Headlines

nagaraj11081993

IPL 2026: 12 ಡಬಲ್ ಹೆಡರ್ಸ್​, 74 ಪಂದ್ಯಗಳು.. ಐಪಿಎಲ್ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

19ನೇ ಆವೃತ್ತಿಯ ಐಪಿಎಲ್​ನ (IPL 2026) ಎರಡನೇ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಇಂದು ಪ್ರಕಟಿಸಿದೆ. ಇದರರ್ಥ 2026 ರ ಸಂಪೂರ್ಣ ವೇಳಾಪಟ್ಟಿ ಬಿಡುಗಡೆಯಾದಂತ್ತಾಗಿದೆ. ಐಪಿಎಲ್ ಪಂದ್ಯಗಳು ನಡೆಯುವ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಗಳು ನಡೆಯುವ ಕಾರಣ ಬಿಸಿಸಿಐ, ಐಪಿಎಲ್ ವೇಳಾಪಟ್ಟಿಯನ್ನು ಎರಡು ಭಾಗಗಳಲ್ಲಿ ಪ್ರಕಟಿಸಿತ್ತು. ಅದರಂತೆ ಈ ಹಿಂದೆ, ಮಾರ್ಚ್ 28 ರಿಂದ ಏಪ್ರಿಲ್ 12 ರವರೆಗೆ ನಡೆಯಲಿರುವ 20 ಪಂದ್ಯಗಳ ವೇಳಾಪಟ್ಟಿಯನ್ನು ಬಿಸಿಸಿಐ ಘೋಷಿಸಿತ್ತು. ಇದೀಗ ಏಪ್ರಿಲ್ 13 ರಿಂದ ಮೇ 24, 2026 ರವರೆಗೆ…

Read More

ಮಧ್ಯಪ್ರಾಚ್ಯ ಸಂಘರ್ಷ ಕೋವಿಡ್​ನಂತಹ ಜಾಗತಿಕ ಪರಿಣಾಮ ಬೀರಬಹುದು: ಪುಟಿನ್

ಮಾಸ್ಕೋ, ಮಾರ್ಚ್​ 26: ಮಧ್ಯಪ್ರಾಚ್ಯದಲ್ಲಿನ ಸಂಘರ್ಷದ ಪರಿಣಾಮಗಳನ್ನು ಊಹಿಸುವುದು ಕಷ್ಟ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಈ ಸಂಘರ್ಷವು ಕೋವಿಡ್​ನಂತೆ ಜಾಗತಿಕ ಪರಿಣಾಮ ಬೀರಬಹುದು ಎಂದರು. ಸಂಘರ್ಷವು ಈಗಾಗಲೇ ಇಂಟರ್​ನ್ಯಾಷನಲ್ ಲಾಜಿಸ್ಟಿಕ್ಸ್​, ಉತ್ಪಾದನೆ ಮತ್ತು ಪೂರೈಕೆ ಸರಪಳಿಗಳಿಗೆ ಅಡ್ಡಿ ಪಡಿಸುತ್ತಿದೆ ಮತ್ತು ಹೈಡ್ರೋ ಕಾರ್ಬನ್, ಲೋಹಗಳು ಮತ್ತು ರಸಗೊಬ್ಬರ ಕಂಪನಿಗಳ ಮೇಲೆ ಭಾರೀ ಒತ್ತಡವನ್ನು ಹೇರುತ್ತಿದೆ ಎಂದು ಹೇಳಿದ್ದಾರೆ. ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲಿ ದಾಳಿಗಳು ಮಧ್ಯಪ್ರಾಚ್ಯವನ್ನು ವ್ಯಾಪಕ ಬಿಕ್ಕಟ್ಟಿನ ಹತ್ತಿರಕ್ಕೆ ತಳ್ಳಿದೆ….

