nagaraj11081993

ಸೋಮವಾರದ ಪರೀಕ್ಷೆಯಲ್ಲಿ ‘ಧುರಂಧರ್ 2’ ಫಸ್ಟ್​​​ಕ್ಲಾಸ್​​ನಲ್ಲಿ ಪಾಸ್; ‘ಲವ್ ಮಾಕ್ಟೇಲ್ 3’ ಕಥೆ ಏನು?

ಯಾವುದೇ ಸಿನಿಮಾ ರಿಲೀಸ್ ಆದರೂ ಮೊದಲ ಮೂರುದಿನದ ಕಲೆಕ್ಷನ್ ಮೇಲೆ ಚಿತ್ರದ ಭವಿಷ್ಯ ನಿರ್ಧಾರ ಮಾಡೋದು ಕಷ್ಟ. ಮೊದಲ ಸೋಮವಾರ ಎಷ್ಟು ಕಲೆಕ್ಷನ್ ಮಾಡಿತು ಎಂಬುದು ಸಿನಿಮಾಗಳ ಪಾಲಿಗೆ ಬಹುಮುಖ್ಯವಾಗುತ್ತದೆ. ಸೋಮವಾರದ ಪರೀಕ್ಷೆಯಲ್ಲಿ ಪಾಸ್ ಆದರೆ ಸಿನಿಮಾ ಒಂದು ಹಂತಕ್ಕೆ ಗೆದ್ದಂತೆ. ಹಾಗಾದರೆ, ಮಾರ್ಚ್ 19ರಂದು ರಿಲೀಸ್ ಆದ ‘ಲವ್ ಮಾಕ್ಟೇಲ್ 3’ ಹಾಗೂ ‘ಧುರಂಧರ್ 2’ (Dhurandhar 2) ಚಿತ್ರಗಳು ಈ ಪರೀಕ್ಷೆಯಲ್ಲಿ ಪಾಸ್ ಆದವೇ? ಆ ಪ್ರಶ್ನೆಗೆ ಇಲ್ಲಿದೆ ಉತ್ತರ. ‘ಧುರಂಧರ್ 2’ ‘ಧುರಂಧರ್…

Read More

Toll Rate Hike: ಕರ್ನಾಟಕ ವಾಹನ ಸವಾರರಿಗೆ ಶಾಕ್, ಏಪ್ರಿಲ್ 1 ರಿಂದ ಟೋಲ್ ದರ ಹೆಚ್ಚಳ

ಬೆಂಗಳೂರು, ಮಾರ್ಚ್ 24: ಕರ್ನಾಟಕದ ವಾಹನ ಸವಾರರಿಗೆ ಮತ್ತೊಂದು ಶಾಕ್ ಎದುರಾಗಿದೆ. ರಾಜ್ಯದಾದ್ಯಂತ ಟೋಲ್ ದರಗಳನ್ನು (Toll price) ಏಪ್ರಿಲ್ 1ರಿಂದ ಶೇ 3 ರಿಂದ 5 ರವರೆಗೆ ಹೆಚ್ಚಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (National Highways Authority of India) ಮಾಹಿತಿಯ ಪ್ರಕಾರ, ಪ್ರತಿವರ್ಷದಂತೆ ಈ ಬಾರಿ ಕೂಡ ಹೋಲ್​ಸೇಲ್ ಪ್ರೈಸ್ ಇಂಡೆಕ್ಸ್ (WPI) ಆಧಾರಿತವಾಗಿ ಟೋಲ್ ದರ ಪರಿಷ್ಕರಣೆ ಮಾಡಲಾಗುತ್ತಿದೆ. ಶೀಘ್ರದಲ್ಲೇ ಹೊಸ ದರಗಳನ್ನು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 24ರ ದಿನಭವಿಷ್ಯ

ಜನ್ಮಸಂಖ್ಯೆ 7, 8, 9ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7) ಬಹು ಪ್ರಮಾಣದಲ್ಲಿ ನಂಬಿಕೆ ನಿಮಗೆ ಇದ್ದರೂ ಕೆಲವು ಬಾಹ್ಯ ಕಾರಣಗಳಿಂದಾಗಿ ಈ ದಿನ ನಿಮಗೆ ಯಾವುದೇ ವಿಚಾರದಲ್ಲಿ ಅಥವಾ ಕೆಲಸದಲ್ಲಿ ಪೂರ್ಣ ವಿಶ್ವಾಸ ಮೂಡದಿದ್ದರೆ ಅದನ್ನು ಮಾಡದಿರುವುದು ಕ್ಷೇಮ. ಏಕೆಂದರೆ ನಿಮ್ಮದಲ್ಲದ ತಪ್ಪಿಗೆ ದಂಡ ಕಟ್ಟುವಂಥ ಸನ್ನಿವೇಶ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 24ರ ದಿನಭವಿಷ್ಯ

