Headlines

nagaraj11081993

ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತೊಂದು ಶಾಕ್: ಅಖಾಡಕ್ಕಿಳಿದ ಮತ್ತೋರ್ವ ಪ್ರಭಾವಿ ಮುಸ್ಲಿಂ ನಾಯಕ

ದಾವಣಗೆರೆ, (ಮಾರ್ಚ್ 27): ದಾವಣಗೆರೆ (Davanagere) ಬೆಣ್ಣೆ ದೋಸೆಯಂತೆ ಸಲೀಸಾಗಿ ಉಪಚುನಾವಣೆ (Davanagere South By Poll) ಗೆದ್ದು ಬೀಗಲು ಮುಂದಾಗಿದ್ದ ಕಾಂಗ್ರೆಸ್​ಗೆ ದಾವಣಗೆರೆ ದಕ್ಷಿಣ ಕ್ಷೇತ್ರ ಬಿಸಿತುಪ್ಪವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರ್​ ಗೆ ಮುಸ್ಲಿಂ (Muslim)  ಮತಗಳು ಕೈತಪ್ಪುವ ಆತಂಕ ಶುರುವಾಗಿದೆ. ಯಾಕಂದ್ರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋ ಸಾದಿಕ್ ಪೈಲ್ವಾನ್, ನಾಮಪತ್ರ ವಾಪಸ್ ಪಡೆಯದೆ, ತಮ್ಮ ಸ್ಪರ್ಧೆಯ ನಿಲುವು ಅಚಲ ಎಂದು ಸಂದೇಶ ಸಾರಿದ್ದಾರೆ. ಅಲ್ಲದೇ ಪೈಲ್ವಾನ್ ಸೇರಿದಂತೆ ಬರೋಬ್ಬರಿ 14 ಮುಸ್ಲಿಂ ಅಭ್ಯರ್ಥಿಗಳು…

Read More

ದಾವಣಗೆರೆಯಲ್ಲಿ ಕಾಂಗ್ರೆಸ್ ಮತ್ತೊಂದು ಶಾಕ್: ಅಖಾಡಕ್ಕಿಳಿದ ಮತ್ತೋರ್ವ ಪ್ರಭಾವಿ ಮುಸ್ಲಿಂ ನಾಯಕ

ದಾವಣಗೆರೆ, (ಮಾರ್ಚ್ 27): ದಾವಣಗೆರೆ (Davanagere) ಬೆಣ್ಣೆ ದೋಸೆಯಂತೆ ಸಲೀಸಾಗಿ ಉಪಚುನಾವಣೆ (Davanagere South By Poll) ಗೆದ್ದು ಬೀಗಲು ಮುಂದಾಗಿದ್ದ ಕಾಂಗ್ರೆಸ್​ಗೆ ದಾವಣಗೆರೆ ದಕ್ಷಿಣ ಕ್ಷೇತ್ರ ಬಿಸಿತುಪ್ಪವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್ ಶಾಮನೂರ್​ ಗೆ ಮುಸ್ಲಿಂ (Muslim)  ಮತಗಳು ಕೈತಪ್ಪುವ ಆತಂಕ ಶುರುವಾಗಿದೆ. ಯಾಕಂದ್ರೆ, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರೋ ಸಾದಿಕ್ ಪೈಲ್ವಾನ್, ನಾಮಪತ್ರ ವಾಪಸ್ ಪಡೆಯದೆ, ತಮ್ಮ ಸ್ಪರ್ಧೆಯ ನಿಲುವು ಅಚಲ ಎಂದು ಸಂದೇಶ ಸಾರಿದ್ದಾರೆ. ಅಲ್ಲದೇ ಪೈಲ್ವಾನ್ ಸೇರಿದಂತೆ ಬರೋಬ್ಬರಿ 14 ಮುಸ್ಲಿಂ ಅಭ್ಯರ್ಥಿಗಳು…

Read More

SSB Recruitment 2026: ದೇಶ ಸೇವೆಗೆ ಸುವರ್ಣಾವಕಾಶ; SSBಯಲ್ಲಿ 76 ಕಾನ್‌ಸ್ಟೆಬಲ್ ಹುದ್ದೆಗೆ ನೇಮಕಾತಿ, ಪಿಯುಸಿ ಆಗಿದ್ರೆ ಸಾಕು!

