Headlines

nagaraj11081993

ನನ್ನಲ್ಲಿದ್ದ ಕೆಟ್ಟ ಅಭ್ಯಾಸಗಳನ್ನು ರಾಮಾಯಣ ದೂರ ಮಾಡಿದೆ ಎಂದ ರಣಬೀರ್

ನಿರ್ದೇಶಕ ನಿತೇಶ್ ತಿವಾರಿ ಅವರ ಮಹತ್ವಾಕಾಂಕ್ಷೆಯ ‘ರಾಮಾಯಣ’ ಚಿತ್ರದಲ್ಲಿ (Ramayana Movie) ಪ್ರಭು ಶ್ರೀರಾಮನ ಪಾತ್ರ ನಿರ್ವಹಿಸುತ್ತಿರುವ ನಟ ರಣಬೀರ್ ಕಪೂರ್, ಈ ಚಿತ್ರವು ತಮ್ಮ ವೃತ್ತಿಜೀವನ ಹಾಗೂ ವೈಯಕ್ತಿಕ ಜೀವನದ ಮೇಲೆ ಬೀರಿದ ಆಳವಾದ ಪ್ರಭಾವವನ್ನು ಹಂಚಿಕೊಂಡಿದ್ದಾರೆ. ಆರಂಭದಲ್ಲಿ ಈ ಐತಿಹಾಸಿಕ ಪಾತ್ರಕ್ಕೆ ತಾವು ನ್ಯಾಯ ಒದಗಿಸಬಲ್ಲರೇ ಎಂಬ ಆತಂಕ ತಮಗಿತ್ತೆಂದು ಅವರು ಒಪ್ಪಿಕೊಂಡಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ರಣಬೀರ್, ‘ರಾಮಾಯಣ ಸಿನಿಮಾ ನನ್ನ ಜೀವನವನ್ನೇ ಬದಲಾಯಿಸಿದೆ. ಶ್ರೀರಾಮನ ಪಾತ್ರ ನನ್ನ ಯೋಚನಾ ಲಹರಿ, ಮೌಲ್ಯಗಳು…

Read More

Karnataka Weather Forecast: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ!

ಬೆಂಗಳೂರು, ಮೇ 30: ರಾಜ್ಯದ ಕರಾವಳಿ ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ (Weather) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ವರುಣನ ಆರ್ಭಟ ಹೆಚ್ಚಿರಲಿದ್ದು, ಕೆಲವು ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ಮುಖ್ಯಾಂಶಗಳು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯ ಮುನ್ಸೂಚನೆ. ಸಾರ್ವಜನಿಕರು ಹಾಗೂ ರೈತರು ಸಿಡಿಲು ಮತ್ತು ಗಾಳಿಗೆ ಎಚ್ಚರಿಕೆ ವಹಿಸಿ….

Read More

ಆ ದಾಖಲೆ, ಈ ದಾಖಲೆ ಅಲ್ಲ… ಇದು ವೈಭವ್ ಸೂರ್ಯವಂಶಿ ವಿಶ್ವ ದಾಖಲೆ

ಟಿ20 ಕ್ರಿಕೆಟ್​ನ ನ್ಯೂ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Sooryavanshi)  ಟಿ20 ಕ್ರಿಕೆಟ್ ಇತಿಹಾಸದಲ್ಲೇ ಯಾರಿಗೂ ಸಾಧ್ಯವಾಗದಂತಹ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ 237.31ರ ಸ್ಟ್ರೈಕ್ ರೇಟ್​ನಲ್ಲಿ ಆರ್ಭಟಿಸುವ ಮೂಲಕ. ಈ ಆರ್ಭಟದೊಂದಿಗೆ ವೈಭವ್ ಹೊಸ ಇತಿಹಾಸ ಬರೆದಿದ್ದಾರೆ. (PC: IPL) ಮುಲ್ಲನ್​ಪುರ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್​ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 47 ಎಸೆತಗಳಲ್ಲಿ 7 ಸಿಕ್ಸ್ ಹಾಗೂ 8 ಫೋರ್​ಗಳೊಂದಿಗೆ 96 ರನ್ ಬಾರಿಸಿದ್ದರು….

