Headlines

nagaraj11081993

ಬೆಂಗಳೂರಿನಲ್ಲಿ ಸಂಜೆ ವೇಳೆಯೇ ಆವರಿಸಿದ ಕಗ್ಗತ್ತಲು, ಲೈಟ್ ಹಾಕಿಕೊಂಡು ಚಲಿಸಿದ ವಾಹನ ಚಾಲಕರು – Kannada News | Bengaluru Rainfall: Traffic Jam Some Roads In the City due to stagnant rainwater

ಬೆಂಗಳೂರು, (ಜೂನ್ 20): ಬೆಂಗಳೂರು ಮಾತ್ರವಲ್ಲ ದೇಶದಲ್ಲೂ ಸಹ ಈ ಬಾರಿ ವಾಡಿಕೆಗಿಂತ ಮಳೆಯಾಗಿಲ್ಲ. ಆದರೂ ಇಂದು (ಜೂನ್ 20) ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆರಾಯ (Bengaluru Rain) ಕೃಪೆತೋರಿದ್ದಾನೆ. ಆದ್ರೆ, ಬಂದ ಸಣ್ಣ ಹನಿಯ ಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಗಳಂತಾಗಿವೆ. ಹೌದು…ಸಂಜೆ ಸುರಿದ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ತುಂಬಿಕೊಂಡು ಹಲವೆಡೆ ಸಂಚಾರ ದಟ್ಟಣೆಯಾಗಿದ್ದು, ವಾಹನ ಸವಾರರು ಪರದಾಡುವಂತಾಯ್ತು.   ಇನ್ನು ಮೋಡ ಕವಿದ ವಾತಾವರಣದಿಂದಾಗಿ ವಾಹನ ಸವಾರರು ಸಂಜೆ ವೇಳೆಯಲ್ಲೇ ಹೆಡ್ ಲೈಟ್ ಆನ್ ಮಾಡಿಕೊಂಡು ಪ್ರಯಾಣಿಸುತ್ತಿರುವುದು…

Read More

Father’s Day 2026: ಅಪ್ಪನೆಂಬ ಅದ್ಭುತ; ವಿಶ್ವ ತಂದೆಯಂದಿರ ದಿನವನ್ನು ಆಚರಿಸುವುದೇಕೆ ಗೊತ್ತಾ? – Kannada News | Father’s Day 2026: Do you know why Father’s Day is celebrated? Here’s the information

ಮಕ್ಕಳ ಪಾಲಿಗೆ ತಂದೆಯೇ (Father) ಮೊದಲ ಸೂಪರ್‌ ಹೀರೋ. ತಂದೆಯಂದಿರು ತಮ್ಮ ಮಕ್ಕಳ ಜೀವನವನ್ನು ಮುನ್ನಡೆಸುವಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತಾರೆ. ಹೌದು ಮಕ್ಕಳು ಹುಟ್ಟಿ ಅವರು ದೊಡ್ಡವರಾಗುವವರೆಗೂ ಅವರ ಒಳಿತಿಗಾಗಿ, ಏಳಿಗೆಗಾಗಿ ಜೀವ ತೇಯುತ್ತಾರೆ. ಕುಟುಂಬದ ಜವಾಬ್ದಾರಿಗಳನ್ನು ಹೊರುವುದಲ್ಲದೆ ಮಕ್ಕಳಿಗೆ ಉತ್ತಮ ಜೀವನವನ್ನು ರೂಪಿಸಲು ಹಗಲಿರುಳು ಶ್ರಮಿಸುತ್ತಾರೆ. ಆದರೆ ತಾಯಿಯ ವಾತ್ಸಲ್ಯಕ್ಕೆ ಸಿಗುವ ಮನ್ನಣೆ ಅಪ್ಪನ ತ್ಯಾಗಕ್ಕೆ ಮಾತ್ರ ಸಿಕ್ಕಿಲ್ಲ. ಈ ನಿಟ್ಟಿನಲ್ಲಿ ಅಪ್ಪಂದಿರ ಪ್ರೀತಿ ಮತ್ತು ತ್ಯಾಗವನ್ನು ಸ್ಮರಿಸುವ ಉದ್ದೇಶದಿಂದ ಪ್ರತಿವರ್ಷ ಜೂನ್‌ 3 ನೇ ಭಾನುವಾರದಂದು…

