Headlines

nagaraj11081993

ಯುದ್ಧ ನಿಲ್ಲಿಸುವ ಸುಳಿವು ನೀಡಿದ ಟ್ರಂಪ್; ಕದನವಿರಾಮಕ್ಕೆ ಇರಾನ್ ಜೊತೆ ಅಮೆರಿಕ ಮಾತುಕತೆ

ವಾಷಿಂಗ್ಟನ್, ಮಾರ್ಚ್ 23: ಇರಾನ್ ಜೊತೆಗಿನ ಯುದ್ಧದ ಕಾರ್ಮೋಡ ಸರಿಯುವ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಇರಾನ್, ಇಸ್ರೇಲ್ ಮತ್ತು ಅಮೆರಿಕದ ನಡುವಿನ ಯುದ್ಧದ ಪರಿಣಾಮವನ್ನು ಗಲ್ಫ್ ರಾಷ್ಟ್ರಗಳೂ ಅನುಭವಿಸಿದ್ದವು. ಇದರ ಪರೋಕ್ಷ ಪರಿಣಾಮವನ್ನು ಭಾರತ ಸೇರಿದಂತೆ ಇತರೆ ದೇಶಗಳೂ ಅನುಭವಿಸಿದ್ದವು. ಜಗತ್ತಿನಾದ್ಯಂತ ತೈಲ, ಇಂಧನದ ಬಿಕ್ಕಟ್ಟು ಎದುರಾಗಿದೆ. ಯುದ್ಧ ಶುರುವಾಗಿ 24 ದಿನಗಳ ನಂತರ ಇದೀಗ ಈ ಯುದ್ಧಕ್ಕೆ ತೆರೆ ಬೀಳುವ ಲಕ್ಷಣಗಳೂ ಗೋಚರಿಸುತ್ತಿವೆ. Source link

Read More

ನ್ಯೂಜಿಲೆಂಡ್​ನಲ್ಲಿ ಐಪಿಎಲ್​ ಮಾದರಿಯ ಟಿ20 ಲೀಗ್ ಆರಂಭ; ಎಷ್ಟು ತಂಡಗಳು ಕಣಕ್ಕೆ?

ವಿಶ್ವದಾದ್ಯಂತ ಟಿ20 ಲೀಗ್​ನ (T20 League) ಜನಪ್ರಿಯತೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವುದನ್ನು ಗಮನಿಸಿರುವ ನಾನಾ ದೇಶಗಳು ತಮ್ಮ ದೇಶದಲ್ಲೂ ಟಿ20 ಲೀಗ್​ಗಳನ್ನು ಆರಂಭಿಸಿವೆ. ಅಂತಹ ದೇಶಗಳ ಸಾಲಿಗೆ ಇದೀಗ ನ್ಯೂಜಿಲೆಂಡ್ ದೇಶವೂ ಸೇರ್ಪಡೆಯಾಗುತ್ತಿದೆ. ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್‌, ವೆಸ್ಟ್ ಇಂಡೀಸ್, ಯುನೈಟೆಡ್ ಸ್ಟೇಟ್ಸ್ ಮತ್ತು ದುಬೈ ಈಗಾಗಲೇ ಟಿ20 ಲೀಗ್‌ಗಳನ್ನು ಪ್ರಾರಂಭಿಸಿ ಸಾಕಷ್ಟು ಯಶಸ್ಸು ಗಳಿಸಿವೆ. ಇದನ್ನು ಗಮನಿಸಿರುವ ನ್ಯೂಜಿಲೆಂಡ್ ತನ್ನದೇ ಆದ ಟಿ20 ಲೀಗ್ ಪ್ರಾರಂಭಿಸಲು ನಿರ್ಧರಿಸಿದೆ. ಈ ಲೀಗ್​ನಲ್ಲಿ 6 ತಂಡಗಳು ಭಾಗವಹಿಸಲಿದ್ದು, ಈ…

Read More

ಈ ರಾಶಿಯವರು ಎಪ್ರಿಲ್​​​ನಲ್ಲಿ ಯಾವ ಕಾರಣಕ್ಕೂ ಪ್ರವಾಸ ಮಾಡಬೇಡಿ: ನಿಮ್ಮ ಆರ್ಥಿಕತೆಗೆ ಬೀಳಲಿದೆ ದೊಡ್ಡ ಪೆಟ್ಟು

