Headlines

nagaraj11081993

ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: 13.34 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ವಶ! – Kannada News

ಮಹಾಲಿಂಗಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ಬಾಗಲಕೋಟೆ, ಜೂನ್ 03: ಜಿಲ್ಲೆಯ ರಬಕವಿಬನಹಟ್ಟಿ ತಾಲ್ಲೂಕಿನ ಮಹಾಲಿಂಗಪುರ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 13.34 ಲಕ್ಷ ರೂಪಾಯಿ ಮೌಲ್ಯದ ಕಳುವಾಗಿದ್ದ ಚಿನ್ನಾಭರಣ ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಮುಖ್ಯಾಂಶಗಳು ಮಹಾಲಿಂಗಪುರ ಪೊಲೀಸರಿಂದ 13.34 ಲಕ್ಷ ರೂಪಾಯಿ ಮೌಲ್ಯದ ಭರ್ಜರಿ ಮಾಲು ರಿಕವರಿ. ಸಿಇಐಆರ್ ಪೋರ್ಟಲ್ ಮೂಲಕ ಕಳುವಾಗಿದ್ದ 30 ಮೊಬೈಲ್ ಫೋನ್‌ಗಳ ಯಶಸ್ವಿ ಪತ್ತೆ. ಪೊಲೀಸ್ ಸಿಬ್ಬಂದಿಯ ಭರ್ಜರಿ ಕಾರ್ಯಕ್ಷಮತೆಗೆ ಎಸ್‌ಪಿ ಸಿದ್ದಾರ್ಥ ಗೋಯಲ್ ಬಹುಮಾನ ಘೋಷಣೆ….

Read More

ಡಿಕೆ ಶಿವಕುಮಾರ್ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಹೊಸ ಸಚಿವರ ಅಧಿಕೃತ ಲಿಸ್ಟ್ – Kannada News

ಬೆಂಗಳೂರು, (ಜೂನ್ 03): ಡಿಕೆ ಶಿವಕುಮಾರ್ (DK Shivakumar) ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ ಶುರುವಾಗಿದ್ದು, ಅವರೊಂದಿಗೆ ಇನ್ನುಳಿದ 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಲ್ಲೂ ಮುಖ್ಯವಾಗಿ ಡಾ. ಜಿ.ಪರಮೇಶ್ವರ್ ಅವರು ಏಕೈಕ ಉಪಮುಖ್ಯಮಂತ್ರಿಯಾಗಿ ಪ್ರದಗ್ರಹ ಮಾಡಲಿದ್ದಾರೆ. ಮೂರು ಡಿಸಿಎಂ ಹುದ್ದೆ ಸೃಷ್ಟಿ ಬಗ್ಗೆ ರಾಜ್ಯ ನಾಯಕರು ಬೇಡಿಕೆ ಇಟ್ಟಿದ್ದರು. ಆದ್ರೆ, ಹೈಕಮಾಂಡ್ ಇದಕ್ಕೆ ಬ್ರೇಕ್ ಹಾಕಿದ್ದು, ದಲಿತ ಪರಮೇಶ್ವರ್ ಅವರನ್ನು ಮಾತ್ರ ಡಿಸಿಎಂ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ….

