Headlines

nagaraj11081993

ವುಹಾನ್ ಲ್ಯಾಬ್​ಗೆ ಅಮೆರಿಕದ ಹಣ, ಕೊರೊನಾ ಸೃಷ್ಟಿಸಿದ ಚೀನಾ ಪ್ರಯೋಗಾಲಯಕ್ಕೆ ಫೌಸಿ ನೆರವು, ತುಳಸಿ ಗಬ್ಬಾರ್ಡ್ ಆರೋಪ – Kannada News | Fauci Funded Wuhan Lab: Tulsi Gabbard Alleges US Money Behind COVID 19 Origin

ತುಳಸಿ ಗಬ್ಬಾರ್ಡ್​ Image Credit source: X Account-Tulsi Gabbard ವಾಷಿಂಗ್ಟನ್, ಜೂನ್ 19: ಕೊರೊನಾ ವೈರಸ್ ಉಗಮದ ಕುರಿತು ಅಮೆರಿಕದ ರಾಜಕೀಯ ವಲಯದಲ್ಲಿ ಭಾರಿ ಬಾಂಬ್ ಸಿಡಿದಿದೆ. ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿಯಾಗಿದ್ದ ತುಳಸಿ ಗಬ್ಬಾರ್ಡ್(Tulsi Gabbard)​ ರಾಜೀನಾಮೆ ನೀಡಿ ಹೊರ ಹೋಗುವ ಮುನ್ನ ಅಮೆರಿಕದ ಮಾಜಿ ಮುಖ್ಯ ವೈದ್ಯಕೀಯ ಸಲಹೆಗಾರ ಡಾ. ಆಂಥೋನಿ ಫೌಸಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಜಾಗತಿಕ ಸಾಂಕ್ರಾಮಿಕಕ್ಕೆ ಕಾರಣವಾದ ಚೀನಾದ ವುಹಾನ್ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿಯಲ್ಲಿ ನಡೆದ ಅಪಾಯಕಾರಿ…

Read More

ಅಕ್ಸೆಂಚರ್ ಕೊಟ್ಟ ಒಂದು ರಿಪೋರ್ಟ್​ಗೆ ಭಾರತದ ಷೇರುಬಜಾರು ಅಲ್ಲೋಲಕಲ್ಲೋಲ; ಶುಕ್ರವಾರ 2 ಲಕ್ಷ ಕೋಟಿ ರೂ ನಷ್ಟ – Kannada News | Accenture effect, Indian stock market dragged down as investors lose Rs 2 lakh crore on June 19th

ನವದೆಹಲಿ, ಜೂನ್ 19: ಕಳೆದ ಐದು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದ್ದ ಷೇರು ಮಾರುಕಟ್ಟೆಯ (Stock Market) ಓಟಕ್ಕೆ ಶುಕ್ರವಾರ ಬ್ರೇಕ್ ಬಿದ್ದಿದ್ದು, ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಮುಂಜಾನೆಯ ವಹಿವಾಟಿನಲ್ಲಿ ಬಿಎಸ್‌ಇ ಸೆನ್ಸೆಕ್ಸ್ ಸುಮಾರು 750 ರಿಂದ 786 ಪಾಯಿಂಟ್‌ಗಳಷ್ಟು ಭಾರಿ ಕುಸಿತ ಕಂಡು 76,624 ರ ಮಟ್ಟಕ್ಕೆ ತಲುಪಿದೆ. ಎನ್‌ಎಸ್‌ಇ ನಿಫ್ಟಿ ಕೂಡ 200 ಕ್ಕೂ ಹೆಚ್ಚು ಪಾಯಿಂಟ್‌ಗಳನ್ನು ಕಳೆದುಕೊಂಡು 24,000 ರ ಮಟ್ಟಕ್ಕಿಂತ ಕೆಳಗೆ ಇಳಿದಿದೆ. ಐಟಿ ಸಂಸ್ಥೆಯಾದ ಅಕ್ಸೆಂಚರ್ ಕೊಟ್ಟ ಅದರ ಗೈಡೆನ್ಸ್…