ಭಾರತ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಸಶಸ್ತ್ರ ಸೀಮಾ ಬಲ (SSB), ಗ್ರೂಪ್ ‘C’ ನಾನ್-ಗೆಜೆಟೆಡ್ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಈ ನೇಮಕಾತಿಯ ಅಡಿಯಲ್ಲಿ ಒಟ್ಟು 76 ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಮುಖ್ಯವಾಗಿ 30 ಹೆಡ್ ಕಾನ್ಸ್ಟೇಬಲ್ (ಪ್ರಯೋಗಾಲಯ ಸಹಾಯಕ), 12 ಹೆಡ್ ಕಾನ್ಸ್ಟೇಬಲ್ (ಫಿಸಿಯೋಥೆರಪಿ ಸಹಾಯಕ) ಮತ್ತು 34 ಕಾನ್ಸ್‌ಟೇಬಲ್ (ನರ್ಸ್ ಅಸಿಸ್ಟೆಂಟ್ ಕಮ್ ಮೆಡಿಕ್) ಹುದ್ದೆಗಳು ಸೇರಿವೆ. ದೇಶದ…

Read More

Video: ರಂಗದಲ್ಲಿ ಯಕ್ಷಗಾನ ಕಲಾವಿದನೊಂದಿಗೆ ಹೆಜ್ಜೆ ಹಾಕಿದ ಪುಟಾಣಿ

ಪುಟಾಣಿ ಮಕ್ಕಳೇ (little kids) ಹಾಗೆ ಹಾಡು ಕೇಳಿದ ತಕ್ಷಣ ಕುಣಿಯಲು ಶುರು ಮಾಡ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಪುಟಾಣಿಗಳ ಡ್ಯಾನ್ಸ್ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ರಂಗದಲ್ಲಿ ಯಕ್ಷಗಾನ ಕಲಾವಿದ ಕುಣಿಯುತ್ತಿದ್ದರೆ, ಯಕ್ಷಗಾನ (Yakshagana) ನೋಡಲು ಬಂದ ಪುಟಾಣಿಯೂ ಅವರ ಜತೆಯಲ್ಲಿ ಹೆಜ್ಜೆ ಹಾಕಿದೆ. ಈ ಮುದ್ದಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು ನೆಟ್ಟಿಗರು ಫಿದಾ ಆಗಿದ್ದಾರೆ. ಸುಬ್ರಮಣ್ಯ ಭಾಗವತ್ (Subramanya Bhagwat) ಹೆಸರಿನ ಫೇಸ್ ಬುಕ್ ಖಾತೆಯಲ್ಲಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ ಪುಟಾಣಿಯ ಯಕ್ಷಗಾನ…

Read More

ಹೇರ್ ಟ್ರಾನ್ಸ್‌ಪ್ಲಾಂಟ್ ಹೆಸರಲ್ಲಿ ಮೋಸ! ವಿಗ್ ಹಾಕಿ ಪಂಗನಾಮ ಹಾಕಿದ್ದ ಸ್ಟುಡಿಯೋಗೆ ಗ್ರಾಹಕ ಕೋರ್ಟ್​ ದಂಡ

ಬೆಂಗಳೂರು, ಮಾರ್ಚ್​ 27: ಹೇರ್ ಟ್ರಾನ್ಸ್‌ಪ್ಲಾಂಟ್​ಗೆಂದು (Hair Transplant) ಬಂದ ವ್ಯಕ್ತಿಗೆ ವಿಗ್ ಹಾಕಿ ಕಳಿಸಿದ್ದ ಸ್ಟೂಡಿಯೋ ವಿರುದ್ಧ ಗ್ರಾಹಕ ಆಯೋಗದಲ್ಲಿ ದೂರು ಸಲ್ಲಿಸಲಾಗಿದ್ದು, ಸಂಸ್ಥೆಗೆ ಕೋರ್ಟ್​ ಬಿಸಿ ಮುಟ್ಟಿಸಿದೆ. ವಿಚಾರಣೆ ವೇಳೆ ಸಂಸ್ಥೆ ಹಾಜರಾಗದಿದ್ದರಿಂದ ಅತೃಪ್ತ ಗ್ರಾಹಕನ ಆರೋಪಗಳಿಗೆ ಸಮ್ಮತಿಸಿದಂತಾಗಿದ್ದು, ಆತ ಪಾವತಿಸಿದ ಹಣದೊಂದಿಗೆ ಬಡ್ಡಿಯನ್ನೂ ಸೇರಿಸಿ ಹಿಂದಿರುಗಿಸುವಂತೆ ಆದೇಶಿಸಿದೆ. ಹೇರ್ ಟ್ರಾನ್ಸ್‌ಪ್ಲಾಂಟ್ ಬದಲು ವಿಗ್ ಬೆಂಗಳೂರಿನ ನಿವಾಸಿಯಾದ 54 ವರ್ಷದ ವ್ಯಕ್ತಿಯೊಬ್ಬರು ಹೇರ್ ಟ್ರಾನ್ಸ್‌ಪ್ಲಾಂಟ್​ಗೆಂದು 2024ರ ಆಗಸ್ಟ್ 10ರಂದು ಲವೆಲ್ ರೋಡ್‌ನಲ್ಲಿರುವ ಮ್ಯಾಕ್ಸ್ ಹೇರ್…

