Headlines

nagaraj11081993

ಮದುವೆಗೆ ಬಂದ ಮಹಿಳೆ ನಾಪತ್ತೆ ಕೇಸ್​​: ಪತಿ ಸ್ನೇಹಿತನ ಮನೆಯಲ್ಲಿ ಮಹಿಳೆ ಸಿಕ್ಕಿಬಿದ್ದಿದ್ದೇಗೆ? – Kannada News | Priyanka and David’s Elopement Drama Unveiled by CCTV Footage

ತುಮಕೂರು, ಫೆಬ್ರವರಿ 16: ಮದುವೆಗೆಂದು ತೆರಳಿ ನಾಪತ್ತೆಯಾಗಿದ್ದ ಮಹಿಳೆ ಪ್ರಿಯಾಂಕಾ ಪ್ರಕರಣ ಬಗೆದಷ್ಟು ಬಯಲಾಗುತ್ತಿದೆ. ಪತಿ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದ್ದ ಈಕೆ ಆತನೊಂದಿಗೆ ಕುಣಿಗಲ್‌ಗೆ ಬಂದ ವಿಡಿಯೋ ಲಭ್ಯವಾಗಿದೆ. ನಾಪತ್ತೆಯಾಗಿದ್ದ ದಿನದ ರಾತ್ರಿಯೇ ಪ್ರಿಯಾಂಕಾ ಕುಣಿಗಲ್​​ಗೆ ಬಂದಿದ್ದಳು. ಗುರುವಾರ ಸಂಜೆ ನಾಲ್ಕು ಗಂಟೆಗೆ ತನ್ನ ರೂಮ್ ಬಿಟ್ಟಿದ್ದ ಡೇವಿಡ್, ಮರಳಿ ಪ್ರಿಯಾಂಕಾ ಜೊತೆ ಹಿಂದಿರುಗಿ ಬಂದಿದ್ದ. ಬೇಲೂರು ಪೊಲೀಸರು ಎಂಟ್ರಿ ಕೊಡುವವರೆಗೂ‌ ಮನೆಯಿಂದ ಈಚೆ ಬರದೇ ಪ್ರಿಯಾಂಕಾ ಒಳಗೇ ಇದ್ದಳು. ಹೀಗಾಗಿ ಆಕೆಗೆ ಹೋಟೆಲ್​​ನಿಂದ-ಊಟ ತಿಂಡಿಯನ್ನು ಡೇವಿಡ್​​…

Read More

ರಿಂಕು ಸಿಂಗ್ ಕೈಯಲ್ಲಿ ಬೌಲಿಂಗ್ ಮಾಡಿಸಿ ನಮ್ಮ ಮರ್ಯಾದೆಯನ್ನೇ ತೆಗೆದುಬಿಟ್ರು! – Kannada News | India has embarrassed us by giving bowling to Rinku Singh

ಭಾರತ ಮತ್ತು ಪಾಕಿಸ್ತಾನ್ ನಡುವಣ ಪಂದ್ಯ ಮುಗಿದಿದೆ. ನಿರೀಕ್ಷೆಯಂತೆ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಆದರೆ ಅತ್ತ ಈ ಬಾರಿ ಪಾಕಿಸ್ತಾನ್ ತಂಡ ಸೋತಿರುವುದು ಬರೋಬ್ಬರಿ 61 ರನ್​ಗಳ ಅಂತರದಿಂದ. ಈ ಹೀನಾಯ ಸೋಲಿನ ಬೆನ್ನಲ್ಲೇ ಪಾಕ್ ಚಾನೆಲ್​ಗಳಲ್ಲಿ ಚರ್ಚೆಗಳು ನಡೆದಿದ್ದವು. ಈ ಚರ್ಚೆಯ ನಡುವೆ ಪಾಕ್ ಚಾನೆಲ್ ಆ್ಯಂಕರ್ ನೀಡಿರುವ ಹೇಳಿಕೆಯೊಂದು ಇದೀಗ ಭಾರೀ ವೈರಲ್ ಆಗಿದೆ. ಈ ಪ್ಯಾನೆಲ್ ಚರ್ಚೆಯಲ್ಲಿ ಪಾಕಿಸ್ತಾನ್ ತಂಡದ ಮಾಜಿ ನಾಯಕ ಮೊಹಮ್ಮದ್ ಯೂಸುಫ್ ಸೇರಿದಂತೆ ಕೆಲ ಮಾಜಿ…