Read More

Samvardhan Fellowship: ಯುವ ಪರಿಸರ ಪ್ರೇಮಿಗಳಿಗೆ ಸುವರ್ಣಾವಕಾಶ; ‘ಸಂವರ್ಧನ್ ಫೆಲೋಶಿಪ್’ಗೆ ಅರ್ಜಿ ಆಹ್ವಾನ, 3 ಲಕ್ಷ ರೂ. ನೆರವು! – Kannada News | Samvardhan Fellowship: Empowering India’s Youth in Biodiversity Conservation and Environment

ಸಂವರ್ಧನ್ ಫೆಲೋಶಿಪ್Image Credit source: samvardhan.dasra.org ಭಾರತದ ಜೀವವೈವಿಧ್ಯ ಮತ್ತು ಪರಿಸರ ಸಂರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಹಾಗೂ ಮುಂದಿನ ಪೀಳಿಗೆಯ ಪರಿಸರ ನಾಯಕರನ್ನು ಬೆಳೆಸಲು ‘ರೋಹಿಣಿ ನಿಲೇಕಣಿ ಫಿಲಾಂತ್ರಪೀಸ್’ (RNP) ಮತ್ತು ‘ದಸ್ರಾ’ ಸಂಸ್ಥೆಗಳು ಕೈಜೋಡಿಸಿವೆ. ದೇಶಾದ್ಯಂತ ಇರುವ ಯುವ ಪರಿಸರ ಸಂರಕ್ಷಕರು ಹಾಗೂ ಸಂಶೋಧಕರಿಗಾಗಿ ವಿಶಿಷ್ಟವಾದ ‘ಸಂವರ್ಧನ್ ಬಯೋಡೈವರ್ಸಿಟಿ ಮತ್ತು ಕನ್ಸರ್ವೇಶನ್ ಫೆಲೋಶಿಪ್’ ಅನ್ನು ಘೋಷಿಸಲಾಗಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಏನಿದು ಸಂವರ್ಧನ್ ಫೆಲೋಶಿಪ್? ಇದು ಯುವ ಮತ್ತು ಉದಯೋನ್ಮುಖ ಪರಿಸರ ಸಂರಕ್ಷಕರಿಗೆ ಸಮಗ್ರ…

Read More

ಪೊಲೀಸ್ ಜೀಪ್‌ನಲ್ಲೇ ಬಂದು ದರೋಡೆ! ಕೇರಳ ಉದ್ಯಮಿಗಳಿಗೆ 20 ಲಕ್ಷ ರೂ. ಪಂಗನಾಮ ಹಾಕಿದ ಸಿಐಡಿ ಇನ್ಸ್‌ಪೆಕ್ಟರ್ – Kannada News | Bengaluru: CID Inspector Mahesh Kanakagiri Forms Gang, Roobs Rs 20 Lakh from Kerala Men Using Police Jeep

ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಹಾಗೂ ಪೊಲೀಸ್ ಜೀಪ್Image Credit source: tv9 ಬೆಂಗಳೂರು, ಜೂನ್ 19: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ರಕ್ಷಕರೇ ಭಕ್ಷಕರಾದ ಆಘಾತಕಾರಿ ಘಟನೆಯೊಂದು ನಡೆದಿದೆ. ಸಿಐಡಿ (CID) ವಿಭಾಗದ ಇನ್ಸ್‌ಪೆಕ್ಟರ್ ಒಬ್ಬರು ಸ್ವತಃ ತಾವೇ ಗ್ಯಾಂಗ್ ಕಟ್ಟಿಕೊಂಡು, ಮಡಿವಾಳದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದ ಕೇರಳ ಮೂಲದ ವ್ಯಕ್ತಿಗಳನ್ನು ಬೆದರಿಸಿ ಬರೋಬ್ಬರಿ 20 ಲಕ್ಷ ರೂಪಾಯಿ ದರೋಡೆ ಮಾಡಿದ್ದಾರೆ. ಸಿಐಡಿ ಇನ್ಸ್‌ಪೆಕ್ಟರ್ ಮಹೇಶ್ ಕನಕಗಿರಿ ಈ ಇಡೀ ದರೋಡೆಯ ಮಾಸ್ಟರ್ ಮೈಂಡ್ ಆಗಿದ್ದು, ಸದ್ಯ…

