Headlines

nagaraj11081993

Optical Illusion: ಹಚ್ಚ ಹಸಿರಿನ ಗಿಡಗಳ ನಡುವೆ ಅಡಗಿರುವ ಹಸಿರು ಹಾವನ್ನು ಗುರುತಿಸಬಲ್ಲಿರಾ? – Kannada News

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: imgur.com ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಬಹಳಷ್ಟು ಜನಪ್ರಿಯತೆ ಗಳಿಸುತ್ತಿವೆ. ಬಿಡುವು ಸಿಕ್ಕಾಗಲೆಲ್ಲಾ ಇಂತಹ ಒಗಟಿನ ಚಿತ್ರ ಬಿಡಿಸಲು ಹೆಚ್ಚಿನವರು ಇಷ್ಟ ಪಡುತ್ತಿದ್ದಾರೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರವು ಟ್ರಿಕ್ಕಿಯಾಗಿದೆ. ಮೆದುಳನ್ನು ಚುರುಕುಗೊಳಿಸುವ ಈ ಚಿತ್ರದಲ್ಲಿ ಹಚ್ಚ ಹಸಿರಿನ ಹಾವು ಅಡಗಿ ಕುಳಿತಿದೆ. ನೀವು ಈ ಖತರ್ನಾಕ್ ಹಾವನ್ನು ಹತ್ತು ಸೆಕೆಂಡುಗಳೊಳಗೆ ಪತ್ತೆ ಹಚ್ಚಬೇಕು. ಈ ಚಿತ್ರದಲ್ಲಿ ನಿಮಗೇನು ಕಾಣಿಸಿತು? ಆಪ್ಟಿಕಲ್‌ ಇಲ್ಯೂಷನ್‌ ನೋಡುವಷ್ಟು…

Read More

MNNIT ಇಂಟರ್ನ್‌ಶಿಪ್‌ ಆಫರ್; ಸೈಬರ್ ಸೆಕ್ಯೂರಿಟಿ ಕಲಿಯುವವರಿಗೆ ಸುವರ್ಣಾವಕಾಶ, ಜೊತೆಗೆ 20,000ರೂ. ಸ್ಟೈಪೆಂಡ್! – Kannada News

MNNIT ಇಂಟರ್ನ್‌ಶಿಪ್‌ ಆಫರ್Image Credit source: Pinterest ಇಂದಿನ ಡಿಜಿಟಲ್ ಯುಗದಲ್ಲಿ ಆನ್‌ಲೈನ್ ವಂಚನೆ ಹಾಗೂ ಸೈಬರ್ ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಇಂತಹ ಸೈಬರ್ ದಾಳಿಗಳಿಗೆ ಬ್ರೇಕ್ ಹಾಕಲು ದೇಶದ ಯುವ ಸಮೂಹವನ್ನು ಹೈಟೆಕ್ ಸುರಕ್ಷತಾ ಕವಚದೊಂದಿಗೆ ಸಜ್ಜುಗೊಳಿಸಲು ಕೇಂದ್ರ ಸರ್ಕಾರ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು ಮುಂದಾಗಿವೆ. ಇದರ ಭಾಗವಾಗಿ, ಪ್ರಯಾಗ್‌ರಾಜ್‌ನ ಮೋತಿಲಾಲ್ ನೆಹರು ರಾಷ್ಟ್ರೀಯ ತಾಂತ್ರಿಕ ಸಂಸ್ಥೆ (MNNIT) ಸೈಬರ್ ಸೆಕ್ಯೂರಿಟಿ ವಲಯದಲ್ಲಿ ವಿಶೇಷ ಇಂಟರ್ನ್‌ಶಿಪ್ (Internship) ಅವಕಾಶಗಳನ್ನು ಪ್ರಕಟಿಸಿದೆ. ಕೇಂದ್ರ ಎಲೆಕ್ಟ್ರಾನಿಕ್ಸ್…

Read More

ಐಪಿಎಲ್​ನಲ್ಲಿ ‘ಹ್ಯಾಟ್ರಿಕ್’ ಟ್ರೋಫಿ ಗೆದ್ದ ಮೂವರು ಆಟಗಾರರು ಯಾರು ಗೊತ್ತಾ?