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಹಳೇ ಘಟನೆ, ಸನ್ನಿವೇಶಗಳನ್ನು ಈಗ ಎತ್ತಾಡಿ, ಇನ್ನಷ್ಟು ಸಂಬಂಧವನ್ನು ಹಾಳು ಮಾಡಿಕೊಳ್ಳುವುದಕ್ಕೆ ಹೋಗಬೇಡಿ. ಸ್ವಂತ ಉದ್ಯಮ, ವ್ಯವಹಾರ ನಡೆಸುತ್ತಿರುವವರಿಗೆ ಕೆಲವರು ಪಾರ್ಟನರ್ ಷಿಪ್ ಮಾಡುವುದಕ್ಕೆ ಆಹ್ವಾನ ನೀಡುವ ಸಾಧ್ಯತೆಗಳಿವೆ. ಹೆಚ್ಚಿನ ಲಾಭದ ಪ್ರಸ್ತಾವ ಸಹ ಮುಂದಿಡಬಹುದು….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 24ರ ದಿನಭವಿಷ್ಯ

ಜನ್ಮಸಂಖ್ಯೆಗೆ 1, 2, 3ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಮಾರ್ಚ್ 24ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1) ಮಕ್ಕಳ ಆರೋಗ್ಯ, ಶಿಕ್ಷಣ, ವ್ಯಾಪಾರ- ವ್ಯವಹಾರಗಳಿಗೆ ಬೇಕಾದ ಅನುಕೂಲ ಮಾಡಿಕೊಡುವುದಕ್ಕೆ ಹೆಚ್ಚಿನ ಶ್ರಮವನ್ನು ಹಾಕಲಿದ್ದೀರಿ. ಸಮಾಧಾನದಿಂದ ಕೆಲವು ಮುಖ್ಯವಾದ ನಿರ್ಧಾರಗಳನ್ನು ತೆಗೆದುಕೊಳ್ಳಲಿದ್ದೀರಿ. ಈ ದಿನ ನಿಮ್ಮ ಪಾಲಿಗೆ ಹೊಸ ರೀತಿಯಲ್ಲಿ ಇರುತ್ತದೆ. ಇಲ್ಲಿಯ ತನಕ ನೀವು…

Read More

Horoscope Today 24 March: ಇಂದು ಈ ರಾಶಿಯವರ ಸಣ್ಣ ತಪ್ಪೂ ದೊಡ್ಡದಾಗಿ ಬಿಂಬಿತವಾಗಲಿದೆ

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ವಸಂತ ಋತುವಿನ ಚೈತ್ರ ಮಾಸದ ಶುಕ್ಲ ಪಕ್ಷದ ಷಷ್ಠೀ ತಿಥಿಯ ಮಂಗಳವಾರ ಪ್ರಚೋದನೆ, ಉತ್ತಮರ ಸಂಗ, ಸಾಮಾಜಿಕ ಕಾರ್ಯಕ್ಕೆ ಯತ್ನ, ಪ್ರೋತ್ಸಹ, ಧಾರ್ಮಿಕ ಕಾರ್ಯ, ಅನ್ಯಾಯ, ಗೆಲುವಿನ ಸಂಭ್ರಮ ಇದೆಲ್ಲ ಇಂದಿನ ವಿಶೇಷ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ವಸಂತ, ಚಾಂದ್ರಮಾಸ : ಚೈತ್ರ, ಸೌರ ಮಾಸ : ಮೀನ, ಮಹಾನಕ್ಷತ್ರ : ಉತ್ತರಾಭಾದ್ರ, ವಾರ : ಮಂಗಳ, ಪಕ್ಷ : ಶುಕ್ಲ, ತಿಥಿ :…

Read More

ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ: ರಾಮು ರಾವ್ ಜೂಪಲ್ಲಿ

ನವದೆಹಲಿ, ಮಾರ್ಚ್​ 23: ನಾವು ಇಂದು ಇತಿಹಾಸದ ಒಂದು ಪ್ರಮುಖ ಘಟ್ಟದಲ್ಲಿದ್ದೇವೆ. ಇಡೀ ವಿಶ್ವವೇ ಆರ್ಥಿಕ ಸಂಕಷ್ಟದಿಂದ ಪರದಾಡುತ್ತಿದೆ. ನಮ್ಮ ಭಾರತ ದೇಶಕ್ಕೂ ಇದರ ಬಿಸಿ ತಟ್ಟಿದ್ದರೂ ಸಹ ಜಗತ್ತಿನಲ್ಲಿ ಭಾರತ ಇಂದು ಧೈರ್ಯ ಮತ್ತು ಸ್ಥಿರವಾಗಿ ಎದ್ದು ನಿಂತಿದೆ ಎಂದು ಎಕ್ಸಿಕ್ಯೂಟಿವ್ ವೈಸ್ ಚೇರ್ಮನ್, ಮೈ ಹೋಂ ಗ್ರೂಪ್ ರಾಮು ರಾವ್ ಜೂಪಲ್ಲಿ ಹೇಳಿದ್ದಾರೆ. ಟಿವಿ9 ವಾರ್ಷಿಕ ಶೃಂಗಸಭೆ ‘ವಾಟ್​ ಇಂಡಿಯಾ ಥಿಂಕ್ಸ್​ ಟುಡೆ’ಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಭಾರತವು…

