nagaraj11081993

ವಿವಾಹದ ಸಂದರ್ಭದಲ್ಲಿ ಜೀರಿಗೆ ಬೆಲ್ಲದ ಮಹತ್ವ ಏನು?: ವೈಜ್ಞಾನಿಕ , ಆಧ್ಯಾತ್ಮಿಕ ಹಿನ್ನೆಲೆಯ ಮಾಹಿತಿ ಇಲ್ಲಿದೆ

ಹಿಂದೂ ಸನಾತನ ಸಂಪ್ರದಾಯಗಳಲ್ಲಿ ಅನೇಕ ವಿಧಿ ವಿಧಾನಗಳಿವೆ. ಅವುಗಳ ಸಾಮಾಜಿಕ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಹಿನ್ನೆಲೆಯನ್ನು ಅರಿತಾಗ ಅವುಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತದೆ. ವಿವಾಹದ ಸಂದರ್ಭದಲ್ಲಿ ವಧು ವರರ ತಲೆಯ ಮೇಲೆ ಜೀರಿಗೆ ಬೆಲ್ಲ ಇಡುವ ವಿಧಿ ಅಂತಹ ಒಂದು ವಿಶಿಷ್ಟ ಆಚರಣೆಯಾಗಿದೆ. ಈ ಆಚರಣೆಯ ವೈಶಿಷ್ಟ್ಯವೆಂದರೆ, ತಲೆಯ ಮೇಲಿರುವ ಸಹಸ್ರಾರ ಚಕ್ರವನ್ನು ಜಾಗೃತಿಗೊಳಿಸುವುದು. ಮದುವೆಯ ನಂತರ ಜೀವನದಲ್ಲಿ ಜವಾಬ್ದಾರಿಗಳು ಹೆಚ್ಚಾಗುವುದರಿಂದ, ಈ ವಿಧಿಯು ನಾನು ಮದುವೆಯಾಗುತ್ತಿದ್ದೇನೆ, ನನಗೆ ಜವಾಬ್ದಾರಿಗಳು ಬರುತ್ತಿವೆ ಎಂಬ ಪ್ರಜ್ಞೆಯನ್ನು ಮೂಡಿಸುತ್ತದೆ. ಇದರಿಂದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ಪ್ರಗತಿ

ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷದ ಅಷ್ಟಮಿ, ಶೋಭನ ಯೋಗ, ಆರಿದ್ರಾ ನಕ್ಷತ್ರ ಮತ್ತು ಭವಕರಣ ಇರಲಿದೆ. ರವಿ ಮೀನ ರಾಶಿಯಲ್ಲೂ, ಚಂದ್ರ ಮಿಥುನ ರಾಶಿಯಲ್ಲೂ ಸಂಚಾರ ಮಾಡಲಿದ್ದಾರೆ. ಇಂದು ಗುರುವಾರವಾದ್ದರಿಂದ ಗುರುಗಳ ಸ್ಮರಣೆಗೆ ವಿಶೇಷ ಮಹತ್ವವಿದೆ. ಅಶೋಕಾಷ್ಟಮಿ ಆಚರಣೆ, ಅಲಂಕಾರು ಯಾತ್ರೆ, ಮದ್ದೂರಿನ ಮಹೋತ್ಸವ, ಕಿಗ್ಗಾ ಋಷ್ಯಶೃಂಗ ಪರ್ವತದ ರಥೋತ್ಸವಗಳು ನಡೆಯುವ ಪರ್ವಕಾಲ ಇದಾಗಿದೆ. ಪ್ರತಿ ರಾಶಿಯ ಆರ್ಥಿಕ ಪರಿಸ್ಥಿತಿ, ಉದ್ಯೋಗ, ಕುಟುಂಬ ಸಂಬಂಧಗಳು, ಆರೋಗ್ಯ…

Read More

ಉಪಚುನಾವಣೆ: ದಾವಣಗೆರೆ, ಬಾಗಲಕೋಟೆ ಗೆಲ್ಲಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್! ಸಚಿವರು, ಶಾಸಕರಿಗೆ ಜವಾಬ್ದಾರಿ

ಬೆಂಗಳೂರು, ಮಾರ್ಚ್ 26: ಕರ್ನಾಟಕದಲ್ಲಿ ಉಪಚುನಾವಣೆ (By Election) ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ರಣತಂತ್ರ ರೂಪಿಸುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ರಾಜಭವನ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಸಭೆಯಲ್ಲಿ ಉಪಚುನಾವಣೆ ಕುರಿತಂತೆ ಮಹತ್ವದ ಚರ್ಚೆಗಳು ನಡೆದವು. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ಪ್ರಗತಿ

ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷದ ಅಷ್ಟಮಿ, ಶೋಭನ ಯೋಗ, ಆರಿದ್ರಾ ನಕ್ಷತ್ರ ಮತ್ತು ಭವಕರಣ ಇರಲಿದೆ. ರವಿ ಮೀನ ರಾಶಿಯಲ್ಲೂ, ಚಂದ್ರ ಮಿಥುನ ರಾಶಿಯಲ್ಲೂ ಸಂಚಾರ ಮಾಡಲಿದ್ದಾರೆ. ಇಂದು ಗುರುವಾರವಾದ್ದರಿಂದ ಗುರುಗಳ ಸ್ಮರಣೆಗೆ ವಿಶೇಷ ಮಹತ್ವವಿದೆ. ಅಶೋಕಾಷ್ಟಮಿ ಆಚರಣೆ, ಅಲಂಕಾರು ಯಾತ್ರೆ, ಮದ್ದೂರಿನ ಮಹೋತ್ಸವ, ಕಿಗ್ಗಾ ಋಷ್ಯಶೃಂಗ ಪರ್ವತದ ರಥೋತ್ಸವಗಳು ನಡೆಯುವ ಪರ್ವಕಾಲ ಇದಾಗಿದೆ. ಪ್ರತಿ ರಾಶಿಯ ಆರ್ಥಿಕ ಪರಿಸ್ಥಿತಿ, ಉದ್ಯೋಗ, ಕುಟುಂಬ ಸಂಬಂಧಗಳು, ಆರೋಗ್ಯ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 26ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 26ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನವ ವಿವಾಹಿತರ ಮಧ್ಯೆ ಅಭಿಪ್ರಾಯ ಭೇದಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಅದರಲ್ಲಿಯೂ ಹಣಕಾಸಿನ ವಿಚಾರಕ್ಕೆ ಸಣ್ಣದಾಗಿ ಆರಂಭವಾಗುವ ಕಲಹ ತೀರಾ ಮನಶ್ಶಾಂತಿ ಹಾಳು ಮಾಡುವ ಮಟ್ಟಕ್ಕೆ ಹೋಗಲಿದೆ….

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಸ್ಥಾನ ಪರಿಶ್ರಮದಿಂದ ಮೇಲೇರುವ ಸಾಧ್ಯತೆ ಇದೆ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಅಷ್ಟಮೀ, ನಿತ್ಯನಕ್ಷತ್ರ : ಮೃಗಶಿರಾ, ಯೋಗ : ಸೌಭಾಗ್ಯ, ಕರಣ : ವಣಿಜ, ಸೂರ್ಯೋದಯ – 06 – 25 am, ಸೂರ್ಯಾಸ್ತ – 06 – 34 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಗೂಗಲ್​ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ: ಕೃತಿಚೌರ್ಯ ಎಂದವರಿಗೆ ಡಾರ್ಲಿಂಗ್ ಕೃಷ್ಣ ಪ್ರತಿಕ್ರಿಯೆ

ಗುರು ದೇಶಪಾಂಡೆ ಮತ್ತು ರಾಘವೇಂದ್ರ ನಾಯ್ಕ್ ಅವರು ‘ಲವ್ ಮಾಕ್ಟೇಲ್ 3’ (Love Mocktail 3) ಸಿನಿಮಾ ತಂಡದ ಮೇಲೆ ಕೃತಿಚೌರ್ಯದ ಆರೋಪ ಹೊರಿಸಿದ್ದಾರೆ. ಅದರಿಂದಾಗಿ ಡಾರ್ಲಿಂಗ್ ಕೃಷ್ಣ ಗರಂ ಆಗಿದ್ದಾರೆ. ಈ ಬಗ್ಗೆ ಸ್ಪಷ್ಟನೆ ನೀಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಹಲವು ವಿಷಯಗಳಿಗೆ ಪ್ರತಿಕ್ರಿಯಿಸಿದರು. ‘ಗುರು ದೇಶಪಾಂಡೆ, ರಾಘವೇಂದ್ರ ನಾಯ್ಕ್ ಆರೋಪದಲ್ಲಿ ಲಾಜಿಕ್ ಇಲ್ಲ. ಚಿತ್ರಕತೆ, ಡೈಲಾಗ್ ಅಥವಾ ಯಾವುದೇ ಸೀನ್ ಕೂಡ ಕಾಪಿ ಆಗಿಲ್ಲ ಅಂತ ಅವರೇ ಹೇಳಿದ್ದಾರೆ. ಮತ್ತೆ ಯಾಕೆ ಬಂದಿದ್ದಾರೆ? ಸೋಶಿಯಲ್…

