ಬಿಸಿಲಿನ ಮಧ್ಯೆಯೇ ಗುಡುಗು ಸಹಿತ ಮಳೆ: ಮುಂದಿನ 7 ದಿನ ರಾಜ್ಯದ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ?
ಬೆಂಗಳೂರು, ಮಾ.26: ರಾಜ್ಯದಲ್ಲಿ ಬಿಸಿಲಿನ ಬೇಗೆಯ ನಡುವೆಯೇ ವರುಣನ ಆಗಮನದ ಮುನ್ಸೂಚನೆ ಸಿಕ್ಕಿದೆ. ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ವರದಿಯ ಪ್ರಕಾರ, ಮುಂದಿನ ಒಂದು ವಾರ ರಾಜ್ಯದಾದ್ಯಂತ ಮಿಶ್ರ ಹವಾಮಾನ ಇರಲಿದ್ದು, ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಹಗಲಿನ ವೇಳೆಯಲ್ಲಿ ಗರಿಷ್ಠ ತಾಪಮಾನ ಏರಿಕೆಯಾಗಲಿದ್ದು, ಒಣ ಹವೆ ಮುಂದುವರಿಯಲಿದೆ. ವಿಶೇಷವಾಗಿ ಉತ್ತರ ಕರ್ನಾಟಕ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಿರಲಿದೆ. ಮಧ್ಯಾಹ್ನದ ನಂತರ ರಾಜ್ಯದ ಕೆಲವು ಭಾಗಗಳಲ್ಲಿ ಮೋಡ ಕವಿದ…