Headlines

nagaraj11081993

ಗಂಡನ ಮನೆಗೆ ಹೋದ ತಕ್ಷಣ ಹೆತ್ತವರ ಬಾಂಧವ್ಯ ಮುಗಿಯಲ್ಲ!: ಸರ್ಕಾರದ ನಿಯಮ ರದ್ದುಗೊಳಿಸಿದ ಸುಪ್ರೀಂ ಕೋರ್ಟ್ – Kannada News

ದೆಹಲಿ, ಜೂ,2: ವಿವಾಹಿತ ಮಹಿಳೆಯರ ಹಕ್ಕುಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಜೂ.2) ಒಂದು ಮಹತ್ವದ ಮತ್ತು ಐತಿಹಾಸಿಕ ತೀರ್ಪನ್ನು ನೀಡಿದೆ. “ಕೇವಲ ವಿವಾಹಿತ ಎಂಬ ಕಾರಣಕ್ಕಾಗಿ ಮಗಳನ್ನು ಯಾವುದೇ ಸರ್ಕಾರಿ ಕಲ್ಯಾಣ ಯೋಜನೆಯ (Welfare Scheme) ಸೌಲಭ್ಯಗಳಿಂದ ವಂಚಿಸುವಂತಿಲ್ಲ” ಎಂದು ಸುಪ್ರೀಂ ಕೋರ್ಟ್​​ ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಆಲೋಕ್ ಅರಾಧೆ ಅವರಿದ್ದ ಪೀಠವು, ಕಲ್ಯಾಣ ಯೋಜನೆಗಳಿಂದ ವಿವಾಹಿತ ಮಗಳನ್ನು ಹೊರಗಿಡುವುದು ಸಂವಿಧಾನಬಾಹಿರ ಹಾಗೂ ಸಂವಿಧಾನದ ವಿಧಿ 14 (ಸಮಾನತೆಯ ಹಕ್ಕು) ಮತ್ತು ವಿಧಿ…

Read More

ಯೆಲ್ಲೋ ಲೈನ್ ಮೆಟ್ರೋ ಪ್ರಯಾಣಿಕರಿಗೆ ಗುಡ್​ನ್ಯೂಸ್, ಬುಧವಾರದಿಂದ 2 ಹೆಚ್ಚುವರಿ ರೈಲು ಸೇರ್ಪಡೆ – Kannada News

ಬೆಂಗಳೂರು, (ಜೂನ್ 02): ಯೆಲ್ಲೋ ಲೈನ್ ಮೆಟ್ರೋ (Yellow Line Metro) ಪ್ರಯಾಣಿಕರಿಗೆ ಬಿಎಂಆರ್‌ಸಿಎಲ್ (BMRCL) ಗುಡ್‌ನ್ಯೂಸ್ ಕೊಟ್ಟಿದ್ದು, ನಾಳೆಯಿಂದ ಅಂದರೆ ಜೂನ್ 03ರಿಂದ ಹಳದಿ ಮಾರ್ಗದಲ್ಲಿ (ಯೆಲ್ಲೋ ಲೈನ್ ) ಹೆಚ್ಚುವರಿ 2 ರೈಲುಗಳು ಸೇರ್ಪಡೆಗೊಳ್ಳಲಿವೆ. ಹೀಗಾಗಿ ಪ್ರಯಾಣಿಕರು ರೈಲಿಗಾಗಿ ಕಾಯುವ ಸಮಯ ತಗ್ಗಲಿದೆ. ಹೌದು… ಹಳದಿ ಮಾರ್ಗದಲ್ಲಿ 10ನೇ ರೈಲು ಆರಂಭ ಆಗುವುದರಿಂದ 19.75 ಕಿಲೋ ಮೀಟರ್ ದೂರದ ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರ ಮೆಟ್ರೋ ಮಾರ್ಗದಲ್ಲಿ, ಅದರಲ್ಲೂ ಪೀಕ್‌ ಅವರ್ಸ್‌ನಲ್ಲಿ (Peak Hours) 7…

