‘ಶಾರುಖ್ ಖಾನ್ ಬಳಿ ನಾನು ಲಂಚ ಕೇಳಿಲ್ಲ’: ಬಾಂಬೆ ಹೈಕೋರ್ಟ್ನಲ್ಲಿ ಸಮೀರ್ ವಾಂಖೆಡೆ ವಾದ
ಬಾಲಿವುಡ್ ಬಾದ್ಶಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ (Aryan Khan) ಅವರನ್ನು ಡ್ರಗ್ಸ್ ಪ್ರಕರಣದಿಂದ ಪಾರು ಮಾಡಲು 25 ಕೋಟಿ ರೂಪಾಯಿ ಲಂಚ ಕೇಳಿದ ಆರೋಪ ಎದುರಿಸುತ್ತಿರುವ ಐಆರ್ಎಸ್ ಅಧಿಕಾರಿ ಸಮೀರ್ ವಾಂಖೆಡೆ (Sameer Wankhede), ಸೋಮವಾರ (ಮಾರ್ಚ್ 23) ಬಾಂಬೆ ಹೈಕೋರ್ಟ್ನಲ್ಲಿ ತಮ್ಮ ವಾದ ಮಂಡಿಸಿದ್ದಾರೆ. ‘ನಾನು ಶಾರುಖ್ ಖಾನ್ (Shah Rukh Khan) ಅವರಿಂದ ಯಾವುದೇ ಲಂಚ ಕೇಳಿಲ್ಲ ಅಥವಾ ಸ್ವೀಕರಿಸಿಲ್ಲ’ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಸಿಬಿಐ ಬಳಿ ಯಾವುದೇ ಪುರಾವೆಯಿಲ್ಲ…