Headlines

nagaraj11081993

ಬಾತ್‌ರೂಮ್‌ನಿಂದ ಬರುವ ಕೆಟ್ಟ ವಾಸನೆಯನ್ನು ಹೋಗಲಾಡಿಸಲು ಈ ನೈಸರ್ಗಿಕ ಪರಿಹಾರಗಳನ್ನು ಟ್ರೈ ಮಾಡಿ

ಸ್ನಾನಗೃಹವು (bathroom) ಎಷ್ಟೇ ಸ್ವಚ್ಛವಾಗಿದ್ದರೂ,  ಪ್ರತಿನಿತ್ಯ ಸ್ವಚ್ಛಗೊಳಿಸಿದರೂ ಸಹ  ಕೆಲವೊಂದು ಬಾರಿ ಬಾತ್‌ರೂಮ್‌ನಿಂದ ದುರ್ವಾಸನೆ ಬರುತ್ತದೆ. ಈ ಕೆಟ್ಟ ವಾಸನೆ ಅನಾನುಕೂಲವನ್ನುಂಟುಮಾಡುವುದಲ್ಲದೆ, ಅತಿಥಿಗಳ ಮುಂದೆ ಮುಜುಗರವನ್ನುಂಟು ಮಾಡುತ್ತದೆ. ಹಾಗಾಗಿ ಈ ಸಮಸ್ಯೆಯನ್ನು ತೊಡೆದುಹಾಕಲು ಹೆಚ್ಚಿನವರು ಫಿನೈಲ್, ರೂಮ್ ಫ್ರೆಶ್ನರ್‌ಗಳು ಅಥವಾ ಪರಿಮಳಯುಕ್ತ ಕ್ಲೀನರ್‌ಗಳ ಮೊರೆ ಹೋಗ್ತಾರೆ. ಆದರೆ ಇವು ವಾಸನೆಯನ್ನು ತಾತ್ಕಾಲಿಕವಾಗಿ ಮಾತ್ರ ನಿವಾರಿಸುತ್ತವೆ. ಹೀಗಿರುವಾಗ ಈ ಸಮಸ್ಯೆಯಿಂದ ಶಾಶ್ವತ ಪರಿಹಾರವನ್ನು ಪಡೆಯಲು ಈ ಕೆಲವೊಂದಿಷ್ಟು ನೈಸರ್ಗಿಕ ಉತ್ಪನ್ನಗಳನ್ನು ಬಳಸಿ. ಬಾತ್‌ರೂಮ್‌ ದುರ್ವಾಸನೆ ಬರದಂತೆ ನೋಡಿಕೊಳ್ಳಲು ಈ…

Read More

ಟ್ರಂಪ್ ನಮ್ಮ ಕರಾವಳಿ ಮೇಲೆ ದಾಳಿ ನಡೆಸಿದರೆ ಗಲ್ಫ್​ನಲ್ಲಿ ಸಮುದ್ರ ಗಣಿಗಳನ್ನು ಹಾಕುತ್ತೇವೆ; ಇರಾನ್ ಎಚ್ಚರಿಕೆ

