ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಮೇಲೆ ಹಾರಿ ನೆಲಕ್ಕೆ ಬಿದ್ದ ಗಂಡ-ಹೆಂಡತಿ, ಮೈ ಜುಂ ಎನ್ನಿಸುವ ದೃಶ್ಯ
ಕನ್ಯಾಕುಮಾರಿ, ಏ.1: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಬಸ್ಸೊಂದು ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ ಸವಾರರಿಗೆ ಡಿಕ್ಕಿ ಹೊಡೆದ ಭೀಕರ ಘಟನೆ ನಡೆದಿದೆ. ವೇಗವಾಗಿ ಬಂದ ಬಸ್ ಸವಾರರನ್ನು ಗಾಳಿಯಲ್ಲಿ ತೂರಿದ ದೃಶ್ಯಗಳು ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ವರದಿಗಳ ಪ್ರಕಾರ, ಅತಿ ವೇಗವಾಗಿ ಚಲಿಸುತ್ತಿದ್ದ ಕೇರಳ ಸರ್ಕಾರಿ ಬಸ್ ಮೊದಲು ರಸ್ತೆಯಲ್ಲಿದ್ದ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ನಂತರ ಚಾಲಕನ ನಿಯಂತ್ರಣ ತಪ್ಪಿದ ಬಸ್, ಎದುರಿಗೆ ಬರುತ್ತಿದ್ದ ದ್ವಿಚಕ್ರ ವಾಹನದಲ್ಲಿದ್ದ ದಂಪತಿಗೆ…