ಇಂಡಿಯನ್ ಪ್ರೀಮಿಯರ್ ಲೀಗ್​ ಇತಿಹಾಸದಲ್ಲಿ ಅತೀ ಹೆಚ್ಚು ಬಾರಿ ಟ್ರೋಫಿ ಗೆದ್ದ ದಾಖಲೆ ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡು ಹೆಸರಿನಲ್ಲಿದೆ. ಈ ಇಬ್ಬರು ಆಟಗಾರರು ತಲಾ 6 ಬಾರಿ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದ್ದಾರೆ. ಇದಾಗ್ಯೂ ಇಬ್ಬರಿಗೆ ಹ್ಯಾಟ್ರಿಕ್ ಟ್ರೋಫಿ ಗೆಲ್ಲುವ ಭಾಗ್ಯ ಲಭಿಸಿಲ್ಲ. (PC: IPL) ಅಂದರೆ ಸತತವಾಗಿ ಮೂರು ಬಾರಿ ಟ್ರೋಫಿ ಗೆದ್ದು “ಹ್ಯಾಟ್ರಿಕ್ ಪ್ರಶಸ್ತಿ” ಮುಡಿಗೇರಿಸಿಕೊಂಡ ಅಪರೂಪದ ಸಾಧನೆ ಮಾಡಲು ರೋಹಿತ್ ಶರ್ಮಾ ಹಾಗೂ ಅಂಬಾಟಿ ರಾಯುಡುಗೆ ಸಾಧ್ಯವಾಗಿಲ್ಲ. ಈ ಸಾಧನೆ…

Read More

ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಪೊಲೀಸರ ಕಾರ್ಯಾಚರಣೆ: 8,750 ಕ್ಕೂ ಹೆಚ್ಚು ವೆಬ್‌ಸೈಟ್‌ಗಳು ಬ್ಲಾಕ್! – Kannada News

ಆನ್‌ಲೈನ್ ಬೆಟ್ಟಿಂಗ್ ವಿರುದ್ಧ ಕರ್ನಾಟಕ ಪೊಲೀಸರ ಬಿಗ್ ಕ್ರಾಕ್‌ಡೌನ್ ಬೆಂಗಳೂರು, ಜೂನ್ 02: ಇತ್ತೀಚೆಗಷ್ಟೇ ಮುಕ್ತಾಯಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಫೈನಲ್ ಪಂದ್ಯದ ವೇಳೆ ಅಕ್ರಮ ಆನ್‌ಲೈನ್ ಜೂಜಾಟ ಮತ್ತು ಬೆಟ್ಟಿಂಗ್‌ಗೆ ಲಗಾಮು ಹಾಕಲು ಕರ್ನಾಟಕ ಪೊಲೀಸರು ಮತ್ತು ಸೈಬರ್ ಕ್ರೈಮ್ ವಿಭಾಗದ ಅಧಿಕಾರಿಗಳು ಬೃಹತ್ ಕಾರ್ಯಾಚರಣೆ ನಡೆಸಿದ್ದಾರೆ. ಐಪಿಎಲ್ ಕ್ರಿಕೆಟ್ ಜೂಜಾಟವನ್ನು ಗುರಿಯಾಗಿಸಿಕೊಂಡು ದೇಶಾದ್ಯಂತ ಸಕ್ರಿಯವಾಗಿದ್ದ ಸುಮಾರು 8,750ಕ್ಕೂ ಹೆಚ್ಚು ಅಕ್ರಮ ಬೆಟ್ಟಿಂಗ್ ವೆಬ್‌ಸೈಟ್‌ಗಳು ಹಾಗೂ ಲಿಂಕ್‌ಗಳನ್ನು ಯಶಸ್ವಿಯಾಗಿ ಬ್ಲಾಕ್ ಮಾಡಲಾಗಿದೆ. ಮುಖ್ಯಾಂಶಗಳು ಐಪಿಎಲ್…

Read More

ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಪೂರ್ವಾಭಿಮುಖವಾಗಿ ಪ್ರಮಾಣವಚನ ಸ್ವೀಕರಿಸಲಿರುವ ಡಿಕೆಶಿ – Kannada News

