Headlines

nagaraj11081993

‘ಧುರಂಧರ್ 2’ ಸಿನಿಮಾ ನೋಡಿ ‘ಬ್ರಿಲಿಯಂಟ್’ ಎಂದು ಹೊಗಳಿದ ಶಿವರಾಜ್​ಕುಮಾರ್

ಬಾಕ್ಸ್ ಆಫೀಸ್​ನಲ್ಲಿ ಧೂಳೆಬ್ಬಿಸುತ್ತಿರುವ ‘ಧುರಂಧರ್ 2’ (Dhurandhar 2) ಸಿನಿಮಾ ಬಗ್ಗೆ ಅನೇಕ ಸೆಲೆಬ್ರಿಟಿಗಳು ಮಾತನಾಡಿದ್ದಾರೆ. ಈಗಾಗಲೇ ರಜನಿಕಾಂತ್, ರಿಷಬ್ ಶೆಟ್ಟಿ ಮುಂತಾದವರು ಹೊಗಳಿದ್ದಾರೆ. ಈಗ ‘ಹ್ಯಾಟ್ರಿಕ್ ಹೀರೋ’ ಶಿವರಾಜ್​ಕುಮಾರ್ (Shivarajkumar) ಕೂಡ ಈ ಸಿನಿಮಾ ನೋಡಿ ಫಿದಾ ಆಗಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ತಮ್ಮ ವಿಮರ್ಶೆ ಹಂಚಿಕೊಂಡಿದ್ದಾರೆ. ಶಿವಣ್ಣ ಅವರು ಈ ಸಿನಿಮಾವನ್ನು ಬ್ರಿಲಿಯಂಟ್ ಎಂದು ಬಣ್ಣಿಸಿದ್ದಾರೆ. ರಣವೀರ್ ಸಿಂಗ್ (Ranveer Singh) ಅವರ ಅಭಿನಯಕ್ಕೆ ಶಿವರಾಜ್​ಕುಮಾರ್ ಫುಲ್​ ಮಾರ್ಕ್ಸ್ ನೀಡಿದ್ದಾರೆ. ‘ಧುರಂಧರ್: ದಿ ರಿವೇಂಜ್’ ಸಿನಿಮಾ…

Read More

IND vs SA: ಭಾರತ- ದಕ್ಷಿಣ ಆಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ; ವೇಳಾಪಟ್ಟಿ ಪ್ರಕಟ

2025 ರ ಮಹಿಳಾ ಏಕದಿನ ವಿಶ್ವಕಪ್ ಗೆದ್ದ ಬಳಿಕ ಆಸ್ಟ್ರೇಲಿಯಾ ಪ್ರವಾಸ ಮಾಡಿದ್ದ ಭಾರತ ಮಹಿಳಾ ತಂಡ ಟಿ20 ಸರಣಿ ಗೆದ್ದು, ಏಕದಿನ ಹಾಗೂ ಟೆಸ್ಟ್ ಸರಣಿಯನ್ನು ಸೋತಿತ್ತು. ಇದೀಗ ಹೊಸ ಪ್ರವಾಸಕ್ಕೆ ಸಜ್ಜಾಗಿರುವ ವನಿತಾ ಪಡೆ, ಐದು ಪಂದ್ಯಗಳ ಟಿ20 ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮಾಡಲಿದೆ. ಈ ಪ್ರವಾಸಕ್ಕಾಗಿ ಇದೀಗ ಬಿಸಿಸಿಐ, ತಂಡವನ್ನು ಸಹ ಪ್ರಕಟಿಸಿದೆ. ಈ ಪ್ರವಾಸಕ್ಕೆ 15 ಆಟಗಾರ್ತಿಯರ ತಂಡವನ್ನು ಘೋಷಿಸಿದ್ದು, ಎಂದಿನಂತೆ ಹರ್ಮನ್ಪ್ರೀತ್ ಕೌರ್ ತಂಡವನ್ನು ಮುನ್ನಡೆಸಲಿದ್ದಾರೆ. ಇಬ್ಬರು ಆಟಗಾರ್ತಿಯರಿಗೆ…

