Headlines

nagaraj11081993

Monsoon 2026: ಜೂನ್ 4ರಂದು ಕೇರಳಕ್ಕೆ ಮುಂಗಾರು ಪ್ರವೇಶ; ಕರ್ನಾಟಕದಲ್ಲಿ ಮಳೆಗಾಲ ಯಾವಾಗ ಶುರು? – Kannada News

ನವದೆಹಲಿ, ಜೂನ್ 2: ಕೇರಳಕ್ಕೆ ಈ ಬಾರಿ ಜೂನ್ 26ರಂದೇ ಮುಂಗಾರು ಪ್ರವೇಶವಾಗಲಿದೆ ಎನ್ನಲಾಗಿತ್ತು. ಆದರೆ, ಆ ದಿನಾಂಕದಲ್ಲಿ ಬದಲಾವಣೆಯಾಗಿದ್ದು, ಭಾರತೀಯ ಹವಾಮಾನ ಇಲಾಖೆ ಹೊಸ ದಿನಾಂಕವನ್ನು ಪ್ರಕಟಿಸಿದೆ. ಜೂನ್ 4ರ ವೇಳೆಗೆ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ. ಭಾರತದ ಕೃಷಿ ವಲಯದ ಜೀವನಾಡಿಯಾಗಿರುವ ನೈಋತ್ಯ ಮುಂಗಾರು (Southwest Monsoon) ಜೂನ್ 4ರಂದು ಅಧಿಕೃತವಾಗಿ ಕೇರಳ ಕರಾವಳಿಯನ್ನು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಸ್ಪಷ್ಟಪಡಿಸಿದೆ. ಮುಂಗಾರು ಆರಂಭವಾದ ಬೆನ್ನಲ್ಲೇ ಕೇರಳದಾದ್ಯಂತ ತೀವ್ರ ಬಿರುಗಾಳಿ ಸಹಿತವಾದ ಭಾರಿ…

Read More

ಮಾಜಿ ಎಂಎಲ್ಸಿಯನ್ನೇ ಅಪಹರಿಸಿ 2 ಕೋಟಿ ಹಣಕ್ಕೆ ಡಿಮ್ಯಾಂಡ್​​: ದುಷ್ಟರಿಂದ ದಯಾನಂದರೆಡ್ಡಿ ಬಚಾವ್​​ ಆಗಿದ್ದೇ ರೋಚಕ! – Kannada News

ಮಾಜಿ ಎಂಎಲ್‌ಸಿ ದಯಾನಂದರೆಡ್ಡಿImage Credit source: Tv9 Kannada ಆನೇಕಲ್​​, ಜೂನ್​​ 02: ವಿಧಾನ ಪರಿಷತ್​​ ಮಾಜಿ ಸದಸ್ಯನನ್ನೇ ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಆಘಾತಕಾರಿ ಘಟನೆ ಬೆಂಗಳೂರು (Bengaluru) ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹುಸ್ಕೂರು ಬಳಿ ನಡೆದಿದೆ. ನಿನ್ನೆ ಮಧ್ಯರಾತ್ರಿ 12.15ರ ಸುಮಾರಿಗೆ ಘಟನೆ ನಡೆದಿದ್ದು, ಮಾಜಿ MLC ದಯಾನಂದರೆಡ್ಡಿಯನ್ನು ದುಷ್ಕರ್ಮಿಗಳು ಅಪಹರಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಮುಖ್ಯಾಂಶಗಳು ಹಣಕ್ಕಾಗಿ ಮಾಜಿ ಎಂಎಲ್ಸಿಯ ಅಪಹರಿಸಿದ ದುಷ್ಕರ್ಮಿಗಳು ಆನೇಕಲ್…

Read More

ಪ್ಲಂಬರ್, ಎಲೆಕ್ಟ್ರಿಶಿಯನ್​ಗೂ ತಪ್ಪೋದಿಲ್ಲವಂತೆ ಎಐ ಕಂಟಕ; ಕೃತಕ ಬುದ್ಧಿಮತ್ತೆ ಪ್ಲಂಬಿಂಗ್ ಕೆಲಸ ಹೇಗೆ ಮಾಡುತ್ತೆ? – Kannada News

