂದಿ ಸೇರಿದಂತೆ ಐದು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ. ಈ ಚಿತ್ರಕ್ಕೆ ರಾಮ್ ಚರಣ್ ಹೀರೋ. ಆದರೆ, ಈ ಚಿತ್ರದ ಕಥೆಯನ್ನು ಮೊದಲು ಜೂನಿಯರ್ ಎನ್​​ಟಿಆರ್​​ಗಾಗಿ ಸಿದ್ಧಪಡಿಸಲಾಗಿತ್ತು ಎಂಬ ಮಾತಿದೆ. ಈ ವಿಷಯದ ಕುರಿತು ಬುಚ್ಚಿ ಬಾಬು ಸನಾ ಅವರು ಮಾತನಾಡಿದ್ದಾರೆ. ‘ಪೆದ್ದಿ’ ಸಿನಿಮಾ ಪಕ್ಕಾ ಕ್ರೀಡಾಧಾರಿತ ಚಿತ್ರ….

Read More

ಕರ್ನಾಟಕ ಹೈಕೋರ್ಟ್​​ಗೆ ಜಡ್ಜ್​​ಗಳಾಗಿ 6 ವಕೀಲರ ನೇಮಕಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು – Kannada News

ಕರ್ನಾಟಕ ಹೈಕೋರ್ಟ್​​Image Credit source: dinamalar.com ನವದೆಹಲಿ/ ಬೆಂಗಳೂರು, ಜೂನ್​​ 03: ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಗಳಾಗಿ ಆರು ವಕೀಲರನ್ನು ನೇಮಕಕ್ಕೆ ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸ್ಸು ಮಾಡಿದೆ. ಜೂನ್ 2ರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು,  ಶಿಫಾರಸ್ಸು ಮಾಡಿದ ಆರು ನ್ಯಾಯಮೂರ್ತಿಗಳ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದರೆ, ಕರ್ನಾಟಕ ಹೈಕೋರ್ಟ್‌ನ ಕಾರ್ಯನಿರ್ವಹಣಾ ನ್ಯಾಯಮೂರ್ತಿಗಳ ಸಂಖ್ಯೆ 54ಕ್ಕೆ ಏರಿಕೆಯಾಗಲಿದೆ. ಶಿಫಾರಸ್ಸಿನಲ್ಲಿ ಇರುವ ಹೆಸರುಗಳು ಯಾವವು? ರಾಘವೇಂದ್ರ ಸೀತಾರಾಂ ಶ್ರೀವತ್ಸ: ಭಾರತದ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿ…

Read More

ಅನ್ನ ನೀರಿಲ್ಲದೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕಾರೊಳಗೆ ಲಾಕ್ ಆಗಿದ್ದ ಶ್ವಾನವನ್ನು ರಕ್ಷಿಸಿದ ಜನ – Kannada News

ಗುವಾಹಟಿ, ಜೂನ್ 03: ನಾಯಿ(Dog)ಯೊಂದು ಅನ್ನ, ನೀರಿಲ್ಲದೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಲಾಕ್​ ಮಾಡಿದ್ದ ಕಾರಿನೊಳಗೆ ಕುಳಿತು ಕಷ್ಟ ಎದುರಿಸಿರುವ ವಿಡಿಯೋ ವೈರಲ್ ಆಗಿದೆ. ಕಾರಿನೊಳಗೆ ನಾಯಿಯನ್ನು ಇರಿಸಿ ಮಾಲೀಕ ಲಾಕ್ ಮಾಡಿಕೊಂಡು ಮಾಡಿಕೊಂಡು ಹೋಗಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಬೆಳಗ್ಗೆಯಿಂದ ಮಧ್ಯಾಹ್ನದವರೆಗೂ ಅದು ಕಾರಿನಲ್ಲಿಯೇ ಇತ್ತು. ತಾಪಮಾನ ಏರಿಕೆಯಾಗುತ್ತಿದ್ದಂತೆ ಉಸಿರುಗಟ್ಟುವ ಸ್ಥಿತಿ ಉದ್ಭವವಾಗಿತ್ತು. ಕೂಡಲೇ ಸ್ಥಳೀಯರು ನಾಯಿಯನ್ನು ರಕ್ಷಿಸಿದ್ದಾರೆ. ಸ್ಥಳೀಯ ನಿವಾಸಿಗಳ ಪ್ರಕಾರ, ಬೆಳಗ್ಗೆಯಿಂದಲೇ ನಾಯಿ ಕಾರೊಳಗೆ ಇತ್ತು. ಮಧ್ಯಾಹ್ನವಾಗುತ್ತಿದ್ದಂತೆ ಬಿಸಿಲಿನ ತಾಪ ಹೆಚ್ಚಾಗಿ ಕಾರಿನೊಳಗಿನ…

