nagaraj11081993

ಇಂಗ್ಲೆಂಡಿನ ಮಾಜಿ ಪ್ರಧಾನಿ ರಿಶಿ ಸುನಾಕ್ ಹೆಂಡತಿ ಕನ್ನಡದಲ್ಲಿ ಎಷ್ಟು ಚೆನ್ನಾಗಿ ಮಾತಾಡ್ತಾರೆ ಗೊತ್ತಾ?

ಬ್ರಿಟನ್ ಮಾಜಿ ಪ್ರಧಾನಮಂತ್ರಿ ರಿಶಿ ಸುನಾಕ್ ಪತ್ನಿ , ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಮಗಳು ಅಕ್ಷತಾ ಮೂರ್ತಿ ಅಚ್ಚು ಕಟ್ಟಾಗಿ ಕನ್ನಡ ಮಾತನಾಡಿದ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ. ಅವರ ಈ ಸ್ಪಷ್ಟ ಕನ್ನಡಕ್ಕೆ ನೆಟ್ಟಿಗರು ಫಿದಾ ಆಗಿದ್ದಾರೆ. ನಿಖಿಲ್ ಕಾಮತ್ ಪಾಡ್​ಕಾಸ್ಟ್​​ನಲ್ಲಿ ಕನ್ನಡದಲ್ಲಿಯೇ ಮಾತನಾಡಿದ ಅಕ್ಷತಾ, ರಿಶಿ ಕಾಲೆಳೆದು ಮಸ್ತಿ ಮಾಡಿದ್ದಾರೆ. ರಿಶಿ ಬಗ್ಗೆ ಏನಾದ್ರೂ ಹೇಳಬಹುದಲ್ಲಾ? ಅರ್ಥ ಆಗಲ್ಲ ಅಲ್ವಾ? ಎಂದು ನಿಖಿಲ್ ಕಿಚಾಯಿಸಿದ್ದಕ್ಕೆ ‘ಗೊತ್ತಾಗಲ್ಲ ಅವರಿಗೆ’ ಎಂದ…

Read More

ಚಿನ್ನದ ದರ ಇಳಿಕೆ ಬೆನ್ನಲ್ಲೇ ಜ್ಯುವೆಲ್ಲರಿಗಳಿಗೆ ಮುಗಿಬೀಳುತ್ತಿರುವ ಗ್ರಾಹಕರು!

ಬೆಂಗಳೂರು, ಮಾರ್ಚ್ 24: ಚಿನ್ನದ ದರದಲ್ಲಿ ಗಮನಾರ್ಹ ಕುಸಿತ ಕಂಡುಬಂದಿದ್ದು, ಮಾರ್ಚ್ 24 ರಂದು 22 ಕ್ಯಾರಟ್ ಚಿನ್ನದ ಬೆಲೆ 1 ಗ್ರಾಂಗೆ 270 ರಷ್ಟು ಕಡಿಮೆಯಾಗಿದೆ. ಪ್ರಸ್ತುತ, 1 ಗ್ರಾಂ 22 ಕ್ಯಾರಟ್ ಚಿನ್ನದ ದರ 12,865 ರೂ. ಆಗಿದೆ. ಈ ಕುಸಿತದಿಂದಾಗಿ ಚಿನ್ನ ಖರೀದಿದಾರರಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದಂತೆಯೇ ಬೆಂಗಳೂರು, ಹಾಸನ, ಬೆಳಗಾವಿ ಸೇರಿದಂತೆ ಕರ್ನಾಟಕದ ವಿವಿಧೆಡೆ ಗ್ರಾಹಕರು, ವಿಶೇಷವಾಗಿ ಮಹಿಳೆಯರು ಚಿನ್ನ ಖರೀದಿಗೆ ಮುಗಿಬೀಳುತ್ತಿದ್ದಾರೆ. ಬೆಲೆ ಇಳಿಕೆಯಾಗಿದ್ದಕ್ಕೆ ಹಲವು…

