Headlines

nagaraj11081993

ಬಾಂಗ್ಲಾದೇಶದಲ್ಲಿ ನದಿಗೆ ಬಸ್ ಉರುಳಿ 23 ಜನ ಸಾವು; ತನಿಖೆಗೆ ಪ್ರಧಾನಿ ಆದೇಶ

ಢಾಕಾ, ಮಾರ್ಚ್ 26: ಬಾಂಗ್ಲಾದೇಶದಲ್ಲಿ ಸಾರಿಗೆ ದೋಣಿಯ ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ಬಸ್ ಆಕಸ್ಮಿಕವಾಗಿ ನದಿಗೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ (ಬುಧವಾರ) ಬಾಂಗ್ಲಾದೇಶದ (Bangladesh) ನೈಋತ್ಯ ಜಿಲ್ಲೆಯ ರಾಜ್ಬರಿಯಲ್ಲಿ ದೌಲಾಡಿಯಾ ಟರ್ಮಿನಲ್‌ನಲ್ಲಿ ಈ ಅಪಘಾತ (Bus Accident) ಸಂಭವಿಸಿದೆ. ಬಸ್ ಆಯತಪ್ಪಿ ಪದ್ಮಾ ನದಿಗೆ ಉರುಳಿದೆ. ಬುಧವಾರ ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ರಾಜ್ಬರಿಯಿಂದ ಢಾಕಾದಿಂದ 128 ಕಿಲೋಮೀಟರ್ ದೂರದಲ್ಲಿರುವ ಢಾಕಾಗೆ ಪ್ರಯಾಣಿಸುತ್ತಿತ್ತು….

Read More

‘ಧುರಂಧರ್ 2’ ಚಿತ್ರದಲ್ಲಿ ಹೇಳಿದ್ದು ತಪ್ಪೆನಿಸಿದರೆ, ಅದರ ವಿರುದ್ಧ ನೀವು ಸಿನಿಮಾ ಮಾಡಿ’; ಆರ್​​ಜಿವಿ

ಆದಿತ್ಯ ಧಾರ್ ‘ಧುರಂಧರ್’ ಚಿತ್ರವನ್ನು ಬಿಡುಗಡೆ ಮಾಡಿದಾಗಿನಿಂದ, ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮ ಚಿತ್ರದ ಬಗ್ಗೆ ನಿರಂತರವಾಗಿ ಮಾತನಾಡುತ್ತಿದ್ದಾರೆ. ಆದಿತ್ಯ ಧಾರ್ ಅವರ ಕೆಲಸದಿಂದ ಅವರು ತುಂಬಾ ಪ್ರಭಾವಿತರಾಗಿದ್ದಾರೆ. ರಾಮ್ ಗೋಪಾಲ್ ವರ್ಮಾ (RGV) ಎಂದಿಗೂ ಧುರಂಧರ್ ಅನ್ನು ಹೊಗಳುವುದರಲ್ಲಿ ಆಯಾಸಗೊಂಡಿಲ್ಲ. ಧುರಂಧರ್ ಚಿತ್ರವು ಭಾರತೀಯ ಚಿತ್ರರಂಗದಲ್ಲಿ ಬದಲಾವಣೆಯನ್ನು ತರುತ್ತದೆ ಎಂದು ಅವರು ಹೇಳುತ್ತಿದ್ದಾರೆ. ‘ಧುರಂಧರ್ ದಿ ರಿವೆಂಜ್’ ಚಿತ್ರದ ವಿಮರ್ಶೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಚಲನಚಿತ್ರೋದ್ಯಮದಲ್ಲಿ ರಾಮ್ ಗೋಪಾಲ್ ವರ್ಮಾ ಮೊದಲಿಗರು. ಅವರ ಪ್ರಕಾರ,…