Read More

ಫಾರೆಕ್ಸ್​ನ ಚಿನ್ನ ಮಾರಿರುವ ಸುದ್ದಿ ಸುಳ್ಳು ಎಂದ ಸರ್ಕಾರ; ದೇಶದ ಬಂಗಾರದ ದಾಸ್ತಾನು 880.52 ಟನ್‌ಗಳಷ್ಟು ಸುರಕ್ಷಿತವಂತೆ – Kannada News

ನವದೆಹಲಿ, ಜೂನ್ 3: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದ ವಿದೇಶಿ ವಿನಿಮಯ ಮೀಸಲು ನಿಧಿಯನ್ನು ರಕ್ಷಿಸಲು ಸುಮಾರು 12 ಬಿಲಿಯನ್ ಯುಎಸ್ ಡಾಲರ್ (ಸುಮಾರು ₹1 ಲಕ್ಷ ಕೋಟಿಗೂ ಅಧಿಕ) ಮೌಲ್ಯದ ಚಿನ್ನವನ್ನು (Gold) ಮಾರಾಟ ಮಾಡಿದೆ ಎಂಬ ಮಾಧ್ಯಮಗಳ ವರದಿಯನ್ನು ಕೇಂದ್ರ ಸರ್ಕಾರ ಮತ್ತು ಆರ್‌ಬಿಐ ಅಧಿಕೃತವಾಗಿ ತಿರಸ್ಕರಿಸಿವೆ. ಈ ವರದಿಗಳು ಸಂಪೂರ್ಣವಾಗಿ ಸುಳ್ಳು ಎಂದು ಸ್ಪಷ್ಟಪಡಿಸಿರುವ ಬ್ಯಾಂಕ್, ದೇಶದ ಭೌತಿಕ ಚಿನ್ನದ ದಾಸ್ತಾನು 880.52 ಮೆಟ್ರಿಕ್ ಟನ್‌ಗಳಷ್ಟು ಯಾವುದೇ ಬದಲಾವಣೆಯಿಲ್ಲದೆ ಸುರಕ್ಷಿತವಾಗಿದೆ ಎಂದು…

Read More

ಕೊಡಗು ಭೀಕರ ಪ್ರವಾಹ ಸಂತ್ರಸ್ತರಿಗೆ 7 ವರ್ಷಗಳಾದರೂ ಸಿಗದ ಪುನರ್ವಸತಿ ಆಸರೆ: ಮಳೆಗಾಲದಲ್ಲಿ ಪ್ರವಾಹದ ಭೀತಿ – Kannada News

ಪ್ಲಾಸ್ಟಿಕ್ ಶೀಟ್ ಹೊದಿಸಿದ ಶೆಡ್​​ನಲ್ಲಿ ಕೊಡಗು ಪ್ರವಾಹ ಸಂತ್ರಸ್ತರುImage Credit source: tv9 ಮಡಿಕೇರಿ, ಜೂನ್ 3: ಇನ್ನೇನು ಮಳೆಗಾಲ ಆರಂಭವಾಗುತ್ತಿದ್ದು ಕೊಡಗು (Kodagu) ಜಿಲ್ಲೆಯ ನಿವಾಸಿಗಳಲ್ಲಿ, ಅದರಲ್ಲೂ ಕುಶಾಲನಗರ ಭಾಗದಲ್ಲಿ ಜಲಪ್ರಳಯದ ಕರಾಳ ನೆನಪುಗಳು ಮತ್ತೆ ನಡುಕ ಹುಟ್ಟಿಸಿವೆ. ನದಿತೀರದ ಗ್ರಾಮಸ್ಥರಿಗೆ ವರ್ಷದ 365 ದಿನಗಳೂ ಕಾಡುಪ್ರಾಣಿಗಳ ಉಪಟಳ ಒಂದೆಡೆಯಾದರೆ, ಮುಂಗಾರು ಮಳೆ ಚುರುಕಾಗುತ್ತಿದ್ದಂತೆಯೇ ಉಕ್ಕಿ ಹರಿಯುವ ಕಾವೇರಿ ನದಿ ತಮ್ಮ ಬದುಕನ್ನು ಎಲ್ಲಿ ಕಸಿದುಕೊಳ್ಳುತ್ತದೋ ಎಂಬ ಜೀವಭಯ ಮತ್ತೊಂದೆಡೆ ಕಾಡುತ್ತಿದೆ. ಸುರಕ್ಷಿತ ಜಾಗದಲ್ಲಿ ಆಶ್ರಯ…