Read More

ಬಾಲವೇ ನಾಯಿಯನ್ನು ಅಲ್ಲಾಡಿಸಿದ್ರೆ ಹೇಗೆ? ನಾಯಕತ್ವ ಬದಲಾವಣೆ ಪ್ರಶ್ನೆಗೆ ಹೀಗ್ಯಾಕಂದ್ರು ಸಚಿವ ಮಹದೇವಪ್ಪ! – Kannada News | Leadership Change Row in Congress: HC Mahadevappa ‘Tail Wagging the Dog’ Remark Sparks Debate

ಬೆಂಗಳೂರು, ಫೆಬ್ರವರಿ 16: ಹಿರಿಯ ಸಚಿವ ಹೆಚ್​ಸಿ ಮಹದೇವಪ್ಪ ನಾಯಕತ್ವ ಬದಲಾವಣೆ ಕುರಿತ ಪ್ರಶ್ನೆಗಳಿಗೆ ನೀಡಿದ ಹೇಳಿಕೆ ಈಗ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್‌ನಲ್ಲಿನ ನಾಯಕತ್ವ ಗೊಂದಲ ಮತ್ತು ಹೈಕಮಾಂಡ್ ಮಧ್ಯಪ್ರವೇಶದ ಅಗತ್ಯತೆಯ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ಮಹದೇವಪ್ಪ ಅವರು ಅದಕ್ಕೆ ನೇರವಾಗಿ ಉತ್ತರಿಸದೆ ಬೀದಿನಾಯಿ ವಿಷಯವನ್ನು ಪ್ರಸ್ತಾಪಿಸಿದರು. ‘ನಾಯಕತ್ವದ ಚರ್ಚೆ ಎಲ್ಲಿದೆ? ಹೈಕೋರ್ಟ್ ಪದೇ ಪದೇ ಬೀದಿನಾಯಿಗಳನ್ನೆಲ್ಲ ಹಿಡಿದು ಒಳಗಾಕಿ ಎಂದು ಹೇಳುತ್ತಿದೆ’ ಎಂದರು. ಈ ಹೇಳಿಕೆ ವಿವಾದಕ್ಕೆ ಗುರಿಯಾಗಬಹುದು ಎಂಬುದು ಅರಿವಿಗೆ ಬರುತ್ತಿದ್ದಂತೆಯೇ ಸ್ಪಷ್ಟನೆ ನೀಡಲು…

Read More

ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ‘ವಿಶ್ವಕಪ್’ ಸೋಲಿನ ಭೀತಿ..! – Kannada News | Team India Fears Defeat Following Victory

ಭಾರತ ತಂಡವು ಟಿ20 ವಿಶ್ವಕಪ್​ನ 27ನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಸೂಪರ್-8 ಹಂತಕ್ಕೇರಿದೆ. ಕೊಲಂಬೊದಲ್ಲಿ ನಡೆದ ಪಾಕಿಸ್ತಾನ್ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 175 ರನ್ ಕಲೆಹಾಕಿತ್ತು. ಈ ಗುರಿಯನ್ನು ಬೆನ್ನತ್ತಿದ ಪಾಕಿಸ್ತಾನ್ ತಂಡ 18 ಓವರ್​ಗಳಲ್ಲಿ 114 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಭಾರತ ತಂಡವು 61 ರನ್​ಗಳ ಜಯ ಸಾಧಿಸಿದೆ. ಈ ಗೆಲುವಿನ ಬೆನ್ನಲ್ಲೇ ಟೀಮ್ ಇಂಡಿಯಾಗೆ ವಿಶ್ವಕಪ್ ಸೋಲಿನ ಭೀತಿ ಎದುರಾಗಿದೆ….