ಟೆಹ್ರಾನ್, ಮಾರ್ಚ್ 23: ಇರಾನ್ ದೇಶದ ಕರಾವಳಿ ಅಥವಾ ದ್ವೀಪಗಳ ಮೇಲೆ ಯಾವುದಾದರೂ ದಾಳಿ ನಡೆದರೆ ಇಡೀ ಪರ್ಷಿಯನ್ ಕೊಲ್ಲಿಯಾದ್ಯಂತ ಸ್ಫೋಟಕ ಸಮುದ್ರ ಗಣಿಗಳನ್ನು ನಿಯೋಜಿಸಬೇಕಾಗುತ್ತದೆ ಎಂದು ಇರಾನ್‌ನ ರಕ್ಷಣಾ ಮಂಡಳಿ ಇಂದು ಎಚ್ಚರಿಸಿದೆ. ಇಂದು ರಾತ್ರಿಯೊಳಗೆ ಇರಾನ್‌ನ (Iran War) ಪ್ರಮುಖ ಜಲಮಾರ್ಗವನ್ನು ಮತ್ತೆ ತೆರೆಯಲು ವಿಫಲವಾದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಅಮೆರಿಕದ ಅಧ್ಯಕ್ಷ ಟ್ರಂಪ್ ಬೆದರಿಕೆ ಹಾಕಿದ್ದರು. ಇದರ ಬೆನ್ನಲ್ಲೇ ಇರಾನ್ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ. ಇರಾನ್‌ ಮೇಲಿನ ನಿರಂತರ ದಾಳಿಗಳಿಂದ ಈಗಾಗಲೇ ಹಾರ್ಮುಜ್…

Read More

ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ ನೀಡಿದ ಆರ್ಥಿಕ ತಜ್ಞ

ಬೆಳ್ಳಿ ಮತ್ತು ಚಿನ್ನದ ಬೆಲೆ ಕಳೆದ ಒಂದು ವರ್ಷದಲ್ಲಿ ಸಿಕ್ಕಾಪಟ್ಟೆ ಏರಿದೆ. ಹೀಗಾಗಿ ಹಲವರು ಚಿನ್ನ ಹಾಗೂ ಬೆಳ್ಳಿ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಬಹಳಷ್ಟು ತಜ್ಞರು ಚಿನ್ನದ ಮೇಲೆ ಸ್ವಲ್ಪ ಭಾಗವಾದರೂ ಹೂಡಿಕೆ ಮಾಡಿ ಎಂದು ಸಲಹೆ ನೀಡುತ್ತಿದ್ದಾರೆ. ಹೀಗಾಗಿ ಹಲವರು ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುತ್ತಿದ್ದಾರೆ. ಚಿನ್ನ, ಬೆಳ್ಳೆ ದರ ಇನ್ನೂ ಏರಿಕೆಯಾಗುತ್ತೆ ಎಂದು ಅನೇಕ ಜನ ಸಾಲ ಮಾಡಿ ಹೂಡಿಕೆ ಮಾಡಲು ಮುಗಿಬಿದ್ದಿದ್ದಾರೆ. ಆದ್ರೆ, ಮತ್ತೊಂದೆಡೆ ಚಿನ್ನ ಬೆಳ್ಳಿ ಇಳಿಕೆಯತ್ತ ಸಾಗಿದೆ….

Read More

ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ

ಗಲ್ಫ್ ದೇಶಗಳ ಯುದ್ಧದ ಟೆನ್ಷನ್ ನಡುವೆ ಚಿನ್ನ (Gold) ಮತ್ತು ಬೆಳ್ಳಿ (Silver) ರೇಟ್ ದಿಢೀರ್ ಅಂತ ಪಾತಾಳಕ್ಕೆ ಕುಸಿದಿದೆ. ಮದುವೆ ಸೀಸನ್ (Wedding Season) ಹಾಗೂ ಸಾಲು ಸಾಲು ಹಬ್ಬಗಳ ಹೊತ್ತಲ್ಲೇ ಈ ಭಾರಿ ಬೆಲೆ ಇಳಿಕೆ (Price Drop) ಆಭರಣ ಪ್ರಿಯರಿಗೆ ಅಕ್ಷರಶಃ ಹಬ್ಬದ ವಾತಾವರಣ ಸೃಷ್ಟಿಸಿದೆ. ಇನ್ನು ಈ ಚಿನ್ನ ಬೆಳ್ಳಿ ಏರಿಳಿತ ಬಗ್ಗೆ ಆರ್ಥಿಕ ತಜ್ಞ ರುದ್ರಮೂರ್ತಿ ಅವರು ಮಾತನಾಡಿದ್ದಾರೆ. ಅಲ್ಲದೇ ಚಿನ್ನ-ಬೆಳ್ಳಿ ಮೇಲೆ ಹೂಡಿಕೆ ಮಾಡುವವರಿಗೂ ಕೆಲ ಸಲಹೆ ಸೂಚನೆಗಳನ್ನು…

Read More

ಕನ್ನಡದಲ್ಲೂ ಬಿಡುಗಡೆ ಆಯ್ತು ‘ಧುರಂಧರ್ 2’: ಇಷ್ಟು ದಿನ ತಡವಾಗಿದ್ದು ಯಾಕೆ?