Read More

SRH ತಂಡದಿಂದ ಹೊರಗುಳಿಯುವ ಸುಳಿವು ನೀಡಿದ ಸ್ಟಾರ್ ಆಟಗಾರ! – Kannada News

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-19 ಮುಕ್ತಾಯದ ಬೆನ್ನಲ್ಲೇ ಸನ್​ರೈಸರ್ಸ್ ಹೈದರಾಬಾದ್ (SRH)​ ತಂಡಕ್ಕೆ ಆಘಾತ ಎದುರಾಗಿದೆ. ಎಸ್​ಆರ್​ಹೆಚ್​ ತಂಡದ ನಾಯಕ ಪ್ಯಾಟ್ ಕಮಿನ್ಸ್ (Pat Cummins)​ ಮುಂದಿನ ಸೀಸನ್​ ಐಪಿಎಲ್​ನಲ್ಲಿ ಕಾಣಿಸಿಕೊಳ್ಳುವುದು ಡೌಟ್ ಎಂಬ ವರದಿ ಹೊರಬಿದ್ದಿದೆ. ಆಸ್ಟ್ರೇಲಿಯಾ ರಾಷ್ಟ್ರೀಯ ತಂಡದ ಬಿಡುವಿಲ್ಲದ ವೇಳಾಪಟ್ಟಿಯ ಕಾರಣದಿಂದಾಗಿ ಪ್ಯಾಟ್ ಕಮಿನ್ಸ್ ಐಪಿಎಲ್​ 2027ರ ಟೂರ್ನಿಯಿಂದ ದೂರ ಉಳಿಯುವ ಸುಳಿವು ನೀಡಿದ್ದಾರೆ. ಮುಂದಿನ 18 ತಿಂಗಳುಗಳಲ್ಲಿ ಆಸ್ಟ್ರೇಲಿಯಾ ತಂಡವು ಭಾರತದ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ, ಮೆಲ್ಬೋರ್ನ್‌ನಲ್ಲಿ…

Read More

CM DK Shivakumar Profile: ವಿದ್ಯಾರ್ಥಿ ನಾಯಕನಿಂದ ಸಿಎಂ ಗದ್ದುಗೆಯವರೆಗೆ: ಕನಕಪುರ ಬಂಡೆ ಡಿಕೆ ಶಿವಕುಮಾರ್ ರಾಜಕೀಯ ಪಯಣದ ಹಿನ್ನೋಟ – Kannada News

ವಿದ್ಯಾರ್ಥಿ ನಾಯಕನಿಂದ ಸಿಎಂ ಗದ್ದುಗೆಯವರೆಗೆ: ಕನಕಪುರ ಬಂಡೆ ಡಿಕೆ ಶಿವಕುಮಾರ್ ರಾಜಕೀಯ ಪಯಣದ ಹಿನ್ನೋಟ ಕನಕಪುರದ ಬಂಡೆ, ಕಾಂಗ್ರೆಸ್​ನ ಟ್ರಬಲ್ ಶೂಟರ್ ಎಂದೇ ಕರೆಸಿಕೊಳ್ಳುವ ಡಿಕೆ ಶಿವಕುಮಾರ್ (DK Shivakumar), ಇದೀಗ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಬರೆದಿದ್ದಾರೆ. ಕಾಲೇಜಿನಲ್ಲೇ ರಾಜಕೀಯ ರಂಗಕ್ಕೆ ಧುಮುಕಿದ ಇವರ 45 ವರ್ಷಗಳ ಸುದೀರ್ಘ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ. ಉದ್ಯಮ ಹಾಗೂ ರಾಜಕಾರಣ ಎರಡರಲ್ಲೂ ಕಠಿಣ ಪರಿಶ್ರಮದಿಂದಲೇ ಸಾಮ್ರಾಜ್ಯ ಕಟ್ಟಿದ ಡಿಕೆಶಿ, ಇಂದು ರಾಜ್ಯದ ಮುಖ್ಯಮಂತ್ರಿ ಗದ್ದುಗೆಯನ್ನು ಅಲಂಕರಿಸುವ ಮೂಲಕ…

Read More

ಬೆಂಗಳೂರಿನಲ್ಲಿ ದೇಶದ ಮೊದಲ ‘ಡಬಲ್ ಡೆಕ್ಕರ್’ ಸಾರಿಗೆ: ಒಂದೇ ಮಾರ್ಗದಲ್ಲಿ ಮೆಟ್ರೋ ಮತ್ತು ಸಬರ್ಬನ್ ರೈಲು; 169 ಕೋಟಿ ರೂ. ಉಳಿತಾಯ! – Kannada News