Read More

ಐಪಿಎಲ್ ಆರಂಭಕ್ಕೆ ಕೆಲವೇ ದಿನ ಇರುವಾಗ ಪ್ರಮುಖ ನಿಯಮಗಳಲ್ಲಿ ಬದಲಾವಣೆ

ಮಾರ್ಚ್ 28ರಿಂದ ಐಪಿಎಲ್ ಆರಂಭ ಆಗುತ್ತಿದೆ. ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಆರ್​​​ಸಿಬಿ ತಂಡ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಈ ಪಂದ್ಯ ನಡೆಯಲಿದೆ. ಕ್ರಿಕೆಟ್ ಆರಂಭಕ್ಕೂ ಕೆಲವೇ ದಿನ ಮೊದಲು ಬಿಸಿಸಿಐ ನಿಯಮಗಳಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಿದೆ. ಇದು ಈ ಬಾರಿಯ ಸೀಸನ್ ಮೇಲೆ ಸಾಕಷ್ಟು ಪ್ರಭಾವ ಬೀರುವ ಸಾಧ್ಯತೆ ಇದೆ. ತಂಡಗಳು ತಮ್ಮ ಪಂದ್ಯದ ದಿನಗಳಲ್ಲಿ ಪ್ರ್ಯಾಕ್ಟಿಸ್ ಸೆಷನ್ ನಡೆಸಲು ಅನುಮತಿಸಲಾಗುವುದಿಲ್ಲ ಎಂದು ಬಿಸಿಸಿಐ ಹೇಳಿದೆ. ಪಂದ್ಯಕ್ಕಾಗಿ ಪಿಚ್ ರಕ್ಷಣೆ ಮಾಡೋದು…

Read More

WITT Summit 2026: ಸ್ಟಾರ್ಟಪ್​ನಲ್ಲಿ ಮೌಲ್ಯ ಮತ್ತು ಮೌಲ್ಯಮಾಪನ ಸಂಬದ್ಧವಾಗಿರಬೇಕು ಎಂದ ತಜ್ಞರು

ನವದೆಹಲಿ, ಮಾರ್ಚ್ 14: ಟಿವಿ9 ನೆಟ್ವರ್ಕ್ ಆಯೋಜಿಸಿದ ನಾಲ್ಕನೇ ಆವೃತ್ತಿಯ ಡಬ್ಲ್ಯುಐಟಿಟಿ ಶೃಂಗಸಭೆಯಲ್ಲಿ (ವಾಟ್ ಇಂಡಿಯಾ ಥಿಂಕ್ಸ್ ಟುಡೇ ಸಮಿಟ್ 2026) ಉದ್ಯಮ ವಲಯದ ಪರಿಣಿತರು ಇಂದಿನ ಸ್ಟಾರ್ಟಪ್ ಲೋಕದ ಬಗ್ಗೆ ವಿಚಾರ ವಿನಿಮಯ ಮಾಡಿದರು. ಯಾವುದೇ ಕಂಪನಿ ಅಥವಾ ಸ್ಟಾರ್ಟಪ್​ಗೆ ಮೌಲ್ಯವೇ ಪ್ರಧಾನವಾಗಿರುತ್ತದೆ. ಮೌಲ್ಯದ ಮೇಲೆ ಗಮನ ಕೊಟ್ಟರೆ ಮೌಲ್ಯಮಾಪನ ತನ್ನಂತಾನೆ ಉತ್ತಮವಾಗಿರುತ್ತದ. ಇದು ಡಬ್ಲ್ಯುಐಟಿಟಿ ಸಮಿಟ್​ನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಾಲ್ವರು ಪರಿಣಿತರು ಒಮ್ಮತವಾಗಿ ವ್ಯಕ್ತಪಡಿಸಿದ ಅಭಿಪ್ರಾಯವಾಗಿತ್ತು. ಮೌಲ್ಯ ಮತ್ತು ಮೌಲ್ಯಮಾಪನ (Valuation) ವಿಚಾರ ಕುರಿತು…

Read More

ದೇಹದಲ್ಲಿ ಈ ಲಕ್ಷಣಗಳು ಕಂಡುಬಂದರೆ ಬೇಡ ನಿರ್ಲಕ್ಷ್ಯ: ಅವಾಗಿರಬಹುದು ಬ್ರೈನ್ ಸ್ಟ್ರೋಕ್ ಮುನ್ಸೂಚನೆ!

ಬ್ರೈನ್ ಸ್ಟ್ರೋಕ್  ಪ್ರಕರಣಗಳು ಇಂದಿನ ಕಾಲದಲ್ಲಿ ವೇಗವಾಗಿ ಹೆಚ್ಚುತ್ತಿದ್ದು, ಇದು ಗಂಭೀರ ಆರೋಗ್ಯ ಸಮಸ್ಯೆಯಾಗಿ ಮಾರ್ಪಟ್ಟಿದೆ. ಬ್ರೈನ್ ಸ್ಟ್ರೋಕ್  ಅಂದರೆ ಮೆದುಳಿಗೆ ಹೋಗುವ ರಕ್ತದ ಸರಬರಾಜು ಅಕಸ್ಮಾತ್ ಕಡಿಮೆಯಾಗುವುದು ಅಥವಾ ರಕ್ತನಾಳ ಸ್ಫೋಟಗೊಂಡು ಒಳಗೆ ರಕ್ತಸ್ರಾವವಾಗುವುದು. ಇದರಿಂದ ಮೆದುಳಿನ ಸೆಲ್‌ಗಳು ಹಾನಿಗೊಳಗಾಗುತ್ತವೆ. ಈ ರೀತಿ ಆಗುವುದಕ್ಕೆ ಹಲವು ಕಾರಣಗಳಿವೆ.  ಹೈ ಬ್ಲಡ್ ಪ್ರೆಶರ್, ಡಯಾಬಿಟೀಸ್, ಹೈ ಕೊಲೆಸ್ಟ್ರಾಲ್, ಧೂಮಪಾನ, ಅತಿಯಾದ ತೂಕ ಮತ್ತು ಕೆಟ್ಟ ಜೀವನಶೈಲಿಯ ಪರಿಣಾಮ ಬಹಳ ಮುಖ್ಯವಾದವು. ಇದಲ್ಲದೆ, ಹೆಚ್ಚು ಒತ್ತಡ, ಶಾರೀರಿಕ ಚಟುವಟಿಕೆಗಳ ಕೊರತೆ ಮತ್ತು…