Read More

ಮಳೆ ಇಲ್ಲದೆ ಕಾವೇರಿ ನದಿ ಪಾತ್ರ ಬಣಬಣ: ಮೇಕೇದಾಟು ಕ್ಯಾತೆ ನಡುವೆಯೇ ಕರ್ನಾಟಕಕ್ಕೆ ಮತ್ತೊಂದು ತಲೆಬಿಸಿ – Kannada News | Cauvery Basin Runs Dry Amid Monsoon Deficit, Adding to Karnataka’s Woes Over Tamil Nadu’s Mekedatu Stance

ಬರಿದಾಗಿರುವ ಕಾವೇರಿ ಒಡಲುImage Credit source: Tv9 Kannada ಬೆಂಗಳೂರು, ಜೂನ್​​ 19: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಮತ್ತು ತಮಿಳುನಾಡು ನಡುವಿನ ವಿವಾದಕ್ಕೆ ಬಹುದೊಡ್ಡ ಇತಿಹಾಸವೇ ಇದೆ. ನೀರು ಹಂಚಿಕೆ ಸೇರಿ ಮೇಕೆದಾಟು ಯೋಜನೆಗೆ ನೆರೆ ರಾಜ್ಯದಿಂದ ಕ್ಯಾತೆ ನಡೆದುಕೊಂಡೇ ಬಂದಿದ್ದು, ಈ ನಡುವೆ ಮಳೆಯ ತೀವ್ರ ಅಭಾವದ ಕಾರಣ ಕಾವೇರಿ ನದಿ ಒಡಲು ಸಂಪೂರ್ಣ ಬರಿದಾಗಿರೋದು ಕರ್ನಾಟಕಕ್ಕೆ ಟೆನ್ಷನ್​​ ಹೆಚ್ಚಿಸಿದೆ. ಪರಿಸ್ಥಿತಿ ಹೀಗೆ ಮುಂದುವರಿದರೆ ತಮಿಳುನಾಡಿಗೆ ನೀರು ನೀಡೋದು ಹಾಗಿರಲಿ ಮೈಸೂರು, ಬೆಂಗಳೂರಿನಲ್ಲಿಯೇ…

Read More

ನಾಯಿ ಜೀವ ಉಳಿಸಲು ಹೋಗಿ ತಾಯಿಯನ್ನು ಕಳೆದುಕೊಂಡ ಮಗ: ಆಸ್ಪತ್ರೆ ಆವರಣದಲ್ಲಿ ಅಮ್ಮನಿಗಾಗಿ ಗೋಳಾಟ – Kannada News | Heartbreaking: Mother dies in Belagavi bike crash saving dog; son devastated

ಬೆಳಗಾವಿ,ಜೂ.19: ಬೆಳಗಾವಿ ನಗರದ ಹೊರವಲಯದಲ್ಲಿ ಕಲ್ಲುಹೃದಯವನ್ನೂ ಕರಗಿಸುವಂತಹ ಅತ್ಯಂತ ಹೃದಯ ವಿದ್ರಾವಕ ರಸ್ತೆ ಅಪಘಾತವೊಂದು ನಡೆದಿದೆ. ರಸ್ತೆಗೆ ಅಡ್ಡ ಬಂದ ನಾಯಿಯ ಪ್ರಾಣ ಉಳಿಸಲು ಹೋಗಿ ಬೈಕ್ ಚಲಾಯಿಸುತ್ತಿದ್ದ ಮಗನೊಬ್ಬ ತನ್ನ ಹೆತ್ತ ತಾಯಿಯನ್ನೇ ಕಳೆದುಕೊಂಡಿರುವ ದಾರುಣ ಘಟನೆ ಬೆಳಗಾವಿ ತಾಲೂಕಿನ ಸಾಂಬ್ರಾ (Sambra) ಬಳಿ ನಡೆದಿದೆ. ಅಪಘಾತದಲ್ಲಿ ಪಂಥಬಾಳೆಕುಂದ್ರಿ ಗ್ರಾಮದ ನಿವಾಸಿ ಶಾಂತವ್ವ ಕಲ್ಮಠ ಎಂಬುವವರು ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರ ಮಗ ಈರಣ್ಣಾ ಕಲ್ಮಠ ಬೈಕ್ ಚಲಾಯಿಸುತ್ತಿದ್ದರು. ತಾಯಿ ಮತ್ತು ಮಗ ಇಬ್ಬರೂ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ…