Read More

ಅಡುಗೆ ಮಾಡುವಾಗ ಎಲ್​ಪಿಜಿ ಉಳಿಸಬೇಕಾ? ಹೀಗೆ ಮಾಡಿದರೆ 15 ದಿನ ಹೆಚ್ಚು ಗ್ಯಾಸ್ ಬಳಸಬಹುದು! – Kannada News

ನವದೆಹಲಿ, ಜೂನ್ 2: ಇತ್ತೀಚಿನ ದಿನಗಳಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬುಕ್ ಮಾಡಿದರೂ ತಕ್ಷಣ ಸಿಗುತ್ತದೆ ಎಂದು ಹೇಳಲಾಗದಂತಹ ಸ್ಥಿತಿಯಿದೆ. ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ಗ್ಯಾಸ್ ಸಿಲಿಂಡರ್ ಬಳಸುತ್ತಾರೆ. ಆದರೆ, ಗ್ಯಾಸ್ ಸಿಲಿಂಡರ್ ಹೆಚ್ಚು ಕಾಲ ಬಾಳಿಕೆ ಬರಬೇಕೆಂದು ನೀವು ಬಯಸಿದರೆ, ನೀವು ಕೆಲವು ಸಲಹೆಗಳನ್ನು ಅನುಸರಿಸಬೇಕು. ಅನೇಕ ಜನರು ಗ್ಯಾಸ್ ಅನ್ನು ವ್ಯರ್ಥ ಮಾಡುತ್ತಾರೆ. ನಿಮ್ಮ ಅಡುಗೆ ಅನಿಲ ಸಿಲಿಂಡರ್ ಬಳಕೆಯನ್ನು ಪರಿಣಾಮಕಾರಿಯಾಗಿ ಹೆಚ್ಚಿಸಲು ಕೆಲವು ಪ್ರಮುಖ ಮಾರ್ಗಗಳಿವೆ. ಈ ಸರಳ ಸಲಹೆಗಳನ್ನು ಅನುಸರಿಸುವ…

Read More

ಅಲಿಬಾಗ್​ನಲ್ಲಿ 24 ಕೋಟಿ ರೂಪಾಯಿ ಆಸ್ತಿ ಖರೀದಿಸಿದ ಯಶ್, ರಾಧಿಕಾ ಪಂಡಿತ್ – Kannada News

ಕನ್ನಡ ಚಿತ್ರರಂಗದ ತಾರಾ ದಂಪತಿ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ (Radhika Pandit) ಅವರು ರಿಯಲ್ ಎಸ್ಟೇಟ್ ವಲಯದಲ್ಲಿ ಭಾರಿ ಹೂಡಿಕೆ ಮಾಡಿದ್ದಾರೆ. ಮಹಾರಾಷ್ಟ್ರದ ಅತ್ಯಂತ ಪ್ರಸಿದ್ಧ ಹಾಗೂ ಐಷಾರಾಮಿ ಪ್ರವಾಸಿ ತಾಣಗಳಲ್ಲಿ ಒಂದಾದ ಅಲಿಬಾಗ್‌ನಲ್ಲಿ (Alibag) ಅವರು ಕಡಲತೀರದ ಪ್ರೀಮಿಯಂ ಜಾಗವನ್ನು ಬರೋಬ್ಬರಿ 24 ಕೋಟಿ ರೂಪಾಯಿಗೆ ಖರೀದಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಆಗಿದೆ. ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಗೆ ಸಜ್ಜಾಗುತ್ತಿರುವ ಯಶ್ (Yash) ಅವರು ಈ ಆಸ್ತಿಯ ಕಾರಣದಿಂದಲೂ ಸುದ್ದಿ ಆಗಿದ್ದಾರೆ….