Read More

ಇಂದಿನ ಹವಾಮಾನ: ಕರಾವಳಿಯಲ್ಲಿ ವರುಣನ ಅಬ್ಬರ, ಉತ್ತರ ಒಳನಾಡಲ್ಲಿ ಸುಡು ಬಿಸಿಲು

ಬೆಂಗಳೂರು, ಮಾರ್ಚ್​​ 26: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದು ಬಿಸಿಲಿನ ವಾತಾವರಣ ಕಂಡುಬಂದರೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಮಳೆ  ಅಂದಾಜಿಸಲಾಗಿದೆ. ಸಾಧಾರಾಣ ಅಥವಾ ಮಧ್ಯಮ ಮಟ್ಟದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಗುಡುಗು-ಮಿಂಚಿನ ಆರ್ಭಟವೂ ಇರಲಿದೆ. ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಎಲ್ಲೆಲ್ಲಿ ಮಳೆ? #ಕರ್ನಾಟಕ ರಾಜ್ಯದ ಮುಂದಿನ 5 ದಿನಗಳ #ಪೂರ್ವಮುಂಗಾರು #ಮಳೆ #ಮುನ್ಸೂಚನೆ ನಕ್ಷೆಗಳು, ಜಿಲ್ಲಾವಾರು ಎಚ್ಚರಿಕೆಗಳೊಂದಿಗೆ.#KSNDMC #ಆಲಿಕಲ್ಲುಮಳೆ #ಎಚ್ಚರಿಕೆವಹಿಸಿ Next 5…

Read More

‘ಸ್ಟೇಜ್​ ಮೇಲೆ ನಿಲ್ಲಿಸಿ, ನನ್ನ ಕೈಗೆ ಮೈಕ್ ಕೊಡೋದು ನಿಜಕ್ಕೂ ಡೇಂಜರಸ್’; ರಣವೀರ್ ಸಿಂಗ್

ರಣವೀರ್ ಸಿಂಗ್ ಅವರು (Ranveer Singh) ಇತ್ತೀಚೆಗೆ ಸುದ್ದಿ ಆಗಿದ್ದಾರೆ. ಅದಕ್ಕೆ ಕಾರಣ ಆಗಿರೋದು ಅವರು ನಡೆದುಕೊಂಡ ರೀತಿ. ರಣವೀರ್ ಸಿಂಗ್ ಅವರು ಗೋವಾ ಫಿಲ್ಮ್ ಫೆಸ್ಟಿವಲ್​​ನಲ್ಲಿ ಬಾಯಿಗೆ ಬಂದಂತೆ ಮಾತನಾಡಿದ್ದು, ನಡೆದುಕೊಂಡಿದ್ದು ಗೊತ್ತೇ ಇದೆ. ಈ ವಿಷಯ ಚರ್ಚೆ ಹುಟ್ಟುಹಾಕಿತ್ತು. ದೈವ ಅನುಕರಿಸಿ ಟೀಕೆಗೆ ಒಳಗಾದರು. ಈ ವಿಡಿಯೋ ಈಗಲೂ ವೈರಲ್ ಆಗುತ್ತದೆ ಮತ್ತು ಪ್ರಕರಣ ಇನ್ನೂ ಜಾರಿಯಲ್ಲಿದೆ. ಹೀಗಿರುವಾಗಲೇ ಅವರ ಹಳೆಯ ವಿಡಿಯೋ ವೈರಲ್ ಆಗಿದ್ದು, ಟೀಕೆ ಎದುರಿಸಿದ್ದಾರೆ. ರಣವೀರ್ ಸಿಂಗ್ ಅವರು ಈ…

Read More

ಪ್ರೆಸ್​ಕಾನ್ಫರೆನ್ಸ್ ನಡೆಯುವಾಗಲೇ ಹೂಸು ಬಿಟ್ಟ ರಿಜ್ವಾನ್; ಸಿಟ್ಟಾದ ವಾರ್ನರ್​ ಹೇಳಿದ್ದೇನು?

ಪಾಕಿಸ್ತಾನ್ ಸೂಪರ್ ಲೀಗ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ (ಮಾರ್ಚ್ 26) ಪಂದ್ಯಗಳು ಆರಂಭ ಆಗಲಿವೆ. ಅದಕ್ಕೂ ಮೊದಲು ಪಂದ್ಯದ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಿಲಾಯಿತು. ಈ ವೇಳೆ ಡೇವಿಡ್ ವಾರ್ನರ್​ ಮೊದಲಾದವರು ಇದ್ದರು. ಆಗ ರಿಜ್ವಾನ್ ಜೋರಾಗಿಯೇ ಹೂಸು ಬಿಟ್ಟಿದ್ದಾರೆ. ಇದನ್ನು ನೋಡಿ ಅಲ್ಲಿದ್ದವರು ನಕ್ಕಿದ್ದಾರೆ. ಇದಕ್ಕೆ ಡೇವಿಡ್ ವಾರ್ನರ್ ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಪಾಕಿಸ್ತಾನ ಸೂಪರ್ ಲೀಗ್ಸ್​ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ಕರೆಯಲಾಗಿತ್ತು….