Read More

ಭುವನೇಶ್ವರ-ಯಶವಂತಪುರ ವೀಕ್ಲಿ ಸ್ಪೆಷಲ್ ರೈಲುಗಳ ಸಂಚಾರ ಅವಧಿ ವಿಸ್ತರಣೆ: ಇಲ್ಲಿದೆ ವೇಳಾಪಟ್ಟಿ – Kannada News | Bhubaneswar to Yesvantpur Weekly Special Trains Extended Till August: Check Dates and Route Details Here

ಬೆಂಗಳೂರು, ಜೂನ್ 19: ಭುವನೇಶ್ವರ ಮತ್ತು ಬೆಂಗಳೂರಿನ ಯಶವಂತಪುರ ನಿಲ್ದಾಣಗಳ ನಡುವೆ ಪ್ರಯಾಣಿಸುವ ಸಾರ್ವಜನಿಕರಿಗೆ ನೈಋತ್ಯ ರೈಲ್ವೆ (SWR) ಮಹತ್ವದ ಶುಭ ಸುದ್ದಿ ನೀಡಿದೆ. ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಸಲುವಾಗಿ ಈ ಮಾರ್ಗದಲ್ಲಿ ಚಲಿಸುವ ಸಾಪ್ತಾಹಿಕ ಬೇಸಿಗೆ ವಿಶೇಷ ರೈಲುಗಳ (ರೈಲು ಸಂಖ್ಯೆ: 02811/02812) ಸಂಚಾರ (Weekly Summer Special Train) ಅವಧಿಯನ್ನು ವಿಸ್ತರಿಸಲು ಪೂರ್ವ ಕರಾವಳಿ ರೈಲ್ವೆ ನಿರ್ಧರಿಸಿದೆ ಎಂದು ನೈಋತ್ಯ ರೈಲ್ವೆಯ ಅಧಿಕೃತ ಎಕ್ಸ್ ಖಾತೆಯ ಪ್ರಕಟಣೆಯಲ್ಲಿ ತಿಳಿಸಿದೆ. ಮುಖ್ಯಾಂಶಗಳು ಸಾಪ್ತಾಹಿಕ ವಿಶೇಷ…

Read More

ಮೇಕೆದಾಟು ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಅಂಗೀಕಾರ – Kannada News | Tamil Nadu Assembly Opposes Mekedatu Dam Project Unanimously, Demands Centre Stop DPR Review

ಚೆನ್ನೈ, ಜೂನ್ 19: ಕರ್ನಾಟಕ ಸರ್ಕಾರವು ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು(Mekedatu) ಅಣೆಕಟ್ಟು ಯೋಜನೆಗೆ ತಮಿಳುನಾಡು ರಾಜ್ಯ ತೀವ್ರ ವಿರೋಧ ವ್ಯಕ್ತಪಡಿಸಿದೆ. ಜೂನ್ 19ರ ಶುಕ್ರವಾರದಂದು ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮಂಡಿಸಿದ ಮೇಕೆದಾಟು ವಿರೋಧಿ ನಿರ್ಣಯವನ್ನು ಸದನವು ಸರ್ವಾನುಮತದಿಂದ ಅಂಗೀಕರಿಸಿದೆ. ಈ ಯೋಜನೆಗೆ ಯಾವುದೇ ರೀತಿಯ ತಾಂತ್ರಿಕ ಅಥವಾ ಪರಿಸರ ಇಲಾಖೆಯ ಅನುಮತಿಯನ್ನು ನೀಡಬಾರದು ಎಂದು ತಮಿಳುನಾಡು ಸರ್ಕಾರವು ಈ ನಿರ್ಣಯದ ಮೂಲಕ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ತಮಿಳುನಾಡು…

Read More

‘ಕಾಕ್‌ಟೇಲ್ 2’ ಪ್ರದರ್ಶನದಲ್ಲಿ ಶ್ರದ್ಧಾ ಕಪೂರ್ ದರ್ಶನ; ‘ಈಥಾ’ ಟೀಸರ್ ನೋಡಿ ಫ್ಯಾನ್ಸ್ ಫಿದಾ – Kannada News | Shraddha Kapoor’s ‘Eetha’ Teaser Surprise: New Biopic Role and Release Date Revealed