Read More

ಜೂನ್ ತಿಂಗಳಲ್ಲಿ ನಿಮ್ಮ ರಾಶಿಯ ಫಲ ಬದಲಾಯಿಸಲಿದ್ದಾನೆ ‘ಆತ್ಮಕಾರಕ’ ರವಿ; ಯಾರಿಗೆ ಶುಭ? – Kannada News

ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯನು ಆತ್ಮಕಾರಕ, ಅಧಿಕಾರ ಮತ್ತು ಆರೋಗ್ಯದ ಸಂಕೇತ. ರವಿಯು ಬುಧನ ಮನೆಯಾದ ಮಿಥುನ ರಾಶಿಗೆ ಪ್ರವೇಶಿಸುವಾಗ ಅತ್ಯಂತ ವಿಶಿಷ್ಟ ಹಾಗೂ ಪ್ರಭಾವಶಾಲಿಯಾಗುವನು. ಜೂನ್ ತಿಂಗಳಲ್ಲಿ ರವಿಯು ಮಿಥುನ ರಾಶಿಯಲ್ಲಿದ್ದು, ಶುಕ್ರನ ದ್ರೇಕ್ಕಾಣದಲ್ಲಿ ಕಲಾತ್ಮಕತೆ, ಆಕರ್ಷಣೆ ಮತ್ತು ಸಂಬಂಧಗಳ ಮೇಲೆ ಪ್ರಭಾವವನ್ನೂ, ರವಿಯ ಹೋರೆಯಲ್ಲಿ ಆತ್ಮವಿಶ್ವಾಸ, ತೇಜಸ್ಸು ಮತ್ತು ನಾಯಕತ್ವದ ವೃದ್ಧಿಯನ್ನೂ ಶನಿಯ ನವಾಂಶದಲ್ಲಿ ಶಿಸ್ತು, ತಾಳ್ಮೆ ಮತ್ತು ಕಠಿಣ ಪರಿಶ್ರಮದ ಅಗತ್ಯತೆಯನ್ನೂ ಗುರುವಿನ ತ್ರಿಂಶಾಂಶದಲ್ಲಿ ಜ್ಞಾನ, ಧಾರ್ಮಿಕತೆ ಮತ್ತು ಸದ್ಬುದ್ಧಿಯ ರಕ್ಷಣೆಯನ್ನೂ, ಕುಜನ ದ್ವಾದಶಾಂಶದಲ್ಲಿ…

Read More

ಬೆಲೆ ಏರಿಕೆಯ ಬಿಸಿ: ಗೋಲ್ಡ್ ಸ್ಕೀಮ್ ಗಳಿಂದ ಹಿಂದೆ ಸರಿಯುತ್ತಿರುವ ಸಿಟಿ ಮಂದಿ – Kannada News

ಬೆಂಗಳೂರು, (ಜೂನ್ 02): ಸಾಮಾನ್ಯ ವರ್ಗದವರಿಗೆ (middle class People) ಲಕ್ಷಗಟ್ಟಲೆ ಹಣ ಕೊಟ್ಟು ಚಿನ್ನವನ್ನ ಒಮ್ಮೇಲೆ ಖರೀದಿ ಮಾಡೋದಕ್ಕೆ ಸಾಧ್ಯವಾಗೋದಿಲ್ಲ. ಯಾಕೆಂದ್ರೆ ಅಷ್ಟು ಹಣ ಅವರ ಬಳಿ ಇರುವುದಿಲ್ಲ. ಇಂಥವರಿಗಾಗಿಯೇ ಚಿನ್ನದ ವ್ಯಾಪಾರಿಗಳು ಕೆಲ ರಿಯಾಯಿತಿಗಳನ್ನ ನೀಡಿ, ತಿಂಗಳಿಗೆ ಎಷ್ಟು ಹಣವಾಗುತ್ತೋ ಅಷ್ಟು ಹಣವನ್ನ ಸ್ಕೀಂನಲ್ಲಿ ಹೂಡಿಕೆ (invest schemes) ಮಾಡಿ ಅಷ್ಟು ಚಿನ್ನ ತೆಗೆದುಕೊಳ್ಳುವಂತಹದನ್ನು ಮಾಡುತ್ತಿದ್ದಾರೆ. ಸಾವಿರಾರು ಮಂದಿ ಈ ಸ್ಕೀಂಗಳಿಂದಲೇ ಚಿನ್ನ ಖರೀದಿ ಮಾಡುತ್ತಿದ್ದರು. ಆದ್ರೆ, ಇದಕ್ಕೆ ಬೆಲೆ ಏರಿಕೆ ಬಿಸಿ ತಟ್ಟಿದೆ….