Read More

ಕುಂತ್ರೂ ನಿಂತ್ರೂ ಯಾರೋ ಎದುರುಗಡೆ ಬಂದ ಅನುಭವ: ವಿಚಿತ್ರವಾಗಿ ವರ್ತಿಸಿ ಮಹಿಳೆ ಸಾವು

ಚಿಕ್ಕಬಳ್ಳಾಪುರ, ಮಾರ್ಚ್​ 26: ಗಂಡು ದೆವ್ವವೊಂದು ಕೊಡಬಾರದ ಕಾಟ ಕೊಡುತ್ತಿದೆ ಅಂತ ಭಯಗೊಂಡಿದ್ದ ಓರ್ವ ಮಹಿಳೆ ಕೊನೆಗೂ ವಿಚಿತ್ರವಾಗಿ ವರ್ತಿಸಿ ಮೃತಪಟ್ಟಿರುವಂತಹ (death) ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಂಜುಳಾ(36) ಮೃತ ಮಹಿಳೆ. ಮನೆಯಲ್ಲಿ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಮಂಜುಳಾರನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು?  ಮಂಜುಳಾ ಅವರು ದೊಡ್ಡಬಳ್ಳಾಪುರ ತಾಲೂಕಿನ ಸೋತೇನಹಳ್ಳಿ ಗ್ರಾಮದವರು. ಚಿಕ್ಕಬಳ್ಳಾಪುರ ತಾಲೂಕಿನ ತೌಡನಹಳ್ಳಿ ಗ್ರಾಮದ ರಮೇಶ್​…

Read More

ರಶ್ಮಿಕಾ, ವಿಜಯ್ ಮದುವೆ ಆಗಿ ಕಳೆಯಿತು 1 ತಿಂಗಳು: ಮತ್ತೆ ಹೊಸ ಫೋಟೋಸ್ ಹಂಚಿಕೊಂಡ ಜೋಡಿ

ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಫೆಬ್ರವರಿ 26ರಂದು ಅದ್ದೂರಿಯಾಗಿ ಮದುವೆ ಆಗಿದ್ದರು. ನೋಡನೋಡುತ್ತಿದ್ದಂತೆಯೇ ಒಂದು ತಿಂಗಳು ಕಳೆದಿದೆ. ಮದುವೆಯ ಫೋಟೋಗಳನ್ನು ಒಂದೊಂದಾಗಿಯೇ ಹಂಚಿಕೊಳ್ಳಲಾಗುತ್ತಿದೆ. ಭಾರಿ ಗ್ರ್ಯಾಂಡ್ ಆಗಿ ನಡೆದ ರಶ್ಮಿಕಾ ಮಂದಣ್ಣ-ವಿಜಯ್ ಮದುವೆಯ ಸುಂದರ ಕ್ಷಣಗಳು ಈ ಫೋಟೋಗಳಲ್ಲಿ ಸೆರೆಯಾಗಿವೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆಯ ಬಟ್ಟೆಯನ್ನು ಸಖತ್ ರಾಯಲ್ ಆಗಿ ವಿನ್ಯಾಸ ಮಾಡಲಾಗಿತ್ತು. ನಂತರ ನಡೆದ ರಿಸೆಪ್ಷನ್ ಕೂಡ ತುಂಬಾ ಅದ್ದೂರಿಯಾಗಿ ಆಯೋಜನಗೊಂಡಿತ್ತು. ಸಿನಿಮಾದಲ್ಲಿ ಮಾತ್ರವಲ್ಲದೇ…

Read More

ಬಿಸಿಲಿನ ಮಧ್ಯೆಯೇ ಗುಡುಗು ಸಹಿತ ಮಳೆ: ಮುಂದಿನ 7 ದಿನ ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?

ಬೆಂಗಳೂರು, ಮಾ.26: ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆಗಮನದ ಮುನ್ಸೂಚನೆ ಸಿಕ್ಕಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ವರದಿಯ ಪ್ರಕಾರ, ಮುಂದಿನ ಒಂದು ವಾರ ರಾಜ್ಯದಾದ್ಯಂತ ಮಿಶ್ರ ಹವಾಮಾನ ಇರಲಿದ್ದು, ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಹಗಲಿನ ವೇಳೆಯಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಲಿದ್ದು, ಒಣ ಹವೆ ಮುಂದುವರಿಯಲಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ. ಮಧ್ಯಾಹ್ನದ ನಂತರ ರಾಜ್ಯದ ಕೆಲವು ಭಾಗಗಳಲ್ಲಿ ಮೋಡ ಕವಿದ…

Read More

ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!