Read More

ಬೆಂಗಳೂರಲ್ಲಿ ವರುಣನ ಅಬ್ಬರ: ಕೆರೆಯಂತಾದ ರಸ್ತೆಗಳು; ಅಲ್ಲಲ್ಲಿ ಸಂಚಾರ ದಟ್ಟಣೆ – Kannada News | Bengaluru Rain Havoc: Waterlogged Roads and Traffic Congestion Disrupt City Life

ಇನ್ನು ನಗರದ ಕೆಇಬಿ ಜಂಕ್ಷನ್​ನಿಂದ ಹೆಣ್ಣೂರು ಕಡೆಗೆ, ವರ್ತೂರು ಕೋಡಿಯಿಂದ ವೈಟ್‌ಫೀಲ್ಡ್ ಕಡೆಗೆ, ಹೆಗಡೆ ನಗರದಿಂದ ಥಣಿಸಂದ್ರ ಕಡೆಗೆ, ಮಡಿವಾಳ ಅಯ್ಯಪ್ಪ ಅಂಡರ್ ಪಾಸ್​ನಿಂದ ಮಡಿವಾಳ ಪಿಎಸ್ ಕಡೆಗೆ, ಸಿದ್ದಾಪುರದಿಂದ ವಿಬ್ಗ್ಯೋರ್ ಯು-ಟರ್ನ್ ಕಡೆಗೆ, ಬಿ-ನಾರಾಯಣಪುರದಿಂದ ನಗರದ ಕಡೆಗೆ ಮತ್ತು ಫೀನಿಕ್ಸ್ ಮಾಲ್ ಮಹದೇವಪುರ ದಿಂದ ಹೂಡಿ ಕಡೆಗಳಲ್ಲಿ ರಸ್ತೆಯಲ್ಲಿ ಮಳೆ ನೀರು ನಿಂತಿರುವುದರಿಂದ ಸಂಚಾರ ದಟ್ಟಣೆ ಉಂಟಾಗಿದೆ. (image credit blrcitytraffic) Source link

Read More

IND vs AFG: W,W,W,W,W.. ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಮೊದಲ 5 ವಿಕೆಟ್​ಗಳ ಗೊಂಚಲು..! – Kannada News | India Pacer Prasidh Krishna Achieves Career Best 5 Wicket Haul in Afghanistan ODI

ಈ ಪಂದ್ಯದಲ್ಲಿ 8.2 ಓವರ್​ಗಳನ್ನು ಬೌಲ್ ಮಾಡಿದ ಪ್ರಸಿದ್ಧ್ ಕೃಷ್ಣ ಕೇವಲ 23 ರನ್​ಗಳನ್ನು ಬೌಲ್ ಮಾಡಿ 5 ವಿಕೆಟ್‌ಗಳನ್ನು ಕಬಳಿಸಿದರು. ಇದರಲ್ಲಿ 2 ಮೇಡನ್ ಓವರ್​ಗಳು ಸೇರಿದ್ದವು. ಪ್ರಸಿದ್ಧ್ ತೆಗೆದ 5 ವಿಕೆಟ್​ಗಳು ಕೂಡ ಅಫ್ಘಾನಿಸ್ತಾನದ ಅಗ್ರಕ್ರಮಾಂಕದ ಬ್ಯಾಟ್ಸ್‌ಮನ್​ಗಳದ್ದಾಗಿದ್ದು, ಇದರಲ್ಲಿ ಶತಕದ ಇನ್ನಿಂಗ್ಸ್ ಆಡಿದ ಹಶ್ಮತುಲ್ಲಾ ಶಾಹಿದಿ ಅವರ ವಿಕೆಟ್ ಕೂಡ ಸೇರಿತ್ತು (PC-PTI). Source link