ದೇಶಾದ್ಯಂತ ಭಾರಿ ಕುತೂಹಲ ಮೂಡಿಸಿದ್ದ ಬಾಲಿವುಡ್‌ನ ಬಿಗ್ ಬಜೆಟ್ ಸಿನಿಮಾ ‘ಧುರಂಧರ್ 2’ (Dhurandhar 2) ಎಲ್ಲ ಕಡೆಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಮಾರ್ಚ್ 18ರ ಸಂಜೆಯಿಂದಲೇ ಈ ಚಿತ್ರದ ಪ್ರದರ್ಶನ ಆರಂಭ ಆಯಿತು. ಆದರೆ ಕನ್ನಡ ವರ್ಷನ್ ಬಿಡುಗಡೆ ಆಗಿರಲಿಲ್ಲ. ತಾಂತ್ರಿಕ ಕಾರಣಗಳಿಂದಾಗಿ ಕನ್ನಡ ಅವತರಣಿಕೆಯ (Dhurandhar 2 Kannada Version) ಬಿಡುಗಡೆ ಕೆಲವು ದಿನಗಳ ಕಾಲ ವಿಳಂಬವಾಗಿತ್ತು. ಇದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿತ್ತು. ಆದರೆ ಈಗ ಎಲ್ಲಾ ಅಡೆತಡೆಗಳು ನಿವಾರಣೆಯಾಗಿದೆ. ಕನ್ನಡದ ಪ್ರೇಕ್ಷಕರು ಕೂಡ…

Read More

ನಿಷ್ಕ್ರಿಯ ಇಪಿಎಫ್ ಅಕೌಂಟ್​ಗಳಿಗೆ ಬಡ್ಡಿ ಸಿಗುತ್ತಾ? ಯಾವುದಕ್ಕೆ ಟ್ಯಾಕ್ಸ್ ಇರುತ್ತೆ?

ಉದ್ಯೋಗಿಗಳ ಭವಿಷ್ಯ ನಿಧಿ ಅಥವಾ ಇಪಿಎಫ್ (EPF) ವಿಚಾರದಲ್ಲಿ ಬಹಳ ಜನರಿಗೆ ಗೊಂದಲಗಳಿವೆ. ಒಂದಕ್ಕಿಂತ ಹೆಚ್ಚು ಇಪಿಎಫ್ ಅಕೌಂಟ್​ಗಳಿದ್ದು, ಅವು ವಿಲೀನಗೊಂಡಿರದಿದ್ದರೆ ಅವುಗಳಿಗೆ ವಾರ್ಷಿಕ ಬಡ್ಡಿ ಜಮೆ ಆಗುವುದಿಲ್ಲ ಎಂದು ಬಹಳ ಜನರು ಭಾವಿಸಿದ್ದಾರೆ. ನಿಷ್ಕ್ರಿಯ ಇಪಿಎಫ್ ಅಕೌಂಟ್​ಗೆ ಸಂದಾಯವಾಗುವ ಬಡ್ಡಿಗೆ ಟ್ಯಾಕ್ಸ್ ಇರುತ್ತಾ ಎನ್ನುವುದು ಕೆಲವರ ಸಂದೇಹ. ಈ ಬಗ್ಗೆ ಒಂದಷ್ಟು ಮಾಹಿತಿ ಇಲ್ಲಿದೆ. ನಿಷ್ಕ್ರಿಯ ಇಪಿಎಫ್ ಅಕೌಂಟ್​ಗೆ ಬಡ್ಡಿ ಸಿಗುತ್ತೆ? ಕೆಲಸ ಬಿಟ್ಟು ಬೇರೆ ಕೆಲಸಕ್ಕೆ ಸೇರಿದಾಗೆಲ್ಲಾ ಹೊಸ ಇಪಿಎಫ್ ಅಕೌಂಟ್​ಗಳನ್ನು ತೆರೆಯಲಾಗುತ್ತದೆ. ಹಳೆಯ…

