nagaraj11081993

IPL 2026: RCB ತಂಡದ ಏಪ್ರಿಲ್ ತಿಂಗಳ ವೇಳಾಪಟ್ಟಿ ಇಲ್ಲಿದೆ

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ ಉದ್ಘಾಟನಾ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಆರ್‌ಸಿಬಿ ತನ್ನ ಎರಡನೇ ಪಂದ್ಯದಲ್ಲಿ ಬದ್ಧ ವೈರಿ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ಎದುರಿಸಲಿದೆ. ಹೈವೋಲ್ಟೇಜ್ ಪಂದ್ಯವೆಂದೇ ಬಿಂಬಿತವಾಗಿರುವ ಈ ಮ್ಯಾಚ್​ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ಪಂದ್ಯ ಯಾವಾಗ? ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ಪಂದ್ಯವು ಏಪ್ರಿಲ್ 5 ರಂದು ನಡೆಯಲಿದೆ. ಅಂದರೆ…

Read More

ಏಪ್ರಿಲ್ 4ರಿಂದ ಜೀ ಕನ್ನಡದಲ್ಲಿ ‘ಜೋಡಿ ನಂ.1′ ಶೋ; ಜಡ್ಜ್​​-ಸ್ಪರ್ಧಿ ಇಬ್ಬರೂ ಸೂಪರ್

ಜೀ ಕನ್ನಡದಲ್ಲಿ ಹೊಸ ಹೊಸ ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಾ ಇರುತ್ತವೆ. ಎಲ್ಲಾ ರಿಯಾಲಿಟಿ ಶೋಗಳು ಸಾಕಷ್ಟು ಮನರಂಜನೆ ನೀಡುವ ರೀತಿಯಲ್ಲಿ ಇದೆ. ಈಗ ಹೊಸ ರಿಯಾಲಿಟಿ ಶೋ ಪ್ರಸಾರ ಕಾಣಲು ರೆಡಿ ಆಗಿದೆ. ಅದುವೇ ‘ಜೋಡಿ ನಂಬರ್ 1’. ಏಪ್ರಿಲ್ 4ರಂದು ರಾತ್ರಿ 9 ಗಂಟೆಗೆ ಈ ಶೋ ಪ್ರಸಾರ ಕಾಣಲಿದೆ. ‘ಅಮೃತಧಾರೆ’ ಧಾರಾವಾಹಿ ಜೋಡಿ ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಸೇರಿದಂತೆ ಅನೇಕರು ಜಡ್ಜ್ ಸ್ಥಾನದಲ್ಲಿ ಇದ್ದಾರೆ ಅನ್ನೋದು ವಿಶೇಷ. ಜೀ ಕನ್ನಡದಲ್ಲಿ…

Read More

ಶಿವಕುಮಾರ ಸ್ವಾಮೀಜಿ ಜನ್ಮದಿನೋತ್ಸವ: ಸಿದ್ಧಗಂಗಾ ಮಠದ ಗುಣಗಾನ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ತುಮಕೂರು, ಏಪ್ರಿಲ್​​ 01: ದೇಶದ ವಿಕಾಸಕ್ಕೆ ಸಿದ್ಧಗಂಗಾ ಮಠದ ಪಾತ್ರ ಬಹುದೊಡ್ಡದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಸಿದ್ಧಗಂಗಾಮಠದ ವಸ್ತು ಪ್ರದರ್ಶನಾಲಯ ಮೈದಾನದಲ್ಲಿ ನಡೆದ ಡಾ.ಶಿವಕುಮಾರ ಸ್ವಾಮೀಜಿ ಅವರ 119ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಸಿದ್ಧಗಂಗಾ ಮಠಕ್ಕೆ ಬಂದಿರುವುದಕ್ಕೆ ನನಗೆ ಖುಷಿಯಾಗಿದೆ. ಬಡ ಮಕ್ಕಳಿಗೆ ಶಿಕ್ಷಣ, ದಾಸೋಹ‌ ಆಶ್ರಯದ ಮೂಲಕ ಮಠ ಸೇವೆ ಸಲ್ಲಿಸಿದ್ದು, ದಯವೇ ಧರ್ಮದ ಮೂಲವಯ್ಯ ಎಂಬಂತೆ ಶ್ರೀಮಠ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ‘ಸ್ವಾಮೀಜಿಗಳ ದಾರಿ ಪವಾಡ ಎನ್ನಬಹುದು…