Read More

ಮತ್ತೊಂದು ರಾಷ್ಟ್ರ ಪ್ರಶಸ್ತಿ ಗ್ಯಾರಂಟಿ; ಕಂಗನಾ ಹೊಸ ಸಿನಿಮಾ ಟ್ರೇಲರ್ ನೋಡಿ ಫ್ಯಾನ್ಸ್ ಫಿದಾ – Kannada News

ಬಾಲಿವುಡ್ ನಟಿ ಮತ್ತು ಸಂಸದೆ ಕಂಗನಾ ರಣಾವತ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಭಾರತ್ ಭಾಗ್ಯ ವಿಧಾತ’ (Bharat Bhhagya Viddhaata) ಸಿನಿಮಾದ ಟ್ರೇಲರ್ ಮಂಗಳವಾರ (ಜೂನ್ 2) ಬಿಡುಗಡೆಯಾಗಿದೆ. 26/11 ಮುಂಬೈ ಭೀಕರ ಭಯೋತ್ಪಾದನಾ ದಾಳಿಯ ಸಮಯದಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನೂರಾರು ರೋಗಿಗಳನ್ನು ರಕ್ಷಿಸಿದ ಮುಂಬೈನ ‘ಕಾಮಾ ಮತ್ತು ಅಲ್ಬ್ಲೆಸ್’ ಆಸ್ಪತ್ರೆಯ ಧೀರ ನರ್ಸ್‌ಗಳು ಹಾಗೂ ವೈದ್ಯಕೀಯ ಸಿಬ್ಬಂದಿಯ ನೈಜ ಶೌರ್ಯದ ಕಥೆಯನ್ನು ಈ ಸಿನಿಮಾ ಒಳಗೊಂಡಿದೆ. ಮನೋಜ್ ತಪಾಡಿಯಾ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ…

Read More

Chanakya Niti: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಲು ಚಾಣಕ್ಯರ ಮಾತುಗಳನ್ನು ಪಾಲಿಸಿ – Kannada News

ಪ್ರತಿಯೊಬ್ಬರ ಜೀವನದಲ್ಲೂ ಆರ್ಥಿಕ ಸಮಸ್ಯೆಗಳು  (financial problems) ಎದುರಾಗುತ್ತಲೇ ಇರುತ್ತವೆ. ಆದರೆ ಅನೇಕರಿಗೆ ಈ ಆರ್ಥಿಕ ಸಮಸ್ಯೆಯಿಂದ ಮುಕ್ತಿ ಪಡೆಯೋದು ಹೇಗೆ, ಹಣಕಾಸನ್ನು ಸರಿಯಾಗಿ ನಿರ್ವಹಿಸುವುದು ಹೇಗೆ ಎಂಬುದೇ ಗೊತ್ತಿಲ್ಲ. ಇದರಿಂದ ಆರ್ಥಿಕ ಪರಿಸ್ಥಿತಿ ಮತ್ತಷ್ಟು ದುರ್ಬಲಗೊಳ್ಳುತ್ತದೆ. ಹೀಗಿರುವಾಗ ಆಚಾರ್ಯ ಚಾಣಕ್ಯರು ಹೇಳಿರುವ ಕೆಲವೊಂದು ಸಲಹೆಗಳನ್ನು ಪಾಲಿಸುವ ಮೂಲಕ ಆರ್ಥಿಕ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು. ಚಾಣಕ್ಯರು ತಮ್ಮ ನೀತಿಶಾಸ್ತ್ರದಲ್ಲಿ  ಗಳಿಕೆ, ಉಳಿತಾಯ ಮತ್ತು ಸಂಪತ್ತನ್ನು ಹೆಚ್ಚಿಸಲು ಅನೇಕ ಸಲಹೆಗಳನ್ನು ನೀಡಿದ್ದಾರೆ ಅದೇ ರೀತಿ ಆರ್ಥಿಕ ಸಮಸ್ಯೆಯಿಂದ ಮುಕ್ತಿ…

