Headlines

nagaraj11081993

‘ಸ್ಟೇಜ್​ ಮೇಲೆ ನಿಲ್ಲಿಸಿ, ನನ್ನ ಕೈಗೆ ಮೈಕ್ ಕೊಡೋದು ನಿಜಕ್ಕೂ ಡೇಂಜರಸ್’; ರಣವೀರ್ ಸಿಂಗ್

ರಣವೀರ್ ಸಿಂಗ್ ಅವರು (Ranveer Singh) ಇತ್ತೀಚೆಗೆ ಸುದ್ದಿ ಆಗಿದ್ದಾರೆ. ಅದಕ್ಕೆ ಕಾರಣ ಆಗಿರೋದು ಅವರು ನಡೆದುಕೊಂಡ ರೀತಿ. ರಣವೀರ್ ಸಿಂಗ್ ಅವರು ಗೋವಾ ಫಿಲ್ಮ್ ಫೆಸ್ಟಿವಲ್​​ನಲ್ಲಿ ಬಾಯಿಗೆ ಬಂದಂತೆ ಮಾತನಾಡಿದ್ದು, ನಡೆದುಕೊಂಡಿದ್ದು ಗೊತ್ತೇ ಇದೆ. ಈ ವಿಷಯ ಚರ್ಚೆ ಹುಟ್ಟುಹಾಕಿತ್ತು. ದೈವ ಅನುಕರಿಸಿ ಟೀಕೆಗೆ ಒಳಗಾದರು. ಈ ವಿಡಿಯೋ ಈಗಲೂ ವೈರಲ್ ಆಗುತ್ತದೆ ಮತ್ತು ಪ್ರಕರಣ ಇನ್ನೂ ಜಾರಿಯಲ್ಲಿದೆ. ಹೀಗಿರುವಾಗಲೇ ಅವರ ಹಳೆಯ ವಿಡಿಯೋ ವೈರಲ್ ಆಗಿದ್ದು, ಟೀಕೆ ಎದುರಿಸಿದ್ದಾರೆ. ರಣವೀರ್ ಸಿಂಗ್ ಅವರು ಈ…

Read More

ಪ್ರೆಸ್​ಕಾನ್ಫರೆನ್ಸ್ ನಡೆಯುವಾಗಲೇ ಹೂಸು ಬಿಟ್ಟ ರಿಜ್ವಾನ್; ಸಿಟ್ಟಾದ ವಾರ್ನರ್​ ಹೇಳಿದ್ದೇನು?

ಪಾಕಿಸ್ತಾನ್ ಸೂಪರ್ ಲೀಗ್ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದಿನಿಂದ (ಮಾರ್ಚ್ 26) ಪಂದ್ಯಗಳು ಆರಂಭ ಆಗಲಿವೆ. ಅದಕ್ಕೂ ಮೊದಲು ಪಂದ್ಯದ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ನಡೆಸಿಲಾಯಿತು. ಈ ವೇಳೆ ಡೇವಿಡ್ ವಾರ್ನರ್​ ಮೊದಲಾದವರು ಇದ್ದರು. ಆಗ ರಿಜ್ವಾನ್ ಜೋರಾಗಿಯೇ ಹೂಸು ಬಿಟ್ಟಿದ್ದಾರೆ. ಇದನ್ನು ನೋಡಿ ಅಲ್ಲಿದ್ದವರು ನಕ್ಕಿದ್ದಾರೆ. ಇದಕ್ಕೆ ಡೇವಿಡ್ ವಾರ್ನರ್ ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಪಾಕಿಸ್ತಾನ ಸೂಪರ್ ಲೀಗ್ಸ್​ ಬಗ್ಗೆ ಮಾಹಿತಿ ನೀಡಲು ಸುದ್ದಿಗೋಷ್ಠಿ ಕರೆಯಲಾಗಿತ್ತು….