Read More

ಮೊದಲ ಮಗುವಿನ ನಿರೀಕ್ಷೆಯಲ್ಲಿ ನಟಿ ಸಮಂತಾ ಋತ್ ಪ್ರಭು? – Kannada News | Samantha Ruth Prabhu and Raj Nidhimoru expecting their first child

ಸಮಂತಾ ಋತ್ ಪ್ರಭು (Samantha Ruth Prabhu) ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿ. ಇತ್ತೀಚೆಗಷ್ಟೆ ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ತೆರೆಗೆ ಬಂದಿದ್ದು, ಮಿಶ್ರ ಪ್ರತಿಕ್ರಿಯೆಗಳ ನಡುವೆಯೂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಉತ್ತಮ ಗಳಿಕೆ ಮಾಡುತ್ತಿದೆ. ಇದೊಂದು ಆಕ್ಷನ್ ಉಳ್ಳ ಫ್ಯಾಮಿಲಿ ಡ್ರಾಮಾ ಕತೆ ಹೊಂದಿರುವ ಸಿನಿಮಾ ಆಗಿದ್ದು, ಸಮಂತಾ, ಈ ಸಿನಿಮಾನಲ್ಲಿ ಸಖತ್ ಆಗಿ ಆಕ್ಷನ್ ಮಾಡಿದ್ದಾರೆ. ಸಮಂತಾ ಅಭಿಮಾನಿಗಳ ಜೊತೆಗೆ ಮಹಿಳೆಯರು ಸಾಕಷ್ಟು ಸಂಖ್ಯೆಯಲ್ಲಿ ಸಿನಿಮಾ ನೋಡುತ್ತಿದ್ದಾರೆ. ಈ ಖುಷಿಯ…

Read More

ದೆಹಲಿಯಲ್ಲೊಂದು ಬೇಬಿ ಬಜಾರ್! 8 ಲಕ್ಷಕ್ಕೆ ಗಂಡು ಮಗು, 4 ಲಕ್ಷಕ್ಕೆ ಹೆಣ್ಣು ಮಗು ಮಾರಾಟ – Kannada News | Baby Bazaar in Delhi Baby Boys Sold for Rs 8 Lakh and Girls for Rs 4 Lakh Child Trafficking

ನವದೆಹಲಿ, ಜೂನ್ 20: ಹೆತ್ತ ಮಕ್ಕಳನ್ನು ಹಣಕ್ಕೆ ಬೇರೆಯವರಿಗೆ ಮಾರಾಟ ಮಾಡಲು ಯಾರಿಗಾದರೂ ಮನಸು ಬರುತ್ತದೆಯೇ? ಆದರೆ, ದುಡ್ಡಿನ ಆಸೆಗೆ ಇಂತಹ ನೀಚ ಕೃತ್ಯಕ್ಕೆ ದೆಹಲಿಯ (Delhi) ಸುತ್ತಮುತ್ತಲಿನ ಅನೇಕ ರಾಜ್ಯಗಳ ಪೋಷಕರು ಮುಂದಾಗಿದ್ದಾರೆ. ದೆಹಲಿಯಲ್ಲಿ ‘ಬೇಬಿ ಬಜಾರ್’ ಸೃಷ್ಟಿಯಾಗಿದ್ದು, ಇಲ್ಲಿ ಗಂಡು ಮಗುವಿಗೆ 8 ಲಕ್ಷ ರೂ.ವರೆಗೂ ನೀಡಿ ಖರೀದಿಸಲಾಗುತ್ತಿದೆ. ಅದರ ಅರ್ಧ ಬೆಲೆಗೆ ಹೆಣ್ಣು ಮಗುವನ್ನು ಮಾರಾಟ ಮಾಡಲಾಗುತ್ತಿದೆ. ಪೊಲೀಸ್ ತನಿಖೆಯ ಪ್ರಕಾರ, ಈ ಕರಾಳ ದಂಧೆಯಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳಿಗೆ ಬೇರೆ…