ಬೆಂಗಳೂರು, ಜೂ.3: ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಜಾರಿಯಾಗುತ್ತಿರುವ ಎರಡು ಪ್ರಮುಖ ಸಾರಿಗೆ ಯೋಜನೆಗಳಾದ ‘ನಮ್ಮ ಮೆಟ್ರೋ’ (Namma Metro) ಮತ್ತು ‘ಬೆಂಗಳೂರು ಉಪನಗರ ರೈಲು’ (Suburban Rail) ಪೂರ್ವ ಬೆಂಗಳೂರಿನ ಬೆನ್ನಿಗಾನಹಳ್ಳಿಯಲ್ಲಿ ಸಂಪರ್ಕ ಸಾಧಿಸಲಿದೆ. ನಗರದ ಸಾರಿಗೆ ಇತಿಹಾಸದಲ್ಲೇ ಮೊದಲ ಬಾರಿಗೆ, ಈ ಎರಡು ಬೃಹತ್ ಸಾರಿಗೆ ವ್ಯವಸ್ಥೆಗಳು ಒಂದೇ ಮಾರ್ಗದಲ್ಲಿ (Shared Alignment), ಒಂದರ ಕೆಳಗೆ ಮತ್ತೊಂದರಂತೆ ಸಂಚರಿಸುವ ಅತ್ಯಂತ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಂಡಿವೆ. ಇದು ಭೂಸ್ವಾಧೀನದ ವೆಚ್ಚ ಮತ್ತು…

Read More

‘ಧುರಂಧರ್’ ಬಳಿಕ ಬುದ್ಧಿ ಕಲಿತ ಯಶ್ ರಾಜ್ ಫಿಲಮ್ಸ್, ಚಿತ್ರಕತೆ ಬದಲು – Kannada News

ಬಾಲಿವುಡ್ (Bollywood) ಸ್ಪೈ ಸಿನಿಮಾಗಳೆಂದರೆ ಅವುಗಳಲ್ಲಿ ಮಾಸ್ ಸೀನ್​​ಗಳು, ಎಲಿವೇಷನ್​​ ಸೀನ್​​ಗಳು, ಓವರ್ ದಿ ಟಾಪ್ ಆಕ್ಷನ್, ಕಾಮಿಡಿ, ಐಟಂ ಹಾಡುಗಳು, ನಾಯಕನ ಥರಹೇವಾರಿ ಡ್ರೆಸ್ಸುಗಳು, ನಾಯಕಿಯ ಬಿಕಿನಿ ಸೀನ್ ಇರಲೇ ಬೇಕು ಎಂಬ ಸಂಪ್ರದಾಯ ಇತ್ತು. ಇವುಗಳ ಜೊತೆಗೆ ಭಾರತ ಮತ್ತು ಪಾಕಿಸ್ತಾನದ ಸ್ಪೈಗಳು ಒಟ್ಟಾಗಿ ಮತ್ತೊಬ್ಬ ವಿದೇಶಿ ವಿಲನ್ ವಿರುದ್ಧ ಹೊಡೆದಾಡುವ ಕತೆ ಇರುತ್ತಿತ್ತು. ಈ ಹಿಂದೆ ಬಂದಿದ್ದ ಸ್ಪೈ ಆಕ್ಷನ್ ಸಿನಿಮಾಗಳಾದ ‘ಟೈಗರ್’, ‘ಪಠಾಣ್’, ‘ವಾರ್’, ‘ಬ್ಯಾಂಗ್ ಬ್ಯಾಂಗ್’ ಇವೆಲ್ಲ ಸಿನಿಮಾಗಳಲ್ಲಿ ಮೇಲೆ…

Read More

ಜೂನ್ 8ಕ್ಕೆ ಸಿಗಲಿದೆ ‘ಟಾಕ್ಸಿಕ್’ ಅಪ್​​ಡೇಟ್? ಆ ದಿನಕ್ಕಿರುವ ವಿಶೇಷತೆ ಏನು? – Kannada News