Read More

ಬರಲಿದೆಯಾ ‘ಧುರಂಧರ್ 3’? ಚಿತ್ರತಂಡದ ಪ್ರಮುಖ ಸದಸ್ಯ ಹೇಳಿದ್ದೇನು?

‘ಧುರಂಧರ್ 2’ (Dhurandhar 2) ಸಿನಿಮಾ ಬ್ಲಾಕ್ ಬಸ್ಟರ್ ಆಗಿದೆ. ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆಯುತ್ತಾ ಸಾಗಿದೆ. 2025 ರಲ್ಲಿ ಬಿಡುಗಡೆ ಆಗಿದ್ದ ‘ಧುರಂಧರ್’ ಸಿನಿಮಾದ ಸೀಕ್ವೆಲ್ ‘ಧುರಂಧರ್ 2’ ಆಗಿದೆ. ಮೊದಲ ಭಾಗಕ್ಕಿಂತಲೂ ಹೆಚ್ಚಿನ ಕಲೆಕ್ಷನ್ ಅನ್ನು ‘ಧುರಂಧರ್ 2’ ಮಾಡುವುದು ಖಾತ್ರಿ ಎನ್ನಲಾಗುತ್ತಿದೆ. ಕೋವಿಡ್ ಬಳಿಕ ಸೀಕ್ವೆಲ್​​ಗಳ ಅಬ್ಬರ ಜೋರಾಗಿದೆ. ಸಾಮಾನ್ಯ ಸಿನಿಮಾಗಳನ್ನು ಸಹ ಸೀಕ್ವೆಲ್ ಅಥವಾ ಫ್ರಾಂಚೈಸ್ ಸಿನಿಮಾ (ಸರಣಿ) ಮಾಡಲಾಗುತ್ತಿದೆ. ಹಾಲಿವುಡ್​​ನಲ್ಲಂತೂ ಈ ಸಿನಿಮಾ ಪ್ರಾಂಚೈಸ್ ಬಹಳ ಜನಪ್ರಿಯ….

Read More

ಬೆಂಗಳೂರು ಮ್ಯಾಚ್ ಬಗ್ಗೆ ಆರ್‌ಸಿಬಿ ಬಿಗ್ ಅಪ್‌ಡೇಟ್: ಟಿಕೆಟ್ ಬುಕಿಂಗ್ ಮತ್ತು ಹೊಸ ರೂಲ್ಸ್ ಮಾಹಿತಿ ಇಲ್ಲಿದೆ!

ಬೆಂಗಳೂರು, ಮಾರ್ಚ್ 24: ಐಪಿಎಲ್ 2026 (IPL 2026) ಸೀಸನ್ ಆರಂಭದ ಹಿನ್ನಲೆಯಲ್ಲಿ ಆರ್‌ಸಿಬಿ (Royal Challengers Bengaluru) ಆಡಳಿತ ಮಂಡಳಿ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮಹತ್ವದ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ತಂಡದ ಉಪಾಧ್ಯಕ್ಷ ರಾಜೇಶ್ ಮೆನನ್ ಹಾಗೂ ಕ್ರಿಕೆಟ್ ಡೈರೆಕ್ಟರ್ ಮೋ ಬೋಬಾಟ್ ಹಲವು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜೇಶ್ ಮೆನನ್, ರಾಜ್ಯ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ…