Read More

Bank of Baroda Recruitment 2026: ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಪದವೀಧರರಿಗೆ ಸುವರ್ಣವಕಾಶ

ಬ್ಯಾಂಕ್ ಆಫ್ ಬರೋಡಾ (BOB) ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 104 ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ ಅಭಿಯಾನವನ್ನು ಕೈಗೊಂಡಿದೆ. ಇದರಲ್ಲಿ ಮುಖ್ಯವಾಗಿ ಎವಿಪಿ (AVP II) ಮತ್ತು ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳು ಸೇರಿವೆ. ಎವಿಪಿ II ಗ್ರೂಪ್ ಹೆಡ್ ವಿಭಾಗದಲ್ಲಿ 4, ಟೆರಿಟರಿ ಹೆಡ್ ವಿಭಾಗದಲ್ಲಿ 17, ಸೀನಿಯರ್ ರಿಲೇಶನ್‌ಶಿಪ್ ಮ್ಯಾನೇಜರ್ ವಿಭಾಗದಲ್ಲಿ ಗರಿಷ್ಠ 70 ಮತ್ತು ವೆಲ್ತ್ ಸ್ಟ್ರಾಟೆಜಿಸ್ಟ್ ವಿಭಾಗದಲ್ಲಿ 13 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಇಂದಿನಿಂದಲೇ…

Read More

ರಾಮನಮವಿಗಲ್ಲ ಹನುಮ ಜಯಂತಿಗೆ ‘ರಾಮಾಯಣ’ ಅಪ್​​ಡೇಟ್

ರಣ್​​ಬೀರ್ ಕಪೂರ್ (Ranbir Kapoor), ಯಶ್ ಮತ್ತು ಸಾಯಿ ಪಲ್ಲವಿ ನಟಿಸುತ್ತಿರುವ ‘ರಾಮಾಯಣ’ ಸಿನಿಮಾ ಭಾರತದ ಈ ವರೆಗಿನ ಅತಿ ದೊಡ್ಡ ಬಜೆಟ್ ಸಿನಿಮಾ ಎನ್ನಲಾಗುತ್ತಿದೆ. ಸಿನಿಮಾದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಹಾಲಿವುಡ್​​ನಲ್ಲಿ ನಡೆಯುತ್ತಿದೆ. ಇಂದು (ಮಾರ್ಚ್ 27) ರಾಮನವಮಿ ಆಗಿದ್ದು, ಇಂದು ಸಿನಿಮಾದ ಅಪ್​​ಡೇಟ್ ಹೊರಬರಬಹುದು ಎಂಬ ನಿರೀಕ್ಷೆ ಅಭಿಮಾನಿಗಳಿಗೆ, ಸಿನಿಮಾ ಪ್ರೇಮಿಗಳಿಗೆ ಇತ್ತು. ಆದರೆ ಹಾಗಾಗಿಲ್ಲ. ಆದರೆ ಸಿನಿಮಾದ ನಿರ್ಮಾಪಕ ನಮಿತ್ ಮಲ್ಹೋತ್ರಾ ಅವರು ಈ ಬಗ್ಗೆ ಸಾಮಾಜಿಕ…

Read More

ಲ್ಯಾಂಬೋರ್ಗಿನಿ ಕಾರಿನ ಕಳ್ಳಾಟ ಬಟಾಬಯಲು: ಮುತ್ತಪ್ಪ ರೈ ಪುತ್ರನಿಗೆ ಮತ್ತೊಂದು ಸಂಕಷ್ಟ

ಬೆಂಗಳೂರು, (ಮಾರ್ಚ್ 27): ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ (Rikki Rai) ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಕಾರು ಡ್ರಿಫ್ಟಿಂಗ್ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ರಿಕ್ಕಿ ವಿರುದ್ಧ ಇದೀಗ ಹೊಸ ಮತ್ತೊಂದು ವಂಚನೆ ಕೇಸ್ ದಾಖಲಾಗಿದೆ. ಹೌದು…ಬೆಂಗಳೂರಿನ ಎಂ.ಜಿ.ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಡ್ರಿಫ್ಟಿಂಗ್ ಮಾಡಿದ್ದ  ಲ್ಯಾಂಬೋರ್ಗಿನಿ ಕಾರನ್ನ  ರಿಜಿಸ್ಟರ್ ಮಾಡಿಸಿಲ್ಲ ಎನ್ನುವುದು ಬೆಳಕಿಗೆ ಬಂದಿದೆ.  ದೆಹಲಿಯಲ್ಲಿ ಖರೀದಿಸಿದ್ದ  ಸುಮಾರು ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಕಾರು ಕರ್ನಾಟಕದಲ್ಲಿ ರಿಜಿಸ್ಟರ್ ಮಾಡಿಸಿಲ್ಲ. ಹಾಗೇ RTO…