Read More

ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ಬೆಚ್ಚಿಬಿದ್ದ ಜನರಿಗೆ ಕೊನೆಗೂ ಸಿಕ್ಕಿತು ಅಸಲಿ ಉತ್ತರ: ವಿಡಿಯೋ ನೋಡಿ

ಹುಬ್ಬಳ್ಳಿ, ಮಾರ್ಚ್​ 26: ಹುಬ್ಬಳ್ಳಿ ನಗರದಲ್ಲಿ ಬುಧವಾರ ಅಚಾನಕ್ಕಾಗಿ ಕಾಣಿಸಿಕೊಂಡ ಮೂರು ಯುದ್ಧ ವಿಮಾನಗಳು ಕೆಲಕಾಲ ಜನರಲ್ಲಿ ಆತಂಕ ಸೃಷ್ಟಿಸಿದವು. ಮಾರ್ಚ್ 25 ರ ಸಂಜೆ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ ಈ ವಿಮಾನಗಳನ್ನು ನೋಡಿದ ಜನರು, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಗಾಬರಿಗೊಂಡರು. ಕೆಲ ಹೊತ್ತು ಹುಬ್ಬಳ್ಳಿ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದರೂ, ನಂತರ ಇದು ಕೇವಲ ಪ್ರಾಯೋಗಿಕ ಹಾರಾಟ (training sortie) ಎಂಬುದು ಸ್ಪಷ್ಟವಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್ ಕುಮಾರ್ ಅವರು…

Read More

ಒಂದೇ ವಾರಕ್ಕೆ ‘ಧುರಂಧರ್ 2’ ಸಾವಿರ ಕೋಟಿ ಕಲೆಕ್ಷನ್; ಆದರೂ ಮುರಿಯೋಕೆ ಆಗಿಲ್ಲ ಒಂದು ದಾಖಲೆ

ಒಂದು ವಾರಕ್ಕೆ ನೂರು ಕೋಟಿ ರೂಪಾಯಿ ಗಳಿಕೆ ಆದರೆ ದೊಡ್ಡದು ಎನ್ನುವ ಪರಿಸ್ಥಿತಿ ಈಗ ಇದೆ. ಯಾರೂ ಸಿನಿಮಾ ನೋಡಲು ಥಿಯೇಟರ್​​ಗೆ ಬರುತ್ತಿಲ್ಲ ಎಂಬ ಆರೋಪ ಜೋರಾಗಿರುವ ಈ ಸಂದರ್ಭದಲ್ಲಿ ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ (Dhurandhar 2) ಒಂದೇ ವಾರಕ್ಕೆ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದರೂ ಅತಿ ವೇಗದಲ್ಲಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ ಸಿನಿಮಾ ಎಂಬ ದಾಖಲೆಯನ್ನು ಮುರಿಯೋಕೆ ಸಾಧ್ಯವಾಗಿಲ್ಲ. ‘ಧುರಂಧರ್ 2’ ಚಿತ್ರ ಅಬ್ಬರಿಸುತ್ತಿದೆ. ಮೊದಲ…

Read More

7 ವರ್ಷಗಳ ಬಳಿಕ ಇರಾನ್​ನಿಂದ ಭಾರತ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹೊತ್ತ ಹಡಗು!

ನವದೆಹಲಿ/ಬೆಂಗಳೂರು, ಮಾರ್ಚ್ 26: ಏಳು ವರ್ಷಗಳ ಸುದೀರ್ಘ ಅಂತರದ ನಂತರ ಭಾರತವು ಇರಾನ್‌ನಿಂದ ಎಲ್​ಪಿಜಿ ಅನಿಲವನ್ನು ಖರೀದಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತ 2019ರಲ್ಲಿ ಕೊನೆಯ ಬಾರಿಗೆ ಇರಾನ್‌ನಿಂದ ಅನಿಲ ಖರೀದಿಸಿತ್ತು. ಇದೀಗ ಅಮೆರಿಕದ ನಿರ್ಬಂಧಗಳ ತಾತ್ಕಾಲಿಕ ತೆರವು ಹಿನ್ನೆಲೆಯಲ್ಲಿ ಎಲ್​​ಪಿಜಿ ಖರೀದಿ ನಿರ್ಧಾರಕ್ಕೆ ಬಂದಿದೆ. ದೇಶದಲ್ಲಿ ಎದುರಾಗಿರುವ LPG ಗ್ಯಾಸ್ ಸಮಸ್ಯೆ ಮತ್ತು ಕಚ್ಚಾ ತೈಲ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಭಾರತವು ಹಗಲಿರುಳು ಪ್ರಯತ್ನಗಳನ್ನು ನಡೆಸುತ್ತಿದೆ. ಇದರ ಭಾಗವಾಗಿ, ಇರಾನ್‌ನ ವಿದೇಶಾಂಗ ಇಲಾಖೆ ಮತ್ತು ಅಲ್ಲಿನ…