ಬೆಂಗಳೂರು, (ಮಾರ್ಚ್ 26): ಅಪ್ರಾಪ್ತ ಬಾಲಕನೊಬ್ಬ ಡಬಲ್‌ ಮರ್ಡರ್‌ ಮಾಡಿರುವ ಘಟನೆ ಬೆಂಗಳೂರಿನ ಪೀಣ್ಯ ಪೊಲೀಸ್‌ ಠಾಣಾ (Peenya Police Station) ವ್ಯಾಪ್ತಿಯಲ್ಲಿ ನಡೆದಿದ್ದು, ಇಡೀ ಬೆಂಗಳೂರು ಬೆಚ್ಚಿಬಿದ್ದಿದೆ. ಯಮುನಾ (36), ಆಕೆಯ ಸಹೋದರ ಸುದೀಪ್ (34) ಕೊಲೆಯಾದವರು. ಯಮುನಾ ಗಂಡ ಮಲ್ಲೇಗೌಡ ಛಾಯಾ ಎಂಬಾಕೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಆರೋಪಿಸಲಾಗಿತ್ತು. ಇದನ್ನ ಕೇಳಲು ಯಮುನಾ ಮತ್ತು ಆಕೆಯ ಸಹೋದರ ಸುದೀಪ್‌ ಛಾಯಾ ಮನೆ ಬಳಿ ಹೋಗಿದ್ದರು. ಅಕ್ರಮ ಸಂಬಂಧ ವಿಚಾರ ಪ್ರಸ್ತಾಪಿಸುತ್ತಿದ್ದಾಗ ವಾಗ್ವಾದ ಬೆಳೆದಿತ್ತು….

Read More

ಬಾಕ್ಸ್ ಆಫೀಸ್‌ನಲ್ಲಿ ‘ಧುರಂಧರ್ 2’ ಸುನಾಮಿ: 1500 ಕೋಟಿ ಕ್ಲಬ್ ಸೇರುತ್ತಾ ರಣವೀರ್ ಸಿಂಗ್ ಸಿನಿಮಾ?

ಜಿಯೋ ಸ್ಟುಡಿಯೋಸ್ ಮತ್ತು ಬಿ62 ಸ್ಟುಡಿಯೋಸ್ ಸಂಸ್ಥೆಗಳು ಜಂಟಿಯಾಗಿ ನಿರ್ಮಾಣ ಮಾಡಿರುವ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಚಿತ್ರದ ನಾಗಾಲೋಟಕ್ಕೆ ತಡೆ ಇಲ್ಲದಂತಾಗಿದೆ. ವಾರಾಂತ್ಯದ ನಂತರವೂ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸುತ್ತಿದೆ. ವಾರದ ದಿನಗಳಲ್ಲೂ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿರುವ ಈ ಚಿತ್ರ, ಮಾರ್ಚ್ 23 (ಸೋಮವಾರ) ಮತ್ತು ಮಾರ್ಚ್ 24 (ಮಂಗಳವಾರ) ಕೂಡ ತಲಾ 50 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಎಲ್ಲರನ್ನೂ ಬೆರಗುಗೊಳಿಸಿದೆ. 2025ರಲ್ಲಿ ಬಿಡುಗಡೆಯಾಗಿದ್ದ ‘ಧುರಂಧರ್’ ಮೊದಲ ಭಾಗವು…

Read More

ಆಸ್ಪತ್ರೆಯಲ್ಲಿ ಸೋನಿಯಾರನ್ನು ನೋಡಿಕೊಂಡ ಕೇರಳ ನರ್ಸ್​ ಬಗ್ಗೆ ರಾಹುಲ್ ಶ್ಲಾಘನೆಗೆ ವೈದ್ಯರ ಪ್ರತಿಕ್ರಿಯೆ

ನವದೆಹಲಿ, ಮಾರ್ಚ್​ 26: ಆಸ್ಪತ್ರೆಯಲ್ಲಿ ತಾಯಿ ಸೋನಿಯಾಗಾಂಧಿಯನ್ನು ಚೆನ್ನಾಗಿ ನೋಡಿಕೊಂಡ ಕೇರಳದ ನರ್ಸ್​ ಬಗ್ಗೆ ರಾಹುಲ್ ಗಾಂಧಿ(Rahul Gandhi) ಶ್ಲಾಘಿಸಿದ್ದರು. ಅದಕ್ಕೆ ವೈದ್ಯರಾದ ಸುಧೀರ್ ಕುಮಾರ್ ಮಾತನಾಡಿದ್ದು, ಎಲ್ಲಾ ನರ್ಸ್​, ವೈದ್ಯರು ಹಾಗೂ ಇತರೆ ಆರೋಗ್ಯ ವೃತ್ತಿಪರರ ಬಗ್ಗೆ ನಮಗೆ ಹೆಮ್ಮೆ ಇದೆ. ರಾತ್ರಿಯಲ್ಲಿ ಕೆಲಸ ಮಾಡದೆ ಬೇರೆ ಆಯ್ಕೆ ಅವರಿಗಿರುವುದಿಲ್ಲ. ರಾತ್ರಿಯಲ್ಲಿ ಕೆಲಸ ಮಾಡುವ ನರ್ಸ್​ಗಳು ಹಗಲಿನ ವೇಳೆಯಲ್ಲಿ ವಿಶ್ರಾಂತಿ ಪಡೆಯುತ್ತಾರೆ. ಬಿಡುವಿನ ವೇಳೆ ಮಲಗುತ್ತಾರೆ. ರಾತ್ರಿ ಶಿಫ್ಟ್​ ಸರದಿಯಲ್ಲಿ ಬರುತ್ತವೆ. ಹೆಚ್ಚಿನ ನರ್ಸ್​ಗಳು ಕೇರಳದವರಾಗಿದ್ದರೂ,…

