Headlines

nagaraj11081993

115 ರೂ. ಪೊಂಗಲ್​​ಗೆ 158 ರೂ ಶುಲ್ಕ: ಮಾಜಿ ಸಂಸದೆ ಸುಮಲತಾ ಅಂಬರೀಶ್ ಆಕ್ರೋಶ

ಬೆಂಗಳೂರು, (ಮಾರ್ಚ್ 27): ಆನ್‌ಲೈನ್ ಫುಡ್ ಡೆಲಿವರಿ (Online Food) ಸೇವೆಗಳಲ್ಲಿ ಡೆಲಿವರಿ ಚಾರ್ಜ್, ಪ್ಯಾಕಿಂಗ್ ಶುಲ್ಕ, ಪ್ಲಾಟ್‌ಫಾರ್ಮ್ ಫೀ, ಜಿಎಸ್‌ಟಿ ಸೇರಿದಂತೆ ಹಲವು ವಿಧದ ಹೆಚ್ಚುವರಿ ಶುಲ್ಕಗಳು ಸೇರಿಸುವುದು ಸಾಮಾನ್ಯವಾಗಿದೆ. ಆದರೆ ಕೆಲವೊಮ್ಮೆ ಈ ಶುಲ್ಕಗಳು ಆಹಾರದ ಮೂಲ ಬೆಲೆಯನ್ನೇ ಮೀರಿ ಹೋಗುತ್ತಿರುವುದರಿಂದ ಗ್ರಾಹಕರ ಅಸಮಾಧಾನ ಹೆಚ್ಚುತ್ತಿದೆ. ಅದು ಇದೀಗ ಮಾಜಿ ಸಂಸದೆ ಸುಮಲತಾ ಅಂಬರೀಶ್ (Sumalath Ambareesh) ಅವರಿಗೂ ಅನುಭವವಾಗಿದೆ. ಹೌದು…ತಾವು ಆರ್ಡರ್ ಮಾಡಿದ್ದ ಪೊಂಗಲ್​​​ ದರಕ್ಕಿಂತ ಹೆಚ್ಚು ಇತರೆ ಶುಲ್ಕು ವಿಧಿಸಿದ ಸ್ವಿಗ್ಗಿ…

Read More

Video: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಅಯೋಧ್ಯೆ, ರಾಮಲಲ್ಲಾನಿಗೆ ಸೂರ್ಯ ತಿಲಕ; ಇಲ್ಲಿದೆ ಅದ್ಭುತ ವಿಡಿಯೋ!

ಅಯೋಧ್ಯೆ ಸೇರಿದಂತೆ ದೇಶಾದ್ಯಂತ ಶ್ರೀ ರಾಮನವಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ನೂತನ ರಾಮ ಮಂದಿರದಲ್ಲಿ ಬಾಲರಾಮಲಲ್ಲಾನ ವಿಗ್ರಹದ ಹಣೆಯ ಮೇಲೆ ಸೂರ್ಯನ ಕಿರಣಗಳು ನೇರವಾಗಿ ಸ್ಪರ್ಶಿಸಿ, ಸೂರ್ಯ ತಿಲಕವಿಟ್ಟಂತೆ ಭಾಸವಾದ ಐತಿಹಾಸಿಕ ಕ್ಷಣಕ್ಕೆ ಅಯೋಧ್ಯೆ ಸಾಕ್ಷಿಯಾಯಿತು. ಈ ಅದ್ಭುತ ದೃಶ್ಯದ ವಿಡಿಯೋ ಇಲ್ಲಿದೆ ನೋಡಿ ರಾಮಲಲ್ಲಾನ ವಿಗ್ರಹದ ಹಣೆಗೆ ಸೂರ್ಯನ ಕಿರಣಗಳು ಬೀಳುವಂತೆ ವಿಶೇಷ ವಾಸ್ತು ವಿನ್ಯಾಸ ಮಾಡಲಾಗಿದೆ. ಐಐಟಿ, ಭಾರತೀಯ ತಂತ್ರಜ್ಞಾನ ಸಂಸ್ಥೆ ವಿಜ್ಞಾನಿಗಳು ಮತ್ತು ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್‌ನ ತಜ್ಞರು ಜಂಟಿಯಾಗಿ…