Read More

ಹುಬ್ಬಳ್ಳಿಯಲ್ಲಿ ಯುದ್ಧ ವಿಮಾನಗಳ ಭೀಕರ ಘರ್ಜನೆ! ಬೆಚ್ಚಿಬಿದ್ದ ಜನರಿಗೆ ಕೊನೆಗೂ ಸಿಕ್ಕಿತು ಅಸಲಿ ಉತ್ತರ: ವಿಡಿಯೋ ನೋಡಿ

ಹುಬ್ಬಳ್ಳಿ, ಮಾರ್ಚ್​ 26: ಹುಬ್ಬಳ್ಳಿ ನಗರದಲ್ಲಿ ಬುಧವಾರ ಅಚಾನಕ್ಕಾಗಿ ಕಾಣಿಸಿಕೊಂಡ ಮೂರು ಯುದ್ಧ ವಿಮಾನಗಳು ಕೆಲಕಾಲ ಜನರಲ್ಲಿ ಆತಂಕ ಸೃಷ್ಟಿಸಿದವು. ಮಾರ್ಚ್ 25 ರ ಸಂಜೆ ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ ಈ ವಿಮಾನಗಳನ್ನು ನೋಡಿದ ಜನರು, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆ ಗಾಬರಿಗೊಂಡರು. ಕೆಲ ಹೊತ್ತು ಹುಬ್ಬಳ್ಳಿ ನಗರದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದರೂ, ನಂತರ ಇದು ಕೇವಲ ಪ್ರಾಯೋಗಿಕ ಹಾರಾಟ (training sortie) ಎಂಬುದು ಸ್ಪಷ್ಟವಾಗಿದೆ. ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ರೂಪೇಶ್ ಕುಮಾರ್ ಅವರು…

Read More

ಒಂದೇ ವಾರಕ್ಕೆ ‘ಧುರಂಧರ್ 2’ ಸಾವಿರ ಕೋಟಿ ಕಲೆಕ್ಷನ್; ಆದರೂ ಮುರಿಯೋಕೆ ಆಗಿಲ್ಲ ಒಂದು ದಾಖಲೆ

ಒಂದು ವಾರಕ್ಕೆ ನೂರು ಕೋಟಿ ರೂಪಾಯಿ ಗಳಿಕೆ ಆದರೆ ದೊಡ್ಡದು ಎನ್ನುವ ಪರಿಸ್ಥಿತಿ ಈಗ ಇದೆ. ಯಾರೂ ಸಿನಿಮಾ ನೋಡಲು ಥಿಯೇಟರ್​​ಗೆ ಬರುತ್ತಿಲ್ಲ ಎಂಬ ಆರೋಪ ಜೋರಾಗಿರುವ ಈ ಸಂದರ್ಭದಲ್ಲಿ ರಣವೀರ್ ಸಿಂಗ್ ನಟನೆಯ ‘ಧುರಂಧರ್ 2’ ಸಿನಿಮಾ (Dhurandhar 2) ಒಂದೇ ವಾರಕ್ಕೆ ಸಾವಿರ ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಆದರೂ ಅತಿ ವೇಗದಲ್ಲಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ ಸಿನಿಮಾ ಎಂಬ ದಾಖಲೆಯನ್ನು ಮುರಿಯೋಕೆ ಸಾಧ್ಯವಾಗಿಲ್ಲ. ‘ಧುರಂಧರ್ 2’ ಚಿತ್ರ ಅಬ್ಬರಿಸುತ್ತಿದೆ. ಮೊದಲ…

Read More

7 ವರ್ಷಗಳ ಬಳಿಕ ಇರಾನ್​ನಿಂದ ಭಾರತ ಗ್ಯಾಸ್ ಖರೀದಿ: ಮಂಗಳೂರಿಗೆ ಬರಲಿದೆ LPG ಹೊತ್ತ ಹಡಗು!

ನವದೆಹಲಿ/ಬೆಂಗಳೂರು, ಮಾರ್ಚ್ 26: ಏಳು ವರ್ಷಗಳ ಸುದೀರ್ಘ ಅಂತರದ ನಂತರ ಭಾರತವು ಇರಾನ್‌ನಿಂದ ಎಲ್​ಪಿಜಿ ಅನಿಲವನ್ನು ಖರೀದಿಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತ 2019ರಲ್ಲಿ ಕೊನೆಯ ಬಾರಿಗೆ ಇರಾನ್‌ನಿಂದ ಅನಿಲ ಖರೀದಿಸಿತ್ತು. ಇದೀಗ ಅಮೆರಿಕದ ನಿರ್ಬಂಧಗಳ ತಾತ್ಕಾಲಿಕ ತೆರವು ಹಿನ್ನೆಲೆಯಲ್ಲಿ ಎಲ್​​ಪಿಜಿ ಖರೀದಿ ನಿರ್ಧಾರಕ್ಕೆ ಬಂದಿದೆ. ದೇಶದಲ್ಲಿ ಎದುರಾಗಿರುವ LPG ಗ್ಯಾಸ್ ಸಮಸ್ಯೆ ಮತ್ತು ಕಚ್ಚಾ ತೈಲ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಭಾರತವು ಹಗಲಿರುಳು ಪ್ರಯತ್ನಗಳನ್ನು ನಡೆಸುತ್ತಿದೆ. ಇದರ ಭಾಗವಾಗಿ, ಇರಾನ್‌ನ ವಿದೇಶಾಂಗ ಇಲಾಖೆ ಮತ್ತು ಅಲ್ಲಿನ…