ಬಾಲಿವುಡ್ ನಟ ಶಾಹಿದ್ ಕಪೂರ್, ರಶ್ಮಿಕಾ ಮಂದಣ್ಣ ಹಾಗೂ ಕೃತಿ ಸನೋನ್ ಅಭಿನಯದ ‘ಕಾಕ್‌ಟೇಲ್ 2’ ಸಿನಿಮಾ ಇಂದು ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಆದರೆ, ಥಿಯೇಟರ್‌ಗಳಲ್ಲಿ ಈ ಚಿತ್ರವನ್ನು ವೀಕ್ಷಿಸಲು ಬಂದ ಪ್ರೇಕ್ಷಕರಿಗೆ ಬಾಲಿವುಡ್‌ನ ಸ್ಟಾರ್ ನಟಿ ಶ್ರದ್ಧಾ ಕಪೂರ್ (Shradhdha Kapoor) ಬಿಗ್ ಸರ್ಪ್ರೈಸ್ ಒಂದನ್ನು ನೀಡಿದ್ದಾರೆ. ಹೌದು, ‘ಕಾಕ್‌ಟೇಲ್ 2’ ಚಿತ್ರದ ಪ್ರದರ್ಶನದ ಜೊತೆಗೆ ಶ್ರದ್ಧಾ ಕಪೂರ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಬಹುನಿರೀಕ್ಷಿತ ‘ಈಥಾ’ ಚಿತ್ರದ ಅಧಿಕೃತ ಟೀಸರ್ ಅನ್ನು ಚಿತ್ರಮಂದಿರಗಳಲ್ಲಿ ಪ್ರದರ್ಶಿಸಲಾಗುತ್ತಿದೆ. ಸೆನ್ಸಾರ್…

Read More

ಇನ್ಸ್​ಟಾ ಸ್ಕ್ರೋಲ್ ಮಾಡುವಾಗ ಬೇಡದ್ದು ಬರುತ್ತಿವೆಯಾ? ನೀವಿಚ್ಛಿಸುವವೇ ಫೀಡ್​ನಲ್ಲಿ ಬರುವಂತೆ ಮಾಡುತ್ತದೆ ಈ ಹೊಸ ಮೆಟಾ ಫೀಚರ್ – Kannada News | Meta brings new features in Instagram and Threads to give users more control on the feed

ನವದೆಹಲಿ, ಜೂನ್ 19: ಮೆಟಾ ಕಂಪನಿಯು ತನ್ನ ಇನ್‌ಸ್ಟಾಗ್ರಾಮ್ (Instagram) ಮತ್ತು ಥ್ರೆಡ್ಸ್ ಆಪ್‌ಗಳಲ್ಲಿ (Threads app) ಬಳಕೆದಾರರಿಗೆ ತಮ್ಮ ಫೀಡ್‌ಗಳನ್ನು ನಿಯಂತ್ರಿಸಲು ಹೊಸ ಕೃತಕ ಬುದ್ಧಿಮತ್ತೆ (AI) ಆಧಾರಿತ ವೈಶಿಷ್ಟ್ಯಗಳನ್ನು ಪರಿಚಯಿಸುತ್ತಿದೆ. ಇದರಿಂದ ನೀವು ಇನ್​ಸ್ಟಾ ಸ್ಕ್ರೋಲ್ ಮಾಡುವಾಗ ನೀವು ಆಯ್ದುಕೊಂಡ ರೀತಿಯ ಕಂಟೆಂಟ್​ಗಳೇ ಬರುತ್ತಿರುತ್ತವೆ. ಥ್ರೆಡ್ಸ್‌ನಲ್ಲಿ “ಯುವರ್ ಆಲ್ಗೋ”: ಥ್ರೆಡ್ಸ್ ಆಪ್‌ನಲ್ಲಿ ಯುವರ್ ಆಲ್ಗೋ (Your Algo) ಮೂಲಕ ಬಳಕೆದಾರರು ತಮಗೆ ಯಾವ ವಿಷಯಗಳು ಹೆಚ್ಚು ಬೇಕು ಅಥವಾ ಬೇಡ ಎಂಬುದನ್ನು ಖಾಸಗಿಯಾಗಿ ವಿನಂತಿಸಬಹುದು….

Read More