Read More

ಮಧ್ಯಾಹ್ನ 1 ಗಂಟೆಯಾಯಿತೆಂದು ಹಸಿವಿಲ್ಲದಿದ್ದರೂ ಊಟ ಮಾಡುವವರು ಈ ಸತ್ಯಗಳನ್ನು ತಿಳಿದುಕೊಳ್ಳಬೇಕು! – Kannada News | Hunger vs Clock: What’s the Right Time to Eat for Better Health?

ಇಂದಿನ ಬ್ಯುಸಿ ಜೀವನಶೈಲಿಯಲ್ಲಿ ಅನೇಕರು ನಿಗದಿತ ಸಮಯಕ್ಕೆ ಊಟ ಮಾಡುವ ಅಭ್ಯಾಸವನ್ನು ರೂಢಿಸಿಕೊಂಡಿರುತ್ತಾರೆ. ಆದರೆ ಸಮಯವಾಯಿತು ಎಂದು ಹಸಿವಿಲ್ಲದಿದ್ದರೂ ಊಟ ಮಾಡುವುದು ಆರೋಗ್ಯಕರವೇ? ಇಂತಹ ಪ್ರಶ್ನೆ ನಿಮಗೂ ಕಾಡಿದ್ದರೆ ಅದಕ್ಕೆ ಉತ್ತರ ಈ ಸ್ಟೋರಿಯಲ್ಲಿದೆ. ಪೌಷ್ಟಿಕ ತಜ್ಞರ ಪ್ರಕಾರ, ಗಡಿಯಾರಕ್ಕಿಂತ ದೇಹ ನೀಡುವ ಹಸಿವಿನ ಸಂಕೇತಗಳಿಗೆ ಹೆಚ್ಚು ಮಹತ್ವ ನೀಡಬೇಕು. ಹೌದು, ಊಟ ಮಾಡಬೇಕು ಎಂದು ಮಾಡುವುದಕ್ಕೂ ಹಸಿವಾದಾಗ ಊಟ ಮಾಡುವುದಕ್ಕೂ ತುಂಬಾ ವ್ಯತ್ಯಾಸವಿದೆ. ಹಾಗಾದರೆ ದೇಹ ಹಸಿವಾಗದ ಯಾವ ರೀತಿಯ ಸಂಕೇತಗಳನ್ನು ನೀಡುತ್ತದೆ, ಹಸಿವಿಲ್ಲದಿದ್ದಾಗ ಊಟ…

Read More

Karnataka Weather Forecast: ಕರಾವಳಿಯಲ್ಲಿ ಮುಂಗಾರು ಚುರುಕು, ಉ.ಕ ಜಿಲ್ಲೆಗಳಲ್ಲಿ ಬಿಸಿ ಗಾಳಿ: 5 ದಿನದ ವರದಿ ಹೀಗಿದೆ – Kannada News | Next 5 days Rainfall forecast In Karnataka, here Is regional weather Report

ಬೆಂಗಳೂರು, (ಜೂನ್ 20)): ಕರ್ನಾಟಕದಲ್ಲಿ  ಮುಂಗಾರು (Monsoon Rain) ದುರ್ಬಲಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು (Karavali And Malenadu)  ಭಾಗದ ಜಿಲ್ಲೆಗಳಲ್ಲೂ ಈ ಬಾರಿ ಮಳೆ ದೂರವಾಗಿದೆ. ಇದರ ಮಧ್ಯೆಯೂ ಸಹ ಮುಂದಿನ ಐದು ಅಂದರೆ ಜೂನ್ 25ರವರೆಗೆ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪ್ರಸ್ತುತ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಸಾಮಾನ್ಯವಾಗಿದ್ದು, ಮುಂದಿನ ವಾರದಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಮುಂದಿನ…