Read More

ಬೆಂಗಳೂರು ಪೊಲೀಸ್ ಆಯುಕ್ತರನ್ನೂ ಬಿಡದ ಸೈಬರ್ ವಂಚಕರು: ಕಮಿಷನರ್ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು ಹಣಕ್ಕೆ ಡಿಮ್ಯಾಂಡ್ – Kannada News | Cyber Fraudsters Target Bengaluru Police Commissioner: Fake Facebook Account Created to Demand Money

ಬೆಂಗಳೂರು, ಫೆಬ್ರವರಿ 16: ಬೆಂಗಳೂರು (Bangalore) ನಗರ ಪೊಲೀಸ್ ಆಯುಕ್ತರ ಹೆಸರನ್ನೇ ಬಳಸಿಕೊಂಡು ಸೈಬರ್ ವಂಚಕರು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಜನರನ್ನು ಮೋಸಗೊಳಿಸಲು ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಸೀಮಂತ್ ಕುಮಾರ್ ಸಿಂಗ್ ಅವರ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ನಕಲಿ ಖಾತೆ ರಚಿಸಿ, ಗಣ್ಯರೊಂದಿಗೆ ತೆಗೆದಿರುವ ಫೋಟೋಗಳನ್ನು ಪೋಸ್ಟ್ ಮಾಡಿ ಜನರ ವಿಶ್ವಾಸ ಗಳಿಸಲು ವಂಚಕರು ಪ್ರಯತ್ನಿಸಿದ್ದಾರೆ. ಪೊಲೀಸ್ ಆಯುಕ್ತರೇ ಪೋಸ್ಟ್ ಮಾಡುತ್ತಿದ್ದಾರೆಂದು ನಂಬಿದ ಕೆಲವರು ಆ ಖಾತೆಗೆ ಪ್ರತಿಕ್ರಿಯೆ ನೀಡಿದ್ದು, ಬಳಿಕ ಖಾಸಗಿ ಸಂದೇಶಗಳ…

Read More

ಟಿ20 ಕ್ರಿಕೆಟ್​ನಲ್ಲಿ ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ಬರೆದ ರಶೀದ್ ಖಾನ್ – Kannada News | Rashid Khan Creates New World Record in T20 Cricket

ಟಿ20 ಕ್ರಿಕೆಟ್​ನಲ್ಲಿ ಅಫ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ (Rashid Khan) ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ  ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆಯನ್ನು ಬರೆಯುವ ಮೂಲಕ ಎಂಬುದು ವಿಶೇಷ. ರಶೀದ್ ಖಾನ್ ಬರೆದಿರುವ ಹೊಸ ವಿಶ್ವ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ… ದೆಹಲಿಯಲ್ಲಿ ನಡೆದ ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಯುಎಇ ವಿರುದ್ಧ ರಶೀದ್ ಖಾನ್ 4 ಓವರ್​ಗಳನ್ನು ಎಸೆದಿದ್ದರು. ಈ ವೇಳೆ 24 ರನ್ ನೀಡಿ 1 ವಿಕೆಟ್ ಕಬಳಿಸಿದ್ದಾರೆ. ಈ ಒಂದು…

Read More

ಭರ್ಜರಿ ಡಬಲ್ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

ರಣಜಿ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ನಾಯಕ ದೇವದತ್ ಪಡಿಕ್ಕಲ್ (Devdutt Padikkal) ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಉತ್ತರಾಖಂಡ್ ತಂಡ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ಉತ್ತಮ ಆರಂಭ ಪಡೆದಿರಲಿಲ್ಲ. ಕೆಎಲ್ ರಾಹುಲ್ ಜೊತೆ ಆರಂಭಿಕನಾಗಿ ಕಣಕ್ಕಿಳಿದ ಮಯಾಂಕ್ ಅಗರ್ವಾಲ್ ಕೇವಲ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಈ ಹಂತದಲ್ಲಿ ಕ್ರೀಸ್ ಗೆ ಆಗಮಿಸಿದ ದೇವದತ್ ಪಡಿಕ್ಕಲ್ ಭರ್ಜರಿ…

Read More

ಲಾಭದ ಮೇಲೆ ಗಮನ ಬೇಡ, ಗುಣಮಟ್ಟ ನೋಡಿ, ಅಭಿವೃದ್ಧಿ ಹೊಂದಿದ ಭಾರತಕ್ಕೆ ಖಾಸಗಿ ವಲಯ ನಿರ್ಣಾಯಕ: ಪ್ರಧಾನಿ ಮೋದಿ – Kannada News | PM Modi Interview: Private Sector’s Quality Focus Key to Viksit Bharat and Manufacturing Growth