Read More

ಯುದ್ಧ ನಿಲ್ಲಿಸುವ ಸುಳಿವು ನೀಡಿದ ಟ್ರಂಪ್; ಕದನವಿರಾಮಕ್ಕೆ ಇರಾನ್ ಜೊತೆ ಅಮೆರಿಕ ಮಾತುಕತೆ

ವಾಷಿಂಗ್ಟನ್, ಮಾರ್ಚ್ 23: ಇರಾನ್ ಜೊತೆಗಿನ ಯುದ್ಧದ ಕಾರ್ಮೋಡ ಸರಿಯುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಇರಾನ್, ಇಸ್ರೇಲ್ ಮತ್ತು ಅಮೆರಿಕದ ನಡುವಿನ ಯುದ್ಧದ ಪರಿಣಾಮವನ್ನು ಗಲ್ಫ್ ರಾಷ್ಟ್ರಗಳೂ ಅನುಭವಿಸಿದ್ದವು. ಇದರ ಪರೋಕ್ಷ ಪರಿಣಾಮವನ್ನು ಭಾರತ ಸೇರಿದಂತೆ ಇತರೆ ದೇಶಗಳೂ ಅನುಭವಿಸಿದ್ದವು. ಜಗತ್ತಿನಾದ್ಯಂತ ತೈಲ, ಇಂಧನದ ಬಿಕ್ಕಟ್ಟು ಎದುರಾಗಿದೆ. ಯುದ್ಧ ಶುರುವಾಗಿ 24 ದಿನಗಳ ನಂತರ ಇದೀಗ ಈ ಯುದ್ಧಕ್ಕೆ ತೆರೆ ಬೀಳುವ ಲಕ್ಷಣಗಳೂ ಗೋಚರಿಸುತ್ತಿವೆ. Source link

Read More

ನ್ಯೂಜಿಲೆಂಡ್​ನಲ್ಲಿ ಐಪಿಎಲ್​ ಮಾದರಿಯ ಟಿ20 ಲೀಗ್ ಆರಂಭ; ಎಷ್ಟು ತಂಡಗಳು ಕಣಕ್ಕೆ?

ವಿಶ್ವದಾದ್ಯಂತ ಟಿ20 ಲೀಗ್​ನ (T20 League) ಜನಪ್ರಿಯತೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದನ್ನು ಗಮನಿಸಿರುವ ನಾನಾ ದೇಶಗಳು ತಮ್ಮ ದೇಶದಲ್ಲೂ ಟಿ20 ಲೀಗ್​ಗಳನ್ನು ಆರಂಭಿಸಿವೆ. ಅಂತಹ ದೇಶಗಳ ಸಾಲಿಗೆ ಇದೀಗ ನ್ಯೂಜಿಲೆಂಡ್ ದೇಶವೂ ಸೇರ್ಪಡೆಯಾಗುತ್ತಿದೆ. ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್‌, ವೆಸ್ಟ್ ಇಂಡೀಸ್, ಯುನೈಟೆಡ್ ಸ್ಟೇಟ್ಸ್ ಮತ್ತು ದುಬೈ ಈಗಾಗಲೇ ಟಿ20 ಲೀಗ್‌ಗಳನ್ನು ಪ್ರಾರಂಭಿಸಿ ಸಾಕಷ್ಟು ಯಶಸ್ಸು ಗಳಿಸಿವೆ. ಇದನ್ನು ಗಮನಿಸಿರುವ ನ್ಯೂಜಿಲೆಂಡ್ ತನ್ನದೇ ಆದ ಟಿ20 ಲೀಗ್ ಪ್ರಾರಂಭಿಸಲು ನಿರ್ಧರಿಸಿದೆ. ಈ ಲೀಗ್​ನಲ್ಲಿ 6 ತಂಡಗಳು ಭಾಗವಹಿಸಲಿದ್ದು, ಈ…

