nagaraj11081993

ಸಾಮಾನ್ಯ ವೈದ್ಯಕೀಯ ಪರೀಕ್ಷೆಗಳ ವರದಿ ನಾರ್ಮಲ್ ಇದ್ದರೂ ದಿನಪೂರ್ತಿ ದಣಿವೇ? ಈ 4 ಆರೋಗ್ಯ ಸಮಸ್ಯೆಗಳ ಬಗ್ಗೆ ಇರಲಿ ಗಮನ

ತುಂಬಾ ಸುಸ್ತು (fatigue) ಎನ್ನುವುದು ಇತ್ತೀಚೆಗೆ ಸಾಮಾನ್ಯವಾಗಿ ಪ್ರತಿಯೊಬ್ಬರ ಬಾಯಲ್ಲೂ ಕೇಳಿಬರುವ ಮಾತು. ಬಹುತೇಕ ಜನರಿಗೆ ದಿನಪೂರ್ತಿ ದಣಿವು ಕಾಣಿಸಿಕೊಂಡರೆ, ಇನ್ನು ಕೆಲ ಮಂದಿಗೆ ಇದು ಅಲ್ಪಕಾಲಿಕವಾಗಿ ಅನುಭವಕ್ಕೆ ಬಂದಿರುತ್ತದೆ. ಹೀಗಾಗಿ ಕೆಲಸ ಮಾಡಲು ಮನಸ್ಸಾಗುವುದಿಲ್ಲ ಮತ್ತು ಸಣ್ಣ ಕೆಲಸಗಳೂ ಕಷ್ಟವಾಗುತ್ತವೆ ಎಂಬ ಕಾರಣಕ್ಕೆ ಜನರು ಬ್ಲಡ್ ಟೆಸ್ಟ್, ಥೈರಾಯ್ಡ್, ಶುಗರ್ ಹಾಗೂ ವಿಟಮಿನ್ B12 ಮತ್ತು D ಪರೀಕ್ಷೆಗಳನ್ನು ಮಾಡಿಸಿಕೊಳ್ಳುತ್ತಾರೆ. ಆದರೆ ಅವುಗಳ ವರದಿ ನಾರ್ಮಲ್ ಬಂದರೂ ದಣಿವು ಕಡಿಮೆಯಾಗುವುದಿಲ್ಲ. ಬಹುಪಾಲು ಜನರು ಇದನ್ನು ಸಾಮಾನ್ಯ…

Read More

ಚಾವುಂಡಿ ದೇವಾಲಯದಲ್ಲಿ ರಣವೀರ್ ಸಿಂಗ್ ಕ್ಷಮೆ ಕೇಳಬೇಕು: ದೂರುದಾರರ ಒತ್ತಾಯ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ಈಗಾಗಲೇ ಕ್ಷಮೆ ಕೇಳಿದ್ದಾರೆ. ಆದರೂ ದೂರುದಾರರು ಕಾನೂನು ಹೋರಾಟ ಮುಂದುವರಿಸಿದ್ದಾರೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ (FIR) ರದ್ದು ಕೋರಿ ರಣವೀರ್ ಸಿಂಗ್ ಅವರು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆ ನಡೆಯುತ್ತಿದೆ. ‘ಚಾವುಂಡಿ ದೇವಾಲಯಕ್ಕೆ ರಣವೀರ್ ಸಿಂಗ್ (Ranveer Singh) ಭೇಟಿ ನೀಡಲೇಬೇಕು’ ಎಂದು ದೂರುದಾರರು…