Read More

ರಂಗೇರಿದ ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಯಾವ ಕಡೆ?

ಬಾಗಲಕೋಟೆ, (ಮಾರ್ಚ್ 26): ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕಾವು ರಂಗೇರಿದೆ. ಆದ್ರೆ, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಮುಸ್ಲಿಂ ಸಮುದಾಯ ಕಂಟಕವಾಗಿ ಪರಿಣಮಿಸಿದೆ. ಅದರಲ್ಲೂ ಮುಖ್ಯವಾಗಿ ದಾವಣಗೆರೆಯಲ್ಲಿ ಮುಸ್ಲಿಂ ಮುಖಂಡರು ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದು, ಬಾಗಲಕೋಟೆ ಮುಸ್ಲಿಮರಿಗೂ ಕಾಂಗ್ರೆಸ್​​ಗೆ ಮತ ಹಾಕಬೇಡಿ ಎಂದು ಕರೆ ಕೊಟ್ಟಿದ್ದಾರೆ. ಹೀಗಾಗಿ ಬಾಗಲಕೋಟೆಯಲ್ಲೂ ದಾಣವಗೆರೆ ಮುಸ್ಲಿಂ ಸಮುದಾಯದ ಬಂಡಾಯದ ಬಿಸಿ ತಟ್ಟುತ್ತಾ ಎನ್ನುವ ಆತಂಕ ಇತ್ತು. ಆದ್ರೆ, ಬಾಗಲಕೋಟೆ ಮುಸ್ಲಿಮರು ಒಗ್ಗಟ್ಟು ಪ್ರದರ್ಶನ ಮಾಡಿದ್ದು, ಬಾಗಲಕೋಟೆಯಲ್ಲಿ ನಮ್ಮ…

Read More

IPL 2026: 12 ಸ್ಥಳ, 50 ಪಂದ್ಯಗಳು; ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿ ಪ್ರಕಟಿಸಿದ ಬಿಸಿಸಿಐ

2026 ರ ಐಪಿಎಲ್​ನ ಎರಡನೇ ಹಂತದ ವೇಳಾಪಟ್ಟಿಯನ್ನು ಬಿಸಿಸಿಐ ಇಂದು ಪ್ರಕಟಿಸಿದೆ. 50 ಪಂದ್ಯಗಳನ್ನು ಒಳಗೊಂಡ ಲೀಗ್ ಹಂತದ ಉಳಿದ ಪಂದ್ಯಗಳು ಏಪ್ರಿಲ್ 13 ರಿಂದ ಮೇ 24, 2026 ರವರೆಗೆ ಭಾರತದ 12 ಸ್ಥಳಗಳಲ್ಲಿ ನಡೆಯಲಿವೆ. ಎರಡನೇ ಹಂತದ ಪಂದ್ಯಗಳು ಬೆಂಗಳೂರು, ಮುಂಬೈ, ಚೆನ್ನೈ, ಕೋಲ್ಕತ್ತಾ, ದೆಹಲಿ, ಅಹಮದಾಬಾದ್, ಹೈದರಾಬಾದ್, ಲಕ್ನೋ, ಜೈಪುರ, ಧರ್ಮಶಾಲಾ, ರಾಯ್ಪುರ್ ಮತ್ತು ನ್ಯೂ ಚಂಡೀಗಢದಲ್ಲಿ ನಡೆಯಲಿವೆ. ಉಳಿದಂತೆ ಪ್ಲೇಆಫ್‌ ಸುತ್ತಿನ 4 ಪಂದ್ಯಗಳ ವೇಳಾಪಟ್ಟಿಯನ್ನು ಕೊನೆಯ ವಾರದಲ್ಲಿ ಘೋಷಿಸಲಾಗುವುದು. ಆದಾಗ್ಯೂ…

Read More