Read More

ಒಡಿಶಾದಲ್ಲಿ ಬೇಗ ಪೆಟ್ರೋಲಿಯಂ ಮೀಸಲು ಯೋಜನೆ ಪೂರ್ಣಗೊಳಿಸಲು ಸಚಿವ ಧರ್ಮೇಂದ್ರ ಪ್ರಧಾನ್ ಒತ್ತಾಯ

ನವದೆಹಲಿ, ಮಾರ್ಚ್ 25: ಜಾಗತಿಕ ಅಸ್ಥಿರತೆ ಮತ್ತು ಮಧ್ಯಪ್ರಾಚ್ಯ ಸಂಘರ್ಷದ ನಡುವೆ ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವ ಅಗತ್ಯತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan), ಒಡಿಶಾದ ಜಾಜ್‌ಪುರ ಜಿಲ್ಲೆಯ ಚಾಂಡಿಖೋಲ್‌ನಲ್ಲಿ 4 ಮಿಲಿಯನ್ ಮೆಟ್ರಿಕ್ ಟನ್ (MMT) ಕಾರ್ಯತಂತ್ರದ ಪೆಟ್ರೋಲಿಯಂ ಮೀಸಲು (SPR) ಯೋಜನೆಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಮತ್ತು ಕಾರ್ಯಗತಗೊಳಿಸಲು ಒತ್ತಾಯಿಸಿದ್ದಾರೆ. ಒಡಿಶಾದ ಚಾಂಡಿಖೋಲ್‌ನಲ್ಲಿ ನಿರ್ಮಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿರುವ ಪೆಟ್ರೋಲಿಯಂ ಮೀಸಲು ಪ್ರದೇಶವನ್ನು ತ್ವರಿತವಾಗಿ ಪೂರ್ಣಗೊಳಿಸಲು…

Read More

30 ಕೋಟಿ ರೂ. ಇದ್ದರೂ ಹಾಳಾಯ್ತು ಯೂಟ್ಯೂಬರ್ ಜೀವನ; ನಡೆಯಲು ಆಗದ ಸ್ಥಿತಿ

‘ನನಗೆ ಮತ್ತೆ ನಡೆಯಲು ಸಾಧ್ಯವಿಲ್ಲವೇ ಅಂತ ಆತಂಕವಾಗುತ್ತಿದೆ’ ಎಂದು ಬಿಗ್ ಬಾಸ್ ಖ್ಯಾತಿಯ ಅನುರಾಗ್ ದೊಭಾಲ್ (Anurag Dobhal) ಅವರು ಕಣ್ಣೀರು ಹಾಕುತ್ತಿದ್ದಾರೆ. ಯೂಟ್ಯೂಬರ್ ಆಗಿ ಖ್ಯಾತಿ ಪಡೆದಿದ್ದ ಅವರು ಇತ್ತೀಚೆಗೆ ಇನ್‌ಸ್ಟಾಗ್ರಾಮ್ ಲೈವ್‌ನಲ್ಲೇ ಆತ್ಮಹತ್ಯೆಗೆ ಯತ್ನಿಸಿ ಭೀಕರ ಕಾರು ಅಪಘಾತಕ್ಕೀಡಾಗಿದ್ದರು. ಬಿಗ್ ಬಾಸ್ 17ರ ಸ್ಪರ್ಧಿಯಾಗಿದ್ದ ಅನುರಾಗ್ ದೊಭಾಲ್ ಅವರ ಜೀವನ ಈಗ ನರಕ ಆಗಿದೆ. 30 ಕೋಟಿ ರೂಪಾಯಿ ಆಸ್ತಿ ಇದ್ದರೂ ಕೂಡ ಅವರು ನಡೆಯಲು ಸಾಧ್ಯವಾಗದ ಸ್ಥಿತಿ ತಲುಪಿದ್ದಾರೆ. ಅವರ ಆರೋಗ್ಯದ ಅಪ್‌ಡೇಟ್…

Read More

ಸದ್ದಿಲ್ಲದೆ 2ನೇ ಮದುವೆ: ತಾಳಿ ಕಟ್ಟೋ ಟೈಮಿಗೆ ಮೊದಲ ಹೆಂಡ್ತಿ ಎಂಟ್ರಿ, ಮುಂದೇನಾಯ್ತು?