ನವದೆಹಲಿ, ಜೂನ್ 2: ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವು ನಾವು ಅಂದುಕೊಂಡಿದ್ದಕ್ಕಿಂತ ಅತ್ಯಂತ ವೇಗವಾಗಿ ಉದ್ಯೋಗ ಮಾರುಕಟ್ಟೆಯನ್ನು ಆವರಿಸಿಕೊಳ್ಳುತ್ತಿದೆ. 2023ರಲ್ಲಿ ಬಂದಿದ್ದ ವರದಿಯೊಂದು 2032ರ ವೇಳೆಗೆ ಎಐ ತಂತ್ರಜ್ಞಾನವು ಶೇ. 90ರಷ್ಟು ಉದ್ಯೋಗಗಳ ಮೇಲೆ ಪ್ರಭಾವ ಬೀರಬಹುದು ಎಂದು ಅಂದಾಜಿಸಿತ್ತು. ಕೇವಲ 3 ವರ್ಷಗಳಲ್ಲೇ ಪರಿಸ್ಥಿತಿ ಸಂಪೂರ್ಣ ಬದಲಾಗಿದ್ದು, ಎಐ ಅಂದುಕೊಂಡಿದ್ದಕ್ಕಿಂತ ಮೂರು ಪಟ್ಟು ವೇಗವಾಗಿ ಉದ್ಯೋಗಗಳನ್ನು ಆವರಿಸಿಕೊಳ್ಳುತ್ತಿದೆ. ಇದೇ ವೇಳೆ ಐಟಿ ರಂಗದ ಪ್ರಮುಖ ಸಂಸ್ಥೆಯಾದ ‘ಕಾಗ್ನಿಜೆಂಟ್’ (Cognizant) ಬಿಡುಗಡೆ ಮಾಡಿರುವ ಹೊಸ ಅಧ್ಯಯನದ ವಿವರಗಳು…

Read More

ಬೆಳಗಾವಿ: DySP, ಪಿಎಸ್​ಐ ಹೆಸರು ಬರೆದಿಟ್ಟು ವ್ಯಕ್ತಿ ಸಾವು, ಕಾರಣವೇನು? – Kannada News

ಬೆಳಗಾವಿ, (ಜೂನ್ 02): ವ್ಯಕ್ತಿಯೋರ್ವ DySP, ಪಿಎಸ್​ಐ ಹೆಸರು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆ ಗೋಕಾಕ್ ತಾಲೂಕಿನ ಬೆಂಡಿಗೇರಿ ಗ್ರಾಮದಲ್ಲಿ ನಡೆದಿದೆ. ಬೆಂಡಿಗೇರಿ ಗ್ರಾಮದಲ್ಲಿ ರವೀಂದ್ರ ದಾನವ್ವಗೋಳ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೊಟ್ಟ ಸಾಲ ವಾಪಸ್ ಕೊಟ್ಟಿಲ್ಲ ಎಂದು ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೊಟ್ಟ ಹಣ ವಾಪಸ್ ಕೇಳಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದರಿಂದ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ರವೀಂದ್ರ ಡೆತ್​​ ನೋಟ್​​ನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪೊಲೀಸರ ಸಹ ಅನ್ಯಾಯ…

Read More

ಕರಾವಳಿ ಜನರ ಆಸೆಗೆ ತಣ್ಣೀರೆರಚಿದ ರೈಲ್ವೆ ಇಲಾಖೆ!: ಜೂನ್ 3ರ ಬೆಂಗಳೂರು-ಮಂಗಳೂರು ವಂದೇ ಭಾರತ್ ಟ್ರಯಲ್ ರನ್ ದಿಢೀರ್ ಕ್ಯಾನ್ಸಲ್! – Kannada News

ಬೆಂಗಳೂರು-ಮಂಗಳೂರು ವಂದೇ ಭಾರತ್ ಟ್ರಯಲ್ ರನ್ ಕ್ಯಾನ್ಸಲ್Image Credit source: google gemini ಮಂಗಳೂರು, ಜೂ.2: ಬೆಂಗಳೂರು ಮತ್ತು ಮಂಗಳೂರು ನಡುವೆ ಅತಿ ಶೀಘ್ರದಲ್ಲೇ ಸಂಚರಿಸಲಿದೆ ಎನ್ನಲಾಗಿದ್ದ ಪ್ರೀಮಿಯಂ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿನ ಸೇವೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಜೂನ್ 3ರ ಬುಧವಾರದಂದು ನಿಗದಿಯಾಗಿದ್ದ ರೈಲಿನ ಮೊದಲ ಅಧಿಕೃತ ಪ್ರಾಯೋಗಿಕ ಸಂಚಾರವನ್ನು ನೈಋತ್ಯ ರೈಲ್ವೆ (South Western Railway) ವಲಯವು ಕೊನೆ ಘಳಿಗೆಯಲ್ಲಿ ರದ್ದುಗೊಳಿಸಿದ್ದು, ಕರಾವಳಿ ಜನರಲ್ಲಿ ತೀವ್ರ ನಿರಾಶೆ ಮೂಡಿಸಿದೆ….