Read More

IPL ಮುಕ್ತಾಯದ ಬೆನ್ನಲ್ಲೇ RCB ತಂಡದ ಮಾಸ್ಟರ್ ಪ್ಲ್ಯಾನ್ ರೆಡಿ! – Kannada News

ಬ್ಯಾಕ್-ಟು-ಬ್ಯಾಕ್ ಟ್ರೋಫಿ ಗೆದ್ದು ಐಪಿಎಲ್ 2026 ರ ಚಾಂಪಿಯನ್ ಆಗಿ ಹೊರಹೊಮ್ಮಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ, ಈಗಲೇ 2027 ರ ಸೀಸನ್‌ ಮೇಲೆ ಕಣ್ಣಿಟ್ಟಿದೆ. ಗುಜರಾತ್ ಟೈಟಾನ್ಸ್ ವಿರುದ್ಧದ ಫೈನಲ್ ಪಂದ್ಯದ ಭರ್ಜರಿ ಗೆಲುವಿನ ನಂತರ ಡ್ರೆಸ್ಸಿಂಗ್ ರೂಮ್​ನಲ್ಲಿ ಮಾತನಾಡಿದ ಆರ್‌ಸಿಬಿ ಕ್ರಿಕೆಟ್ ನಿರ್ದೇಶಕ ಮೋ ಬೊಬಾಟ್ ಇತಿಹಾಸ ಸೃಷ್ಟಿಸುವ ಹೊಸ ಗುರಿಯನ್ನು ತಂಡದ ಮುಂದೆ ಇಟ್ಟಿದ್ದಾರೆ. ಆರ್​ಸಿಬಿ ಮುನ್ನುಡಿ: ಗೆಲುವಿನ ಖುಷಿಯಲ್ಲಿದ್ದ ಆಟಗಾರರನ್ನು ಉದ್ದೇಶಿಸಿ ಮಾತನಾಡಿದ ಮೋ ಬೊಬಾಟ್, “ನಾನು ಕೊನೆಯದಾಗಿ ಒಂದು…

Read More

ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 13.34 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ವಶ! – Kannada News

ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಬಾಗಲಕೋಟೆ, ಜೂನ್ 03: ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 13.34 ಲಕ್ಷ ರೂಪಾಯಿ ಮೌಲ್ಯದ ಕಳುವಾಗಿದ್ದ ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಾಂಶಗಳು ಮಹಾಲಿಂಗಪುರ ಪೊಲೀಸರಿಂದ 13.34 ಲಕ್ಷ ರೂಪಾಯಿ ಮೌಲ್ಯದ ಭರ್ಜರಿ ಮಾಲು ರಿಕವರಿ. ಸಿಇಐಆರ್ ಪೋರ್ಟಲ್ ಮೂಲಕ ಕಳುವಾಗಿದ್ದ 30 ಮೊಬೈಲ್ ಫೋನ್‌ಗಳ ಯಶಸ್ವಿ ಪತ್ತೆ. ಪೊಲೀಸ್ ಸಿಬ್ಬಂದಿಯ ಭರ್ಜರಿ ಕಾರ್ಯಕ್ಷಮತೆಗೆ ಎಸ್‌ಪಿ ಸಿದ್ದಾರ್ಥ ಗೋಯಲ್ ಬಹುಮಾನ ಘೋಷಣೆ….

Read More

ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್ – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅವರೊಂದಿಗೆ ಇನ್ನುಳಿದ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಡಾ. ಜಿ.ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರದಗ್ರಹ ಮಾಡಲಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜ್ಯ ನಾಯಕರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ ಇದಕ್ಕೆ ಬ್ರೇಕ್ ಹಾಕಿದ್ದು, ದಲಿತ ಪರಮೇಶ್ವರ್ ಅವರನ್ನು ಮಾತ್ರ ಡಿಸಿಎಂ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ….

Read More

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! – Kannada News

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮುಕ್ತಾಯದ ಬೆನ್ನಲ್ಲೇ ಸನ್​ರೈಸರ್ಸ್ ಹೈದರಾಬಾದ್ (SRH)​ ತಂಡಕ್ಕೆ ಆಘಾತ ಎದುರಾಗಿದೆ. ಎಸ್​ಆರ್​ಹೆಚ್​ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins)​ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಡೌಟ್ ಎಂಬ ವರದಿ ಹೊರಬಿದ್ದಿದೆ. ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಬಿಡುವಿಲ್ಲದ ವೇಳಾಪಟ್ಟಿಯ ಕಾರಣದಿಂದಾಗಿ ಪ್ಯಾಟ್ ಕಮಿನ್ಸ್ ಐಪಿಎಲ್​ 2027ರ ಟೂರ್ನಿಯಿಂದ ದೂರ ಉಳಿಯುವ ಸುಳಿವು ನೀಡಿದ್ದಾರೆ. ಮುಂದಿನ 18 ತಿಂಗಳುಗಳಲ್ಲಿ ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ, ಮೆಲ್ಬೋರ್ನ್‌ನಲ್ಲಿ…

Read More