Read More

ರಾಮನವಮಿ, ಅಯೋಧ್ಯೆಯಲ್ಲಿ ಬಾಲರಾಮನ ಹಣೆಗೆ ಸೂರ್ಯ ತಿಲಕ, ಕಣ್ತುಂಬಿಕೊಂಡ ಪ್ರಧಾನಿ ಮೋದಿ

ನವದೆಹಲಿ, ಮಾರ್ಚ್​ 27: ಈ ವರ್ಷ, ಅಯೋಧ್ಯೆ(Ayodhya)ಯಲ್ಲಿ ರಾಮ ನವಮಿ ಕೇವಲ ಧಾರ್ಮಿಕ ಹಬ್ಬವಾಗಿರಲಿಲ್ಲ, ಜನರು ವರ್ಷಗಳ ಕಾಲ ನೆನಪಿನಲ್ಲಿಟ್ಟುಕೊಳ್ಳುವ ಕ್ಷಣವಾಗಿದೆ. ದೇವಾಲಯ ಸಂಕೀರ್ಣದಾದ್ಯಂತ ಜೈ ಶ್ರೀ ರಾಮ್ ಎಂಬ ಘೋಷಣೆಗಳು ಪ್ರತಿಧ್ವನಿಸುತ್ತಿದ್ದಂತೆ, ಬಾಲ ರಾಮನ ಹಣೆಗೆ ಸೂರ್ಯನ ರಶ್ಮಿ ತಿಲಕ ಇಟ್ಟಿತ್ತು. ಈ ಕ್ಷಣವನ್ನು ಪ್ರಧಾನಿ ಮೋದಿ ಕಣ್ತುಂಬಿಕೊಂಡರು. ಈ ಸಂಪೂರ್ಣ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ತಿಂಗಳುಗಳ ಸಂಶೋಧನೆ ಬೇಕಾಯಿತು. ಇದನ್ನು ರೂರ್ಕಿಯಲ್ಲಿರುವ ಕೇಂದ್ರ ಕಟ್ಟಡ ಸಂಶೋಧನಾ ಸಂಸ್ಥೆ (ಸಿಬಿಆರ್‌ಐ) ಮತ್ತು ಬೆಂಗಳೂರಿನ ತಜ್ಞರು ಜಂಟಿಯಾಗಿ ಅಭಿವೃದ್ಧಿಪಡಿಸಿದ್ದಾರೆ….

Read More

ಹನಿಮೂನ್ ಮುಗಿಸಿ ಒಟ್ಟಿಗೆ ಕೆಲಸಕ್ಕೆ ಮರಳಿದ ವಿಜಯ್-ರಶ್ಮಿಕಾಗೆ ಭರ್ಜರಿ ಸ್ವಾಗತ

ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ ದಂಪತಿ ಕಳೆದ ತಿಂಗಳು ಬಲು ಅದ್ಧೂರಿಯಾಗಿ ವಿವಾಹವಾಗಿದ್ದಾರೆ. ಜೈಪುರದಲ್ಲಿ ನಡೆದ ಇವರ ಮದುವೆ ದೇಶದಾದ್ಯಂತ ಸುದ್ದಿ ಆಗಿತ್ತು, ರಶ್ಮಿಕಾ-ವಿಜಯ್ ಅವರ ಫೋಟೊಗಳು ಸಖತ್ ವೈರಲ್ ಆಗಿದ್ದವು. ಬಳಿಕ ಹೈದರಾಬಾದ್​​ನಲ್ಲಿ ಅದ್ಧೂರಿ ರಿಸೆಪ್ಷನ್ ಸಹ ನಡೆಯಿತು. ವಿವಾಹದ ಬಳಿಕ ಥಾಯ್ಲೆಂಡ್​​ಗೆ ಹನಿಮೂನ್ ಪ್ರವಾಸಕ್ಕೂ ಸಹ ಈ ಜೋಡಿ ಹೋಗಿ ಬಂತು. ಇದೀಗ ಮದುವೆಯಾಗಿ ತಿಂಗಳ ಬಳಿಕ ಇಬ್ಬರೂ ಕೆಲಸಕ್ಕೆ ಮರಳಿದ್ದಾರೆ. ರಶ್ಮಿಕಾ ಮತ್ತು ವಿಜಯ್ ಒಟ್ಟಿಗೆ ‘ರಣಬಲಿ’ ಸಿನಿಮಾನಲ್ಲಿ…

Read More

ರೋಹಿತ್ ಶರ್ಮಾ ತೂಕ ಇಳಿಸಿಕೊಂಡಿದ್ದು ನೋಡಿ ಶಾಕ್ ಆದ ನೀತಾ ಅಂಬಾನಿ; ಹೇಳಿದ್ದೇನು ನೋಡಿ?