Read More

ಕೃಷ್ಣಮೃಗ ಬೇಟೆ ಕೇಸ್ ಕುರಿತು ಸಿನಿಮಾ: ಚಿತ್ರತಂಡಕ್ಕೆ ನೋಟಿಸ್ ಕಳಿಸಿದ ಸಲ್ಮಾನ್ ಖಾನ್ – Kannada News

ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರ ತಂಡವು ‘ಕಾಲಾ ಹಿರನ್: ದಿ ಬ್ಯಾಟಲ್ ಫಾರ್ ಲೆಗಸಿ’ ಚಿತ್ರದ ಕಾಸ್ಟಿಂಗ್ ಡೈರೆಕ್ಟರ್ ಅಕ್ಷಯ್ ಪಾಂಡೆ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದೆ. ಸಲ್ಮಾನ್ ಖಾನ್ ಆರೋಪಿ ಆಗಿರುವ ಕೃಷ್ಣಮೃಗ ಬೇಟೆ ಪ್ರಕರಣವನ್ನು ಆಧರಿಸಿ ಈ ಸಿನಿಮಾ ಸಿದ್ಧವಾಗುತ್ತಿದೆ ಎನ್ನಲಾಗಿದೆ. ‘ಕಾಲಾ ಹಿರನ್’ (Kala Hiran: The Battle for Legacy) ಚಿತ್ರದ ಎಲ್ಲಾ ರೀತಿಯ ಸಿದ್ಧತೆ ಮತ್ತು ಪ್ರಚಾರವನ್ನು ತಕ್ಷಣವೇ ನಿಲ್ಲಿಸುವಂತೆ ನೋಟಿಸ್‌ನಲ್ಲಿ ಒತ್ತಾಯಿಸಲಾಗಿದೆ. ವರದಿಗಳ…

Read More

ನಾಳೆ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಹೇಗಿರಲಿದೆ ಕಾರ್ಯಕ್ರಮದ ಭದ್ರತೆ? ಪೊಲೀಸ್ ಆಯುಕ್ತರೇ ಕೊಟ್ರು ಮಾಹಿತಿ – Kannada News

ಡಿಕೆಶಿ ಪದಗ್ರಹಣಕ್ಕೆ ಬಿಗಿ ಭದ್ರತೆImage Credit source: Tv9 Kannada ಬೆಂಗಳೂರು, ಜೂನ್​​ 02: ಸಿಎಂ ಆಗಿ ಡಿ.ಕೆ.ಶಿವಕುಮಾರ್​ (DK Shivakumar) ಪ್ರಮಾಣವಚನ ಸ್ವೀಕಾರ ಹಿನ್ನೆಲೆ ನಾಳಿನ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್​​ ಬಂದೋಬಸ್ತ್​​ ಕೈಗೊಳ್ಳಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್​​ ಆಯುಕ್ತ ಸೀಮಂತ್​​ ಕುಮಾರ್​​ ಸಿಂಗ್​ ಎಲ್ಲಾ ವಿಭಾಗದ ಜಂಟಿ ಪೊಲೀಸ್ ಆಯುಕ್ತರು, ಡಿಸಿಪಿಗಳು, ಸಂಚಾರ ವಿಭಾಗದ ಡಿಸಿಪಿಗಳ ಜೊತೆ ಸಭೆ ನಡೆಸಿ ಸಲಹೆ, ಸೂಚನೆ ನೀಡಿದ್ದಾರೆ. ಸಭೆ ಬಳಿಕ ಮಾಹಿತಿ ನೀಡಿರುವ ಪೊಲೀಸ್​​ ಆಯುಕ್ತರು,…

Read More

ರೈಲ್ವೆ ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: RRB NTPC ಪರೀಕ್ಷಾ ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆ – Kannada News

ರೈಲ್ವೆ ಇಲಾಖೆಯಲ್ಲಿ ಉದ್ಯೋಗImage Credit source: Pinterest ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಹುಡುಕುತ್ತಿರುವ ಯುವಜನತೆಗೆ ರೈಲ್ವೆ ನೇಮಕಾತಿ ಮಂಡಳಿ (RRB) ಪ್ರಮುಖ ಮಾಹಿತಿಯೊಂದನ್ನು ನೀಡಿದೆ. ಆರ್‌ಆರ್‌ಬಿ ತಾಂತ್ರಿಕೇತರ ಜನಪ್ರಿಯ ವರ್ಗಗಳ (RRB NTPC) ಪದವಿಪೂರ್ವ (Undergraduate – CEN 07/2025) ವಿಭಾಗದ ಮೊದಲ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT 1) ವೇಳಾಪಟ್ಟಿಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದ್ದು, ಈ ಕುರಿತು ಅಧಿಕೃತ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಎರಡನೇ ಹಂತದ ಪರೀಕ್ಷಾ ದಿನಾಂಕಗಳಲ್ಲಿ ಬದಲಾವಣೆ: ಈ ಹಿಂದೆ ಪ್ರಕಟಿಸಲಾಗಿದ್ದ ವೇಳಾಪಟ್ಟಿಯ…

