ನಟ ಎಂದುಕೊಂಡು ಇನ್ಯಾರನ್ನೋ ಕಿಡ್ನ್ಯಾಪ್: ಹಲ್ಲೆ ಮಾಡಿ ಬೆದರಿಕೆ ಹಾಕಿ ಬಿಟ್ಟುಕಳಿಸಿದ ಖದೀಮರು
ಬೆಂಗಳೂರು, ಮಾರ್ಚ್ 28: ವ್ಯಕ್ತಿ ಓರ್ವ ತನ್ನ ಪಾಡಿಗೆ ತಾನು ಚಹಾ ಕುಡಿಯುತ್ತಾ ಅಂಗಡಿಯೊಂದರ ಬಳಿ ನಿಂತಿದ್ದ. ಇದೇ ವೇಳೆ ಆಗಮಿಸಿದ ಮೂವರು ಕಿಡಿಗೇಡಿಗಳು ಆತನ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ನೋಡ ನೋಡುತ್ತಿದ್ದಂತೆ ವ್ಯಕ್ತಿಯನ್ನ ಆಟೋದಲ್ಲಿ ಹತ್ತಿಸಿಕೊಂಡಿದ್ದಾರೆ (Kidnape). ಸ್ವಲ್ಪ ಹೊತ್ತಲ್ಲೇ ಆಟೋದಿಂದ ಇಳಿಸಿ ಬೆದರಿಕೆ ಹಾಕಿ ಬಿಟ್ಟುಕಳುಹಿಸಿದ್ದಾರೆ. ಅಷ್ಟಕ್ಕೂ ಈ ವಿಚಿತ್ರ ಘಟನೆ ಬ್ಯಾಡರಹಳ್ಳಿಯ ನಾಗರಹೊಳೆ ಸರ್ಕಲ್ನಲ್ಲಿ ಎರಡು ದಿನದ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಡೆದಿದ್ದೇನು? ಶರತ್ ಕಿಡ್ನ್ಯಾಪ್ ಆಗಿದ್ದ…