Read More

ಮತಾಂತರಗೊಂಡು ವಿವಾಹವಾಗಬೇಕು ಎಂದು ಬಾಲಕಿಗೆ ಕಿರುಕುಳ ಆರೋಪ: ಮುಸ್ಲಿಂ ಬಾಲಕನ ಮೇಲೆ ಹಲ್ಲೆ

ಮೂಡಿಗೆರೆ, ಮಾ.24: ಚಿಕ್ಕಮಗಳೂರಿನ ಬಿಳುಗುಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮತ್ತು ಅನ್ಯಕೋಮಿನ ಅಪ್ರಾಪ್ತ ಬಾಲಕನ ನಡುವಿನ ವಿಚಾರವು ಈಗ ಸಂಘರ್ಷಕ್ಕೆ ಕಾರಣವಾಗಿದ್ದು, ಪೊಲೀಸರು ಎರಡು ಗುಂಪುಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮತಾಂತರದ ಒತ್ತಾಯ ಮತ್ತು ಅಶ್ಲೀಲ ಫೋಟೋಗಳ ಮೂಲಕ ಬ್ಲಾಕ್‌ಮೇಲ್ ಮಾಡಿದ ಆರೋಪ ಒಂದೆಡೆಯಾದರೆ, ಬಾಲಕನ ಮೇಲೆ ಹಲ್ಲೆ ನಡೆಸಿದ ಆರೋಪ ಮತ್ತೊಂದೆಡೆ ಕೇಳಿಬಂದಿದೆ. ಬಾಲಕಿಯ ತಂದೆ ನೀಡಿದ ದೂರಿನನ್ವಯ, ಅಪ್ರಾಪ್ತ ಬಾಲಕ ಮತ್ತು ಆತನ ತಂದೆ ಇಲಿಯಾಸ್ ವಿರುದ್ಧ ಪ್ರಕರಣ ದಾಖಲಾಗಿದೆ. ಬಾಲಕಿಯು ಮುಸ್ಲಿಂ ಧರ್ಮಕ್ಕೆ…

Read More

ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್: ನೋವಿನ ಕಥೆ ಬಿಚ್ಚಿಟ್ಟ ಮಾಲೀಕ

ಬೆಂಗಳೂರು, ಮಾರ್ಚ್​ 24: ಬೆಂಗಳೂರಿನ ಬಾರ್​ ಮತ್ತು ರೆಸ್ಟೋರೆಂಟ್‌ಗಳು ವಾಣಿಜ್ಯ ಗ್ಯಾಸ್ ಸಿಲಿಂಡರ್​ಗಳ ಕೊರತೆಯಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಗ್ಯಾಸ್ ಸಿಲಿಂಡರ್ ಅಭಾವದ ಎಫೆಕ್ಟ್​​ಗೆ ಮಾಂಸಾಹಾರ ಪದಾರ್ಥಗಳನ್ನು ತಯಾರಿಸಲು ಸಾಧ್ಯವಾಗುತ್ತಿಲ್ಲ, ಇದರಿಂದ ಗ್ರಾಹಕರು ಇಷ್ಟಪಡುವ ಚಿಕನ್, ಮಟನ್ ಮತ್ತು ಫಿಶ್ ಐಟಂಗಳನ್ನು ನೀಡಲು ಮಾಲೀಕರಿಗೆ ಕಷ್ಟವಾಗಿದೆ. ಸದ್ಯ ಸಲಾಡ್ ಮತ್ತು ಕೆಲವು ಸರಳ ಐಟಂಗಳನ್ನು ಮಾತ್ರ ನೀಡಲಾಗುತ್ತಿದೆ. ವ್ಯಾಪಾರದಲ್ಲಿ ಶೇ.40ರಷ್ಟು ಕುಸಿತ ಕಂಡುಬಂದಿದೆ. ಗ್ರಾಹಕರು ನಾನ್-ವೆಜ್‌ಗಾಗಿ ಬರುತ್ತಿದ್ದರೂ, ಗ್ಯಾಸ್ ಇಲ್ಲದ ಕಾರಣ ಅವರಿಗೆ ಬೇಕಾದ ಆಹಾರವನ್ನು ಪೂರೈಸಲು…

Read More

ಇರಾನ್ ಮೇಲೆ ಟ್ರಂಪ್ ಯುದ್ಧ ಘೋಷಿಸಲು ಕಾರಣರಾದ ಪೀಟ್ ಹೆಗ್ಸೆತ್ ಯಾರು?

ವಾಷಿಂಗ್ಟನ್, ಮಾರ್ಚ್ 24: ಅಮೆರಿಕ-ಇಸ್ರೇಲ್-ಇರಾನ್ ಯುದ್ಧದಲ್ಲಿ ಇದೀಗ ಗಮನ ಸೆಳೆಯುತ್ತಿರುವ ವ್ಯಕ್ತಿ ಅಮೆರಿಕದ ಪೀಟ್ ಹೆಗ್ಸೆತ್. ಇವರು ಡೊನಾಲ್ಡ್ ಟ್ರಂಪ್ (Donald Trump) ಅವರ ಕಟ್ಟಾ ಬೆಂಬಲಿಗರಲ್ಲಿ ಒಬ್ಬರು. ಅಮೆರಿಕದ ರಕ್ಷಣಾ ಕಾರ್ಯದರ್ಶಿಯಾಗಿರುವ ಪೀಟ್ ಹೆಗ್ಸೆತ್ ಅವರೇ ಇರಾನ್ ಮೇಲೆ ದಾಳಿ ನಡೆಸೋಣ ಎಂದು ಟ್ರಂಪ್​ ಕಿವಿಯೂದಿದ್ದಾರೆ ಎಂಬ ವಿಷಯ ಬಯಲಾಗಿದೆ. ಹೀಗಾಗಿ, ಈ ಪೀಟ್ ಹೆಗ್ಸೆತ್ ಬಗ್ಗೆ ಭಾರೀ ಚರ್ಚೆಗಳು ಶುರುವಾಗಿವೆ. ಇರಾನ್ ಮೇಲೆ ಯುದ್ಧ ಮಾಡೋಣ ಎಂದು ಮೊದಲು ಹೇಳಿದ್ದೇ ಪೀಟ್ ಹೆಗ್ಸೆತ್ ಎಂದು…