Read More

ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!: 3.2 ಕೋಟಿ ‘ವಿಶೇಷ’ ಸೊಳ್ಳೆಗಳನ್ನು ಸೃಷ್ಟಿಸಿದ ಆಲ್ಫಾಬೆಟ್ – Kannada News

ಅಮೆರಿಕ, ಜೂ.2: ಪ್ರಪಂಚದಾದ್ಯಂತ ಸೊಳ್ಳೆಗಳಿಂದ ಹರಡುವ ರೋಗಗಳನ್ನು ನಿಯಂತ್ರಿಸಲು ಗೂಗಲ್‌ನ ಮಾತೃಸಂಸ್ಥೆ ಆಲ್ಫಾಬೆಟ್ ಒಂದು ವಿನೂತನ ಯೋಜನೆಯನ್ನು ಕೈಗೊಂಡಿದೆ. ಡಿಬಗ್ ಎಂಬ ಈ ಯೋಜನೆಯ ಅಡಿಯಲ್ಲಿ, 3.2 ಕೋಟಿ ಗಂಡು ಸೊಳ್ಳೆಗಳನ್ನು ಪ್ರಯೋಗಾಲಯದಲ್ಲಿ ಸಿದ್ಧಪಡಿಸಿ ಪರಿಸರಕ್ಕೆ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗಿದೆ. ಈ ಸೊಳ್ಳೆಗಳು ಓಲ್ಬಾಚಿಯ ಪೈಪಿ ಎಂಬ ನೈಸರ್ಗಿಕ ಬ್ಯಾಕ್ಟೀರಿಯಾವನ್ನು ಹೊಂದಿದ್ದು, ಇವು ಹೆಣ್ಣು ಸೊಳ್ಳೆಗಳೊಂದಿಗೆ ಮಿಲನಗೊಂಡಾಗ ಇಡುವ ಮೊಟ್ಟೆಗಳು ಒಡೆಯುವುದಿಲ್ಲ. ಇದರಿಂದ ಹೊಸ ಸೊಳ್ಳೆಗಳ ಜನನವನ್ನು ತಡೆದು ಕ್ರಮೇಣ ಸೊಳ್ಳೆ ಸಂತತಿಯನ್ನೇ ನಿರ್ಮೂಲನೆ ಮಾಡುವುದು…

Read More

ಜಾನ್ವಿ ಕಪೂರ್ ಮೈಮೇಲೆ ಬೀಳಲು ಬಂದ ರಾಮ್ ಚರಣ್ ಅಭಿಮಾನಿ; ವಿಡಿಯೋ ವೈರಲ್ – Kannada News

ಮೆಗಾ ಪವರ್ ಸ್ಟಾರ್ ರಾಮ್ ಚರಣ್ (Ram Charan) ಮತ್ತು ಬಾಲಿವುಡ್ ನಟಿ ಜಾನ್ವಿ ಕಪೂರ್ (Janhvi Kapoor) ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ತೆಲುಗು ಚಿತ್ರ ‘ಪೆದ್ದಿ’ (Peddi) ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿದೆ. ಈ ಕ್ರೀಡಾ ಆಧಾರಿತ ಆ್ಯಕ್ಷನ್ ಡ್ರಾಮಾ ಸಿನಿಮಾದ ಪ್ರಚಾರಕ್ಕಾಗಿ ಚಿತ್ರತಂಡ ಸೋಮವಾರ (ಜೂನ್ 1) ಆಂಧ್ರಪ್ರದೇಶದ ವಿಜಯವಾಡದಲ್ಲಿ ಭರ್ಜರಿ ಪ್ರಚಾರ ಕಾರ್ಯಕ್ರಮವನ್ನು ಆಯೋಜಿಸಿತ್ತು. ಆದರೆ, ಈ ಈವೆಂಟ್‌ನಲ್ಲಿ ನಡೆದ ಒಂದು ಅನಿರೀಕ್ಷಿತ ಘಟನೆ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ….

Read More