Read More

ಕೊಲಂಬಿಯಾದಲ್ಲಿ ಭಾರೀ ದುರಂತ; 110 ಸೈನಿಕರಿದ್ದ ಮಿಲಿಟರಿ ವಿಮಾನ ಪತನ

ಬೊಗೋಟಾ (ಕೊಲಂಬಿಯಾ), ಮಾರ್ಚ್ 23: ಕೊಲಂಬಿಯಾದಲ್ಲಿ ಭಾರೀ ದುರಂತವೊಂದು ಸಂಭವಿಸಿದೆ. ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಕೊಲಂಬಿಯಾದ ಮಿಲಿಟರಿಯ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಾಯುಪಡೆಯ ಈ ಹರ್ಕ್ಯುಲಸ್ ಸಿ -130 ವಿಮಾನವು 110 ಸೈನಿಕರನ್ನು ಹೊತ್ತೊಯ್ಯುತ್ತಿತ್ತು. ಈ ಘಟನೆಯಲ್ಲಿ ಕೊಲಂಬಿಯಾದ ವಿಮಾನದಲ್ಲಿದ್ದ ಎಲ್ಲ ಸೈನಿಕರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಆದರೆ, ಕೊಲಂಬಿಯಾದ ಮಿಲಿಟರಿ ಇನ್ನೂ ಈ ಘಟನೆಯ ಸಾವಿನ ಪ್ರಮಾಣದ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ …

Read More

WITT Summit 2026: ಪ್ರಧಾನಿ ನರೇಂದ್ರ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ

ನವದೆಹಲಿ, ಮಾರ್ಚ್ 23: ಟಿವಿ9 ನೆಟ್‌ವರ್ಕ್‌ನ “ಇಂಡಿಯಾ ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆ 2026” (WITT Summit 2026) ಇಂದಿನಿಂದ ದೆಹಲಿಯಲ್ಲಿ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಶೃಂಗಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದು, ಭಾರತ ಮತ್ತು ಜಗತ್ತು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ಈ ಶೃಂಗಸಭೆಯಲ್ಲಿ ಅವರು ಸತತ ಮೂರನೇ ಬಾರಿಗೆ ಭಾಗವಹಿಸುತ್ತಿದ್ದಾರೆ. ಇಂದು ಕಾರ್ಯಕ್ರಮಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮೈ ಹೋಮ್ ಗ್ರೂಪ್ಸ್ ಚೇರ್ಮನ್ ರಾಮೇಶ್ವರ ರಾವ್…

Read More

ಪ್ರತಿಯೊಬ್ಬ ಭಾರತೀಯ ನೋಡಬೇಕಾದ ಸಿನಿಮಾ: ‘ಧುರಂಧರ್ 2’ ಬಗ್ಗೆ ರಜನಿಕಾಂತ್ ಮೆಚ್ಚುಗೆ

ಸ್ಟಾರ್ ಕಲಾವಿದ ರಣವೀರ್ ಸಿಂಗ್ ಅಭಿನಯದ, ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ (Dhurandhar: The Revenge) ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸುನಾಮಿ ಸೃಷ್ಟಿಸಿದೆ. ಕೇವಲ ಪ್ರೇಕ್ಷಕರು ಮಾತ್ರವಲ್ಲದೆ, ಭಾರತೀಯ ಚಿತ್ರರಂಗದ ದಿಗ್ಗಜ ನಟ, ಸೂಪರ್‌ ಸ್ಟಾರ್ ರಜನಿಕಾಂತ್ (Rajinikanth) ಅವರು ಈ ಚಿತ್ರವನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಆದಿತ್ಯ ಧರ್ ಬಾಕ್ಸ್ ಆಫೀಸ್ ಕಾ ಬಾಪ್’ ಎಂದು ಅವರು ಹೇಳಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅವರು ‘ಧುರಂಧರ್ 2’ (Dhurandhar 2) ಬಗ್ಗೆ ಪೋಸ್ಟ್ ಮಾಡಿದ್ದಾರೆ. ಸಿನಿಮಾ…

Read More