Read More

ಈ ರಾಶಿಯವರು ಎಪ್ರಿಲ್​​​ನಲ್ಲಿ ಯಾವ ಕಾರಣಕ್ಕೂ ಪ್ರವಾಸ ಮಾಡಬೇಡಿ: ನಿಮ್ಮ ಆರ್ಥಿಕತೆಗೆ ಬೀಳಲಿದೆ ದೊಡ್ಡ ಪೆಟ್ಟು

ಕಾಲಜ್ಞಾನ ಶಾಸ್ತ್ರದ ಪ್ರಕಾರ 2026ರ ಏಪ್ರಿಲ್ ತಿಂಗಳಲ್ಲಿ ಗ್ರಹಗತಿಗಳ ಬದಲಾವಣೆ ಹಾಗೂ ಗೋಚಾರ ಫಲಗಳ ಆಧಾರದ ಮೇಲೆ ಮೇಷ ರಾಶಿಯವರ ಭವಿಷ್ಯದ ಸಮೀಕ್ಷೆ ಇಲ್ಲಿದೆ. ಈ ತಿಂಗಳು ನಿಮಗೆ ಮಿಶ್ರ ಫಲಿತಾಂಶಗಳನ್ನು ನೀಡಲಿದ್ದು, ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯವಾಗಿ ಬೇಕು. ​ಉದ್ಯೋಗ ಮತ್ತು ವೃತ್ತಿ ಜೀವನ ​ಉದ್ಯೋಗ ಕ್ಷೇತ್ರದಲ್ಲಿ ಈ ತಿಂಗಳು ಸಮಾಧಾನಕರವಾದ ಪರಿಸ್ಥಿತಿ ಇರಲಿದೆ. ಶನಿಯ ಪ್ರಭಾವದಿಂದ ಕೆಲಸದಲ್ಲಿ ಹೆಚ್ಚಿನ ಒತ್ತಡ ಅಥವಾ ಜವಾಬ್ದಾರಿಗಳು ಹೆಗಲಿಗೆ ಬೀಳಬಹುದು. ಸಹೋದ್ಯೋಗಿಗಳೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ…

Read More

ಖುಷಿಯಿಂದ ಪತ್ನಿ-ಮಗು ನೋಡಲು ತೆರಳಿದ್ದ ಗಂಡ: ವಾಪಸ್ ಮನೆಗೆ ಬಂದಾಗ ಖುಷಿಯೇ ಮಾಯ! ಆಗಿದ್ದೇನು?

ನೆಲಮಂಗಲ, ಮಾರ್ಚ್​ 23: ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ಮನೆ ಕಳ್ಳತನವಾಗಿದ್ದು (house theft), 5 ಲಕ್ಷ ರೂ ಬೆಲೆ ಬಾಳುವ ಗ್ರಾಂ ಚಿನ್ನ, 5 ಲಕ್ಷ ರೂ ಬೆಲೆ ಬಾಳುವ 2 ಕೆಜಿ ಬೆಳ್ಳಿ ವಸ್ತು ಹಾಗೂ ನಗದು ಸೇರಿದಂತೆ 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಖತರ್ನಾಕ್ ಕಳ್ಳರು ದೋಚಿದ್ದಾರೆ. ನವೀನ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ…

Read More