ಕಾಲಜ್ಞಾನ ಶಾಸ್ತ್ರದ ಪ್ರಕಾರ 2026ರ ಏಪ್ರಿಲ್ ತಿಂಗಳಲ್ಲಿ ಗ್ರಹಗತಿಗಳ ಬದಲಾವಣೆ ಹಾಗೂ ಗೋಚಾರ ಫಲಗಳ ಆಧಾರದ ಮೇಲೆ ಮೇಷ ರಾಶಿಯವರ ಭವಿಷ್ಯದ ಸಮೀಕ್ಷೆ ಇಲ್ಲಿದೆ. ಈ ತಿಂಗಳು ನಿಮಗೆ ಮಿಶ್ರ ಫಲಿತಾಂಶಗಳನ್ನು ನೀಡಲಿದ್ದು, ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಜಾಗರೂಕತೆ ಅಗತ್ಯವಾಗಿ ಬೇಕು. ​ಉದ್ಯೋಗ ಮತ್ತು ವೃತ್ತಿ ಜೀವನ ​ಉದ್ಯೋಗ ಕ್ಷೇತ್ರದಲ್ಲಿ ಈ ತಿಂಗಳು ಸಮಾಧಾನಕರವಾದ ಪರಿಸ್ಥಿತಿ ಇರಲಿದೆ. ಶನಿಯ ಪ್ರಭಾವದಿಂದ ಕೆಲಸದಲ್ಲಿ ಹೆಚ್ಚಿನ ಒತ್ತಡ ಅಥವಾ ಜವಾಬ್ದಾರಿಗಳು ಹೆಗಲಿಗೆ ಬೀಳಬಹುದು. ಸಹೋದ್ಯೋಗಿಗಳೊಂದಿಗೆ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ…

Read More

ಖುಷಿಯಿಂದ ಪತ್ನಿ-ಮಗು ನೋಡಲು ತೆರಳಿದ್ದ ಗಂಡ: ವಾಪಸ್ ಮನೆಗೆ ಬಂದಾಗ ಖುಷಿಯೇ ಮಾಯ! ಆಗಿದ್ದೇನು?

ನೆಲಮಂಗಲ, ಮಾರ್ಚ್​ 23: ಬೆಂಗಳೂರು ಉತ್ತರ ತಾಲೂಕಿನ ಮಾಚೋಹಳ್ಳಿಯಲ್ಲಿ ಮನೆ ಕಳ್ಳತನವಾಗಿದ್ದು (house theft), 5 ಲಕ್ಷ ರೂ ಬೆಲೆ ಬಾಳುವ ಗ್ರಾಂ ಚಿನ್ನ, 5 ಲಕ್ಷ ರೂ ಬೆಲೆ ಬಾಳುವ 2 ಕೆಜಿ ಬೆಳ್ಳಿ ವಸ್ತು ಹಾಗೂ ನಗದು ಸೇರಿದಂತೆ 10 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಖತರ್ನಾಕ್ ಕಳ್ಳರು ದೋಚಿದ್ದಾರೆ. ನವೀನ್ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ. ಸದ್ಯ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ…

Read More

ಬೆಂಗಳೂರಿನಲ್ಲಿ ಕಾರು ಡ್ರಿಫ್ಟಿಂಗ್ ಕೇಸ್: ಮಾಜಿ ಡಾನ್ ಪುತ್ರನಿಗೆ ಬಿಗ್ ರಿಲೀಫ್!

ಬೆಂಗಳೂರು, (ಮಾರ್ಚ್ 23): ನಗರದ ಅನಿಲ್ ಕುಂಬ್ಳೆ ಸರ್ಕಲ್ ಬಳಿ ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ (luxury car drifting Case) ವಿಡಿಯೋ ಬೆಚ್ಚಿಬೀಳಿಸಿದ್ದು, ಎಲ್ಲೆಡೆ ಫುಲ್ ವೈರಲ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕಾರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದು, ದಿವಂಗತ ಮುತ್ತಪ್ಪ ರೈ ಅವರ ಪುತ್ರ ರಿಕ್ಕಿ ರೈ (Rikki Rai)  ಹೆಸರು ಕೇಳಿಬಂದಿದೆ. ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ರಿಕ್ಕಿ ರೈ ವಿರುದ್ಧದ ಎಫ್​​ಐಆರ್ ದಾಖಲಿಸಿ ನೋಟಿಸ್ ಜಾರಿ ಮಾಡಲಾಗಿದೆ. ಇದರ…