ಬೆಂಗಳೂರು (ಮಾರ್ಚ್ 25): ಮೊದಲ ಹೆಂಡ್ತಿ ಬದುಕಿರುವಾಗಲೇ, ವಿಚ್ಛೇದನವನ್ನೂ ಕೊಡದೆ ಎರಡನೇ ಮದುವೆಯಾಗಲು (Second Marriage) ಹೋಗಿದ್ದ ಪತಿರಾಯನಿಗೆ ಮೊದಲ ಪತ್ನಿ ಮಂಟಪದಲ್ಲೇ ಶಾಕ್ ಕೊಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ (Bangalore Rural) ಜಿಲ್ಲೆ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ (Kodagurki Village) ಮುನೇಶ್ವರ ದೇಗುಲದ ಬಳಿ ಸುರೇಶ್ ಎಂಬಾತ ಕದ್ದು ಮುಚ್ಚಿ ಎರಡನೇ ಮದುವೆಯಾಗುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದಾನೆ. ಹೌದು…ವಿಚ್ಚೇದನ ನೀಡದೆ ಮತ್ತೊಂದು ವಿವಾಹವಾಗುತ್ತಿರುವ ವಿಚಾರ ತಿಳಿದು ಮೊದಲ ಪತ್ನಿ ಪೊಲೀಸರ ಜೊತೆಯಲ್ಲೇ ಆಗಮಿಸಿ ಮದುವೆ ನಿಲ್ಲಿಸಿದ್ದಾಳೆ. 19…

Read More

ನೆಲಮಂಗಲದ ಹೈವೇಯಲ್ಲಿ ಯುವಕರ ಸ್ಟಂಟ್! ಇದಕ್ಕೆ ಬ್ರೇಕ್ ಹಾಕುವವರು ಯಾರು?

ನೆಲಮಂಗಲ, ಮಾ.25: ರಾಷ್ಟ್ರೀಯ ಹೆದ್ದಾರಿ 48ರ ತುಮಕೂರು ರಸ್ತೆಯ ನೆಲಮಂಗಲ ಟೌನ್ ವ್ಯಾಪ್ತಿಯಲ್ಲಿ ಇಬ್ಬರು ಯುವಕರು ಅತ್ಯಂತ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಸ್ಟಂಟ್ ಮಾಡುವ ಮೂಲಕ ಟ್ರಾಫಿಕ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಜನನಿಬಿಡ ರಸ್ತೆಯಲ್ಲೇ ಈ ಕಿರಾತಕ ಕೃತ್ಯ ನಡೆದಿದ್ದು, ಇತರ ವಾಹನ ಸವಾರರು ಮತ್ತು ಪಾದಚಾರಿಗಳು ಭಯಭೀತರಾಗಿದ್ದಾರೆ. ಇಬ್ಬರು ಯುವಕರು ಹೆಲ್ಮೆಟ್ ಧರಿಸದೆ ದ್ವಿಚಕ್ರ ವಾಹನದಲ್ಲಿ ಜನನಿಬಿಡ ರಸ್ತೆಯಲ್ಲೇ ಮುಂದಿನ ಚಕ್ರವನ್ನು ಗಾಳಿಯಲ್ಲಿ ಎತ್ತಿ (Wheelie) ಚಲಿಸುವ ಮೂಲಕ ಜೀವದ ಹಂಗು ತೊರೆದು ಸ್ಟಂಟ್ ಮಾಡಿದ್ದಾರೆ….

Read More

ಪಿಎಂ ಇಂಟರ್ನ್​ಸಿಪ್ ಸ್ಕೀಮ್ ಪರಿಷ್ಕೃತ ಮಾರ್ಗಸೂಚಿ; ವಯೋಮಿತಿಯಲ್ಲಿ ಬದಲಾವಣೆ, ಭತ್ಯೆ ಹೆಚ್ಚಳ, ಇಂಟರ್ನ್ ಅವಧಿ ಕಿರಿದು

ನವದೆಹಲಿ, ಮಾರ್ಚ್ 25: ಯುವಜನರ ಕೌಶಲ್ಯಾಭಿವೃದ್ಧಿ ಉದ್ದೇಶದಿಂದ ಸರ್ಕಾರ ಪ್ರಾಯೋಗಿಕವಾಗಿ ನಡೆಸುತ್ತಿರುವ ಪ್ರಧಾನಮಂತ್ರಿ ಇಂಟರ್ನ್​ಶಿಪ್ ಸ್ಕೀಮ್​ಗೆ (PM Internship Scheme) ಮಾರ್ಗಸೂಚಿಗಳನ್ನು ಪರಿಷ್ಕರಿಸಿದೆ. ಒಂದು ವರ್ಷ ಇದ್ದ ಇಂಟರ್ನ್​ಶಿಪ್ ಅವಧಿಯನ್ನು 6-9 ತಿಂಗಳಿಗೆ ಇಳಿಸಲಾಗಿದೆ. ಸ್ಕೀಮ್​ಗೆ ಅರ್ಹತಾ ವಯೋಮಿತಿಯನ್ನು 21-24 ವರ್ಷ ಬದಲು 18-25 ವರ್ಷ ವಯೋಮಾನಕ್ಕೆ ಬದಲಾಯಿಸಲಾಗಿದೆ. ಕೇಂದ್ರ ಸಚಿವರು ಈ ಕುರಿತು ರಾಜ್ಯಸಭೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಪರಿಷ್ಕೃತ ಮಾರ್ಗಸೂಚಿ ಮಾರ್ಚ್ 12ರಿಂದ ಜಾರಿಗೆ ಬಂದಿದೆ. ಸ್ನಾತಕೋತ್ತರ ಪದವಿ ಮಾಡಿರುವ ಅಭ್ಯರ್ಥಿಗಳು ಮತ್ತು ಪದವಿಯ…