Read More

ಬಾಕ್ಸ್​ ಆಫೀಸ್​​ನಲ್ಲಿ ದಾಖಲೆ ಬರೆದ ‘ಕರುಪ್ಪು’ ಸಿನಿಮಾ; 300 ಕೋಟಿ ರೂಪಾಯಿ ಕಲೆಕ್ಷನ್

ಕಾಲಿವುಡ್ ನಟ ಸೂರ್ಯ ಮತ್ತು ಬಹುಭಾಷಾ ನಟಿ ತ್ರಿಷಾ ಅಭಿನಯದ ‘ಕರುಪ್ಪು’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಮೇ 15ರಂದು ಬಿಡುಗಡೆಯಾದ ಈ ಚಿತ್ರ ಪ್ರೇಕ್ಷಕರ ಮನಗೆದ್ದಿದೆ. ಇದೀಗ ವಿಶ್ವಾದ್ಯಂತ ಬರೋಬ್ಬರಿ 300 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ದಾಖಲೆ ಬರೆದಿದೆ. ನಟ ಸೂರ್ಯ ಮತ್ತು ತ್ರಿಷಾ ಜೋಡಿಯ ಈ ಅದ್ಭುತ ಯಶಸ್ಸನ್ನು ಚಿತ್ರತಂಡ ಸಂಭ್ರಮಿಸಿದೆ. ನಿರ್ಮಾಣ ಸಂಸ್ಥೆ ‘ಡ್ರೀಮ್ ವಾರಿಯರ್ ಪಿಕ್ಚರ್ಸ್’ ಈ ಕುರಿತು ಪೋಸ್ಟರ್ ಹಂಚಿಕೊಂಡಿದ್ದು, ‘ಬಾಕ್ಸ್ ಆಫೀಸ್‌ನಲ್ಲಿ ಸೂರ್ಯ ಅವರ ಬಿಗ್ಗೆಸ್ಟ್…

Read More

ಅಜ್ಮೀರ್ ಹತ್ಯಾಕಾಂಡದಲ್ಲಿ ಟ್ವಿಸ್ಟ್​: ವೆಬ್​ ಸೀರೀಸ್ ನೋಡಿ ನಾಲ್ವರನ್ನು ಕೊಂದ 17ರ ಬಾಲಕ, ಸಿಕ್ಕಿಬಿದ್ದಿದ್ದು ಹೀಗೆ

ಅಜ್ಮೀರ್, ಮೇ 30: ರಾಜಸ್ಥಾನದ ಅಜ್ಮೀರ್​ ಜಿಲ್ಲೆಯ ಮಾಜಿ ಸರಪಂಚ್ ರಾಮ್ ಸಿಂಗ್ ಚೌಧರಿ ಸೇರಿದಂತೆ ಒಂದೇ ಕುಟುಂಬದ ನಾಲ್ವರ ಸಜೀವದಹನ ಪ್ರಕರಣಕ್ಕೆ ಇದೀಗ ದೊಡ್ಡ ತಿರುವುದು ಸಿಕ್ಕಿದೆ. ಆರಂಭದಲ್ಲಿ ಇದೊಂದು ಕಾರು ಅಪಘಾತ(Accident) ಎನ್ನಲಾಗಿತ್ತು. ಆದರೆ, ಪೊಲೀಸರ ಹದ್ದಿನ ಕಣ್ಣಿನ ತನಿಖೆಯಿಂದಾಗಿ ಇದು ಅಪರಾಧ ಜಗತ್ತಿನ ವೆಬ್ ಸೀರೀಸ್ ನೋಡಿ, ಆಸ್ತಿಗಾಗಿ 17 ವರ್ಷದ ಮಗನೇ ರೂಪಿಸಿದ ಭೀಕರ ಕೊಲೆ ಎಂಬ ಆಘಾತಕಾರಿ ಸತ್ಯ ಬಯಲಾಗಿದೆ. ಚಹಾ ಕುಡಿಯುವಾಗ ಸಿಕ್ಕಿಬಿದ್ದ ಹಂತಕ ಘಟನೆಯ ನಂತರ ಇಡೀ…