Read More

Father’s Day Special: ವಿಶ್ವ ಅಪ್ಪಂದಿರ ದಿನದಂದು ನಿಮ್ಮ ತಂದೆಗಾಗಿ ಮಾಡಿ ಆರೋಗ್ಯಕರ ರಾಗಿ ಕೇಕ್‌ – Kannada News | Father’s Day Special: Make a healthy Finger millet cake for your dad on Father’s Day

ನಮ್ಮ ಜೀವನದ ನಿಜವಾದ ಸೂಪರ್ ಹೀರೋ ತಂದೆಯೇ (Father) ಎಂಬುದನ್ನು ಅಲ್ಲಗಳೆಯುವಂತಿಲ್ಲ. ತನ್ನ ಆಸೆ ಆಕಾಂಕ್ಷೆಗಳನ್ನು ಪಕ್ಕಕ್ಕಿಟ್ಟು, ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಹಗಲಿರುಳು ದುಡಿಯುವ ಶ್ರಮಜೀವಿ, ತ್ಯಾಗಮಯಿ  ಎಂದರೆ ಅದು ಅಪ್ಪ ಮಾತ್ರ.  ಇಂತಹ ತಂದೆಯ ತ್ಯಾಗ ಮತ್ತು ಪ್ರೀತಿಯನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಜೂನ್‌ ತಿಂಗಳ ಮೂರನೇ ಭಾನುವಾರದಂದು ವಿಶ್ವ ತಂದೆಯರ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಮಕ್ಕಳು ತಮ್ಮ ತಂದೆಗೆ ಗಿಫ್ಟ್‌ ನೀಡುವ ಮೂಲಕ ಅವರನ್ನು ಖುಷಿ ಪಡಿಸುತ್ತಾರೆ. ಈ ಬಾರಿಯ ಫಾದರ್ಸ್‌ ಡೇಯಂದು ಅಪ್ಪನಿಗೆ…

Read More

ಸೀಕ್ರೆಟ್ ಆಗಿ​​​​​ ಮಾಡಿದ್ದೇವೆ ಅನ್ಕೊಂಡಿದ್ದಾರೆ: ಬಿಜೆಪಿ ಶಾಸಕರ ಅಡ್ಡಮತದಾನದ ಬಗ್ಗೆ ಜೋಶಿ ಸ್ಫೋಟಕ ಹೇಳಿಕೆ – Kannada News | Pralhad Joshi Makes Explosive Statement on BJP MLAs’ Cross Voting in MLC Elections

ಸಚಿವ ಪ್ರಲ್ಹಾದ್​ ಜೋಶಿImage Credit source: tv9 kannada ಹುಬ್ಬಳ್ಳಿ, ಜೂನ್​ 20: ಬಿಜೆಪಿ (bjp) ಶಾಸಕರಿಂದ ಅಡ್ಡಮತದಾನ ಆಗಿರುವುದು ದುರ್ದೈವದ ಸಂಗತಿ. ದುಡ್ಡಿನ ಆಸೆಗಾಗಿ ಕ್ರಾಸ್​ ವೋಟಿಂಗ್​ ಮಾಡಿದ್ದಾರೆ. ಸದ್ಯ ಕೇಂದ್ರೀಯ ಸಮಿತಿ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ತನಿಖೆ ನಡೆಸಲು ಸತ್ಯಶೋಧನಾ ಸಮಿತಿ ರಚಿಸಲಾಗಿದೆ. ಸೀಕ್ರೆಟ್ ಆಗಿ​​​​​ ಮಾಡಿದ್ದೇವೆ ಅನ್ಕೊಂಡಿದ್ದಾರೆ, ಆದರೆ ಕೆಲವೇ ದಿನಗಳಲ್ಲಿ ಯಾರು ಮಾಡಿದ್ದು ಅಂತಾ ಗೊತ್ತಾಗಲಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ್​ ಜೋಶಿ (Pralhad Joshi) ಸ್ಫೋಟಕ…

Read More