Read More

ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇರಾನ್ (Iran War) ನೌಕಾಪಡೆ ಇಂದು ಅಮೆರಿಕದ ವಿಮಾನವಾಹಕ ನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನವಾಹಕ ನೌಕೆಯನ್ನು ಹೊಡೆದುರುಳಿಸಿದೆ. ಇರಾನ್‌ಗೆ 15 ಅಂಶಗಳ ಕದನ ವಿರಾಮದ ಕಂಡೀಷನ್ ಹಾಕುವ ಮೂಲಕ ಅಮೆರಿಕ 1 ತಿಂಗಳ ಅವಧಿಯ ಕದನ ವಿರಾಮವನ್ನು ಬಯಸುತ್ತಿದೆ ಎಂದು ವರದಿಗಳು ಹರಿದಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಇರಾನ್ ನಡೆಸಿದ ಈ ದಾಳಿ ಯುದ್ಧದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಒಂದು ಗಂಟೆಯ ಹಿಂದಷ್ಟೇ…

Read More

ಶಿವಮೊಗ್ಗ ಖಾಸಗಿ ಆಸ್ಪತ್ರೆ ಎಡವಟ್ಟು?: ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ

ಶಿವಮೊಗ್ಗ, ಮಾ.25: ನಗರದ ನೆಹರು ಕ್ರೀಡಾಂಗಣದ ಪಕ್ಕದಲ್ಲಿರುವ ಅಮೃತ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಲೋಪ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ 48 ವರ್ಷದ ದೇವಿ ಬಾಯಿ ಎಂಬುವರು ಚಿಕಿತ್ಸೆಯ ನಂತರ ಕೋಮಾಗೆ ಜಾರಿದ್ದು, ಇದಕ್ಕೆ ವೈದ್ಯರು ನೀಡಿದ ‘ಹೈಡೋಸ್’ ಔಷಧಿಯೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಮಾದರಿ 11 ರಂದು ದೇವಿ ಬಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾದರಿ 12 ರ ರಾತ್ರಿ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು….

Read More

ಎಚ್ಚರಿಕೆ ನೀಡಿದ 1 ಗಂಟೆಯಲ್ಲೇ ಅಮೆರಿಕದ ವಿಮಾನವಾಹಕ ನೌಕೆ ಮೇಲೆ ಇರಾನ್ ಕ್ಷಿಪಣಿ ದಾಳಿ

ಟೆಹ್ರಾನ್, ಮಾರ್ಚ್ 25: ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಮಧ್ಯೆ ಇರಾನ್ (Iran War) ನೌಕಾಪಡೆ ಇಂದು ಅಮೆರಿಕದ ವಿಮಾನವಾಹಕ ನೌಕೆ ಯುಎಸ್ಎಸ್ ಅಬ್ರಹಾಂ ಲಿಂಕನ್ ವಿಮಾನವಾಹಕ ನೌಕೆಯನ್ನು ಹೊಡೆದುರುಳಿಸಿದೆ. ಇರಾನ್‌ಗೆ 15 ಅಂಶಗಳ ಕದನ ವಿರಾಮದ ಕಂಡೀಷನ್ ಹಾಕುವ ಮೂಲಕ ಅಮೆರಿಕ 1 ತಿಂಗಳ ಅವಧಿಯ ಕದನ ವಿರಾಮವನ್ನು ಬಯಸುತ್ತಿದೆ ಎಂದು ವರದಿಗಳು ಹರಿದಾಡುತ್ತಿರುವಾಗಲೇ ಈ ದಾಳಿ ನಡೆದಿದೆ. ಇರಾನ್ ನಡೆಸಿದ ಈ ದಾಳಿ ಯುದ್ಧದ ತೀವ್ರತೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಒಂದು ಗಂಟೆಯ ಹಿಂದಷ್ಟೇ…

Read More