Read More

‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’

ಡಾರ್ಲಿಂಗ್ ಕೃಷ್ಣ (Darling Krishna) ನಟಿಸಿ, ನಿರ್ದೇಶನ ಮಾಡಿರುವ ‘ಲವ್ ಮಾಕ್ಟೆಲ್ 3’ ಸಿನಿಮಾ ಮಾರ್ಚ್ 19ರಂದು ಬಿಡುಗಡೆ ಆಗಿದ್ದು, ‘ಧುರಂಧರ್ 2’, ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾದ ಎದುರು ಒಳ್ಳೆಯ ಪ್ರದರ್ಶನವನ್ನೇ ನೀಡುತ್ತಿದೆ. ಆದರೆ ಇದೀಗ ಡಾರ್ಲಿಂಗ್ ಕೃಷ್ಣ ವಿರುದ್ಧ ಕತೆ ಕದ್ದ ಆರೋಪ ಕೇಳಿ ಬರುತ್ತಿದೆ. ತಾವು ಹೇಳಿದ್ದ ಕತೆಯನ್ನು ಕದ್ದು ಡಾರ್ಲಿಂಗ್ ಕೃಷ್ಣ ಅವರು ತಮ್ಮ ಅನುಮತಿ ಇಲ್ಲದೇ ‘ಲವ್ ಮಾಕ್ಟೆಲ್ 3’ ಸಿನಿಮಾನಲ್ಲಿ ಬಳಸಿಕೊಂಡಿದ್ದಾರೆ ಎಂದು ಗುರು ದೇಶಪಾಂಡೆ ಮತ್ತು ರಾಘವೇಂದ್ರ…

Read More

ರಶ್ಮಿಕಾ-ವಿಜಯ್ ಮದುವೆ ಮಾಡಿಸಿದ್ದು ಇವರೇ ನೋಡಿ

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಕಳೆದ ತಿಂಗಳು ರಾಜಸ್ಥಾನದ ಉದಯಪುರದಲ್ಲಿ ಬಲು ಅದ್ಧೂರಿಯಾಗಿ ವಿವಾಹವಾದರು. ಇವರ ಮದುವೆಯ ಚಿತ್ರಗಳು, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆದವು. ಅದರಲ್ಲೂ ಮುಹೂರ್ತದ ದಿನ ರಶ್ಮಿಕಾ ಮತ್ತು ವಿಜಯ್ ಅವರುಗಳ ಧರಿಸಿದ್ದ ಉಡುಗೆ, ಧರಿಸಿದ್ದ ಚಿನ್ನದ ಆಭರಣಗಳಂತೂ ಎಲ್ಲರ ಮನಗೆದ್ದವು. ಇಡೀ ಮದುವೆ ಸಂಪ್ರದಾಯಿಕವಾಗಿ, ಸಾಂಸ್ಕೃತಿಕವಾಗಿ ರಿಚ್​ ಆಗಿತ್ತು. ಸುಮಾರು ಒಂದು ವಾರ ನಡೆದ ಇವರ ಮದುವೆಯನ್ನು ಅರೇಂಜ್ ಮಾಡಿದ್ದು ಇವೆಂಟ್ ಮ್ಯಾನೇಜ್​​ಮೆಂಟ್ ಸಂಸ್ಥೆಯಾದ ‘ಆರ್​​ವಿಆರ್…

Read More

ಸಿಂಗಲ್ ಪೇರೆಂಟ್ ಆಗಿ ಮಗನ ಬೆಳೆಸುವುದು ತುಂಬಾ ಕಷ್ಟ: ಮೇಘನಾ ರಾಜ್

ನಟಿ ಮೇಘನಾ ರಾಜ್ ಅವರು ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳು ಕಂಡಿದ್ದಾರೆ. ಚಿರಂಜೀವಿ ಸರ್ಜಾ (Chiranjeevi Sarja) ನಿಧನದ ಬಳಿಕ ಅವರು ಸಖತ್ ನೋವು ಅನುಭವಿಸಿದರು. ಪುತ್ರ ರಾಯನ್ (Raayan) ಜನಿಸಿದ ಬಳಿಕ ಅವರ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಯಿತು. ಸಿಂಗಲ್ ಪೇರೆಂಟ್ ಆಗಿ ಮಕ್ಕಳನ್ನು ಬೆಳೆಸುವುದು ಸುಲಭವಲ್ಲ. ಆ ಬಗ್ಗೆ ಮೇಘನಾ ರಾಜ್ (Meghana Raj) ಅವರು ಮಾತನಾಡಿದ್ದಾರೆ. ‘ರೆಯಾನ್ ಮಿಥುನ್’ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಅವರು ಖಾಸಗಿ ಜೀವನದ ವಿಷಯಗಳನ್ನು ಹಂಚಿಕೊಂಡಿದ್ದಾರೆ….