ಬೆಂಗಳೂರು, (ಜೂನ್ 02): ಡಿಕೆ ಶಿವಕುಮಾರ್ (DK Shivakumar) ಅವರು ನಾಳೆ (ಮೇ ಜೂನ್ 03) ಸಂಜೆ 4.05ಕ್ಕೆ ಲೋಕಭವನದ (Lokbhavana) ಗಾಜಿನಮನೆಯಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ವಿಶೇಷ ಅಂದ್ರೆ, ಸರ್ವ ಧರ್ಮ ಸ್ವಾಮೀಜಿಗಳ ಸಮ್ಮುಖದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈವರೆಗೂ ರಾಜ್ಯದಲ್ಲಿ ಸರ್ವಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಉದಾಹರಣೆಗಳಿಲ್ಲ. ಹೀಗಾಗಿ ಡಿಕೆ ಶಿವಕುಮಾರ್ ಅವರೇ ಮೊದಲ ಬಾರಿಗೆ ಎಲ್ಲಾ ಧರ್ಮಗಳ ಸ್ವಾಮೀಜಿಗಳ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಲಿದ್ದು, ಈಗಾಗಲೇ ಎಲ್ಲಾ…

Read More

ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ; ಬಿಜೆಪಿಗೆ ಕೆ. ಅಣ್ಣಾಮಲೈ ದಿಢೀರ್ ರಾಜೀನಾಮೆ

ನವದೆಹಲಿ, ಜೂನ್ 2: ತಮಿಳುನಾಡಿನ ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡು ಬಿಜೆಪಿಯ ಪ್ರಮುಖ ನಾಯಕ ಕೆ. ಅಣ್ಣಾಮಲೈ ಇಂದು ಭಾರತೀಯ ಜನತಾ ಪಕ್ಷಕ್ಕೆ (BJP) ರಾಜೀನಾಮೆ ನೀಡಿದ್ದಾರೆ. ಕೆಲವು ದಿನಗಳಿಂದ ಅಣ್ಣಾಮಲೈ ಬಿಜೆಪಿನ ತೊರೆದು ಹೊಸ ಪಕ್ಷ ಕಟ್ಟಲಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಆದರೆ, ಈ ಬಗ್ಗೆ ಅಣ್ಣಾಮಲೈ ಯಾವುದೇ ಸುಳಿವು ಬಿಟ್ಟುಕೊಟ್ಟಿರಲಿಲ್ಲ. ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆ ಪತ್ರವನ್ನು…

Read More

ಎರಡು ಲಕ್ಷ ರೂ. ಇದ್ದ ಹಣದ ಬ್ಯಾಗ್ ಕದ್ದೊಯ್ದು, ಮರದ ಮೇಲೆ ಕುಳಿತು ನೋಟಿನ ಮಳೆ ಸುರಿಸಿದ ಕೋತಿ – Kannada News

ಬುಲಂದ್‌ಶಹರ್, ಜೂನ್ 02: ಸಾಮಾನ್ಯವಾಗಿ ಕೋತಿ(Monkey)ಗಳು ಜನರ ಕೈಯಿಂದ ಮೊಬೈಲ್, ಹಣ್ಣು, ಪರ್ಸ್​, ಕನ್ನಡಕ ಇತ್ಯಾದಿ ಕಸಿದುಕೊಳ್ಳುವುದನ್ನು ಕಂಡಿದ್ದೇವೆ. ಆದರೆ ಉತ್ತರ ಪ್ರದೇಶದ ನ್ಯಾಯಾಲಯದ ಆವರಣದಲ್ಲಿ ಕೋತಿಯೊಂದು 2 ಲಕ್ಷ ರೂ. ಇದ್ದ ಬ್ಯಾಗ್​ ಕದ್ದೊಯ್ದು, ಮರದ ಮೇಲೆ ಕುಳಿತು ಹಣದ ಮಳೆ ಸುರಿಸಿರುವ ವಿಡಿಯೋ ವೈರಲ್ ಆಗಿದೆ. ಬೇವಿನ ಮರದಲ್ಲಿ ‘ನೋಟುಗಳ ಮಳೆ’ ನ್ಯಾಯಾಲಯದ ಆವರಣದಲ್ಲಿ ವ್ಯಕ್ತಿಯೊಬ್ಬರು ಹಣದ ಚೀಲದೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ, ಇದ್ದಕ್ಕಿದ್ದಂತೆ ಪ್ರತ್ಯಕ್ಷವಾದ ಕೋತಿಯು ಚೀಲವನ್ನು ಕಸಿದುಕೊಂಡು ಕ್ಷಣಾರ್ಧದಲ್ಲಿ ಹತ್ತಿರದ ಬೇವಿನ ಮರವನ್ನು…