Read More

Horoscope Today: ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮೇ 30, ಶನಿವಾರದ ದ್ವಾದಶ ರಾಶಿಗಳ ಫಲಾಫಲವನ್ನು ನೀಡಿದ್ದಾರೆ. ಈ ದಿನದಂದು ಪರಾಭವನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಶುಕ್ಲ ಪಕ್ಷ, ಚತುರ್ದಶಿ, ಶಿವಯೋಗ, ವಣಿಕ ಕರಣ, ವಿಶಾಖ ನಕ್ಷತ್ರ ಇಂದಿನ ಪ್ರಮುಖ ಪಂಚಾಂಗ ವಿವರಗಳಾಗಿವೆ. ಈ ದಿನದ ರಾಹುಕಾಲ ಬೆಳಗ್ಗೆ 9:00 ರಿಂದ 10:40 ರವರೆಗೆ ಇದ್ದು, ಸಂಕಲ್ಪ ಕಾಲ ಮಧ್ಯಾಹ್ನ 1:53 ರಿಂದ…

Read More

ಕರ್ನಾಟಕದ ನೂತನ ಸಿಎಂ ಆಯ್ಕೆಗೆ ಕ್ಷಣಗಣನೆ: ಇಂದು ಸಂಜೆ 4ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮಹತ್ವದ ಸಭೆ

ಸಿದ್ದರಾಮಯ್ಯ & ಡಿಕೆ ಶಿವಕುಮಾರ್Image Credit source: tv9 ಬೆಂಗಳೂರು, ಮೇ 30: ಕರ್ನಾಟಕ ರಾಜಕಾರಣದಲ್ಲಿ ಸಿದ್ದರಾಮಯ್ಯ (Siddaramaiah) ಆಡಳಿತ ಪರ್ವ ಅಧಿಕೃತವಾಗಿ ಅಂತ್ಯಗೊಂಡಿದ್ದು, ನೂತನ ಮುಖ್ಯಮಂತ್ರಿಯ ಪಟ್ಟಾಭಿಷೇಕಕ್ಕೆ ವೇದಿಕೆ ಸಂಪೂರ್ಣ ಸಿದ್ಧವಾಗಿದೆ. ಸಿದ್ದರಾಮಯ್ಯ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ ಬೆನ್ನಲ್ಲೇ, ಮುಂದಿನ ಜವಾಬ್ದಾರಿ ವಹಿಸಿಕೊಳ್ಳಲು ಕಾಂಗ್ರೆಸ್ ಪಾಳಯದಲ್ಲಿ ಭರ್ಜರಿ ಕಸರತ್ತು ಆರಂಭವಾಗಿದೆ. ಇಡೀ ರಾಜ್ಯದ ದೃಷ್ಟಿ ಇಂದು ಸಂಜೆ ವಿಧಾನಸೌಧದಲ್ಲಿ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಮಹತ್ವದ ಸಭೆಯತ್ತ ನೆಟ್ಟಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK…

Read More

Daily Devotional: ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ? ಹಾಗಾದರೆ ಈ ವೀಡಿಯೋ ನೋಡಿ

ಪ್ರತಿಯೊಬ್ಬ ವ್ಯಕ್ತಿಯೂ ತನ್ನದಾದ ಒಂದು ಮನೆ ಮತ್ತು ಕಾರು ಹೊಂದಬೇಕೆಂಬ ಆಸೆ ಹೊಂದಿರುತ್ತಾನೆ. ಆದರೆ ಎಷ್ಟೇ ದುಡಿದರೂ ಕೆಲವರಿಗೆ ಈ ಕನಸು ನನಸಾಗುವುದು ಕಷ್ಟವಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಮನೆ ಮತ್ತು ವಾಹನ ಹೊಂದುವ ಯೋಗವು ರಾಶಿ ಚಕ್ರದ ನಾಲ್ಕನೇ ಮನೆಯ ಸ್ಥಿತಿಗತಿಗಳನ್ನು ಅವಲಂಬಿಸಿರುತ್ತದೆ. ಮಂಗಳ ಗ್ರಹವು ಭೂಮಿ ಮತ್ತು ಆಸ್ತಿಗೆ ಕಾರಕವಾಗಿದ್ದರೆ, ಶುಕ್ರ ಗ್ರಹವು ವಾಹನ ಮತ್ತು ಐಷಾರಾಮಕ್ಕೆ ಕಾರಕವಾಗಿದೆ. ನಾಲ್ಕನೇ ಮನೆಯ ಅಧಿಪತಿಯು ದುರ್ಬಲನಾಗಿದ್ದರೆ ಅಥವಾ ದುಷ್ಟ ಗ್ರಹಗಳ ಜೊತೆಗಿದ್ದರೆ, ಈ ಯೋಗ ಪ್ರಾಪ್ತಿ…