Read More

ಆರ್​​​ಸಿಬಿ ಮಾರಾಟದಿದ ವಿಜಯ್ ಮಲ್ಯಗೆ ಸಿಕ್ಕ ಹಣ ಎಷ್ಟು?

ಐಪಿಎಲ್​​​ನಲ್ಲಿ ಸಾಕಷ್ಟು ಹೆಸರು ಮಾಡಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮಾರಾಟ ಇತ್ತೀಚೆಗೆ ನಡೆದಿದೆ. 16,600 ಕೋಟಿ ರೂಪಾಯಿಗೆ ಈ ಡೀಲ್​ ನಡೆದಿದೆ. ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟವು ಇದನ್ನು ಖರೀದಿ ಮಾಡಿದೆ. ಬಿಸಿಸಿಐ ಒಪ್ಪಿಗೆ ಬಳಿಕ ತಂಡ ಅಧಿಕೃತವಾಗಿ ಆದಿತ್ಯ ಬಿರ್ಲಾ ಗ್ರೂಪ್ ತೆಕ್ಕೆಗೆ ಸೇರಲಿದೆ. ಈ ತಂಡವನ್ನು ಮೊದಲು ಖರೀದಿ ಮಾಡಿದ್ದು ಮಲ್ಯ. ಹಾಗಾದರೆ, ಆರ್​​​ಸಿಬಿ ತಂಡದ ಮಾರಾಟದಿಂದ ಅವರಿಗೆ ಸಿಕ್ಕ ಹಣ ಎಷ್ಟು? ಆ ಬಗ್ಗೆ ಇಲ್ಲಿದೆ ವಿವರ. ಮಲ್ಯ…

Read More

ಗೃಹೇತರ ಬಳಕೆಯ ಎಲ್​ಪಿಜಿ, ಹೆಚ್ಚುವರಿ ಶೇ. 20 ಹಂಚಿಕೆ; ಒಟ್ಟು ಪೂರೈಕೆ ಶೇ. 70ಕ್ಕೆ ಏರಿಕೆ

ನವದೆಹಲಿ, ಮಾರ್ಚ್ 27: ಹಾರ್ಮುಜ್ ಜಲಸಂಧಿಯಿಂದ ಎಲ್​ಪಿಜಿ ಹೊತ್ತು ಒಂದೊಂದೇ ಭಾರತೀಯ ಎಲ್​ಪಿಜಿ ಟ್ಯಾಂಕರ್​ಗಳು ಹೊರಬರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಅನಿಲ ಕೊರತೆಯ ಸಮಸ್ಯೆ ಸ್ವಲ್ಪ ಕಡಿಮೆ ಆಗಿದೆ. ಇದರ ಪರಿಣಾಮವಾಗಿ ಕೈಗಾರಿಕೆ ಮತ್ತಿತರ ಗೃಹೇತರ ಕ್ಷೇತ್ರಗಳಿಗೆ ಎಲ್​ಪಿಜಿ ಪೂರೈಕೆಯನ್ನು ಹಂತ ಹಂತವಾಗಿ ಹೆಚ್ಚಿಸುತ್ತಿದೆ. ಪೆಟ್ರೋಲಿಯಂ ಸಚಿವಾಲಯ ಇವತ್ತು ಹೊರಡಿಸಿದ ಪ್ರಕಟಣೆಯಲ್ಲಿ ಗೃಹೇತರ ಎಲ್​ಪಿಜಿ ಹಂಚಿಕೆಯನ್ನು ಶೇ. 20ರಷ್ಟು ಹೆಚ್ಚಿಸುವ ಪ್ರಸ್ತಾವ ಇರುವುದಾಗಿ ತಿಳಿಸಿದೆ. ಈ ಹೆಚ್ಚುವರಿ ಶೇ. 20 ಅನ್ನು ನಿರ್ದಿಷ್ಟ ಕ್ಷೇತ್ರಗಳಿಗೆ ಉದ್ದೇಶಿಸಿ ಹಂಚಿಕೆ ಮಾಡಲಾಗುತ್ತಿದೆ….

Read More