Read More

ಬೆಲೆ ಕುಸಿತದಿಂದ ಕೋಪಗೊಂಡು ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು

ಮುಂಬೈ, ಮಾರ್ಚ್ 25: ಮಹಾರಾಷ್ಟ್ರದ ಜಲ್ನಾದಲ್ಲಿ ಟೊಮ್ಯಾಟೊ ಬೆಲೆ (Tomato Price) ಕುಸಿತವಾಗಿದೆ. ಇದರಿಂದ ಕೋಪಗೊಂಡ ರೈತರು 25 ಕ್ವಿಂಟಾಲ್ ಟೊಮ್ಯಾಟೊ ಹಣ್ಣನ್ನು ರಸ್ತೆಗೆ ಸುರಿದು ಪ್ರತಿಭಟನೆ ನಡೆಸಿದರು. ರೈತರು ಮಾರುಕಟ್ಟೆಯಲ್ಲಿ ನ್ಯಾಯಯುತ ಬೆಲೆ ಸಿಗದ ಕಾರಣದಿಂದಾಗಿ ತಮ್ಮ ಬೆಳೆಯನ್ನು ನಾಶಪಡಿಸಿ ಪ್ರತಿಭಟಿಸಿದ ಘಟನೆ ನಡೆದಿದೆ. ಆ ರೈತ ಸುಮಾರು 1 ಎಕರೆ ಭೂಮಿಯಲ್ಲಿ ಟೊಮ್ಯಾಟೊ ಕೃಷಿ ಮಾಡಿದ್ದರು. ಅದಕ್ಕಾಗಿ ಸುಮಾರು 40,000 ರಿಂದ 45,000 ರೂ.ಗಳನ್ನು ಖರ್ಚು ಮಾಡಿದ್ದರು. ಆದರೆ, ಖರ್ಚು ಮಾಡಿದಷ್ಟು ಹಣ ವಾಪಾಸ್…

Read More

IPL 2026: 2-0 ಇರೋದ್ನ 4-0 ಮಾಡ್ತೀನಿ; ಸಿಎಸ್​ಕೆಗೆ ಸವಾಲು ಹಾಕಿದ ವೈಭವ್ ಸೂರ್ಯವಂಶಿ

2026 ರ ಐಪಿಎಲ್ (IPL 2026) ಮಾರ್ಚ್ 28 ರಂದು ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ (RCB vs SRH) ನಡುವಿನ ಪಂದ್ಯದೊಂದಿಗೆ ಪ್ರಾರಂಭವಾಗಲಿದೆ. ಈ ಪಂದ್ಯ ಮುಗಿದ ಒಂದು ದಿನದ ನಂತರ ಅಂದರೆ ಮಾರ್ಚ್​ 30 ರಂದು ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ (CSK vs RR) ತಂಡಗಳು ಮುಖಾಮುಖಿಯಾಗಲಿವೆ. ಆದರೆ ಈ ಪಂದ್ಯಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡದ ಯುವ ಆರಂಭಿಕ ಆಟಗಾರ 14 ವರ್ಷದ ವೈಭವ್…

Read More

ಶಾಲೆಗೆ ಹೋಗು ಎಂದಿದ್ದಕ್ಕೆ ಮಹಿಳೆಗೆ ಚಾಕುವಿನಿಂದ ಇರಿದ 11ನೇ ತರಗತಿ ವಿದ್ಯಾರ್ಥಿ

ರಾಣಿಪೇಟೆ, ಮಾರ್ಚ್ 25: ಶಾಲೆಗೆ ಹೋಗದೆ ಗೆಳೆಯರ ಜೊತೆ ಓಡಾಡಿಕೊಂಡಿದ್ದಕ್ಕಾಗಿ ಮಹಿಳೆಯೊಬ್ಬರು 11ನೇ ತರಗತಿ ವಿದ್ಯಾರ್ಥಿಗೆ ಗದರಿದ್ದರು. ಇದೇ ಕಾರಣದಿಂದ ಆತ ಆ ಮಹಿಳೆಯ ಮೇಲೆ ಚಾಕುವಿನಿಂದ ಹಿಂಸಾತ್ಮಕವಾಗಿ ಹಲ್ಲೆ ಮಾಡಿದ್ದಾನೆ. 16 ವರ್ಷದ ಆ ವಿದ್ಯಾರ್ಥಿಯನ್ನು ಅರಕ್ಕೋಣಂ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆ ಊರಿನಲ್ಲಿ ಆಘಾತ ಸೃಷ್ಟಿಸಿದೆ. ರಾಣಿಪೇಟೆ ಜಿಲ್ಲೆಯ ಅರಕ್ಕೋಣಂನ ಓಥವಡೈ ಬೀದಿಯಲ್ಲಿ ವಾಸಿಸುವ ಸರವಣನ್ ಮತ್ತು ಸತ್ಯ ದಂಪತಿಗೂ ಆ ಬಾಲಕನ ಕುಟುಂಬಕ್ಕೂ ಬಹಳ ಪರಿಚಯವಿತ್ತು. ಸರವಣನ್ ವಿಮಾ ಏಜೆಂಟ್…

Read More