ರಾಕಿಂಗ್ ಸ್ಟಾರ್ ಯಶ್ (Yash) ಅಭಿನಯದ, ಜಾಗತಿಕ ಮಟ್ಟದಲ್ಲಿ ಭಾರಿ ನಿರೀಕ್ಷೆ ಮೂಡಿಸಿರುವ ‘ಟಾಕ್ಸಿಕ್’ ಸಿನಿಮಾದ ಅಪ್‌ಡೇಟ್‌ಗಾಗಿ ಇಡೀ ಭಾರತೀಯ ಚಿತ್ರರಂಗ ಕಾದು ಕುಳಿತಿದೆ. ‘ಕೆಜಿಎಫ್’ ಸರಣಿಯ ಅದ್ದೂರಿ ಸಕ್ಸಸ್ ನಂತರ ಯಶ್ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಹೀಗಾಗಿ, ಕನ್ನಡ ಚಿತ್ರರಂಗವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವ ದೊಡ್ಡ ಯೋಜನೆಯೊಂದಿಗೆ ‘ಟಾಕ್ಸಿಕ್’ ಚಿತ್ರವನ್ನು ಸಿದ್ಧಪಡಿಸಲಾಗುತ್ತಿದೆ. ಈಗ ಎಲ್ಲರ ಗಮನ ಜೂನ್ 8ರ ಮೇಲಿದೆ. ಸದ್ಯ ‘ಟಾಕ್ಸಿಕ್’ ಚಿತ್ರದ ಕೆಲಸಗಳು ಬಿರುಸಿನಿಂದ ಸಾಗುತ್ತಿದೆ. ಮತ್ತೊಂದೆಡೆ ಸಿನಿಮಾದ ರಿಲೀಸ್ ದಿನಾಂಕ ಪದೇ ಪದೇ…

Read More

ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ದಾಖಲೆ ಸರಿಗಟ್ಟಿದ ಪ್ರಜ್ಞಾನಂದ – Kannada News

R. PraggnanandhaaImage Credit source: Rediff ನಾರ್ವೆ ಚೆಸ್ 2026 ಟೂರ್ನಮೆಂಟ್‌ನಲ್ಲಿ ಭಾರತದ ಯುವ ಚೆಸ್ ತಾರೆ, 20 ವರ್ಷದ ಆರ್. ಪ್ರಜ್ಞಾನಂದ (R Praggnanandhaa) ಇತಿಹಾಸ ಸೃಷ್ಟಿಸಿದ್ದಾರೆ. ವಿಶ್ವದ ನಂಬರ್ 1 ಆಟಗಾರ ಮ್ಯಾಗ್ನಸ್ ಕಾರ್ಲ್‌ಸನ್ (Magnus Carlsen) ಅವರನ್ನೇ ಅವರ ತವರಿನಲ್ಲಿ ಎರಡು ಬಾರಿ ಸೋಲಿಸುವ ಮೂಲಕ, ಭಾರತದ ಚೆಸ್ ದಂತಕಥೆ ವಿಶ್ವನಾಥನ್ ಆನಂದ್ ಅವರ 19 ವರ್ಷಗಳ ಹಳೆಯ ಐತಿಹಾಸಿಕ ದಾಖಲೆಯನ್ನು ಪ್ರಜ್ಞಾನಂದ ಸರಿಗಟ್ಟಿದ್ದಾರೆ. ಈ ಮೂಲಕ ಒಂದೇ ಕ್ಲಾಸಿಕಲ್ ಟೂರ್ನಮೆಂಟ್‌ನಲ್ಲಿ ಮ್ಯಾಗ್ನಸ್…

Read More

Video: ನೀರು ಕೇಳಿದ್ರೆ ಊಟ ಹಾಕಿದ್ರು; ಜಪಾನಿನ ವೃದ್ಧ ದಂಪತಿಯ ಒಳ್ಳೆತನ ಮೆಚ್ಚಿಕೊಂಡ ಭಾರತೀಯ – Kannada News