Read More

Phone Hijack Scam: ಫೋನ್ ಹೈಜಾಕ್ ಹಗರಣ ಎಂದರೇನು?: ಲಕ್ಷಾಂತರ ಹಣ ಕಳೆದುಕೊಳ್ಳುವ ಮುನ್ನ ಎಚ್ಚರ

ಬೆಂಗಳೂರು (ಏ. 01): ಸೈಬರ್ ಅಪರಾಧಿಗಳು (Cyber Attack) ಜನರನ್ನು ವಂಚಿಸಲು ನಿರಂತರವಾಗಿ ಹೊಸ ವಿಧಾನಗಳನ್ನು ಬಳಸುತ್ತಿದ್ದಾರೆ. ಡಿಜಿಟಲ್ ಬಂಧನದ ನಂತರ, ಹೊಸ ರೀತಿಯ ವಂಚನೆಗಳು ಇದೀಗ ಚಾಲ್ತಿಯಲ್ಲಿದೆ. ಹ್ಯಾಕರ್‌ಗಳು ಬಳಕೆದಾರರ ಫೋನ್‌ಗಳನ್ನು ಹೈಜಾಕ್ ಮಾಡಿ ವಂಚನೆ ಮಾಡುತ್ತಿದ್ದಾರೆ. ಇತ್ತೀಚೆಗೆ ಹ್ಯಾಕರ್‌ಗಳು ಮಹಿಳೆಯೊಬ್ಬರಿಗೆ 13 ರೂಪಾಯಿ ಪಾವತಿಸಲು ಕೇಳಿದರು. ಇದರ ಬೆನ್ನಲ್ಲೇ ಹ್ಯಾಕರ್ಸ್ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿದ್ದಾರೆ. ಇದು ನಿಮಗೆ ಆಗದಂತೆ ತಡೆಯಲು, ನೀವು ಏನೆಲ್ಲ ಎಚ್ಚರವಹಿಸಬೇಕು ಎಂಬುದನ್ನು ನಾವು ಹೇಳುತ್ತೇವೆ. ಫೋನ್ ಅನ್ನು ಹೇಗೆ ಹೈಜಾಕ್…

Read More

Gold Rates: ಗ್ರಾಮ್​ಗೆ 200 ರೂ ಏರಿದ ಚಿನ್ನದ ಬೆಲೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಏಪ್ರಿಲ್ 1: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಸತತವಾಗಿ ಏರಿಕೆ ಕಂಡಿವೆ. ನಿನ್ನೆ ಗ್ರಾಮ್​ಗೆ 185 ರೂ ಹೆಚ್ಚಿದ್ದ ಚಿನ್ನದ ಬೆಲೆ ಇಂದು ಬುಧವಾರ 200 ರೂ ಏರಿದೆ. ಎರಡು ದಿನದಲ್ಲಿ ಬಹುತೇಕ 400 ರೂಗಳಷ್ಟು ಹೆಚ್ಚಳ ಆಗಿದೆ. ಅಪರಂಜಿ ಚಿನ್ನದ ಬೆಲೆ (Gold Rates) 15,000 ರೂ ಗಡಿದಾಟಿದೆ. ವಿದೇಶಗಳಲ್ಲೂ ಅನೇಕ ಕಡೆ ಚಿನ್ನದ ಬೆಲೆಯಲ್ಲಿ ಏರಿಕೆ ಆಗಿದೆ. ಇದೇ ವೇಳೆ, ಬೆಳ್ಳಿ ಬೆಲೆಯೂ ನಿನ್ನೆಯಂತೆ ಇವತ್ತೂ 5 ರೂ ಹೆಚ್ಚಿದೆ. ಭಾರತದಲ್ಲಿ ಸದ್ಯ…