Read More

ಅಪ್ಪ -ಮಗನ ಸಂಯೋಗದಿಂದ ಈ ರಾಶಿಯವರಿಗೆ ಕಾದಿದೆ ಬಹುದೊಡ್ಡ ಕಂಟಕ

ಮಾರ್ಚ್ 2026ರ ಈ ಅವಧಿಯಲ್ಲಿ ಮೀನ ರಾಶಿಯಲ್ಲಿ ಶನಿ ಮತ್ತು ಸೂರ್ಯರ ಸಂಯೋಗ ಸಂಭವಿಸುತ್ತಿದೆ. ಕಾಲಜ್ಞಾನ ಶಾಸ್ತ್ರದ ಪ್ರಕಾರ ಸೂರ್ಯ ತಂದೆ ಮತ್ತು ಶನಿ ಮಗ. ಇಬ್ಬರೂ ಪರಸ್ಪರ ಶತ್ರು ಗ್ರಹಗಳು. ಈ ಇಬ್ಬರೂ ಒಂದೇ ರಾಶಿಯಲ್ಲಿದ್ದಾಗ ಸಂಘರ್ಷ, ಶಿಸ್ತು ಮತ್ತು ಪರಿವರ್ತನೆಯ ಕಾಲಘಟ್ಟ ನಿರ್ಮಾಣವಾಗುತ್ತದೆ. ​ಈ ಸಂಯೋಗದಿಂದ ಯಾವ ರಾಶಿಯವರಿಗೆ ಶುಭ ಮತ್ತು ಅಶುಭ ಫಲಗಳ ಮಿಶ್ರಣವಿರಲಿದೆ ಎಂಬ ವಿವರ ಇಲ್ಲಿದೆ. ​ಮೀನ ರಾಶಿ : ​ಈ ಸಂಯೋಗ ನಿಮ್ಮ ಸ್ವಂತ ರಾಶಿಯಲ್ಲೇ ನಡೆಯುತ್ತಿರುವುದರಿಂದ ನೀವು…

Read More

IPL: ಕೆಟ್ಟ ಮೇಲೆ ಬುದ್ದಿ ಕಲಿತ ಬಾಂಗ್ಲಾದೇಶ; ಐಪಿಎಲ್ ಬ್ಯಾನ್ ತೆರವಿಗೆ ಚಿಂತನೆ

ಐಪಿಎಲ್​ನಿಂದ (IPL) ಬಾಂಗ್ಲಾದೇಶ ಆಟಗಾರ ಮುಸ್ತಾಫಿಜುರ್ ರೆಹಮಾನ್ (Mustafizur Rahman) ಅವರನ್ನು ಹೊರಹಾಕಿದ್ದರಿಂದ ಕೆರಳಿದ್ದ ಬಾಂಗ್ಲಾದೇಶ ಸರ್ಕಾರ, ಬಾಂಗ್ಲಾದೇಶದಲ್ಲಿ ಐಪಿಎಲ್ ಪ್ರಸಾರವನ್ನು ನಿಷೇಧಿಸಿತ್ತು. ಆದರೀಗ ಬಾಂಗ್ಲಾದೇಶದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ, ಬಾಂಗ್ಲಾದೇಶದಲ್ಲಿ ಮಿಲಿಯನ್ ಡಾಲರ್ ಟೂರ್ನಿ ಐಪಿಎಲ್ ಪ್ರಸಾರಕ್ಕೆ ಅನುಮತಿ ನೀಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಇದಕ್ಕೆ ಪೂರಕವಾಗಿ ಬಾಂಗ್ಲಾದೇಶದ ಮಾಧ್ಯಮ ವರದಿಗಳ ಪ್ರಕಾರ, ಬಾಂಗ್ಲಾದೇಶದ ಕ್ರೀಡಾ ಸಚಿವ ಅಮೀನುಲ್ ಹಕ್, ಹಿಂದಿನ ಸರ್ಕಾರ ತೆಗೆದುಕೊಂಡಿದ್ದ ಐಪಿಎಲ್ ಬ್ಯಾನ್ ನಿರ್ಧಾರವನ್ನು ಮರುಪರಿಶೀಲಿಸುವ ಬಗ್ಗೆ ಸುಳಿವು…