Read More

ವಿವಾಹದ ಸಂದರ್ಭದಲ್ಲಿ ಜೀರಿಗೆ ಬೆಲ್ಲದ ಮಹತ್ವ ಏನು?: ವೈಜ್ಞಾನಿಕ , ಆಧ್ಯಾತ್ಮಿಕ ಹಿನ್ನೆಲೆಯ ಮಾಹಿತಿ ಇಲ್ಲಿದೆ

ಹಿಂದೂ ಸನಾತನ ಸಂಪ್ರದಾಯಗಳಲ್ಲಿ ಅನೇಕ ವಿಧಿ ವಿಧಾನಗಳಿವೆ. ಅವುಗಳ ಸಾಮಾಜಿಕ, ಆಧ್ಯಾತ್ಮಿಕ ಮತ್ತು ವೈಜ್ಞಾನಿಕ ಹಿನ್ನೆಲೆಯನ್ನು ಅರಿತಾಗ ಅವುಗಳಿಗೆ ಹೆಚ್ಚಿನ ಪ್ರಾಶಸ್ತ್ಯ ಸಿಗುತ್ತದೆ. ವಿವಾಹದ ಸಂದರ್ಭದಲ್ಲಿ ವಧು ವರರ ತಲೆಯ ಮೇಲೆ ಜೀರಿಗೆ ಬೆಲ್ಲ ಇಡುವ ವಿಧಿ ಅಂತಹ ಒಂದು ವಿಶಿಷ್ಟ ಆಚರಣೆಯಾಗಿದೆ. ಈ ಆಚರಣೆಯ ವೈಶಿಷ್ಟ್ಯವೆಂದರೆ, ತಲೆಯ ಮೇಲಿರುವ ಸಹಸ್ರಾರ ಚಕ್ರವನ್ನು ಜಾಗೃತಿಗೊಳಿಸುವುದು. ಮದುವೆಯ ನಂತರ ಜೀವನದಲ್ಲಿ ಜವಾಬ್ದಾರಿಗಳು ಹೆಚ್ಚಾಗುವುದರಿಂದ, ಈ ವಿಧಿಯು ನಾನು ಮದುವೆಯಾಗುತ್ತಿದ್ದೇನೆ, ನನಗೆ ಜವಾಬ್ದಾರಿಗಳು ಬರುತ್ತಿವೆ ಎಂಬ ಪ್ರಜ್ಞೆಯನ್ನು ಮೂಡಿಸುತ್ತದೆ. ಇದರಿಂದ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ಪ್ರಗತಿ

ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷದ ಅಷ್ಟಮಿ, ಶೋಭನ ಯೋಗ, ಆರಿದ್ರಾ ನಕ್ಷತ್ರ ಮತ್ತು ಭವಕರಣ ಇರಲಿದೆ. ರವಿ ಮೀನ ರಾಶಿಯಲ್ಲೂ, ಚಂದ್ರ ಮಿಥುನ ರಾಶಿಯಲ್ಲೂ ಸಂಚಾರ ಮಾಡಲಿದ್ದಾರೆ. ಇಂದು ಗುರುವಾರವಾದ್ದರಿಂದ ಗುರುಗಳ ಸ್ಮರಣೆಗೆ ವಿಶೇಷ ಮಹತ್ವವಿದೆ. ಅಶೋಕಾಷ್ಟಮಿ ಆಚರಣೆ, ಅಲಂಕಾರು ಯಾತ್ರೆ, ಮದ್ದೂರಿನ ಮಹೋತ್ಸವ, ಕಿಗ್ಗಾ ಋಷ್ಯಶೃಂಗ ಪರ್ವತದ ರಥೋತ್ಸವಗಳು ನಡೆಯುವ ಪರ್ವಕಾಲ ಇದಾಗಿದೆ. ಪ್ರತಿ ರಾಶಿಯ ಆರ್ಥಿಕ ಪರಿಸ್ಥಿತಿ, ಉದ್ಯೋಗ, ಕುಟುಂಬ ಸಂಬಂಧಗಳು, ಆರೋಗ್ಯ…