Read More

ವಿವಾಹದ ಸಂದರ್ಭದಲ್ಲಿ ಜೀರಿಗೆ ಬೆಲ್ಲದ ಮಹತ್ವ ಏನು?: ವೈಜ್ಞಾನಿಕ , ಆಧ್ಯಾತ್ಮಿಕ ಹಿನ್ನೆಲೆಯ ಮಾಹಿತಿ ಇಲ್ಲಿದೆ

ಹಿಂದೂ ಸನಾತನ ಸಂಪ್ರದಾಯಗಳಲ್ಲಿ ಅನೇಕ ವಿಧಿ ವಿಧಾನಗಳಿವೆ. ಅವುಗಳ ಸಾಮಾಜಿಕ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಹಿನ್ನೆಲೆಯನ್ನು ಅರಿತಾಗ ಅವುಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತದೆ. ವಿವಾಹದ ಸಂದರ್ಭದಲ್ಲಿ ವಧು ವರರ ತಲೆಯ ಮೇಲೆ ಜೀರಿಗೆ ಬೆಲ್ಲ ಇಡುವ ವಿಧಿ ಅಂತಹ ಒಂದು ವಿಶಿಷ್ಟ ಆಚರಣೆಯಾಗಿದೆ. ಈ ಆಚರಣೆಯ ವೈಶಿಷ್ಟ್ಯವೆಂದರೆ, ತಲೆಯ ಮೇಲಿರುವ ಸಹಸ್ರಾರ ಚಕ್ರವನ್ನು ಜಾಗೃತಿಗೊಳಿಸುವುದು. ಮದುವೆಯ ನಂತರ ಜೀವನದಲ್ಲಿ ಜವಾಬ್ದಾರಿಗಳು ಹೆಚ್ಚಾಗುವುದರಿಂದ, ಈ ವಿಧಿಯು ನಾನು ಮದುವೆಯಾಗುತ್ತಿದ್ದೇನೆ, ನನಗೆ ಜವಾಬ್ದಾರಿಗಳು ಬರುತ್ತಿವೆ ಎಂಬ ಪ್ರಜ್ಞೆಯನ್ನು ಮೂಡಿಸುತ್ತದೆ. ಇದರಿಂದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ಪ್ರಗತಿ

ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷದ ಅಷ್ಟಮಿ, ಶೋಭನ ಯೋಗ, ಆರಿದ್ರಾ ನಕ್ಷತ್ರ ಮತ್ತು ಭವಕರಣ ಇರಲಿದೆ. ರವಿ ಮೀನ ರಾಶಿಯಲ್ಲೂ, ಚಂದ್ರ ಮಿಥುನ ರಾಶಿಯಲ್ಲೂ ಸಂಚಾರ ಮಾಡಲಿದ್ದಾರೆ. ಇಂದು ಗುರುವಾರವಾದ್ದರಿಂದ ಗುರುಗಳ ಸ್ಮರಣೆಗೆ ವಿಶೇಷ ಮಹತ್ವವಿದೆ. ಅಶೋಕಾಷ್ಟಮಿ ಆಚರಣೆ, ಅಲಂಕಾರು ಯಾತ್ರೆ, ಮದ್ದೂರಿನ ಮಹೋತ್ಸವ, ಕಿಗ್ಗಾ ಋಷ್ಯಶೃಂಗ ಪರ್ವತದ ರಥೋತ್ಸವಗಳು ನಡೆಯುವ ಪರ್ವಕಾಲ ಇದಾಗಿದೆ. ಪ್ರತಿ ರಾಶಿಯ ಆರ್ಥಿಕ ಪರಿಸ್ಥಿತಿ, ಉದ್ಯೋಗ, ಕುಟುಂಬ ಸಂಬಂಧಗಳು, ಆರೋಗ್ಯ…

Read More