ಟೀಂ ಇಂಡಿಯಾ ಆಟಗಾರ ಹಾಗೂ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ರೋಹಿತ್ ಶರ್ಮ ಅವರು ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿದ್ದಾರೆ. ಇದಕ್ಕೆ ಕಾರಣ ಅವರ ಬದಲಾವಣೆ. ಈ ಮೊದಲು ಅವರ ದೇಹದ ಕಾರಣಕ್ಕೆ ಟೀಕೆ ಮಾಡಲಾಗುತ್ತಿತ್ತು. ಅವರಿಗೆ ಹೊಟ್ಟೆ ಇದೆ, ವಡಾಪಾವ್ ತಿಂತಾರೆ ಎಂದೆಲ್ಲ ಟೀಕಿಸಲಾಗಿತ್ತು. ಆದರೆ, ಈಗ ಅವರ ದೇಹದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಫಿಟ್ನೆಸ್​​ಗೆ ತುಂಬಾನೇ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಇದನ್ನು ನೋಡಿ ನೀತಾ ಅಂಬಾನಿ ಕೂಡ ಶಾಕ್ ಆಗಿದ್ದಾರೆ. ಈಗಾಗಲೇ ಟೆಸ್ಟ್ ಹಾಗೂ ಟಿ20ಗೆ ರೋಹಿತ್…

Read More

RRB Recruitment 2026: ಭಾರತೀಯ ರೈಲ್ವೆ ಇಲಾಖೆಯಲ್ಲಿ 11ಸಾವಿರಕ್ಕೂ ಅಧಿಕ ಭರ್ಜರಿ ನೇಮಕಾತಿ; 10th ಪಾಸಾಗಿದ್ರೆ ಸಾಕು!

ಭಾರತೀಯ ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶದಾದ್ಯಂತ ಯುವಜನತೆಗೆ ದೊಡ್ಡ ಮಟ್ಟದ ಉದ್ಯೋಗಾವಕಾಶವನ್ನು ಕಲ್ಪಿಸಿದೆ. ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಒಟ್ಟು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ನೇಮಕಾತಿಯು ಬೆಂಗಳೂರು, ಸಿಕಂದರಾಬಾದ್, ಮುಂಬೈ, ಚೆನ್ನೈ ಸೇರಿದಂತೆ ದೇಶದ ಪ್ರಮುಖ 21 ರೈಲ್ವೆ ಮಂಡಳಿಗಳ ವ್ಯಾಪ್ತಿಯಲ್ಲಿ ನಡೆಯಲಿದ್ದು, ಬೃಹತ್ ಸಂಖ್ಯೆಯ ಹುದ್ದೆಗಳು ಲಭ್ಯವಿರುವುದು ವಿಶೇಷವಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ: ಈ ತಾಂತ್ರಿಕ ಹುದ್ದೆಗಳಿಗೆ…

Read More

ಕೇಂದ್ರ ನಮ್ಮನ್ನ ಕೊಲೆ ಮಾಡ್ತಿದೆ: ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಇಳಿಸಿದ್ದಕ್ಕೆ ಡಿಕೆಶಿ ಕೆಂಡಾಮಂಡಲ

ಬೆಂಗಳೂರು, (ಮಾರ್ಚ್ 27): ಕೇಂದ್ರ ಸರ್ಕಾರ ಪೆಟ್ರೋಲ್(Petrol) ಮತ್ತು ಡೀಸೆಲ್(Diesel) ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ್ದು, ಇದರಿಂದಾಗಿ ಪ್ರತಿ ಲೀಟರ್ ಪೆಟ್ರೋಲ್‌ಗೆ 3 ರೂಪಾಯಿ ಮತ್ತು ಡೀಸೆಲ್‌ ಸುಂಕ ಶೂನ್ಯಕ್ಕೆ ಇಳಿದಿದೆ. ಆದ್ರೆ, ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಲೆಕ್ಷನ್​ಗಾಗಿ ತೈಲ ಬೆಲೆಯ ಅಬಕಾರಿ ಸುಂಕ ಕಡಿಮೆ ಮಾಡಿದ್ದಾರೆ. ತೈಲ ಬೆಲೆ ಜಾಸ್ತಿ ಮಾಡಿಬಿಟ್ಟು ಕೇಂದ್ರ ನಮ್ಮನ್ನು ಕೊಲೆ ಮಾಡುತ್ತಿದೆ.ಕಂಪನಿಯವರು ಕೂಡ ಜಾಸ್ತಿ ಮಾಡಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಇನ್ನು…