Read More

‘ಟಾಕ್ಸಿಕ್ ಸೆಟ್​​ನಲ್ಲಿ ಹಾಯ್, ಹೆಲೋ ಹೇಳೋಕೆ ಅವಕಾಶವೇ ಇರಲಿಲ್ಲ’; ಕಿಯಾರಾ

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic Movie) ಚಿತ್ರದಲ್ಲಿ ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ ಚಿತ್ರೀಕರಣದ ದಿನಗಳ ಬಗ್ಗೆ ಮಾತನಾಡಿರುವ ಕಿಯಾರಾ, ನಿರ್ದೇಶಕಿ ಗೀತು ಮೋಹನ್‌ದಾಸ್ ಸೆಟ್‌ನಲ್ಲಿ ತಮಗೆ ಹಾಕಿದ್ದ ಕಡಕ್ ರೂಲ್ಸ್ ಹಾಗೂ ಕನ್ನಡದಲ್ಲಿ ನಟಿಸುವಾಗ ಎದುರಾದ ಸವಾಲುಗಳನ್ನು ಹಂಚಿಕೊಂಡಿದ್ದಾರೆ. ‘ಹಾಯ್, ಹೆಲೋ’ಗೆ ಇರಲಿಲ್ಲ ಅವಕಾಶ ಯಾವಾಗಲೂ ಶೂಟಿಂಗ್ ಸೆಟ್‌ಗೆ ಬಂದ ತಕ್ಷಣ ಎಲ್ಲರಿಗೂ ನಗುನಗುತ್ತಾ ‘ಹಾಯ್, ಗುಡ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ಹಳೆಯದಾದ ದೊಡ್ಡ ತಪ್ಪೊಂದು ಹೊರಬಲಿದೆ..

ಮೇಷ ರಾಶಿ : ಆಕ್ಷೇಪಕ್ಕೆ ಸಕಾರಣವನ್ನು ಕೊಡುವುದು ಸೂಕ್ತ. ಇದರಿಂದ ತೊಂದರೆ ಸಿಕ್ಕಿಹಾಕಿಕೊಳ್ಳುವ ಸ್ಥಿತಿ ತಪ್ಪುತ್ತದೆ. ಸಂಗಾತಿಯೊಂದಿಗೆ ಜಗಳ ಉಂಟಾದರೂ ಅವರು ಶಾಂತಿ ಕಾಪಾಡುತ್ತಾರೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿ ಮನಸ್ಸಿಗೆ ನೆಮ್ಮದಿ ಪಡೆಯಿರಿ. ಇದರಲ್ಲಿ ನೀವು ಖಂಡಿತವಾಗಿಯೂ ಯಶಸ್ಸನ್ನು ಪಡೆಯುತ್ತೀರಿ. ಕಾರ್ಯಗಳನ್ನು ಹಂಚಿ ನೀವು ನಿಶ್ಚಿಂತರಾಗುವಿರಿ. ಯಾರದ್ದಾದರೂ ಪ್ರಲೋಭನೆಗೆ ಒಳಗಾಗುವ ಸಾಧ್ಯತೆ ಇದೆ. ವೃಷಭ ರಾಶಿ : ಇಂದು ನಂಬಿಕೆಯ ವಿಚಾರದಲ್ಲಿ ಮನಸ್ಸು ಮುರಿದುಹೋಗುವುದು. ಹಣಕಾಸನ್ನು ಭದ್ರವಾಗಿ ಇಟ್ಟುಕೊಳ್ಳಿ. ಮೋಸ ಹೋಗುವ ಸಾಧ್ಯತೆ ಇದೆ. ಮಕ್ಕಳಿಗೆ ಸಹಾಯ…

Read More