Read More

ಈಗ ಗ್ಯಾಸ್ ಸಿಲಿಂಡರ್​​ ಮೇಲೆ ಖದೀಮರ ಕಣ್ಣು: ಶಾಲೆಯಲ್ಲಿದ್ದ 6 ಸಿಲಿಂಡರ್ ಹೊತ್ತೊಯ್ದ ಕಳ್ಳರು

ಬೀದರ್​​, ಮಾರ್ಚ್​​ 23: ಬೆಂಗಳೂರು ಸೇರಿ ಜಿಲ್ಲೆ ಜಿಲ್ಲೆಗಳಲ್ಲೂ ಗ್ಯಾಸ್​ ಸಿಲಿಂಡರ್ ಅಭಾವ ತಲೆದೂರಿದೆ. ಕಮರ್ಷಿಯಲ್ ಸಿಲಿಂಡರ್ ಪೂರೈಕೆಯಾಗದೇ ಹೋಟೆಲ್ ಉದ್ಯಮಕ್ಕೆ ಬಹು ದೊಡ್ಡ ಹೊಡೆತ ಬಿದ್ದಿದೆ. ಹಲವೆಡೆ ಹೋಟೆಲ್​ಗಳಿಗೆ ಬೀಗ ಜಡಿಯಲಾಗಿದೆ. ಗ್ಯಾಸ್​​ ಇಲ್ಲದೆ ಸಂಕಷ್ಟ ಎದುರಾಗಿದ್ದರೆ, ಕಳ್ಳರಿಗೆ ಇದೇ ಸಂಕಷ್ಟ ಹಬ್ಬವಾಗಿದೆ. ಹಾಡಹಗಲೇ ರಾಜಾರೋಷವಾಗಿ ಸಿಲಿಂಡರ್‌ ಕಳ್ಳತನ (Gas Cylinder Theft) ಮಾಡಿತ್ತಿದ್ದಾರೆ. ಬೀದರ್​​ನ ಶಾಲೆಯಲ್ಲಿದ್ದ 6 ಸಿಲಿಂಡರ್​​ ಕಳತನ ಮಾಡಿರುವಂತಹ ಘಟನೆ ನಡೆದಿದೆ. ಅಡುಗೆಕೋಣೆ ಬೀಗ ಮುರಿದು ಸಿಲಿಂಡರ್ ಕಳ್ಳತನ ಬೀದರ್ ಜಿಲ್ಲೆಯ…

Read More

Video: ಎಲ್ಲಾ ಮಾಡೋಕೆ ಆಗುತ್ತೆ, ಟೆನ್ಶನ್ ಮಾಡಿಕೊಳ್ಬೇಡಿ; ಆಡೋ ವಯಸ್ಸಿನಲ್ಲಿ ಲೈಫ್ ಟಿಪ್ಸ್ ನೀಡಿದ ಪುಟ್ಟ ಬಾಲಕ

ಕೆಲವರು ಸಣ್ಣ ಪುಟ್ಟ ಸಮಸ್ಯೆ ಬಂತು ಅಂದ್ರೆ ಆಕಾಶನೇ ತಲೆ ಮೇಲೆ ಬಿತ್ತು ಅನ್ನೋ ಹಾಗೆ ಕುಳಿತು ಬಿಡ್ತಾರೆ. ಮುಂದೇನು ಮಾಡೋದು ಅನ್ನೋದು ತೋಚೊದೇ ಇಲ್ಲ. ಆದರೆ ಇದೀಗ ಈ ಪುಟ್ಟ ಹುಡುಗನ ಮಾತು ಕೇಳಿದ್ರೆ ನೀವು ಟೆನ್ಶನ್ ಫ್ರೀ ಆಗ್ತೀರಾ. ಸಣ್ಣ ಪುಟ್ಟ ವಿಷ್ಯಕ್ಕೆ ಚಿಂತೆ ಮಾಡುವವರಿಗೆ ಪುಟ್ಟ ಹುಡುಗನು (little boy) ಧೈರ್ಯ ತುಂಬುವ ಮಾತುಗಳನ್ನಾಡಿದ್ದಾನೆ. ಸಣ್ಣ ವಯಸ್ಸಿನಲ್ಲಿ ಸಲಹೆ ನೀಡಿದ ರೀತಿ ನೋಡಿ ನೆಟ್ಟಿಗರು ಶಾಕ್ ಆಗಿದ್ದಾರೆ. kruthi.pov ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

Gold Rates: 10 ಗ್ರಾಮ್ ಚಿನ್ನದ ಬೆಲೆಯಲ್ಲಿ 9,450 ರೂ ಇಳಿಕೆ; ಇಲ್ಲಿದೆ ದರಪಟ್ಟಿ

ಬೆಂಗಳೂರು, ಮಾರ್ಚ್ 23: ಚಿನ್ನ ಮತ್ತು ಬೆಳ್ಳಿ ಬೆಲೆಗಳ ಸತತ ಇಳಿಕೆ ನಿಲ್ಲುತ್ತಿಲ್ಲ. ಬಂಗಾರದ ಬೆಲೆ (Gold Rates) ಒಂದೇ ದಿನ ಒಂದು ಗ್ರಾಮ್​ಗೆ ಬರೋಬ್ಬರಿ 1,000 ರೂ ಸಮೀಪದಷ್ಟು ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ 14,000 ರೂ ಕೆಳಗೆ ಬಂದಿದೆ. ಇದೇ ಟ್ರೆಂಡ್ ಮುಂದುವರಿದರೆ ಚಿನ್ನದ ಬೆಲೆ ನಾಲ್ಕಂಕಿಗೆ ಬಂದರೂ ಅಚ್ಚರಿ ಇಲ್ಲ. ಇನ್ನು, ಬೆಳ್ಳಿ ಬೆಲೆಯಲ್ಲಿ 15 ರೂ ಕಡಿಮೆ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ…

Read More