Read More

Video: ಬೆಂಕಿಯಿಂದ ಏಳು ಜನರನ್ನು ರಕ್ಷಿಸಲು ಸುತ್ತಿಗೆಯಿಂದ ಛಾವಣಿ ಒಡೆದು ನುಗ್ಗಿದ ಯುವಕರು

ವಿಯೆಟ್ನಾಂ, ಮಾರ್ಚ್​ 27: ವಿಯೆಟ್ನಾಂನ ಬೃಹತ್ ವಸತಿ ಕಟ್ಟಡಕ್ಕೆ ಬೆಂಕಿ ಹೊತ್ತಿಕೊಂಡಿತ್ತು, ಎಲ್ಲರೂ ಭಯಭೀತರಾಗಿದ್ದರು. ಆದರೆ ಇಬ್ಬರು ಯುವಕರು ಇದ್ಯಾವುದನ್ನೂ ಲೆಕ್ಕಿಸದೆ ಸುತ್ತಿಗೆಯಿಂದ ಮೇಲ್ಛಾವಣಿ ಒಡೆದು ಅದರ ಮೂಲಕ ಹೋಗಿ ಏಳು ಮಂದಿಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ. ವಿಡಿಯೋದಲ್ಲಿ ಯುವಕರು ತಾರಸಿ ಮೇಲೆ ಹೋಗಿ ಛಾವಣಿಗೆ ಸುತ್ತಿಗೆಯಿಂದ ಪದೇ ಪದೇ ಹೊಡೆಯುತ್ತಿರುವುದನ್ನು ಕಾಣಬಹುದು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ        Source link

Read More

ಐಪಿಎಲ್ ಟಿಕೆಟ್‌ಗಾಗಿ ಶಾಸಕರ ಪಟ್ಟು: ನಾವು ಸಾಮಾನ್ಯರೇ? ಕ್ಯೂನಲ್ಲಿ ನಿಲ್ಲಲಾಗದೆಂದ ಕಾಶಪ್ಪನವರ್‌ಗೆ ತೇಜಸ್ವಿ ಸೂರ್ಯ ಟಾಂಗ್!

ಬೆಂಗಳೂರು, ಮಾರ್ಚ್ 27: ಬೆಂಗಳೂರಿನಲ್ಲಿ (Bangalore) ಐಪಿಎಲ್ (IPL 2026) ಕ್ರೇಜ್ ಆರಂಭವಾಗುತ್ತಿದ್ದಂತೆಯೇ, ಇತ್ತ ವಿಧಾನಸೌಧದ ಒಳಗೂ ಟಿಕೆಟ್ ಕಿರಿಕ್ ಶುರುವಾಗಿದೆ. ‘ನಾವು ವಿಐಪಿಗಳು, ಸಾಮಾನ್ಯರಂತೆ ಕ್ಯೂನಲ್ಲಿ ನಿಂತು ಟಿಕೆಟ್ ಪಡೆಯಲು ಸಾಧ್ಯವಿಲ್ಲ. ಪ್ರತಿ ಶಾಸಕರಿಗೂ 5 ವಿಐಪಿ ಟಿಕೆಟ್ ನೀಡಬೇಕು’ ಎಂಬ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಹೇಳಿಕೆ ಈಗ ರಾಜ್ಯಮಟ್ಟದಲ್ಲಿ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ವಿಜಯಾನಂದ ಕಾಶಪ್ಪನವರ್ ಹೇಳಿದ್ದೇನು? ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್ ವಿಧಾನಸಭೆಯಲ್ಲಿ ಕೆಎಸ್‌ಸಿಎ (KSCA) ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ….

Read More

ನಿನ್ನದು ದೊಡ್ಡ ಮನಸ್ಸು ಕಣಯ್ಯ: ಕೊಟ್ಟ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ

ಮುಂಬೈ, ಮಾ.27: ಟೀಮ್ ಇಂಡಿಯಾದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಅವರು ಐಪಿಎಲ್ 2026ರ ಸೀಸನ್ ಆರಂಭಕ್ಕೂ ಮುನ್ನ ಮುಂಬೈನ ವಾಂಖೆಡೆ ಸ್ಟೇಡಿಯಂನ ಮೈದಾನದ ಸಿಬ್ಬಂದಿಗೆ (Ground Staff) ಭರ್ಜರಿ ಉಡುಗೊರೆ ನೀಡುವ ಮೂಲಕ ಸುದ್ದಿಯಲ್ಲಿದ್ದಾರೆ. ಮುಂಬೈ ಕ್ರಿಕೆಟ್ ಅಸೋಸಿಯೇಷನ್‌ನ (MCA) ಸುಮಾರು 10 ರಿಂದ 11 ಮೈದಾನದ ಸಿಬ್ಬಂದಿಗೆ ಹಾರ್ದಿಕ್ ತಲಾ 10 ಲಕ್ಷ ರೂ. ರೂಪಾಯಿಗಳ ಚೆಕ್ ನೀಡಿದ್ದಾರೆ. 2026ರ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಹಾರ್ದಿಕ್ ವಾಂಖೆಡೆಯಲ್ಲಿ ಕಠಿಣ ತರಬೇತಿ ಪಡೆಯುತ್ತಿದ್ದರು. ಈ…

Read More