Read More

1ಕಿ.ಮೀ ಚಾಲೆಂಜ್ ಹಾಕಿ ಸಾರ್ವಜನಿಕರಿಂದ ಛೀಮಾರಿ ಹಾಕಿಸಿಕೊಂಡ ಜಿಬಿಎ! – Kannada News

ಬೆಂಗಳೂರು, (ಜೂನ್ 02): ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority) ನಾಗರಿಕರಿಗೆ 1 ಕಿಲೋಮೀಟರ್ ಚಾಲೆಂಜ್ ನೀಡಿ, 1 ಕಿಲೋಮೀಟರ್ ವರೆಗಿನ ದೂರ ಕ್ರಮಿಸಲು ವಾಹನಗಳ ಬದಲು ಕಾಲ್ನಡಿಗೆಯನ್ನು ಆಯ್ಕೆ ಮಾಡಬೇಕು ಎಂದು ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಮಾಡಿತ್ತು. ಫುಟ್‌ಪಾತ್‌ಗಳನ್ನು ಬಳಸಿಕೊಂಡು ಪರಿಸರ ಸ್ನೇಹಿಯಾಗಿ ನಡೆದುಕೊಳ್ಳಿ ಎಂಬ ಸಂದೇಶವನ್ನು ನೀಡಿದ್ದ GBA, ಈ ಅಭಿಯಾನದ ಮೂಲಕ ವಾಹನ ಬಳಕೆಯನ್ನು ಕಡಿಮೆ ಮಾಡಿ ಪರಿಸರ ಸಂರಕ್ಷಣೆಗೆ ಉತ್ತೇಜನ ನೀಡುವ ಉದ್ದೇಶ ಹೊಂದಿತ್ತು. ಆದರೆ ಈ…

Read More

ತೆಲಂಗಾಣದಲ್ಲೂ ಜನಸೇನಾ ಚುನಾವಣೆಗೆ ಸ್ಪರ್ಧಿಸಲಿದೆ; ಕಾಂಗ್ರೆಸ್​​ಗೆ ಆಂಧ್ರದ ಡಿಸಿಎಂ ಪವನ್ ಕಲ್ಯಾಣ್ ಸವಾಲು

ಹೈದರಾಬಾದ್, ಜೂನ್ 2: ಜನ ಸೇನಾ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ (Pawan Kalyan) ಅವರ ಹೇಳಿಕೆಗಳು ತೆಲಂಗಾಣ ರಾಜಕೀಯದಲ್ಲಿ ಸಂಚಲನ ಮೂಡಿಸಿವೆ. “ತೆಲಂಗಾಣದಲ್ಲಿ ಕಾಲಿಡಲು ಬಿಡುವುದಿಲ್ಲ ಎಂದು ಕಾಂಗ್ರೆಸ್​​ನವರು ನನಗೆ ಬೆದರಿಕೆ ಹಾಕುತ್ತಿದ್ದಾರೆ. ತೆಲಂಗಾಣ ನಿಮ್ಮ ಕುಟುಂಬದ ಭೂಮಿಯೇ? ತೆಲಂಗಾಣದಲ್ಲೂ ಜನಸೇನಾ ಪಕ್ಷ ತನ್ನ ಸ್ಥಾನವನ್ನು ಗಟ್ಟಿಗೊಳಿಸಿಕೊಳ್ಳಲಿದೆ. ನಾವು ಮುಂದಿನ ಚುನಾವಣೆಯಲ್ಲಿ ತೆಲಂಗಾಣದಲ್ಲೂ ಸ್ಪರ್ಧಿಸುತ್ತೇವೆ. ನಾನೇ ತೆಲಂಗಾಣದಲ್ಲಿ ಸಂಚಾರ ಮಾಡಿ ಜನರನ್ನು ತಲುಪುತ್ತೇನೆ” ಎಂದು ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗೆದುಕೊಂಡ ಅವರು,…

Read More