Read More

ಮತ್ತೆ ಬಂದ ‘ಕೆಇಬಿ’ ಈ ಬಾರಿ ಸಿನಿಮಾ, ಡಾಲಿಯದ್ದೇ ಬಂಡವಾಳ

ಈಗ ಕನ್ನಡದಲ್ಲಿ ಹಲವಾರು ಯೂಟ್ಯೂಬರ್​​ಗಳಿದ್ದಾರೆ, ಆದರೆ ಕೋವಿಡ್​​ಗೆ ಮುಂಚೆ ಕನ್ನಡದಲ್ಲಿ ಇಷ್ಟೋಂದು ಯೂಟ್ಯೂಬರ್​​ಗಳು (YouTube) ಇರಲಿಲ್ಲ. ಇದ್ದರೂ ಒಳ್ಳೆಯ ಕಂಟೆಂಟ್​​ಗಳನ್ನೇನೂ ನೀಡುತ್ತಿರಲಿಲ್ಲ. ಎಲ್ಲೋ ಕೆಲವು ಯೂಟ್ಯೂಬರ್​​ಗಳು ಅಥವಾ ಯೂಟ್ಯೂಬ್ ಚಾನೆಲ್​​ಗಳು ಮಾತ್ರವೇ ಒಳ್ಳೆಯ ಕಂಟೆಂಟ್​​ ಅನ್ನು ಕೊಡುತ್ತಿದ್ದವು. ಅವುಗಳಲ್ಲಿ ‘ಕೆಇಬಿ’ (ಕರ್ನಾಟಕ ಎಂಟರ್ಟೈನ್​​ಮೆಂಟ್ ಬೋರ್ಡ್) ಸಹ ಒಂದು. ಡಾಲಿ ಧನಂಜಯ್ ಮತ್ತು ಗೆಳೆಯರು ಪ್ರಾರಂಭಿಸಿದ್ದ ಯೂಟ್ಯೂಬ್ ಚಾನೆಲ್ ಇದಾಗಿತ್ತು. ಈ ಯೂಟ್ಯೂಬ್ ಚಾನೆಲ್​​ನಲ್ಲಿ ಕೆಲಸ ಮಾಡಿದ್ದ ಹಲವರು ಈಗ ಕನ್ನಡ ಚಿತ್ರರಂಗದ ಜನಪ್ರಿಯ ನಟ, ನಿರ್ದೇಶಕರಾಗಿದ್ದಾರೆ. ಆದರೆ…

Read More

ಚೇಸಿಂಗ್​ನಲ್ಲಿ ಹೊಸ ವಿಶ್ವ ದಾಖಲೆ ಬರೆದ ನ್ಯೂಝಿಲೆಂಡ್

ಮಹಿಳಾ ಏಕದಿನ ಅಂತರಾಷ್ಟ್ರೀಯ (ODI) ಕ್ರಿಕೆಟ್ ಇತಿಹಾಸದಲ್ಲಿ ನ್ಯೂಝಿಲೆಂಡ್ ತಂಡ ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ವೆಲ್ಲಿಂಗ್ಟನ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ನ್ಯೂಝಿಲೆಂಡ್ ಮಹಿಳಾ ತಂಡವು 347 ರನ್‌ಗಳ ಬೃಹತ್ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟುವ ಮೂಲಕ ಈ ವಿಶ್ವ ದಾಖಲೆ ಬರೆದಿದೆ. ಈ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವು ಮೊದಲು ಬ್ಯಾಟ್ ಮಾಡಿ 6 ವಿಕೆಟ್ ನಷ್ಟಕ್ಕೆ 346 ರನ್‌ಗಳ ಸವಾಲಿನ ಮೊತ್ತವನ್ನು ಪೇರಿಸಿತ್ತು. ಇದನ್ನು ಬೆನ್ನಟ್ಟಿದ ನ್ಯೂಝಿಲೆಂಡ್ ತಂಡವು ಕೇವಲ…

Read More

Smartphones launch in April: ಭಾರತದಲ್ಲಿ ಸ್ಮಾರ್ಟ್​ಫೋನ್ ಮಾರಾಟ ಕುಸಿತ: ಆದರೂ ಈ ವಾರ ರಿಲೀಸ್ ಆಗಲಿದೆ 4 ಫೋನ್ಸ್