Read More

RCB ಪಂದ್ಯಗಳ ಟಿಕೆಟ್ ಸಿಗಲೇಬೇಕು ಅಂದ್ರೆ ಬುಕ್ ಮಾಡುವಾಗ ಈ ಕ್ರಮ ಅನುಸರಿಸಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ಬಾರಿ ಹೋಂಗ್ರೌಂಡ್​ ಅಲ್ಲಿ ಐದು ಪಂದ್ಯಗಳನ್ನು ಆಡುತ್ತಿದೆ ಅನ್ನೋದು ವಿಶೇಷ. ಉಳಿದು ಎರಡು ಹೋಂ ಪಂದ್ಯಗಳನ್ನು ಬೇರೆಡೆ ಆಡುತ್ತಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಲಿದೆ. ಆರ್​​ಸಿಬಿ ಹಾಗೂ ಹೈದರಾಬಾದ್ ಉದ್ಘಾಟನಾ ಪಂದ್ಯ ಬೆಂಗಳೂರಿನಲ್ಲೇ ನಡೆಯಲಿದೆ ಅನ್ನೋದು ವಿಶೇಷ. ಈ ಪಂದ್ಯವನ್ನು ನೊಡಲೇಬೇಕು ಎಂದು ಕಾದು ಕುಳಿತವರಿಗೆ ಟಿಕೆಟ್ ಸಿಗುತ್ತದೆಯೋ ಅಥವಾ ಇಲ್ಲವೋ ಎನ್ನುವ ಆತಂಕ. ಟಿಕೆಟ್ ಬುಕ್ ಮಾಡಬೇಕಾದರೆ ಈ ಕ್ರಮ ಅನುಸರಿಸಿದರೆ ನಿಮಗೆ ಟಿಕೆಟ್ ಸಿಗೋ ಸಾಧ್ಯತೆ…

Read More

ಗೃಹಬಳಕೆ ಎಲ್​ಪಿಜಿ ಸಿಲಿಂಡರ್​ಗಾಗಿ ರಾಜಧಾನಿ ಜನರ ಕ್ಯೂ!

ಬೆಂಗಳೂರು, ಮಾರ್ಚ್​ 24: ನಗರವು ಪ್ರಸ್ತುತ ಗೃಹಬಳಕೆ LPG ಸಿಲಿಂಡರ್ ಕೊರತೆಯನ್ನು ಎದುರಿಸುತ್ತಿದೆ. ರಾಜಧಾನಿಯ ಲಿಂಗರಾಜಪುರದಲ್ಲಿರುವ ವಿನಯ್ ಗ್ಯಾಸ್ ಏಜೆನ್ಸಿ ಮುಂಭಾಗದಲ್ಲಿ ಸಿಲಿಂಡರ್‌ಗಳಿಗಾಗಿ ಜನರು ಅರ್ಧ ಕಿಲೋಮೀಟರ್‌ಗೂ ಹೆಚ್ಚು ದೂರ ಕ್ಯೂ ನಿಂತಿರುವುದು ಕಂಡುಬಂದಿದೆ. ಖಾಲಿ ಸಿಲಿಂಡರ್‌ಗಳನ್ನು ರಸ್ತೆಯಲ್ಲಿ ಸಾಲಾಗಿ ಇಟ್ಟ ಗ್ರಾಹಕರು ಬೆಳಿಗ್ಗೆ 8:30 ರಿಂದಲೇ ಕಾಯುತ್ತಿದ್ದಾರೆ. ಕಳೆದ ಒಂದು ವಾರದಿಂದ ಸಪ್ಲೈ ಆಗಿಲ್ಲ ಎಂದು ಕೆಲವರು ಹೇಳಿದರೆ, ಮತ್ತೆ ಕೆಲವರು 10 ರಿಂದ 24 ದಿನಗಳವರೆಗೆ ಸಿಲಿಂಡರ್ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಆಹಾರ…

Read More

ಮುನ್ನೆಚ್ಚರಿಕೆಯ ಹೊರತಾಗಿಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟ

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಸಿನಿಮಾ ಭಾರಿ ದೊಡ್ಡ ಹಿಟ್ ಎನಿಸಿಕೊಂಡಿದೆ. ಸೋಮವಾರವೂ ಸಹ ಶೋಗಳು ಹೌಸ್​​ಫುಲ್ ಆಗಿವೆ. ಜನ ಮುಗಿಬಿದ್ದು ಸಿನಿಮಾ ನೋಡುತ್ತಿದ್ದಾರೆ. ಬಿಡುಗಡೆ ಆದ ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾ 500 ಕೋಟಿಗೂ ಹೆಚ್ಚು ಮೊತ್ತ ಗಳಿಕೆ ಮಾಡಿದೆ. ಇಷ್ಟೆಲ್ಲದರ ನಡುವೆಯೂ ‘ಧುರಂಧರ್ 2’ ಸಿನಿಮಾಕ್ಕೆ ಭಾರಿ ನಷ್ಟವೇ ಆಗುತ್ತಿದೆ. ಅದಕ್ಕೆ ಕಾರಣ ಪೈರಸಿ. ಪಾಕಿಸ್ತಾನದಲ್ಲಿ ಈಗಾಗಲೇ ಸಿನಿಮಾದ ಪೈರಸಿ ಆಗಿದ್ದು,…

Read More