ನವದೆಹಲಿ, ಫೆಬ್ರವರಿ 16: ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟದೊಂದಿಗಿನ ವ್ಯಾಪಾರ ಒಪ್ಪಂದಗಳು ಮತ್ತು 2026ರ ಬಜೆಟ್ ನಂತರ ಪ್ರಧಾನಿ ನರೇಂದ್ರ ಮೋದಿ(Narendra Modi) ತಮ್ಮ ಮೊದಲ ಸಂದರ್ಶನವನ್ನು ಪಿಟಿಐಗೆ ನೀಡಿದ್ದಾರೆ. ಖಾಸಗಿ ವಲಯದಲ್ಲಿರುವವರಿಗೆ ಅವರು ವಿಶೇಷ ಮನವಿ ಮಾಡಿದ್ದಾರೆ. ಲಾಭಕ್ಕಿಂತ ಗುಣಮಟ್ಟದ ಮೇಲೆ ಗಮನಹರಿಸುವಂತೆ ಕರೆ ನೀಡಿದ್ದಾರೆ. ಭಾರತದ ಮುಂದಿನ ಹಂತದ ಆರ್ಥಿಕ ಪರಿವರ್ತನೆಯಲ್ಲಿ ಖಾಸಗಿ ವಲಯವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಡಿಜಿಟಲ್ ಬೆಳವಣಿಗೆ ಮತ್ತು ರಕ್ಷಣಾ ಆಧುನೀಕರಣದಂತಹ ವಿಷಯಗಳನ್ನು ಅವರು…

Read More

ರಾಜಸ್ಥಾನದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ, 7 ಕಾರ್ಮಿಕರು ಸಜೀವದಹನ – Kannada News | Factory Blast in Rajasthan Leaves Multiple Casualties, Rescue Teams Deployed

ಜೈಪುರ, ಫೆಬ್ರವರಿ 16: ರಾಜಸ್ಥಾನದ ಭಿವಾಡಿಯಲ್ಲಿರುವ ಖುಷ್ಖೇಡ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 7 ಮಂದಿ ಕಾರ್ಮಿಕರು ಸಜೀವದಹನವಾಗಿದ್ದಾರೆ. ಕಾರ್ಖಾನೆಯ ಒಳಗಿನಿಂದ ರಕ್ಷಣಾ ತಂಡಗಳು ಏಳು ಕಾರ್ಮಿಕರ ಶವಗಳನ್ನು ಹೊರತೆಗೆದರೆ, ತಿಜಾರಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಂದ ಇನ್ನೂ ಹಲವಾರು ಅಗ್ನಿಶಾಮಕ ವಾಹನಗಳನ್ನು ಕಳುಹಿಸಲಾಯಿತು. ಒಂದೂವರೆ ಗಂಟೆಗಳ ಕಠಿಣ ಪರಿಶ್ರಮದ ನಂತರ, ಸಿಬ್ಬಂದಿ ಮತ್ತು ಅಧಿಕಾರಿಗಳು ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.ನಂತರ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.ಘಟನೆ ನಡೆದ ಸಮಯದಲ್ಲಿ ಕಾರ್ಖಾನೆಯಲ್ಲಿ 20-25 ಕಾರ್ಮಿಕರು ಕೆಲಸ ಮಾಡುತ್ತಿದ್ದರು….

Read More

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ಮೋದಿಯಿಂದ ಚಾಲನೆ! – Kannada News | Kolar’s Vemagal Hosts India’s First Tata Airbus Helicopter Assembly Unit Launch by Pm Modi and France president

ಕೋಲಾರದಲ್ಲಿ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ತಯಾರಿಕಾ ಘಟಕಕ್ಕೆ ನಾಳೆ ಚಾಲನೆ! ಕೋಲಾರ, ಫೆಬ್ರವರಿ 16: ಚಿನ್ನದ ನಾಡು ಕೋಲಾರ  ಜಿಲ್ಲೆ  ರಾಷ್ಟ್ರ ಮಟ್ಟದಲ್ಲಿ ಮತ್ತೊಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗುತ್ತಿದೆ. ಕೋಲಾರ ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ನಿರ್ಮಾಣವಾಗಿರುವ ಟಾಟಾ ಏರ್‌ಬಸ್ ಮಿನಿ ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ನಾಳೆ (ಫೆ.17) ಅಧಿಕೃತ ಚಾಲನೆ ದೊರೆಯಲಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ವರ್ಚುವಲ್ ಆಗಿ ಘಟಕ ಉದ್ಘಾಟಿಸಲಿದ್ದಾರೆ. ಈ…

Read More