ಬಾಗಲಕೋಟೆ ಬೈ ಎಲೆಕ್ಷನ್ ಟಿಕೆಟ್ ಮೇಟಿ ಕುಟುಂಬಕ್ಕೆ ಕೊಟ್ಟಿರುವ ಹಿಂದಿನ ಕಾರಣ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ (ಮಾರ್ಚ್ 23): ದಾವಣಗೆರೆ ದಕ್ಷಿಣ (Davanagere South By Election) ಹಾಗೂ ಬಾಗಲಕೋಟೆ (Bagalkot) ಉಪ ಚುನಾವಣೆ ಕಾಂಗ್ರೆಸ್ ಅಧಿಕೃತ ಟಿಕೆಟ್ ಘೋಷಣೆಯಾಗಿದೆ. ಸಮರ್ಥ್ ಶಾಮನೂರು, ಉಮೇಶ್ ಮೇಟಿಯನ್ನು ಅಭ್ಯರ್ಥಿ ಎಂದು ಎಐಸಿಸಿ ಪ್ರಕಟಣೆ ಹೊರಡಿಸಿದ್ದು, ಇಂದು (ಮಾರ್ಚ್ 23) ಸಮರ್ಥ್ ಹಾಗೂ ಉಮೇಶ್ ಮೇಟಿ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಕಾಂಗ್ರೆಸ್ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಟಿಕೆಟ್ ನೀಡಿದೆ. ಶಮನೂರು ಶಿವಶಂಕರಪ್ಪ ನಿಧನದಿಂದಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಟಿಕೆಟ್ ಅವರ ಮೊಮ್ಮಗ ಸಮರ್ಥ್ಗೆ ನೀಡಿದ್ದರೆ, ಇತ್ತ…