Read More

152820324000 ರೂಗೆ ರಾಜಸ್ಥಾನ್ ರಾಯಲ್ಸ್ ತಂಡ ಖರೀದಿಸಿದ ಉದ್ಯಮಿ ಕಾಲ್ ಸೊಮಾನಿ ಯಾರು? ಐಪಿಎಲ್​ಗೂ ಅವರಿಗೂ ಏನು ಸಂಬಂಧ?

ನವದೆಹಲಿ, ಮಾರ್ಚ್ 24: ಸೇಲ್​ಗೆ ಇಡಲಾಗಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ (RCB) ಮಾರಾಟವಾಗುವ ಮುನ್ನವೇ ರಾಜಸ್ಥಾನ್ ರಾಯಲ್ಸ್ ತಂಡ (Rajasthan Royals) ಬಿಕರಿಯಾಗಿದೆ. ಐಪಿಎಲ್​ನ ಮೂಲ ಎಂಟು ಫ್ರಾಂಚೈಸಿಗಳಲ್ಲಿ ಒಂದಾದ ರಾಜಸ್ಥಾನ್ ರಾಯಲ್ಸ್ ಅನ್ನು ಕಾಲ್ ಸೊಮಾನಿ (Kal Somani) ಅವರ ನೇತೃತ್ವದ ಕನ್ಸಾರ್ಟಿಯಂ 1.63 ಬಿಲಿಯನ್ ಡಾಲರ್​ಗೆ ಖರೀದಿ ಮಾಡಿದೆ. 1.63 ಬಿಲಿಯನ್ ಡಾಲರ್ ಎಂದರೆ ಸುಮಾರು 152820324000 ರೂ (15.28 ಸಾವಿರ ಕೋಟಿ ರೂ) ಆಗುತ್ತದೆ. ಅಮೆರಿಕದ ರೀಟೇಲ್ ಕಿಂಗ್ ಎನಿಸಿದ ವಾಲ್ಮಾರ್ಟ್…

Read More

‘ಧುರಂಧರ್ 2’ ಸಿನಿಮಾದಿಂದ ನಿಂತೇ ಹೋಯ್ತು ಅಮಿತಾಬ್ ಬಚ್ಚನ್ ಸಿನಿಮಾ

‘ಧುರಂಧರ್ 2’ (Dhurandhar) ಸಿನಿಮಾ ಚಿತ್ರಮಂದಿರಗಳಲ್ಲಿ ಅಬ್ಬರಿಸುತ್ತಿದೆ. ಬಿಡುಗಡೆ ಆದ ವಾರಕ್ಕೂ ಮುಂಚೆಯೇ 500 ಕೋಟಿಗೂ ಹೆಚ್ಚು ಗಳಿಕೆಯನ್ನು ಭಾರತದಲ್ಲಿ ಮಾಡಿದೆ. ಎಲ್ಲೆಡೆ ಸಿನಿಮಾದ ಶೋಗಳು ಹೌಸ್​​ಫುಲ್ ಆಗುತ್ತಿವೆ. ಅಲ್ಲು ಅರ್ಜುನ್, ರಾಜಮೌಳಿ, ರಜನೀಕಾಂತ್, ರಾಮ್ ಚರಣ್ ಇನ್ನೂ ಹಲವು ಸೆಲೆಬ್ರಿಟಿಗಳು ‘ಧುರಂಧರ್ 2’ ಸಿನಿಮಾ ಬಗ್ಗೆ ಟ್ವೀಟ್ ಮಾಡಿ ಸಿನಿಮಾವನ್ನು ಕೊಂಡಾಡಿದ್ದಾರೆ. ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅಂತೂ ಸಿನಿಮಾ ಬಗ್ಗೆ ಪ್ರಶಂಸೆಗಳ ಮಳೆಯನ್ನೇ ಸುರಿಸುತ್ತಿದ್ದಾರೆ. ಇದೀಗ ‘ಧುರಂಧರ್ 2’ ಸಿನಿಮಾದಿಂದಾಗಿ ಅಮಿತಾಬ್ ಬಚ್ಚನ್ ಅವರ…

Read More