Read More

ಮುಂದಿನ 6 ತಿಂಗಳಲ್ಲಿ ಸಂಪೂರ್ಣ ಕಾಗದ ರಹಿತವಾಗಲಿದೆ ಕರ್ನಾಟಕ ವಿಧಾನಮಂಡಲ: ಶಾಸಕರಿಗೆ ಸಿಗಲಿದೆ ಐಪ್ಯಾಡ್ – Kannada News

ಮುಂದಿನ 6 ತಿಂಗಳಲ್ಲಿ ಪೇಪರ್​ಲೆಸ್ ವಿಧಾನಮಂಡಲ: ಶಾಸಕರಿಗೆ ಐಪ್ಯಾಡ್!Image Credit source: tv9 ಮಂಗಳೂರು, ಜೂನ್ 2: ಕರ್ನಾಟಕ ವಿಧಾನಮಂಡಲವು ಮುಂದಿನ ಆರು ತಿಂಗಳಲ್ಲಿ ಸಂಪೂರ್ಣವಾಗಿ ಡಿಜಿಟಲೀಕರಣಗೊಂಡು ಕಾಗದ ರಹಿತವಾಗಿ (Paperless) ಬದಲಾಗಲಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ (UT Khader) ತಿಳಿಸಿದ್ದಾರೆ. ಇನ್ಮುಂದೆ ಅಧಿವೇಶನದ ಅವಧಿಯಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ ಸದಸ್ಯರು ಕಾಗದದ ಕಡತಗಳ ಬದಲಿಗೆ ಇನ್‌ಬಿಲ್ಟ್ ಅಪ್ಲಿಕೇಶನ್ ಒಳಗೊಂಡಿರುವ ಐಪ್ಯಾಡ್‌ಗಳನ್ನು (iPads) ಬಳಸಲಿದ್ದಾರೆ. ಈ ಮಹತ್ವಾಕಾಂಕ್ಷಿ ನಿರ್ಧಾರದಿಂದಾಗಿ ಮುದ್ರಣ ಮತ್ತು ಸಾಗಣೆಗೆ ತಗಲುತ್ತಿದ್ದ…

Read More

ಬೆಂಗಳೂರಿಗರೇ ಗಮನಿಸಿ: ಸಿಎಂ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು – Kannada News

ಬೆಂಗಳೂರು, ಜೂನ್​​ 02: ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ (DK Shivakumar)​​ ನಾಳೆ (ಜೂನ್​​ 03) ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶ ಹಾಗೂ ರಾಜ್ಯದ ಅತಿಗಣ್ಯವ್ಯಕ್ತಿಗಳು ಹಾಗೂ ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದಾರೆ. ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ಹೆಚ್ಚಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಜೂನ್​​ 3ರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8ರ ವರೆಗೆ ಕೆಲ…

Read More

ಟೀಮ್ ಇಂಡಿಯಾದ ಮುಂದಿನ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ – Kannada News

ರಂಗು ರಂಗಿನ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿಯರ್ ಲೀಗ್​ಗೆ ತೆರೆಬಿದ್ದಿದೆ. ಕಳೆದ ಬಾರಿಯಂತೆ ಈ ಬಾರಿ ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ ಆಗಿದೆ. ಇತ್ತ ಐಪಿಎಲ್ ಮುಗಿಸಿರುವ ಟೀಮ್ ಇಂಡಿಯಾ ಆಟಗಾರರು ಮುಂದಿನ ಸರಣಿಗಾಗಿ ಸಜ್ಜಾಗಬೇಕಿದೆ. ಅಂದರೆ ಜೂನ್ 6 ರಿಂದ ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ ಸರಣಿ ಶುರುವಾಗಲಿದೆ. ಈ ಸರಣಿಯಲ್ಲಿ 1 ಟೆಸ್ಟ್ ಹಾಗೂ 3 ಏಕದಿನ ಪಂದ್ಯಗಳನ್ನಾಡಲಾಗುತ್ತದೆ. ಮೊದಲಿಗೆ ಏಕೈಕ ಟೆಸ್ಟ್ ಪಂದ್ಯ ನಡೆದರೆ, ಆ ಬಳಿಕ ಮೂರು ಮ್ಯಾಚ್​ಗಳ…

Read More