ಈಗಿನ ಕಾಲದಲ್ಲಿ ಗುರುತು ಪರಿಚಯವಿಲ್ಲದ ವ್ಯಕ್ತಿಗಳ ಜತೆಗೆ ಮಾತನಾಡಲು ಹಿಂದೇಟು ಹಾಕುತ್ತಾರೆ. ಅಂತಹದರಲ್ಲಿ ಈ ಜಪಾನಿನ ವೃದ್ಧ ದಂಪತಿ ಭಾರತೀಯ ವ್ಯಕ್ತಿಯನ್ನು ಊಟಕ್ಕೆ ಆಹ್ವಾನಿಸಿದ್ದಾರಂತೆ. ಹೌದು, ಜಪಾನ್‌ನಲ್ಲಿ(Japan) ಟ್ರಕ್ಕಿಂಗ್ ಮಾಡುತ್ತಿದ್ದ ವೇಳೆ ಬಾಟಲಿಯಲ್ಲಿದ್ದ ನೀರು ಖಾಲಿಯಾಗಿದೆ. ಈ ವೇಳೆ ಅಲ್ಲೇ ಇದ್ದ ಸ್ಥಳೀಯ ವೃದ್ಧ ದಂಪತಿ (Elderly couple) ಭಾರತೀಯನಿಗೆ ನೀರಿನ ಬದಲು ಜ್ಯೂಸ್ ನೀಡಿದಲ್ಲದೇ, ತಮ್ಮ ಮನೆಗೆ ಊಟಕ್ಕೂ ಕರೆದಿದ್ದಾರಂತೆ. ಈ ವೃದ್ಧ ದಂಪತಿಯ ಒಳ್ಳೆಯ ಮನಸ್ಸನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಆದಿತ್ಯ ಪಾರ್ಖಿ ಎಂಬ ಭಾರತೀಯ…

Read More

ಹಾಲಿವುಡ್​ಗೆ ರೀಮೇಕ್ ಆದ ಭಾರತೀಯ ಸಿನಿಮಾಗಳಿವು

1993 ರಲ್ಲಿ ಬಿಡುಗಡೆ ಆದ ಶಾರುಖ್ ಖಾನ್ ನಟನೆಯ ‘ಡರ್’ (ಕನ್ನಡದಲ್ಲಿ ಪ್ರೀತ್ಸೆ) ಸಿನಿಮಾವನ್ನು ಹಾಲಿವುಡ್ ರೀಮೇಕ್ ಮಾಡಿತ್ತು. ಕತೆ ಮಾತ್ರವಲ್ಲ ಹೆಸರನ್ನೂ ಬದಲಾಯಿಸಲಿಲ್ಲ. ಹಿಂದಿಯಲ್ಲಿ ‘ಡರ್’ ಎಂದಿದ್ದ ಹೆಸರನ್ನು ಇಂಗ್ಲೀಷ್​​ನಲ್ಲಿ ‘ಫಿಯರ್’ ಎಂದು ಮಾಡಲಾಯ್ತು. ಈ ಸಿನಿಮಾ 1996 ರಲ್ಲಿ ಬಿಡುಗಡೆ ಆಯ್ತು. 1995 ರಲ್ಲಿ ಬಿಡುಗಡೆ ಆದ ರಾಮ್ ಗೋಪಾಲ್ ವರ್ಮಾ ನಿರ್ದೇಶಿಸಿ ಆಮಿರ್ ಖಾನ್, ಜಾಕಿ ಶ್ರಾಫ್, ಊರ್ಮಿಳಾ ಮತೋಡ್ಕರ್ ನಟಿಸಿದ್ದ ‘ರಂಗೀಲಾ’ ಸಿನಿಮಾ ಹಾಲಿವುಡ್​​ನಲ್ಲಿ ‘ವಿನ್ ಎ ಡೇಟ್ ವಿತ್ ಹ್ಯಾಮಿಲ್ಟನ್’…

Read More