Read More

ಉಪಚುನಾವಣೆ: ದಾವಣಗೆರೆ, ಬಾಗಲಕೋಟೆ ಗೆಲ್ಲಲು ಕಾಂಗ್ರೆಸ್ ಮಾಸ್ಟರ್ ಪ್ಲಾನ್! ಸಚಿವರು, ಶಾಸಕರಿಗೆ ಜವಾಬ್ದಾರಿ

ಬೆಂಗಳೂರು, ಮಾರ್ಚ್ 26: ಕರ್ನಾಟಕದಲ್ಲಿ ಉಪಚುನಾವಣೆ (By Election) ಕಾವು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಬೈಎಲೆಕ್ಷನ್ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ರಣತಂತ್ರ ರೂಪಿಸುತ್ತಿದ್ದು, ಆಡಳಿತಾರೂಢ ಕಾಂಗ್ರೆಸ್ (Congress) ಪಕ್ಷ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿದೆ. ರಾಜಭವನ ರಸ್ತೆಯ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷ (CLP) ಸಭೆಯಲ್ಲಿ ಉಪಚುನಾವಣೆ ಕುರಿತಂತೆ ಮಹತ್ವದ ಚರ್ಚೆಗಳು ನಡೆದವು. ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ಮುಖ್ಯಮಂತ್ರಿ…

Read More

ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಆರ್ಥಿಕವಾಗಿ ಉತ್ತಮ ಪ್ರಗತಿ

ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷದ ಅಷ್ಟಮಿ, ಶೋಭನ ಯೋಗ, ಆರಿದ್ರಾ ನಕ್ಷತ್ರ ಮತ್ತು ಭವಕರಣ ಇರಲಿದೆ. ರವಿ ಮೀನ ರಾಶಿಯಲ್ಲೂ, ಚಂದ್ರ ಮಿಥುನ ರಾಶಿಯಲ್ಲೂ ಸಂಚಾರ ಮಾಡಲಿದ್ದಾರೆ. ಇಂದು ಗುರುವಾರವಾದ್ದರಿಂದ ಗುರುಗಳ ಸ್ಮರಣೆಗೆ ವಿಶೇಷ ಮಹತ್ವವಿದೆ. ಅಶೋಕಾಷ್ಟಮಿ ಆಚರಣೆ, ಅಲಂಕಾರು ಯಾತ್ರೆ, ಮದ್ದೂರಿನ ಮಹೋತ್ಸವ, ಕಿಗ್ಗಾ ಋಷ್ಯಶೃಂಗ ಪರ್ವತದ ರಥೋತ್ಸವಗಳು ನಡೆಯುವ ಪರ್ವಕಾಲ ಇದಾಗಿದೆ. ಪ್ರತಿ ರಾಶಿಯ ಆರ್ಥಿಕ ಪರಿಸ್ಥಿತಿ, ಉದ್ಯೋಗ, ಕುಟುಂಬ ಸಂಬಂಧಗಳು, ಆರೋಗ್ಯ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆಗೆ ಅನುಗುಣವಾಗಿ ಮಾರ್ಚ್ 26ರ ದಿನಭವಿಷ್ಯ

ನಿಮ್ಮ ಜನ್ಮಸಂಖ್ಯೆಗೆ ಅನುಗುಣವಾಗಿ ಇಲ್ಲಿ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆಯನ್ನು ತಿಳಿದುಕೊಳ್ಳುವುದು ಹೇಗೆ ಎಂಬುದಕ್ಕೆ ಇಲ್ಲಿ ಮಾಹಿತಿ ನೀಡಲಾಗಿದೆ. ಜನ್ಮಸಂಖ್ಯೆಯ ಆಧಾರದಲ್ಲಿ ಮಾರ್ಚ್ 26ರ ಗುರುವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ನವ ವಿವಾಹಿತರ ಮಧ್ಯೆ ಅಭಿಪ್ರಾಯ ಭೇದಗಳು ಕಾಣಿಸಿಕೊಳ್ಳುವ ಸಾಧ್ಯತೆಗಳಿವೆ. ಅದರಲ್ಲಿಯೂ ಹಣಕಾಸಿನ ವಿಚಾರಕ್ಕೆ ಸಣ್ಣದಾಗಿ ಆರಂಭವಾಗುವ ಕಲಹ ತೀರಾ ಮನಶ್ಶಾಂತಿ ಹಾಳು ಮಾಡುವ ಮಟ್ಟಕ್ಕೆ ಹೋಗಲಿದೆ….

Read More