ಬೆಂಗಳೂರು (ಏ. 01): ಮಾರುಕಟ್ಟೆ ಸಂಶೋಧನಾ ಸಂಸ್ಥೆ ಕೌಂಟರ್‌ಪಾಯಿಂಟ್ ವರದಿಯ ಪ್ರಕಾರ, 2026 ರ ಮೊದಲ ಒಂಬತ್ತು ವಾರಗಳಲ್ಲಿ (ಮಾರ್ಚ್ ಮೊದಲ ವಾರದವರೆಗೆ) ಭಾರತದಲ್ಲಿ ಸ್ಮಾರ್ಟ್‌ಫೋನ್‌ಗಳ ಮಾರಾಟದಲ್ಲಿ ಕುಸಿತ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಮಾರಾಟವು ಶೇ. 9 ರಷ್ಟು ಕಡಿಮೆಯಾಗಿದೆ. ಫೋನ್ ಮಾರಾಟದಲ್ಲಿನ ಕುಸಿತಕ್ಕೆ ಪ್ರಮುಖ ಕಾರಣವೆಂದರೆ ಮೆಮೊರಿ ಘಟಕಗಳ ಬೆಲೆಗಳ ಏರಿಕೆ ಎಂದು ಹೇಳಲಾಗುತ್ತದೆ. ಮೆಮೊರಿಯ ಬೆಲೆ ಏರಿಕೆಯಿಂದಾಗಿ, ವಿವೋ (Vivo) ಮತ್ತು ಒಪ್ಪೋದಂತಹ ಆಂಡ್ರಾಯ್ಡ್ ಸ್ಮಾರ್ಟ್‌ಫೋನ್ ತಯಾರಕರು ತಮ್ಮ ಅಸ್ತಿತ್ವದಲ್ಲಿರುವ ಮಾದರಿಗಳ ಬೆಲೆಗಳನ್ನು…

Read More

Bank recruitment 2026: ಈ ಬ್ಯಾಂಕ್‌ನಲ್ಲಿ ಬರೋಬ್ಬರಿ 1,000 ಹುದ್ದೆಗಳಿಗೆ ನೇಮಕಾತಿ; ಪದವೀಧರರಿಗೆ ಸುವರ್ಣ ಅವಕಾಶ!

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಒಂದು ಸಿಹಿ ಸುದ್ದಿ ನೀಡಿದೆ. ಪ್ರಸ್ತುತ ಬ್ಯಾಂಕ್‌ನಲ್ಲಿ ಖಾಲಿ ಇರುವ ‘ಸ್ಥಳೀಯ ಬ್ಯಾಂಕ್ ಅಧಿಕಾರಿ’ (Local Bank Officer – LBO) ಹುದ್ದೆಗಳ ಭರ್ತಿಗೆ ಅಧಿಕೃತವಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಒಟ್ಟು 1,000 ಹುದ್ದೆಗಳು ಲಭ್ಯವಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸಲು ಪ್ರಮುಖ ಮಾಹಿತಿ: ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ…

Read More

ಅನುಷ್ಕಾ ಜೊತೆ ಪ್ರಭಾಸ್ ಇನ್ನೂ ಎಷ್ಟು ಒಳ್ಳೆಯ ಗೆಳೆತನ ಇಟ್ಟುಕೊಂಡಿದ್ದಾರೆ ನೋಡಿ

ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಪರಸ್ಪರ ಪ್ರೀತಿ ಮಾಡಿದರು ನಂತರ ಬೇರೆ ಆದರು, ಈಗ ಒಬ್ಬರ ಮುಖ ಒಬ್ಬರು ನೋಡಿಕೊಳ್ಳುವುದಿಲ್ಲ, ಅನುಷ್ಕಾ ಮೋಸ ಮಾಡಿದರು.. ಹೀಗೆ ವದಂತಿಗಳ ಪಟ್ಟಿ ದೊಡ್ಡದಾಗುತ್ತಲೇ ಹೋಗುತ್ತದೆ. ಆದರೆ, ಯಾವುದಕ್ಕೂ ಇವರು ಸ್ಪಷ್ಟನೆ ನೀಡಿಲ್ಲ. ಈಗ ಅನುಷ್ಕಾ ಶೆಟ್ಟಿ ಹಾಗೂ ಪ್ರಭಾಸ್ ಗೆಳೆತನ ಹೇಗಿದೆ ಎಂಬುದರ ಸ್ಪಷ್ಟ ಚಿತ್ರಣ ಸಿಕ್ಕಿದೆ. ಇಬ್ಬರೂ ಒಳ್ಳೆಯ ಬಾಂಧವ್ಯವನ್ನು ಮುಂದುವರಿಸಿಕೊಂಡು ಹೋಗಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಅನುಷ್ಕಾ ಶೆಟ್ಟಿ ಅವರು ‘ಬಾಹುಬಲಿ’ ಹಾಗೂ ‘ಬಾಹುಬಲಿ 2’ ಬಳಿಕ ಅಪಾರ…

Read More